ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ  ಪ್ರಯುಕ್ತ ಮಹಿಳಾ ಸಮಾವೇಶ.
ರಾಜ್ಯ

ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಪ್ರಯುಕ್ತ ಮಹಿಳಾ ಸಮಾವೇಶ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಪುರಸ್ಕೃತ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯುತ್ಸವ ಹಾಗೂ 10ನೇ ವರ್ಷದ ಸಂಸ್ಮರಣಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಚುಂಚಾದ್ರಿ ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾದ ಶೋಭ ಕರಂದ್ಲಾಜೆ…

ಪೇಸ್ ಬುಕ್ ನಲ್ಲಿದ್ದ ಯುವತಿಯರ ಫೋಟೋಗಳನ್ನು, ವೇಶ್ಯಾವಾಟಿಕೆಗೆ ಬಳಕೆ: ಆರು ಮಂದಿ ಆರೋಪಿಗಳ ಬಂಧನ.
ರಾಜ್ಯ

ಪೇಸ್ ಬುಕ್ ನಲ್ಲಿದ್ದ ಯುವತಿಯರ ಫೋಟೋಗಳನ್ನು, ವೇಶ್ಯಾವಾಟಿಕೆಗೆ ಬಳಕೆ: ಆರು ಮಂದಿ ಆರೋಪಿಗಳ ಬಂಧನ.

ಸಾಮಾಜಿಕ ಜಾಲತಾಣ ಫೇಸ್ಬುಕ್, ಟ್ವಿಟರ್ ಹಾಗೂ ಇತರೆ ತಾಣಗಳಲ್ಲಿ ದೊರೆಯುವ ಯುವತಿಯ ಫೋಟೋಗಳನ್ನು ಕದ್ದು ಲೊಕ್ಯಾಂಟೋ ಎಂಬ ಡೇಟಿಂಗ್ ವೆಬ್ಸೈ ಟ್‌ನಲ್ಲಿ ನಕಲಿ ಪ್ರೊಫೈಲ್ ಸಿದ್ಧಪಡಿಸಿ ಗ್ರಾಹಕರಿಗೆ ವಂಚಿಸಿ, ಅಕ್ರಮವಾಗಿ ಹಣ ಗಳಿಸುತ್ತಿದ್ದ ಆರು ಮಂದಿಯನ್ನು ಸುದ್ದುಗುಂಟೆ ಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸ್ಥಳೀಯ ನಿವಾಸಿಗಳಾದ ಮಂಜುನಾಥ್ಅಲಿಯಾಸ್ ಸಂಜು, ಮಲ್ಲಿಕಾರ್ಜುನಯ್ಯ…

ಪುತ್ತೂರು ಯುವತಿಯ ಇರಿದು ಕೊಲೆ ಪ್ರಕರಣ: ಆರೋಪಿ ಸುಳ್ಯ ಮೂಲದವ…? ಕನಕಮಜಲು ಯುವಕನ ಮೇಲೆ ಮನೆಯವರ ಶಂಕೆ. ಪ್ರಕರಣ ದಾಖಲು..
ರಾಜ್ಯ

ಪುತ್ತೂರು ಯುವತಿಯ ಇರಿದು ಕೊಲೆ ಪ್ರಕರಣ: ಆರೋಪಿ ಸುಳ್ಯ ಮೂಲದವ…? ಕನಕಮಜಲು ಯುವಕನ ಮೇಲೆ ಮನೆಯವರ ಶಂಕೆ. ಪ್ರಕರಣ ದಾಖಲು..

ಪುತ್ತೂರು: ಮುಂಡೂರು ಕಂಪದ ದಿ.ಗುರುವ ಎಂಬವರ ಪುತ್ರಿ ಜಯಶ್ರೀ ಎಂಬಾಕೆಯನ್ನು ಜ.17ರಂದು ಚೂರಿಯಿಂದ ಕೊಲೆಮಾಡಿರುವುದು ಸುಳ್ಯ ತಾಲೂಕಿನ ಕನಕಮಜಲಿನ ಉಮೇಶ ಎಂಬಾತನ ಕೃತ್ಯ ಎಂದು ಶಂಕೆ ವ್ಯಕ್ತವಾಗಿದ್ದು ಸಾವಿಗೀಡಾದ ಯುವತಿ ಮನೆಯವರು ಉಮೇಶ್ ಕನಕಮಜಲು ವಿರುದ್ದ ಸಂಶಯ ವ್ಯಕ್ತ ಪಡಿಸಿ ದೂರು ನೀಡಿದ್ದು ಪೊಲೀಸರು ಮಾಹಿತಿ ಸಂಗ್ರಹಿಸಿದ್ದು ತನಿಖೆ…

ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ವಿವೇಕ ರಥ- ಯುವ ಪಥ- ಯುವ ಜಾಗೃತಿ ಜಾಥಾ.
ರಾಜ್ಯ

ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ವಿವೇಕ ರಥ- ಯುವ ಪಥ- ಯುವ ಜಾಗೃತಿ ಜಾಥಾ.

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆಯುವ ವಿವೇಕ ರಥ ಯುವ ಪಥ..ಯುವ ಜಾಗೃತಿ ಜಾಥಾಕ್ಕೆ ಜ17.ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಸ್ವಾಗತ ನೀಡಲಾಯಿತು. ದ.ಕ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ದ.ಕ.ಜಿಲ್ಲಾ ಯುವಜ‌ನ ಒಕ್ಕೂಟ ಮತ್ತು ಯುವಜನ ಸಂಯುಕ್ತ ಮಂಡಳಿ ಸುಳ್ಯ ಇವರ…

ಗೂನಡ್ಕ-ಪೆರುಂಗೋಡಿ -ಪೇರಡ್ಕ ಬಾಗಗಳಿಗೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಉದ್ಘಾಟನೆ.
ರಾಜ್ಯ

ಗೂನಡ್ಕ-ಪೆರುಂಗೋಡಿ -ಪೇರಡ್ಕ ಬಾಗಗಳಿಗೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಉದ್ಘಾಟನೆ.

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗೂನಡ್ಕ-ಪೆರುಂಗೋಡಿ -ಪೇರಡ್ಕ ಬಾಗಗಳಿಗೆ ಸಂಪರ್ಕ ಕಲ್ಪಿಸುವ ಕಾಲು ದಾರಿಗೆ ಗೂನಡ್ಕ ಬಳಿ 3ಲಕ್ಷ ರೂಪಾಯಿ ವೆಚ್ಚದ ಕಾಲು ಸೇತುವೆ ಉದ್ಘಾಟನೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಸಂಪಾಜೆ ಕ್ರಷಿ…

ಪುತ್ತೂರಿನ ಮುಂಡೂರಿನಲ್ಲಿ ಯುವತಿಗೆ ಚೂರಿ ಇರಿದು ಕೊಲೆ.
ರಾಜ್ಯ

ಪುತ್ತೂರಿನ ಮುಂಡೂರಿನಲ್ಲಿ ಯುವತಿಗೆ ಚೂರಿ ಇರಿದು ಕೊಲೆ.

ಪುತ್ತೂರು: ವ್ಯಕ್ತಿಯೋರ್ವ ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದೆ.ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ವ್ಯಕ್ತಿಯೋರ್ವ ಯುವತಿಗೆ ಚೂರಿ ಇರಿದಿದ್ದು, ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ…

ಅನಧಿಕೃತ ಮರಳುಗಾರಿಕೆಗೆ ಕಡಿವಾಣ ಹಾಕಿ : ಮರಳುಗಾರಿಕೆಗೆ ಅಧಿಕೃತ ಅನುಮತಿ ನೀಡಿ ಅನಿಲ್ ಪರಿವಾರಕಾನರಿಂದ ಸುಳ್ಯ ಶಾಸಕರ ಕಚೇರಿ ಎದುರು ಏಕಾಂಗಿ ಪ್ರತಿಭಟನೆ.
ರಾಜ್ಯ

ಅನಧಿಕೃತ ಮರಳುಗಾರಿಕೆಗೆ ಕಡಿವಾಣ ಹಾಕಿ : ಮರಳುಗಾರಿಕೆಗೆ ಅಧಿಕೃತ ಅನುಮತಿ ನೀಡಿ ಅನಿಲ್ ಪರಿವಾರಕಾನರಿಂದ ಸುಳ್ಯ ಶಾಸಕರ ಕಚೇರಿ ಎದುರು ಏಕಾಂಗಿ ಪ್ರತಿಭಟನೆ.

ಸುಳ್ಯ : ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಕೃಪಾಕಟಾಕ್ಷದಿಂದ ಅಕ್ರಮ ಮರಳುಗಾರಿಕೆ ಪಯಸ್ವಿನಿ ನದಿದಡದಲ್ಲಿ ನಡೆಯುತ್ತಿದೆ, ಇದರಿಂದ ಸರಕಾರಕ್ಕೆ ಬರತಕ್ಕ ರಾಜಧನ ತಲುಪದೆ ಸರಕಾರಕ್ಕೆ ನಷ್ಟವಾಗುತ್ತಿದೆ, ಅಕ್ರಮ ಮರಳುಗಾರಿಕೆ ನಡೆಸುವವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೆಂಬಲದಲ್ಲಿ ಎಗ್ಗಿಲ್ಲದೆ ಮರಳುಗಾರಿಕೆ ನಡೆಸುತ್ತಿದ್ದಾರೆ.ಅಧಿಕಾರಿಗಳು ಕಾನೂನು ಗಳನ್ನು ತನ್ನ ಬತ್ತಳಿಕೆಯಲಿಟ್ಟು ಬೇಕಾದಾಗ ಬಡಪಾಯಿಗಳ ಮೇಲೆ…

ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ.
ರಾಜ್ಯ

ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ.

ಕಾಸರಗೋಡು: ಕೇರಳದಲ್ಲಿ ಮತ್ತೆ ಮಾಸ್ಕ್ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶಹೊರಡಿಸಿದೆ. ಸಾರ್ವಜನಿಕ ಸ್ಥಳ, ಬಸ್, ವಾಹನಗಳಲ್ಲಿಸಂಚರಿಸುವ ಸಮಯ, ಮಳಿಗೆಗಳು, ಕೆಲಸ ನಿರ್ವಹಿಸುವಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸುರಕ್ಷಿತ ಅಂತರಕಾಯ್ದುಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದೆ.ಕೋವಿಡ್ ನ ಹೊಸ ರೂಪಾಂತರಿ ಪತ್ತೆಯಾದಹಿನ್ನಲೆಯಲ್ಲಿ ಕೇರಳದಲ್ಲಿ ಕಟ್ಟುನಿಟ್ಟಿನ ನಿರ್ದೇಶನಗಳನ್ನು ಜಾರಿಗೆ ತರಲಾಗಿದೆ.ಮುಂಜಾಗ್ರತಾ…

ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ ಸುಳ್ಯ ಭೇಟಿ: ಕಾರ್ಯಕರ್ತರೊಡನೆ ಸಮಾಲೋಚನೆ.
ರಾಜ್ಯ

ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ ಸುಳ್ಯ ಭೇಟಿ: ಕಾರ್ಯಕರ್ತರೊಡನೆ ಸಮಾಲೋಚನೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರಸಚಿವರಾದ ಎಂ ವೀರಪ್ಪ ಮೊಯ್ಲಿ ಅವರು ಇಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಸುಳ್ಯಕ್ಕೆ ಆಗಮಿಸಿದಾಗ ಸುಳ್ಯದ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮತ್ತು ಸುಳ್ಯ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಸುಳ್ಯದಲ್ಲಿ ಪಕ್ಷದ ಕಾರ್ಯ…

ಸುಳ್ಯದ ಬಾಲಕನ ಚಿಕಿತ್ಸೆಗೆ ನೆರವಾಗಿ ಸಹಕರಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ ಗ್ಲೋಬಲ್ ಗೀವರ್ಸ್ ಚಾರಿಟೇಬಲ್ ಗ್ರೂಪ್.
ರಾಜ್ಯ

ಸುಳ್ಯದ ಬಾಲಕನ ಚಿಕಿತ್ಸೆಗೆ ನೆರವಾಗಿ ಸಹಕರಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ ಗ್ಲೋಬಲ್ ಗೀವರ್ಸ್ ಚಾರಿಟೇಬಲ್ ಗ್ರೂಪ್.

2 ದಿನಗಳಲ್ಲಿ48,33,960 ಸಂಗ್ರಹ. ಸುಳ್ಯ ಎ ಪಿ ಎಂಸಿ ಬಳಿ ಬಾಡಿಗೆ ಮನೆಯಲ್ಲಿ ನೆಲೆಸಿರುವ ಗಣೇಶ್ ಮತ್ತು ಜ್ಯೋತಿ ದಂಪತಿಗಳ ಪುತ್ರ ರೋಟರಿ ಶಿಕ್ಷಣ ಸಂಸ್ಥೆಯ 6 ತರಗತಿಯ ೧೧ ವರ್ಷದ ತಶ್ಚಿತ್ ಎಂಬ ಬಾಲಕ ಲಿಂಪೋಮ ಎಂಬ ಮಾರಕ ಕಾಯಿಲೆಯಿಂದ ಬಳಲುತ್ತಿದ್ದು ಆ ಮಗುವಿನ ಚಿಕಿತ್ಸೆಗಾಗಿ ಗ್ಲೋಬಲ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI