ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಭಾರತಕ್ಕೆ ಒಲಿದ ಮಹಿಳಾ ಅಂಡರ್ 19 ವಿಶ್ವಕಪ್
ಕ್ರೀಡೆ

ಭಾರತಕ್ಕೆ ಒಲಿದ ಮಹಿಳಾ ಅಂಡರ್ 19 ವಿಶ್ವಕಪ್

ಶಫಾಲಿ ವರ್ಮಾ ನಾಯಕತ್ವದ ಭಾರತ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ ಅಮೋಘ ಜಯ ಸಾಧಿಸಿದೆ. ಇಂದು ಸೌತ್ ಆಫ್ರಿಕಾದ ಸೆನ್ವೆಸ್ ಪಾರ್ಕ್, ಪೊಟ್ಚೆಫ್ಸ್ಟ್ರೂಮ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ 17.1 ಓವರ್ ನಲ್ಲಿ ಕೇವಲ 68 ರನ್ ಗಳಿಸಿ ಅಲ್ಪ ಮೊತ್ತಕ್ಕೆ…

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹ ಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ.
ರಾಜ್ಯ

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹ ಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ.

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ವಾರ್ಷಿಕ ಉತ್ಸವನಡೆಯಲಿದೆ ಎಂದು ಕಾಂತಮಂಗಲ ಕುರುಂಜಿ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದ ಧರ್ಮದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ ವಿ ತಿಳಿಸಿದ್ದಾರೆ. ಜ.29 ರವಿವಾರ ಸಂಜೆ ಗೂದೂಳಿ ಲಗ್ನದಲ್ಲಿ ಶ್ರೀ…

ಭಾರತ್ ಜೋಡೊ ಯಾತ್ರೆ ಸೋಮವಾರ ಅಂತ್ಯ:ಸಮಾರಂಭದಲ್ಲಿ ಭಾಗವಹಿಸಲಿರುವ ವಿಪಕ್ಷಗಳು ಯಾವುವು ಗೊತ್ತೇ..?
ರಾಜ್ಯ

ಭಾರತ್ ಜೋಡೊ ಯಾತ್ರೆ ಸೋಮವಾರ ಅಂತ್ಯ:
ಸಮಾರಂಭದಲ್ಲಿ ಭಾಗವಹಿಸಲಿರುವ ವಿಪಕ್ಷಗಳು ಯಾವುವು ಗೊತ್ತೇ..?

ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿ ಸೋಮವಾರನಡೆಯಲಿರುವ ಭಾರತ್ ಜೋಡೊ ಯಾತ್ರೆಯಸಮಾರೋಪ ಸಮಾರಂಭದಲ್ಲಿ ಸಮಾನ ಮನಸ್ಕ 12ವಿರೋಧ ಪಕ್ಷಗಳು ಭಾಗವಹಿಸಲಿವೆ ಎಂದು ಮೂಲಗಳು ಇಂದು ತಿಳಿಸಿವೆ.ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು ಆದರೆ ಕೆಲವು ಪಕ್ಷಗಳು ಭದ್ರತೆಯ ಕಾರಣದಿಂದಹಾಜರಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂಟಿಡಿಪಿ ಸಮಾರಂಭದಿಂದ ದೂರ ಉಳಿಯಲುನಿರ್ಧರಿಸಿವೆ.ಎಂ.ಕೆ.ಸ್ಟಾಲಿನ್ ನೇತೃತ್ವದ…

ಬೆಳ್ತಂಗಡಿ:ಜಾನುವಾರು ತಿವಿದು ಗಾಯಗೊಂಡಿದ್ದ ಮಹಿಳೆ ಸಾವು.
ರಾಜ್ಯ

ಬೆಳ್ತಂಗಡಿ:ಜಾನುವಾರು ತಿವಿದು ಗಾಯಗೊಂಡಿದ್ದ ಮಹಿಳೆ ಸಾವು.

ತನಮನೆಯಲ್ಲಿ ಸಾಕಿದ ಜಾನುವಾರು ತಿವಿದುಗಾಯಗೊಂಡು ಮಂಗಳೂರಿನ ಖಾಸಗಿಆಸ್ಪತ್ರೆಗೆ ದಾಖಲಾಗಿದ್ದ ಗುಂಡೂರಿ ಗ್ರಾಮದದರಿಕಂಡ ನಿವಾಸಿ ಸದಾನಂದ ಪೂಜಾರಿಅವರ ಪತ್ನಿ ಮೋಹಿನಿ ಯಾನೆ ಪ್ರೇಮ (45)ಮೃತಪಟ್ಟಿದ್ದಾರೆ.ಹಟ್ಟಿಯಲ್ಲಿ ಮೇವು ಹಾಕುತ್ತಿದ್ದಾಗಅನಿರೀಕ್ಷಿತವಾಗಿ ದನ ತಿವಿದು ಮೋಹಿನಿಕುತ್ತಿಗೆಯ ಭಾಗಕ್ಕೆ ದನದ ಕೊಂಬು ತಾಗಿತೀವ್ರ ತರಹದ ಗಾಯವಾಗಿತ್ತು. ಕೂಡಲೇ ಮನೆಯವರು ಅವರನ್ನು ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ…

ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಬಂದ ಸೂಪರ್ ಸ್ಟಾರ್ ರಜನಿಕಾಂತ್.
ಮನೋರಂಜನೆ

ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಬಂದ ಸೂಪರ್ ಸ್ಟಾರ್ ರಜನಿಕಾಂತ್.

ಮಂಗಳೂರು ಜನವರಿ 29: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಮುಂಬರುವ ಸಿನೆಮಾ ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಆಗಮಿಸಿದ್ದಾರೆ.ಅವರ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ ಭಾಗದ ಚಿತ್ರೀಕರಣಕ್ಕಾಗಿ ಅವರು ತಮ್ಮ ತಂಡದೊಂದಿಗೆ ಕರಾವಳಿಗೆ ಪಾದ ಬೆಳೆಸಿದ್ದಾರೆ. ಕರಾವಳಿಯ ಹಲವು…

ಭಾರತ ಮಹಿಳಾ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್
ಕ್ರೀಡೆ

ಭಾರತ ಮಹಿಳಾ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್

ಶಫಾಲಿ ವರ್ಮಾ ನಾಯಕತ್ವದ ಭಾರತ ಮಹಿಳಾ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ಇಂಗ್ಲೆಂಡ್ ವಿರುದ್ದ ಇಂದು ಸಂಜೆ 5:15 ಕ್ಕೆ ಸೌತ್ ಆಫ್ರಿಕಾದ ಸೆನ್ವೆಸ್ ಪಾರ್ಕ್, ಪೊಟ್ಚೆಫ್ಸ್ಟ್ರೂಮ್ ನಲ್ಲಿ ನಡೆಯಲಿದೆ. ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಭಾರತ ಫೈನಲ್ ಪ್ರವೇಶಿಸಿದೆ. ಇತ್ತ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ತಂಡವನ್ನು…

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ
ಕ್ರೀಡೆ

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ

ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ ಉತ್ತರಪ್ರದೇಶದ ಎಕಾನಾ ಸ್ಪೋರ್ಟ್ಸ್ ಸಿಟಿಯಲ್ಲಿ ಇಂದು ಸಂಜೆ 7 ಗಂಟೆಗೆ ನಡೆಯಲಿದೆ. ಮೊದಲ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ ಭಾರತ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಸರಣಿ ಜೀವಂತವಿರಿಸುವ ನಿರೀಕ್ಷೆಯಲ್ಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ…

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಸಂಶಯಾಸ್ಪದವಾಗಿ ಪತ್ತೆ:ತನಿಖೆ ಆರಂಭ.
ರಾಜ್ಯ

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಸಂಶಯಾಸ್ಪದವಾಗಿ ಪತ್ತೆ:ತನಿಖೆ ಆರಂಭ.

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಖಾಸಗಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಫೀಫಾ (16 ವ) ಎಂಬವರು ಮೃತಪಟ್ಟ ಘಟನೆ ಜ.28ರಂದು ವರದಿಯಾಗಿದೆ.ಅಬ್ದುಲ್ ರಜಾಕ್ ಎಂಬವರ ಪುತ್ರಿ ಆಫೀಫಾ ಗೇರುಕಟ್ಟೆ ಖಾಸಗಿ ಪ್ರೌಢ ಶಾಲೆಯಲ್ಲಿ ಕಲಿಯುತ್ತಿದ್ದು, ಖಾಸಗಿ ವಸತಿ ಮನೆಯ ಶೌಚಾಲಯಕ್ಕೆಂದು ಕಳೆದರೂ ತುಂಬಾ ಸಮಯಶೌಚಾಲಯದಿಂದ ಹೊರಗೆ ಬಾರದೆ…

ಜೋಡುಪಾಲದಲ್ಲಿ ಪಿಕಪ್ ವಾಹನದ ಗಾಜು ಸೀಳಿ ಒಳ ಹೊಕ್ಕ ಮರದ ದಿಮ್ಮಿ.
ರಾಜ್ಯ

ಜೋಡುಪಾಲದಲ್ಲಿ ಪಿಕಪ್ ವಾಹನದ ಗಾಜು ಸೀಳಿ ಒಳ ಹೊಕ್ಕ ಮರದ ದಿಮ್ಮಿ.

ಮಡಿಕೇರಿ ಜ.28 : ಟಿಂಬರ್ ಸಾಗಾಟದ ಸಂದರ್ಭಮರದ ದಿಮ್ಮಿಯೊಂದು ಲಾರಿಯಿಂದ ಜಾರಿ ಪಿಕ್‌ಅಪ್ ಜೀಪಿನ ಗಾಜು ಸೀಳಿ ಒಳಹೊಕ್ಕ ಘಟನೆ ಸಂಪಾಜೆ ರಸ್ತೆಯ ಜೋಡುಪಾಲ ಸಮೀಪ ನಡೆದಿದೆ. ರಾತ್ರಿ 14 ಚಕ್ರದ ಲಾರಿಯೊಂದರಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಮಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು.ಜೋಡುಪಾಲ ಸಮೀಪ ಆಗಮಿಸುತ್ತಿದ್ದಂತೆಮರದ ದಿಮ್ಮಿಗಳಿಗೆ ಬೆಸೆಯಲಾಗಿದ್ದ…

ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ : ನಿಬ್ಬೆರಗಾದ ಸ್ಥಳೀಯರು.
ರಾಜ್ಯ

ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ : ನಿಬ್ಬೆರಗಾದ ಸ್ಥಳೀಯರು.

ಉಡುಪಿ: ಉಡುಪಿಯ ಕಾರ್ಕಳ ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಈ ಪ್ರಾಕೃತಿಕ ವಿದ್ಯಮಾನದ ವಿಡಿಯೋ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಗಾಳಿಯು ಕಾಣಿಸಿಕೊಂಡಿದ್ದು, ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿದೆ. ಮಾತ್ರವಲ್ಲದೆ ಧೂಳಿನ ಜೊತೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI