ಕಂಬಳಗದ್ದೆಯಲ್ಲಿ ಪ್ರೇಯಸಿಯೊಂದಿಗಿದ್ದ
ಮಂಗಳೂರಿನ ಯುವಕನಿಗೆ ಯುವತಿಯ ಮಾಜಿ ಪ್ರೇಮಿ,ಸ್ನೇಹಿತರಿಂದ ಹಲ್ಲೆ – ದೂರು.
ಪುತ್ತೂರು:ಪ್ರೇಯಸಿಯೊಂದಿಗೆ ಕಂಬಳ ಗದ್ದೆಯಲ್ಲಿಮಾತನಾಡಿಕೊಂಡಿದ್ದ ಮಂಗಳೂರಿನ ಯುವಕನನ್ನುಯುವತಿಯ ಮಾಜಿ ಪ್ರೇಮಿ, ಆತನ ಸ್ನೇಹಿತರೊಂದಿಗೆಸೇರಿ ಬಲ್ನಾಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆನಡೆಸಿರುವುದಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ಕೋಡಿಕಲ್ ಕೋಡಿಕಲ್ ರಸ್ತೆ 17ನೇ ವಾರ್ಡ್ಬಾಪೂಜಿನಗರ ದಿ.ಶಂಕರ್ರವರ ಮಗಮನೆ ಸಾಗರ್(23ವ.)ಹಲ್ಲೆಗೊಳಗಾದವರು.ಕೌಶಿಕ್, ಯಜೇಶ್,ಕೇಶವ, ಸೃಜನ್, ವಿನೀತ್, ಲತೇಶ್, ಮನ್ವಿತ್, ಮೋಹಿತ್…



























