ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಹನುಮಗಿರಿಯಲ್ಲಿ ಅಮರಗಿರಿ ಭಾರತ್ ಸೇವಾಮಂದಿರವನ್ನು ಲೋಕಾರ್ಪಣೆಗೊಳಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ .
ರಾಜ್ಯ

ಹನುಮಗಿರಿಯಲ್ಲಿ ಅಮರಗಿರಿ ಭಾರತ್ ಸೇವಾ
ಮಂದಿರವನ್ನು ಲೋಕಾರ್ಪಣೆಗೊಳಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ .

ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನೂತನವಾಗಿನಿರ್ಮಾಣಗೊಂಡಿರುವ ಅಮರಗಿರಿ ಭಾರತ್ ಸೇವಾಮಂದಿರವನ್ನು ಕೇಂದ್ರ ಗೃಹಸಚಿವ ಅಮಿತ್ ಶಾರವರುಲೋಕಾರ್ಪಣೆಗೊಳಿಸಿದರು. ಕೇರಳದ ಕಣ್ಣೂರಿನಿಂದಹೆಲಿಕಾಪ್ಟರ್‌ನಲ್ಲಿ ಬಂದು ಹನುಮಗಿರಿ ಗಜಾನನವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್‌ನಲ್ಲಿಬಂದಿಳಿದ ಅಮಿತ್ ಶಾ ಅವರಿಗೆ ಅಭೂತಪೂರ್ವ ಗೌರವ ನೀಡಲಾಯಿತು. ಬಳಿಕ ಹನುಮಗಿರಿ ಕ್ಷೇತ್ರದ ಪಂಚಮುಖಿ ಆಂಜನೇಯ ದೇವರ ದರುಶನ ಪಡೆದ ಅಮಿತ್ ಶಾರವರು…

ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ ಇನ್ನಿಂಗ್ಸ್ ಮತ್ತು 132 ರನ್ ಗಳ ಜಯ.
ಕ್ರೀಡೆ

ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ ಇನ್ನಿಂಗ್ಸ್ ಮತ್ತು 132 ರನ್ ಗಳ ಜಯ.

ಮಹಾರಾಷ್ಟ್ರ ದ ನಾಗ್ಪುರ,ವಿದರ್ಭ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ ತಂಡ ಇನ್ನಿಂಗ್ಸ್ ಮತ್ತು 132 ರನ್ ಗಳ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ರವೀಂದ್ರ ಜಡೇಜಾ…

ಪುತ್ತೂರು SDPI ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಘೋಷಣೆ..
ರಾಜ್ಯ

ಪುತ್ತೂರು SDPI ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಘೋಷಣೆ..

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರುವಿಧಾನಸಭಾ ಕ್ಷೇತ್ರ ಎಸ್ಡಿಪಿಐ ತಕ್ಕ ಮಟ್ಟಿನ ಪ್ರಾಬಲ್ಯತೋರಿಸಬಲ್ಲಂತಹ ಕ್ಷೇತ್ರ. ಆದರೆ ಪ್ರವೀಣ್ ನೆಟ್ಟಾರ್ಹತ್ಯೆ ಬಳಿಕ ಆದ ಬೆಳವಣಿಗೆ ಪಕ್ಷದ ಚಟುವಟಿಕೆಗೆಹಿನ್ನಡೆಯಾಗಿದೆ ಅನ್ನೋ ಮಾತು ಕೇಳಿ ಬರ್ತಿದೆ.ಪ್ರವೀಣ್ ನೆಟ್ಟಾರ್ ಹತ್ಯೆ ಕೇಸ್ ನಲ್ಲಿ ಕೊನೆಯದಾಗಿಬಂಧಿತರಾದ ಬೆಳ್ಳಾರೆ ಸಹೋದರರಿಂದಾಗಿ ಪಕ್ಷದಚಟುವಟಿಕೆಗೆ ಭಾರೀ ದೊಡ್ಡ ಪೆಟ್ಟು ಬಿದ್ದಿದೆ.…

ಬಂಟ್ವಾಳದಲ್ಲಿ ಧರೆಗೆ ಗುದ್ದಿದ ಖಾಸಗಿ ಬಸ್: ಯುವತಿ ಗಂಭೀರ, ಹಲವರಿಗೆ ಗಾಯ…. ಬಸ್ ಚಾಲಕನ ನಿರ್ಲಕ್ಷ್ಯತನದ ಚಾಲನೆ, ಸಾರ್ವಜನಿಕರ ಆಕ್ರೋಶ…..
ರಾಜ್ಯ

ಬಂಟ್ವಾಳದಲ್ಲಿ ಧರೆಗೆ ಗುದ್ದಿದ ಖಾಸಗಿ ಬಸ್: ಯುವತಿ ಗಂಭೀರ, ಹಲವರಿಗೆ ಗಾಯ…. ಬಸ್ ಚಾಲಕನ ನಿರ್ಲಕ್ಷ್ಯತನದ ಚಾಲನೆ, ಸಾರ್ವಜನಿಕರ ಆಕ್ರೋಶ…..

ಬಂಟ್ವಾಳ: ಖಾಸಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಗುಡ್ಡೆಯ ಮೇಲೆ ಹತ್ತಿ ಧರೆಗೆ ಗುದ್ದಿ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡರೆ, ಉಳಿದ ಅನೇಕ ಮಂದಿ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾದ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ.ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೆಳಿಗ್ಗಿನ ಪ್ರಥಮ…

ಆದಿಚುಂಚನಗಿರಿ ಸಂಸ್ಥಾನ ಮಠದ ಶಾಖಾ ಮಠ ಶಿವಮೊಗ್ಗದ ಗುರುಪುರ ಬಿ ಜಿ ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ.
ರಾಜ್ಯ

ಆದಿಚುಂಚನಗಿರಿ ಸಂಸ್ಥಾನ ಮಠದ ಶಾಖಾ ಮಠ ಶಿವಮೊಗ್ಗದ ಗುರುಪುರ ಬಿ ಜಿ ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ.

ಆದಿಚುಂಚನಗಿರಿ ಸಂಸ್ಥಾನ ಮಠದ ಶಾಖಾ ಮಠಶಿವಮೊಗ್ಗ ಹೊರವಲಯದ ಗುರುಪುರ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬಿಜಿಎಸ್ ಕ್ರೀಡಾಂಗಣದಲ್ಲಿ ಪೋಷಕರ ಕ್ರೀಡಾಕೂಟ ಕಾರ್ಯಕ್ರಮ ಆಯೋಜಿಸಲಾಯಿತು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಪಾರಿವಾಳಗಳನ್ನು ಹಾರಿಸಿ ಬಿಡುವ ಮೂಲಕ ಪೋಷಕರ ಕ್ರೀಡೋತ್ಸವಕ್ಕೆ ವಿದ್ಯುಕ್ತ ಚಾಲನೆ…

ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ “ಕೂವಂ ಅಳಕ್ಕಲ್ ” ಕಾರ್ಯಕ್ರಮ.
ರಾಜ್ಯ

ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ “ಕೂವಂ ಅಳಕ್ಕಲ್ ” ಕಾರ್ಯಕ್ರಮ.

ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ದೈವಸ್ಥಾನದಲ್ಲಿ ಮಾ.೩ ರಿಂದ ಮಾ.೫ ರ ವರೆಗೆ ನಡೆಯುವ ದೈವಕಟ್ಟು ಮಹೋತ್ಸವದ ಅಂಗವಾಗಿ ಫೆ.೧೦ ರಂದು ಬೆಳಿಗ್ಗೆ ಧಾನ್ಯ ಅಳೆಯುವುದು (ಕೂವಂ ಅಳಕ್ಕಲ್ ) ಮತ್ತು ವೀಳ್ಯ ಕೊಡುವ ( ಅಡಯಾಳಂ ಕೊಡುಕ್ಕಲ್) ಕಾರ್ಯಕ್ರಮ ನಡೆಯಿತು, ಈ ಸಂದರ್ಭದಲ್ಲಿ ದೈವಕಟ್ಟು ಮಹೋತ್ಸವ ಸಮಿತಿಯ…

ಮೇಕೇರಿ : ಅಕ್ರಮವಾಗಿ ಸಾಗಾಟವಾಗುತ್ತಿದ್ದ ಶ್ರೀಗಂಧದ ತುಂಡುಗಳು ವಶ : ಆರೋಪಿ ಪರಾರಿ.
ರಾಜ್ಯ

ಮೇಕೇರಿ : ಅಕ್ರಮವಾಗಿ ಸಾಗಾಟವಾಗುತ್ತಿದ್ದ ಶ್ರೀಗಂಧದ ತುಂಡುಗಳು ವಶ : ಆರೋಪಿ ಪರಾರಿ.

ಮಡಿಕೇರಿ ಫೆ.10 : ಶ್ರೀಗಂಧದ ತುಂಡುಗಳನ್ನುಮಾಡುತ್ತಿದ್ದ ಉಪವಲಯ ಅಕ್ರಮವಾಗಿ ಸಾಗಾಟಪ್ರಕರಣವನ್ನು ಮಡಿಕೇರಿ ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿಯ ಹಿನ್ನೆಲೆ ಮೇಕೇರಿಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳು ಕಾರು ಸಹಿತ ಸುಮಾರು 3 ಲಕ್ಷರೂ.ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆಸಂಬಂಧಿಸಿದಂತೆ ಅಶ್ವತ್ತೋಕ್ಲು ಗ್ರಾಮದಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು…

ಮಂಗಳೂರು:ಬೋಳೂರು ಮಠದಕಣಿ ಬಳಿ ಸರಗಳ್ಳತನ….!!
ರಾಜ್ಯ

ಮಂಗಳೂರು:ಬೋಳೂರು ಮಠದಕಣಿ ಬಳಿ ಸರಗಳ್ಳತನ….!!

ಮಂಗಳೂರು ಫೆಬ್ರವರಿ 09: ಸರಗಳ್ಳರು ಮಹಿಳೆಯೊಬ್ಬರ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದಿದೆ.ಇಂದು ಮಧ್ಯಾಹ್ನದ ಸಮಯ ಈ ಘಟನೆ ನಡೆದಿದ್ದು, ಮಹಿಳೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಅವರ ಕುತ್ತಿಗೆಗೆ ಕೈ‌ಹಾಕಿ…

ಪುತ್ತೂರಿಗೆ ಅಮಿತ್ ಷಾ ಆಗಮನಅಡಿಕೆ ಧಾರಣೆ ಸ್ಥಿರಗೊಳಿಸಿ: ಹಳದಿ ರೋಗದಿಂದ ಆರ್ಥಿಕ ನಷ್ಟಹೊಂದಿದ ರೈತರಿಗೆ 1000 ಕೋಟಿ ಪರಿಹಾರ ಒದಗಿಸಲಿ: ಸುಳ್ಯ ಕಾಂಗ್ರೇಸ್ ಆಗ್ರಹ‌.
ರಾಜ್ಯ

ಪುತ್ತೂರಿಗೆ ಅಮಿತ್ ಷಾ ಆಗಮನ
ಅಡಿಕೆ ಧಾರಣೆ ಸ್ಥಿರಗೊಳಿಸಿ: ಹಳದಿ ರೋಗದಿಂದ ಆರ್ಥಿಕ ನಷ್ಟಹೊಂದಿದ ರೈತರಿಗೆ 1000 ಕೋಟಿ ಪರಿಹಾರ ಒದಗಿಸಲಿ: ಸುಳ್ಯ ಕಾಂಗ್ರೇಸ್ ಆಗ್ರಹ‌.

ಕ್ಯಾಂಪ್ಕೂ ಸಂಸ್ಥೆ ೫೦ ವರ್ಷ ಪೂರೈಸಿ ಸುವರ್ಣ ಮಹೋತ್ಸವ ಆಚರಿಸುವ ಸಂದರ್ಭದಲ್ಲಿ ಅಮಿತ್ ಷಾ ಪುತ್ತೂರಿಗೆ ಆಗಮಿಸುತ್ತಿರುವುದಕ್ಕೆ ಬ್ಲಾಕ್ ಕಾಂಗ್ರೇಸ್ ಸ್ವಾಗತಿಸುತ್ತದೆ, ಆದರೆ ಅವರ ಈ ಭೇಟಿ ರಾಜಕೀಯ ಬೇಟಿಯಾಗದೆ, ಅಡಿಕೆ, ರಬ್ಬರ್ , ಕಾಳುಮೆಣಸು ಬೆಳೆಸುವ ರೈತರಿಗೆ ಅನುಕೂಲಕರವಾಗಲಿ ಎಂದು ಕಾಂಗ್ರೇಸ್ ಆಶಿಸುತ್ತದೆ ಎಂದು ಸುಳ್ಯ ಬ್ಲಾಕ್…

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಸಮಾರೋಪ ಸಮಾರಂಭ.
ರಾಜ್ಯ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಸಮಾರೋಪ ಸಮಾರಂಭ.

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಭಾರತ ಸೇವಾದಳ ಸುಳ್ಯ ತಾಲೂಕು ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇವರ ಸಂಯೋಜಕತ್ವದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಸಮಾರೋಪ ಸಮಾರಂಭ ನಡೆಯಿತು.ಚಟುವಟಿಕೆ ಯನ್ನು ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI