ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಒಣ ಕೆಮ್ಮಿಗೆ ಮನೆಯಲ್ಲೇ ಮಾಡಿಕೊಳ್ಳಿ ಸರಳ ಮನೆಮದ್ದುಗಳು ಉಪಯುಕ್ತ ಮಾಹಿತಿ ಇಲ್ಲಿದೆ ನೋಡಿ…
ರಾಜ್ಯ

ಒಣ ಕೆಮ್ಮಿಗೆ ಮನೆಯಲ್ಲೇ ಮಾಡಿಕೊಳ್ಳಿ ಸರಳ ಮನೆಮದ್ದುಗಳು ಉಪಯುಕ್ತ ಮಾಹಿತಿ ಇಲ್ಲಿದೆ ನೋಡಿ…

: ಶೀತ ಮತ್ತು ಕೆಮ್ಮು ಎಲ್ಲರಲ್ಲೂ ಒಂದಲ್ಲ ಒಂದು ದಿನ ಅನುಭವಿಸಿಯೇ‌ ಇರುತ್ತೀರಿ. ಅದರಲ್ಲಿ ಒಂದು ಬಾರಿ ಲೋಳೆ ರಹಿತ ಕೆಮ್ಮು ಅಂದ್ರೆ ಒಣ ಕೆಮ್ಮು. ಎಲ್ಲರೂ ಒಂದಲ್ಲ ಒಂದು ಹಂತದಲ್ಲಿ ಕೆಮ್ಮು ಅನುಭವಿಸಿಯೇ ಇರುತ್ತೀರಿ. ಆದರೆ ಒಣ ಕೆಮ್ಮು ಹೇಗೆ ಸಂಭವಿಸುತ್ತದೆ ಎಂದು ನಿಮಗೆ ಗೊತ್ತಾ? ಅನೇಕ…

ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೇನೂ ಲಾಭವಿಲ್ಲ : ಸಂಸದ ತೇಜಸ್ವಿ ಸೂರ್ಯ.
ರಾಜ್ಯ

ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೇನೂ ಲಾಭವಿಲ್ಲ : ಸಂಸದ ತೇಜಸ್ವಿ ಸೂರ್ಯ.

ದಕ್ಷಿಣ ಕನ್ನಡ : ರೈತರ ಸಾಲ ಮನ್ನಾ ಮಾಡುವುದರಿಂದ ದೇಶದ ಆರ್ಥಿಕತೆಗೆ ಏನೂ ಲಾಭ ಆಗಿಲ್ಲ, ಆಗುವುದೂ ಇಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಕೆನರಾ ಶಿಕ್ಷಣ ಸಂಸ್ಥೆಗಳ ಸುಧೀಂದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೇಂದ್ರ ಬಜೆಟ್‌ ಕುರಿತ ವಿಶ್ಲೇಷಣೆ ಮತ್ತು…

ಇನ್ಮುಂದೆ ಸಿಗರೇಟ್‌ ಸೇರಿದಂತೆ ತಂಬಾಕು ಉತ್ಪನ್ನ ಮಾರಾಟಕ್ಕೆ ಪರವಾನಿಗೆ ಕಡ್ಡಾಯ.

ಮಂಗಳೂರು: ಸಿಗರೇಟ್‌ ಸೇರಿದಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಇನ್ಮುಂದೆ ಪರವಾನಿಗೆ ಕಡ್ಡಾಯ ವಾಗಲಿದ್ದು, ಬೇಕಾಬಿಟ್ಟಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಬೀಳಲಿದೆ.ತಂಬಾಕು ಉತ್ಪನ್ನಗಳು ಕ್ಯಾನ್ಸರ್‌ಗೆ ಕಾರಣವಾಗಿರುವುದರಿಂದ ಮತ್ತು ಇಂತಹ ಉತ್ಪನ್ನಗಳು ಯುವಜನತೆ ಸೇರಿದಂತೆ ಸಾರ್ವಜನಿಕರ ಕೈಗೆ ಸುಲಭವಾಗಿ ದೊರೆಯುತ್ತಿರುವುದರಿಂದ ಇದರ ನಿಯಂತ್ರಣಕ್ಕೆ ಅಬಕಾರಿ ಮಾದರಿಯಲ್ಲಿ ಪರವಾನಿಗೆ ಕಡ್ಡಾಯ ನಿಯಮ…

ವಿಷಾಹಾರ ಸೇವನೆ ಪ್ರಕರಣ:ಅಸ್ವಸ್ಥ ವಿದ್ಯಾರ್ಥಿನಿಯರು ಚೇತರಿಕೆ,ಆಹಾರ ಪ್ರಯೋಗಾಲಯಕ್ಕೆ ರವಾನೆ.
ರಾಜ್ಯ

ವಿಷಾಹಾರ ಸೇವನೆ ಪ್ರಕರಣ:ಅಸ್ವಸ್ಥ ವಿದ್ಯಾರ್ಥಿನಿಯರು ಚೇತರಿಕೆ,ಆಹಾರ ಪ್ರಯೋಗಾಲಯಕ್ಕೆ ರವಾನೆ.

ಮಂಗಳೂರು: ನಗರದ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ಹಾಸ್ಟೆಲ್‌ನಲ್ಲಿ ಸೋಮವಾರ ನಡೆದ ವಿಷಾಹಾರ ಸೇವನೆ ಪ್ರಕರಣದ ಅಸ್ವಸ್ಥ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಾಹಾರದ ಸ್ಯಾಂಪಲನ್ನುಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಜಿಲ್ಲಾಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.ವಿಷಾಹಾರ ಸೇವನೆಯಿಂದ 130ಕ್ಕೂ ಅಧಿಕವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರು. ಆ ಪೈಕಿಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು…

ಮಂಗಳೂರಿನ ಹಾಸ್ಟೆಲಿನ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ : ವಿವಿಧ ಆಸ್ಪತ್ರೆಗೆ ದಾಖಲು.
ರಾಜ್ಯ

ಮಂಗಳೂರಿನ ಹಾಸ್ಟೆಲಿನ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ : ವಿವಿಧ ಆಸ್ಪತ್ರೆಗೆ ದಾಖಲು.

ಮಂಗಳೂರು, ಫೆ 6 : ಮಂಗಳೂರು ನಗರದ ಹಾಸ್ಟೆಲೊಂದರ ನೂರರಷ್ಟು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಫೆ 6 ರಂದು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಸೇವಿಸಿದ ಅಹಾರ ಪುಡ್ ಪಾಯಿಜನ್ ಆದುದರಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.ಮಂಗಳೂರಿನ ಹೊರವಲಯ ಶಕ್ತಿ ನಗರದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳು‌ ಅಸ್ವಸ್ಥಗೊಂಡವರು. ಒಟ್ಟು 89 ವಿದ್ಯಾರ್ಥಿಗಳು…

ಮೇನಾಲ ಮಸೀದಿ ಬಳಿ ಸರಕಾರಿ ಜಾಗದಲ್ಲಿ ಉರೂಸ್ ಕಾರ್ಯಕ್ರಮಕ್ಕೆ ನಿರಾಪೇಕ್ಷಣಾ ಪತ್ರ ನೀಡಿದ ಬೆನ್ನಲ್ಲೆ ಸ್ಥಳೀಯ ಹಿಂದೂ ಮುಖಂಡರ ಆಕ್ಷೇಪ, ಭಜನಾ ಕಾರ್ಯಕ್ರಮಕ್ಕೂ ಅವಕಾಶ ಕಲ್ಪಿಸಿ ಹಿಂದೂ ಮುಖಂಡರ ಮನವಿ.
ರಾಜ್ಯ

ಮೇನಾಲ ಮಸೀದಿ ಬಳಿ ಸರಕಾರಿ ಜಾಗದಲ್ಲಿ ಉರೂಸ್ ಕಾರ್ಯಕ್ರಮಕ್ಕೆ ನಿರಾಪೇಕ್ಷಣಾ ಪತ್ರ ನೀಡಿದ ಬೆನ್ನಲ್ಲೆ ಸ್ಥಳೀಯ ಹಿಂದೂ ಮುಖಂಡರ ಆಕ್ಷೇಪ, ಭಜನಾ ಕಾರ್ಯಕ್ರಮಕ್ಕೂ ಅವಕಾಶ ಕಲ್ಪಿಸಿ ಹಿಂದೂ ಮುಖಂಡರ ಮನವಿ.

ಸುಳ್ಯ: ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ದ ಮೇನಾಲ ದರ್ಗಾ ಶರೀಫ್ ವಾರ್ಷಿಕವಾಗಿ ನಡೆಯುವ ಊರುಸ್ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿದ್ದು ಇದೀಗ ಮತ್ತೆ ದರ್ಗಾದ ಬಳಿಯ ಸರಕಾರಿ ಜಾಗದ ವಿವಾದ ಮತ್ತೆ ಭುಗಿಲೆದ್ದಿದೆ. ಕೆಲ ವರ್ಷಗಳ ಹಿಂದೆ ದರ್ಗಾದ ಸಮಿತಿಯು ಸರಕಾರಿ ಜಮೀನಿನಲ್ಲಿ ಮಾನ್ಯ ಸಹಾಯಕ ಆಯುಕ್ತರ ನ್ಯಾಯಲಯದ ಆದೇಶ…

ಪೆರಾಜೆ ದಾಸರಹಿತ್ಲು ಪಿಕಪ್ ಬೈಕ್ ಗೆ ಡಿಕ್ಕಿ ಸವಾರರು ಗಂಭೀರ ಗಾಯ: ಪಿಕಪ್ ಚಾಲಕ ಸ್ಥಳದಿಂದ ಪರಾರಿ.
ರಾಜ್ಯ

ಪೆರಾಜೆ ದಾಸರಹಿತ್ಲು ಪಿಕಪ್ ಬೈಕ್ ಗೆ ಡಿಕ್ಕಿ ಸವಾರರು ಗಂಭೀರ ಗಾಯ: ಪಿಕಪ್ ಚಾಲಕ ಸ್ಥಳದಿಂದ ಪರಾರಿ.

ಪೆರಾಜೆ ದಾಸರ ಹಿತ್ಲು ಬಳಿ ಇದೀಗ ಅರಂತೋಡಿನಿಂದಬರುತ್ತಿದ್ದ ದ್ವಿಚಕ್ರ ವಾಹನ ಪೆರಾಜೆಯಿಂದ ಅರಂತೋಡಿಗೆ ಹೋಗುತ್ತಿದ್ದ ಪಿಕ್ ಅಪ್ ವಾಹನದ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರರಿಗೆ ಗಾಯಗಳಾಗಿರುವುದಾಗಿ ತಿಳಿದು ಬಂದಿದೆಘಟನೆಯಿಂದ ದ್ವಿಚಕ್ರ ವಾಹನದಲ್ಲಿದ್ದ ಹೊನ್ನಪ್ಪ ಎಂಬವರು ರಸ್ಥೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರಿನ…

ಫೆ.12ರಂದು ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆ.
ರಾಜ್ಯ

ಫೆ.12ರಂದು ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆ.

ಎಂ.ಬಿ. ಫೌಂಡೇಶನ್ ವತಿಯಿಂದ ಎಂ.ಬಿ. ಸದಾಶಿವರವರು ತಮ್ಮ ಜಾಗದಲ್ಲಿ ನಿರ್ಮಿಸಿರುವ ಭಿನ್ನ ಸಾಮರ್ಥ್ಯದ ವಿಶೇಷ ಮಕ್ಕಳ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡದ ಉದ್ಘಾಟನಾಸಮಾರಂಭ ಫೆ. 12 ರಂದು ನಡೆಯಲಿದೆ. ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆಗಮಿಸಲಿದ್ದಾರೆ ಎಂದು ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ.…

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದಚಿನ್ನಾಭರಣ ಕಳವು.
ರಾಜ್ಯ

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ
ಚಿನ್ನಾಭರಣ ಕಳವು.

ವಿಟ್ಲ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆಕಾನತ್ತಡ್ಕದಲ್ಲಿ ನಡೆದಿದೆ.ವಿಟ್ಲ ಕಾನತ್ತಡ್ಕ ಶಾಲೆಯ ಸಮೀಪದ ರಹೀಮ್ ಶಾನ್ ಅವರ ಮನೆಯಲ್ಲಿ ಕುಟುಂಬ ಸದಸ್ಯರು ಮದುವೆ ಕಾರ್ಯಕ್ರಮಕ್ಕೆತೆರಳಿದ್ದರು. ರಾತ್ರಿ ಗಂಟೆ 8 ರಿಂದ 11ಗಂಟೆಯ ಒಳಗಾಗಿಮನೆಗೆ ನುಗ್ಗಿ ಸುಮಾರು ಹದಿನೈದು ಪವನ್ಚಿನ್ನ ಹಾಗೂ…

ಕರ್ನಾಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ನಾಗಪಟ್ಟಣ ಘಟಕ ರಚನೆ.
ರಾಜ್ಯ

ಕರ್ನಾಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ನಾಗಪಟ್ಟಣ ಘಟಕ ರಚನೆ.

ಕರ್ನಾಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ನಾಗ ಪಟ್ಟಣ ಘಟಕ ರಚನೆ ಫೆ.5 ರಂದು ಆಲೆಟ್ಟಿ ಗ್ರಾಮದ ನಾಗಪಟ್ಟಣ ಶಾಲೆಯಲ್ಲಿ ನೆರವೇರಿತು. ಅರಸುರತ್ನ ಘಟಕ ಉದ್ಘಾಟನೆ ನೆರವೇರಿಸಿದರು. ಅಧ್ಯಕ್ಷತೆಯನ್ನು ರಾಜ್ಯ ಅಧ್ಯಕ್ಷರಾದ ಪಿ.ಸುಂದರ ಪಾಟಾಜೆಯವರು ವಹಿಸಿದ್ದರು. ನಾಗ ಪಟ್ಟಣ ಘಟಕದ ಅಧ್ಯಕ್ಷರಾಗಿ ಚಂದ್ರಶೇಖರ ಎಂ ಎನ್ ಕಾರ್ಯದರ್ಶಿಯಾಗಿ ಗುರುರಾಜ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI