ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬಿಯರ್ ಬಾಟಲಿಯಲ್ಲಿ ಕಸ ಕ್ರೋಧಗೊಂಡ ಗ್ರಾಹಕ : ಕಂಪೆನಿ ವಿರುದ್ದ ಹರಿಹಾಯ್ದ” ಬಿಯರ್ ಪ್ರಿಯರು”
ರಾಜ್ಯ

ಬಿಯರ್ ಬಾಟಲಿಯಲ್ಲಿ ಕಸ ಕ್ರೋಧಗೊಂಡ ಗ್ರಾಹಕ : ಕಂಪೆನಿ ವಿರುದ್ದ ಹರಿಹಾಯ್ದ” ಬಿಯರ್ ಪ್ರಿಯರು”

ಬಿಯರ್ ಬಾಟಲಿಯಲ್ಲಿ ಕಸ ಕಂಡು ಬಂದಿದ್ದು, ಗ್ರಾಹಕರು ಕಂಪೆನಿ ವಿರುದ್ದ ಹರಿಹಾಯ್ದಿದ್ದಾರೆ.ಸಿದ್ದಕಟ್ಟೆಯ ಬಾರ್ ಒಂದರಲ್ಲಿ ಯುಬಿ ಕಂಪನಿಯ ಬೀರ್ ಬಾಟಲ್ ನಲ್ಲಿ ಪೂರ್ತಿ ಕಸ ತುಂಬಿರುವುದು ಕಂಡುಬಂದಿದೆ.ಪ್ರಸ್ತುತ ಈ ವಿಷಯವನ್ನು ಗ್ರಾಹಕರು ಸಂಬಂಧಪಟ್ಟ ಇಲಾಖೆಗೆ ದೂರು ನೀಡಲು ಮುಂದಾಗಿದ್ದಾರೆ.ವಿಷಯ ತಿಳಿದು ಕಂಪೆನಿಯವರು ಬಾರ್ ಆಗಮಿಸಿ ಗ್ರಾಹಕರ ಜೊತೆ ಮಾತನಾಡಿದ್ದಾರೆ…

ಜಿಲ್ಲೆಯ 2 ಕ್ಷೇತ್ರಗಳಲ್ಲಿ ಗೌಡ ಸಮುದಾಯದಅಭ್ಯರ್ಥಿಗಳಿಗೆ ಅವಕಾಶ ನೀಡಿ.
ರಾಜ್ಯ

ಜಿಲ್ಲೆಯ 2 ಕ್ಷೇತ್ರಗಳಲ್ಲಿ ಗೌಡ ಸಮುದಾಯದ
ಅಭ್ಯರ್ಥಿಗಳಿಗೆ ಅವಕಾಶ ನೀಡಿ.

ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರಿನಲ್ಲಿ ಆಗ್ರಹ. ಮಂಗಳೂರು:ಮುಂಬರುವ ರಾಜ್ಯ ವಿಧಾನಸಭಾಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗಗೌಡ ಸಮುದಾಯಕ್ಕೆ ಎರಡು ಕ್ಷೇತ್ರಗಳಲ್ಲಿ ಅವಕಾಶನೀಡಬೇಕು ಎಂದು ರಾಜಕೀಯ ಪಕ್ಷಗಳ ನಾಯಕರನ್ನು ಆಗ್ರಹಿಸಿರುವ ಸಮುದಾಯದ ಮುಖಂಡರು, ಎರಡು ಕ್ಷೇತ್ರಗಳಲ್ಲಿ ಸಾಧ್ಯವಿಲ್ಲವಾದರೆ ಕನಿಷ್ಟ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ಗೌಡ ಜನಾಂಗಕ್ಕೆಅವಕಾಶ ನೀಡಲೇಬೇಕು…

ರಾಜ್ಯ ಬಜೆಟ್‌ 2023: ಹೊಸ ಕೊಡುಗೆಗಳು ಏನು?
ರಾಜ್ಯ

ರಾಜ್ಯ ಬಜೆಟ್‌ 2023: ಹೊಸ ಕೊಡುಗೆಗಳು ಏನು?

ಬೆಂಗಳೂರು: ಚುನಾವಣಾ ವರ್ಷವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಹಲವು ಘೋಷಣೆಗಳ ಮೂಲಕ ರಾಜ್ಯದ ಮತದಾರರ ಮನಗೆಲ್ಲಲು ಯತ್ನಿಸಿದ್ದಾರೆ.ಈ ಸಲದ ಬಜೆಟ್‌ನಲ್ಲಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ ಹೊಸ ಯೋಜನೆ ಅಥವಾ ಘೋಷಣೆಯ ಮಾಹಿತಿ ಇಲ್ಲಿದೆ… ರೈತರಿಗಾಗಿ 'ಭೂ ಸಿರಿ' ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು, ಇದರಡಿಯಲ್ಲಿ…

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ..
ರಾಜ್ಯ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ..

ಸಿಎಂ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್​ ಮಂಡಿಸಿದ್ದಾರೆ.ವಿಧಾನಸೌಧದಲ್ಲಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಅಮರ ಸಮ್ಮುಖದಲ್ಲಿ ಈ ವರ್ಷದ 2ನೇ ಬಜೆಟ್ ಮಂಡಿಸಿದ್ದು, ಮುಖ್ಯಮಂತ್ರಿ ಬೊಮ್ಮಾಯಿಯವರು ಬಜೆಟ್​ ಮಂಡನೆ ವೇಳೆ ಗೋ ಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಗೋಶಾಲೆಗಳ ಸ್ಥಾಪನೆ, ಪುಣ್ಯಕೋಟಿ…

ಒಂದೇ ದಿನ ಸಂಗೀತದ ಸ್ವರ ನಿಲ್ಲಿಸಿದ ಸಹೋದರರು….!!ಪ್ರತಿಭಾನ್ವಿತರ ಸಾವಿಗೆ ಮರುಗಿದ ಗ್ರಾಮಸ್ಥರು.
ರಾಜ್ಯ

ಒಂದೇ ದಿನ ಸಂಗೀತದ ಸ್ವರ ನಿಲ್ಲಿಸಿದ ಸಹೋದರರು….!!
ಪ್ರತಿಭಾನ್ವಿತರ ಸಾವಿಗೆ ಮರುಗಿದ ಗ್ರಾಮಸ್ಥರು.

ಉಡುಪಿ ಫೆಬ್ರವರಿ 16: ಅಣ್ಣ ಹಾಗೂ ತಮ್ಮ ಒಂದೇ ದಿನ ಸಾವನ್ನಪ್ಪಿದ ಘಟನೆ ಗುರುವಾರ ಬ್ರಹ್ಮಾವರ ತಾಲೂಕಿನ ದೇವಾಡಿಗರಬೆಟ್ಟು ಎಂಬಲ್ಲಿ ಸಂಭವಿಸಿದೆ. ದೇವಾಡಿಗರಬೆಟ್ಟು ರಘುನಾಥ ದೇವಾಡಿಗ ಹಾಗೂ ಸುಮತಿ ದೇವಾಡಿಗ ಅವರ ಪುತ್ರರಾದ ರಾಘವೇಂದ್ರ ಯಾನೇ ಮೋನ (40) ಗಣೇಶ್ ದೇವಾಡಿಗ (51) ಸಾವನ್ನಪ್ಪಿದವರು.ಗುರುವಾರ ಬೆಳಗ್ಗೆ ರಾಘವೇಂದ್ರ ಯಾನೆ…

ಯಕ್ಷರಂಗದ ಭೀಷ್ಮ’ ಬಲಿಪ ಭಾಗವತರು ಇನ್ನಿಲ್ಲ.

ತೆಂಕುತಿಟ್ಟು ‘ಯಕ್ಷರಂಗದ ಭೀಷ್ಮ’ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು (87) ಗುರುವಾರ ಸಂಜೆ 6.30ಕ್ಕೆ ನಿಧನರಾದರು.ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ.ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರು.…

ನಾಳೆ ಪೇರಡ್ಕ-ಗೂನಡ್ಕ ಮುಹಿಯ್ಯದ್ದೀನ್ಜುಮಾ ಮಸೀದಿಯ ನವೀಕರಣ ಕಟ್ಟಡ ಉದ್ಘಾಟನೆ.
ರಾಜ್ಯ

ನಾಳೆ ಪೇರಡ್ಕ-ಗೂನಡ್ಕ ಮುಹಿಯ್ಯದ್ದೀನ್
ಜುಮಾ ಮಸೀದಿಯ ನವೀಕರಣ ಕಟ್ಟಡ ಉದ್ಘಾಟನೆ.

ಇತಿಹಾಸ ಪ್ರಸಿದ್ಧ ಮುಹಿಯ್ಯದ್ದೀನ್ ಜುಮಾ ಮಸೀದಿಪೇರಡ್ಕ-ಗೂನಡ್ಕ ಇದರ ನವೀಕರಣಗೊಂಡ ಮಸೀದಿಯ ವಿಸ್ತರಿತ ಕಟ್ಟಡ ಉದ್ಘಾಟನೆ ಫೆಬ್ರವರಿ 17 ರಂದು ನಡೆಯಲಿದೆ ಸರ್ವಧರ್ಮದವರು ಬೇಟಿ ನೀಡುವ ನೂರಾರು ವರ್ಷಗಳ ಇತಿಹಾಸವಿರುವ ಮುಹಿಯ್ಯದ್ದೀನ್ ಜುಮ್ಮ ಮಸೀದಿಯನ್ನು ಆಕರ್ಷಕವಾಗಿ ನವೀಕರಣ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ60 ಲಕ್ಷದಲ್ಲಿ ನೂತನ ಅತಿಥಿ ಗೃಹ ಮತ್ತು…

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟದ ಲಾರಿ…!!
Uncategorized ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟದ ಲಾರಿ…!!

ಕಡಬ ಫೆಬ್ರವರಿ 16: ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ.ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿಯಲ್ಲಿದ್ದ ಇಬ್ಬರಿಗೆ…

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 10ಕ್ಕೂ ಅಧಿಕ ಮಂದಿಗೆ ಗಾಯ.
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 10ಕ್ಕೂ ಅಧಿಕ ಮಂದಿಗೆ ಗಾಯ.

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನೆಲ್ಯಾಡಿ ಬಳಿ ನಡೆದಿದೆ.ಬೆಂಗಳೂರಿನಿಂದ ಮಂಗಳೂರು ಮೂಲಕವಾಗಿ ಕುಮಟಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ನೆಲ್ಯಾಡಿಯ ಮಣ್ಣಗುಂಡಿ ಬಳಿ ಪಲ್ಟಿಯಾಗಿದೆ.ಘಟನೆಯಿಂದ ಗಂಭೀರ ಗಾಯಗೊಂಡ ಇಬ್ಬರನ್ನು ಪುತ್ತೂರಿಗೆ…

ಸಂಟ್ಯಾರ್:ಕಾರು ಅಪಘಾತ ಪ್ರಕರಣ – ಮೃತ ಚಾಲಕನ ವಿರುದ್ಧ ಕೇಸು.

ಪುತ್ತೂರು: ಫೋರ್ಡ್ ಕಾರೊಂದು ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ತೋಟಕ್ಕೆ ಬಿದ್ದ ಅವಘಡದಲ್ಲಿ ಕಾರಲ್ಲಿದ್ದ ಓರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮೃತನ ವಿರುದ್ಧವೇ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಿವೃತ್ತ ಮುಖ್ಯಶಿಕ್ಷಕ ನಿಡ್ನಳ್ಳಿ ಗ್ರಾಮದ ಮುಂಡೂರು ದಿ.ಶ್ರೀಧರ್ ಭಟ್ ಅವರ ಮಗ, ನಿಡ್ನಳ್ಳಿ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI