ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ: ಕುಟುಂಬ ಸಮೇತರಾಗಿ ಶ್ರೀ ದೇವರ ದರ್ಶನ ಪಡೆದ ರಕ್ಷಿತ್.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ: ಕುಟುಂಬ ಸಮೇತರಾಗಿ ಶ್ರೀ ದೇವರ ದರ್ಶನ ಪಡೆದ ರಕ್ಷಿತ್.

ಕುಕ್ಕೆಸುಬ್ರಹ್ಮಣ್ಯಕ್ಕೆ ಕನ್ನಡದ ಬಹು ಬೇಡಿಕೆಯ ನಟ ನಿರ್ದೇಶಕ ಫೆ.19 ರಂದು ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.ತಂದೆ ಶ್ರೀದರ್ ಶೆಟ್ಟಿ ತಾಯಿ ರಂಗಮ್ಮ ಶೆಟ್ಟಿ ,ಸಹೋದರ ರಂಜಿತ್ ಶೆಟ್ಟಿ ಸೇರಿದಂತೆ ಕುಂಟಂಬ ಸಮೇತರಾಗಿ ಬೇಟಿ ನೀಡಿದ್ದಾರೆ, 2013 ಕ್ಕೆ ಸಿಂಪಲ್ಲಾಗಿ ಒಂದು ಲವ್ ಸ್ಟೋರಿ ಸಿನಿಮಾದ…

ರವೀಂದ್ರ ಜಡೇಜ ಸ್ಪಿನ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ.ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ 6 ವಿಕೇಟ್ ಗಳ ಸುಲಭ ಜಯ.
ಕ್ರೀಡೆ

ರವೀಂದ್ರ ಜಡೇಜ ಸ್ಪಿನ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ.ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ 6 ವಿಕೇಟ್ ಗಳ ಸುಲಭ ಜಯ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ ತಂಡ ಜಯಗಳಿಸುಸುವ ಮೂಲಕ 4 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 263 ರನ್ ಗಳಿಸಿ ಅಲ್…

ಕಾರ್ಕಳ : ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದವ್ಯಕ್ತಿ: ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ.
ರಾಜ್ಯ

ಕಾರ್ಕಳ : ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದ
ವ್ಯಕ್ತಿ: ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ.

ಕಾರ್ಕಳ : ನಂದಳಿಕೆ ಗ್ರಾಮದ ಕಕ್ಕೆಪದವುಸಮೀಪ ಬಾವಿಯೊಳಗೆ ಬಿದ್ದ ಬೆಕ್ಕನ್ನುರಕ್ಷಿಸಲು ಹೋಗಿ ಬಾವಿಯೊಳಗೆ ಬಿದ್ದವ್ಯಕ್ತಿಯನ್ನು ರಕ್ಷಿಸಿರುವ ಘಟನೆ ನಡೆದಿದೆ.ನಂದಳಿಕೆ ಗ್ರಾಮ ಪಂಚಾಯತ್ ನ ಎದರುಭಾಗದ ಆವರಣ ವಿರುವ ಬಾವಿಗೆ ಸುಮಾರು60 ವರ್ಷ ಪ್ರಾಯದ ಬೋಜ ಎಂಬವರುಆಕಸ್ಮಿಕವಾಗಿ ಬಾವಿಗೆ ಬಿದ್ದಿರುವ ಬೆಕ್ಕನ್ನುರಕ್ಷಿಸಲು ಹೋಗಿ ಬಾವಿಗೆ ಬಿದ್ದಿದ್ದಾರೆ.ಇನ್ನು ಮಾಹಿತಿ ಪಡೆದ ಕೂಡಲೇ…

ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಹರಿದು ಬರುತ್ತಿರುವ ಭಕ್ತಸಾಗರ…
ರಾಜ್ಯ

ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಹರಿದು ಬರುತ್ತಿರುವ ಭಕ್ತಸಾಗರ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತ ಸಾಗರ ಹರಿದು ಬರುತ್ತಿದ್ದು,ಅವರವರ ಭಕ್ತಿ, ಶ್ರದ್ದೆ, ಅನುಸರವಾಗಿ, ಶಿವರಾತ್ರಿ ಪಾದಯಾತ್ರೆ ವರ್ಷವು ನಡೆಸಿಕೊಂಡು ಬರುವ ಭಕ್ತರು ಈ ವರ್ಷ ಪಾದಯಾತ್ರೆ ಮುಗಿಸಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸಿ, ಕುಮಾರಧಾರ ನದಿಯಲ್ಲಿ ಮಿಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ…

ಫೆ.24,25 ಮತ್ತು 26 ರಂದು ಮೊಗರ್ಪಣೆ ಮುಹಿಯದ್ಧೀನ್ ಜುಮಾ ಮಸ್ಜಿದ್ ವಠಾರದಲ್ಲಿ ಮಖಾಂ ಉರೂಸ್ ಮತ್ತು ಮೂರು ದಿನಗಳ ಧಾರ್ಮಿಕ ಮತಪ್ರಭಾಷಣ.
ರಾಜ್ಯ

ಫೆ.24,25 ಮತ್ತು 26 ರಂದು ಮೊಗರ್ಪಣೆ ಮುಹಿಯದ್ಧೀನ್ ಜುಮಾ ಮಸ್ಜಿದ್ ವಠಾರದಲ್ಲಿ ಮಖಾಂ ಉರೂಸ್ ಮತ್ತು ಮೂರು ದಿನಗಳ ಧಾರ್ಮಿಕ ಮತಪ್ರಭಾಷಣ.

ಸುಳ್ಯ ಮೊಗರ್ಪಣೆ ಅಸ್ಸಯ್ಯದ್ ವಲಿಯುಲ್ಲಾಹಿ ಮಾಂಬಿಳಿ ತಂಙಳ್( ಖ.ಸಿ) ಹೆಸರಿನಲ್ಲಿ ಎರಡು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ನೇರ್ಚೆ ಹಾಗೂ ಮೂರು ದಿನಗಳ ಮತ ಪ್ರವಚನ ಕಾರ್ಯಕ್ರಮ ಫೆ 24 ರಿಂದ ಫೆ.26ರ ವರೆಗೆ ಖಾಝಿ ಅಸ್ಸಯ್ಯದ್ ಖುರ್ರತ್ತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ಕೂರತ್, (ಖಾಝಿ ಮೊಗರ್ಪಣೆ) ರವರ…

ಕುಕ್ಕೆ: ದೇವರಗದ್ದೆ ಮೊಗೇರ್ಕಳ ಮತ್ತು ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ.
ರಾಜ್ಯ

ಕುಕ್ಕೆ: ದೇವರಗದ್ದೆ ಮೊಗೇರ್ಕಳ ಮತ್ತು ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಪ್ರತಿಷ್ಠಾ ವಾರ್ಷಿಕೋತ್ಸವದ ನಿಮಿತ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು…

ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಬಡ ಮಹಿಳೆಗೆ ನಿರ್ಮಿಸಿಕೊಟ್ಟ ಮನೆಯ ಕೀ ಹಸ್ತಾಂತರ, ದಾಮೋದರ ಮಾಸ್ಟರ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ :
ರಾಜ್ಯ

ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಬಡ ಮಹಿಳೆಗೆ ನಿರ್ಮಿಸಿಕೊಟ್ಟ ಮನೆಯ ಕೀ ಹಸ್ತಾಂತರ, ದಾಮೋದರ ಮಾಸ್ಟರ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ :

ಅರಂತೋಡು: ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಟಿ.ಎಂ ಶಾಹಿದ್ ತೆಕ್ಕಿಲ್ ಅವರ ೫೦ ನೇ ಹುಟ್ಟು ಹಬ್ಬದ ವರ್ಷಾಚರಣೆ ಸಂಧರ್ಭದಲ್ಲಿ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಬಡ ಮಹಿಳೆಗೆ ಸುಮಾರು ೬ ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ " ಬೈತುಲ್ ಆಯಿಷಾ" ಮನೆಯ ಕಿ ಹಸ್ತಾಂತರ ಮತ್ತು ನಿವ್ರತ್ತ…

ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ- ಪೇರಡ್ಕದಲ್ಲಿ ನವೀಕರಣಗೊಂಡ ವಿಸ್ಕ್ರತ ಮಸೀದಿ ಕಟ್ಟಡ ಉದ್ಘಾಟನೆ;
ರಾಜ್ಯ

ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ- ಪೇರಡ್ಕದಲ್ಲಿ ನವೀಕರಣಗೊಂಡ ವಿಸ್ಕ್ರತ ಮಸೀದಿ ಕಟ್ಟಡ ಉದ್ಘಾಟನೆ;

ಮಸೀದಿಯ ಪಾವಿತ್ರ್ಯತೆ ಯನ್ನು ಉಳಿಸುವುದು ನಮ್ಮ ಕರ್ತವ್ಯ - ಕೊಡಗು ಖಾಝಿ ಅಬ್ದುಲ್ಲಾ ಪೈಝಿ. ಮಸೀದಿಗಳು ನಮ್ಮ ಆರಾಧನಾ ಕೇಂದ್ರಗಳು ನಾವು ಭಯ ಭಕ್ತಿಯಿಂದ ಪ್ರಾರ್ಥಿಸಬೇಕಾಗಿದೆ. ಅವುಗಳ ಪಾವಿತ್ರ್ಯತೆಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಮಸೀದಿ ಪರಿಸರದಲ್ಲಿ ಅವುಲಿಯಾ ಗಳು ಮತ್ತು ಅವರ ಸಾನಿಧ್ಯ ಉರೂಸ್ ಕಾರ್ಯಕ್ರಮಗಳು ಮತ್ತು…

ಕಾಣಿಯೂರಿನ ಭಕ್ತನಿಗೆ ಒಲಿದ ಬೆಟ್ಟದಪುರ ಕೊರಗಜ್ಜ: ಕಾಣದಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತೆ ಪ್ರತ್ಯಕ್ಷ.
ರಾಜ್ಯ

ಕಾಣಿಯೂರಿನ ಭಕ್ತನಿಗೆ ಒಲಿದ ಬೆಟ್ಟದಪುರ ಕೊರಗಜ್ಜ: ಕಾಣದಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತೆ ಪ್ರತ್ಯಕ್ಷ.

ಕಾಣೆಯಾಗಿದ್ದ ಚಿನ್ನದ ಪೆಟ್ಟಿಗೆಯೊಂದು ಪೆರಾಜೆ ಗ್ರಾಮದ ಬೆಟ್ಟದಪುರ ಕೊರಗಜ್ಜನಿಗೆ ಹರಕೆ ಕೇಳಿಕೊಂಡ ಮರುದಿನ ಕವಾಟಿನಲ್ಲಿ ಇಟ್ಟ ಜಾಗದಲ್ಲೇ ಮತ್ತೆ ಚಿನ್ನಾಭರಣ ಪ್ರತ್ಯಕ್ಷವಾದ ಸ್ವಾರಸ್ಯಕರ ಘಟನೆಯೊಂದು ಕಾಣೀಯೂರಿನಲ್ಲಿ ನಡೆದಿದೆ, ಕಾಣಿಯೂರಿನ ರಾಜೇಶ್ ಎಂಬವರ ಮನೆಯಲ್ಲಿದ್ದ ಕವಾಟಿನಲ್ಲಿ ಚಿನ್ನದ ಪೆಟ್ಟಿಗೆಯೊಂದನ್ನು ಭದ್ರವಾಗಿ ಲಾಕರ್ ನಲ್ಲಿಇಟ್ಟಿದ್ದರು ಅದರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣವಿತ್ತು.ಫೆ 16…

ಒಕ್ಕೂಟ ಪದಾಧಿಕಾರಿಗಳಿಗೆ ಸ್ಮರಣಿಕೆ ವಿತರಣೆ.
ರಾಜ್ಯ

ಒಕ್ಕೂಟ ಪದಾಧಿಕಾರಿಗಳಿಗೆ ಸ್ಮರಣಿಕೆ ವಿತರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್( ರಿ )ಸುಳ್ಯ ತಾಲೂಕು ಸಂಪಾಜೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನಿಕಟಪೂರ್ವ ಪದಾಧಿಕಾರಿಗಳಿಗೆ ಧರ್ಮಸ್ಥಳದಿಂದ ಉಡುಗೊರೆಯಾಗಿ ಬಂದ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ರತ್ನಾವತಿ ಅಳಿಕೆ ವಹಿಸಿದರು. 3ವರ್ಷ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI