ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ. 12ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಡಾ. ರೇಣುಕಾ ಪ್ರಸಾದ್ ಕೆ.ವಿ ಒತ್ತಾಯ
ರಾಜ್ಯ

ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ. 12ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಡಾ. ರೇಣುಕಾ ಪ್ರಸಾದ್ ಕೆ.ವಿ ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬೆಂಗಳೂರು ಇವರು ಹಿಂದುಳಿದ ವರ್ಗಗಳ ವಿವಿಧ ಜಾತಿ ಜನಾಂಗಗಳಿಂದ ಬಂದಿರುವ ಮನವಿಗಳ ಕುರಿತು ಬಹಿರಂಗ ವಿಚಾರಣೆ ಸಂದರ್ಭದಲ್ಲಿ ಸರಕಾರದ ಮೀಸಲಾತಿ ನೀತಿಯಂತೆ ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ. 12ರಷ್ಟು ಮೀಸಲಾತಿ ನೀಡುವಂತೆಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ.…

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಅಟೋ ರಿಕ್ಷಾ : ಮಹಿಳೆ ಸ್ಥಳದಲ್ಲೇ ಸಾವು‌, ಇಬ್ಬರಿಗೆ ಗಾಯ.
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಅಟೋ ರಿಕ್ಷಾ : ಮಹಿಳೆ ಸ್ಥಳದಲ್ಲೇ ಸಾವು‌, ಇಬ್ಬರಿಗೆ ಗಾಯ.

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಮುಂಡಾಜೆ ಸಮೀಪ ನಡೆದಿದೆ.ಕಾಜೂರಿನಲ್ಲಿ ನಡೆಯುತ್ತಿದ್ದ ಉರೂಸ್ ಕಾರ್ಯಕ್ರಮಕ್ಕೆ ಕಕ್ಕಿಂಜೆಯಿಂದ ಅಟೋ ರಿಕ್ಷಾದಲ್ಲಿ ತೆರಳುತಿದ್ದಾಗ ಮುಂಡಾಜೆ ಬಳಿಯ ಕಾಪು ಚೆಡಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ನದಿಯ ಪ್ರಪಾತಕ್ಕೆ ಉರುಳಿಬಿದಿದ್ದು…

ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ : ಹಲವು ವಾಹನಗಳು ಭಸ್ಮ.
ರಾಜ್ಯ

ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ : ಹಲವು ವಾಹನಗಳು ಭಸ್ಮ.

ಮಂಗಳೂರು: ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿರುವ ಘಟನೆ ನಗರ ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದಿದ್ದು…

ಮಂಗಳೂರು: ಮಧ್ಯರಾತ್ರಿ ಕಾರು ಡಿಕ್ಕಿ ಹೊಡೆದು ಪರಾರಿ : ಇಬ್ಬರು ಮೃತ್ಯು – ಕಾರು ಸಮೇತ ಯೂಟ್ಯೂಬರ್ ಅರ್ಪಿತ್ ಬಂಧನ.
ರಾಜ್ಯ

ಮಂಗಳೂರು: ಮಧ್ಯರಾತ್ರಿ ಕಾರು ಡಿಕ್ಕಿ ಹೊಡೆದು ಪರಾರಿ : ಇಬ್ಬರು ಮೃತ್ಯು – ಕಾರು ಸಮೇತ ಯೂಟ್ಯೂಬರ್ ಅರ್ಪಿತ್ ಬಂಧನ.

ಮಂಗಳೂರು ಹೊರ ವಲಯದ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನನ್ನು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿರುವುದಾಗಿ…

ಮನೆ ಕಳ್ಳತನ ಪ್ರಕರಣ :ಮೂವರು ಆರೋಪಿಗಳಬಂಧನ : ಚಿನ್ನಾಭರಣ, 3 ಕಾರುಗಳ ವಶ.
ರಾಜ್ಯ

ಮನೆ ಕಳ್ಳತನ ಪ್ರಕರಣ :ಮೂವರು ಆರೋಪಿಗಳ
ಬಂಧನ : ಚಿನ್ನಾಭರಣ, 3 ಕಾರುಗಳ ವಶ.

ಮಡಿಕೇರಿ ಫೆ.3 : ಮನೆ ಕಳ್ಳತನ ಪ್ರಕರಣಗಳಿಗೆಸಂಬಂಧಿಸಿದಂತೆ ಮೂವರು ಆರೋಪಿಗಳನ್ನುಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. 12ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣಮತ್ತು 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಡಿವೈಎಸ್ಪಿ ಕಚೇರಿಯಲ್ಲಿಕುಶಾಲನಗರದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ…

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನದ 9ನೇ ವರ್ಷದ ಪ್ರತಿಷ್ಠಾ ಮಹೋತ್ಸವ.
ರಾಜ್ಯ

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನದ 9ನೇ ವರ್ಷದ ಪ್ರತಿಷ್ಠಾ ಮಹೋತ್ಸವ.

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ಮಹೋತ್ಸವ ತಂತ್ರಿವರ್ಯರಾದ ಶ್ರೀ ಶ್ರೀಕೃಷ್ಣ ಗುರೂಜಿ ಶ್ರೀಕ್ಷೇತ್ರ ಕುಕ್ಕಾಜೆ, ಇವರ ನೇತೃತ್ವದಲ್ಲಿ ಫೆ.3 ರಂದು ವಿಜ್ರಂಭಣೆಯಿಂದ ನಡೆಯಿತು.ಫೆ.3 ರಂದು,ಬೆಳಿಗ್ಗೆ ಗಂಟೆ 6-00 ಕ್ಕೆ ದೀಪ ಪ್ರತಿಷ್ಠೆ ನಂತರ ಶ್ರೀ ಗುರುಗಳ ಪಾದಪೂಜೆ ಬೆಳಿಗ್ಗೆ :…

ಮೂಡುಬಿದ್ರೆಯಲ್ಲಿ ಟಿಪ್ಪರ್ ಚಾಲಕನ ವಿಕೃತಿ!! ಚಾಲನೆ ಪ್ರಶ್ನಿಸಿದ ವ್ಯಕ್ತಿಗೆ ರಾಡ್ ನಿಂದ ಹಲ್ಲೆ-ಟಿಪ್ಪರ್ ಚಲಾಯಿಸಿ ಭೀಕರ ಹತ್ಯೆ!!

ಮಂಗಳೂರು: ಅತೀ ವೇಗವಾಗಿ ಚಲಾಯಿಸುತ್ತಿದ್ದ ಟಿಪ್ಪರ್ ಚಾಲಕನನ್ನು ಪ್ರಶ್ನಿಸಿದ ಎನ್ನುವ ಕಾರಣಕ್ಕೆ ಕೋಪಗೊಂಡ ಟಿಪ್ಪರ್ ಚಾಲಕನೋರ್ವ ವಿಕೃತಿ ಮೆರೆದಿದ್ದು,ರಾಡ್ ನಿಂದ ಹಲ್ಲೆಗೈದು, ಟಿಪ್ಪರ್ ಚಲಾಯಿಸಿ ಭೀಕರವಾಗಿ ಹತ್ಯೆ ನಡೆಸಿದ ಘಟನೆಯೊಂದು ಇಲ್ಲಿನ ಹೊರವಲಯದ ಮೂಡುಬಿದ್ರೆ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಟೆಬಾಗಿಲು ನಿವಾಸಿ ಫಯಾಜ್(61) ಎಂದು ಗುರುತಿಸಲಾಗಿದ್ದು,…

ಮಂಗಳೂರಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಾಯಾಳು ಸಾವು..
ರಾಜ್ಯ

ಮಂಗಳೂರಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಾಯಾಳು ಸಾವು..

ಮಂಗಳೂರಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಾಯಾಳು ಸಾವನಪ್ಪಿರುವದಾಗಿ ತಿಳಿದು ಬಂದಿದೆ ಇರಿತಕ್ಕೆಒಳಗಾಗಿ ತೀವ್ರ ಗಾಯ ಗೊಂಡಿದ್ದ ಗಾಯಾಳು ಸಾವನ್ನಪ್ಪಿದ್ದಾರೆ.ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ಈ ಘಟನೆ ಇಂದು ಸಂಜೆ 4.15ರ ಸುಮಾರಿಗೆ ನಡೆದಿದೆ. ಚೂರಿ ಇರಿತದಿಂದ ಮೃತಪಟ್ಟ ವ್ಯಕ್ತಿಯನ್ನು ಅತ್ತಾವರ ನಿವಾಸಿ ರಾಘವ ಆಚಾರಿ (50) ಎಂದು ಗುರುತಿಸಲಾಗಿದೆ.ಸಿಸಿ…

ಮಂಗಳೂರು: ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು.
ರಾಜ್ಯ

ಮಂಗಳೂರು: ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು.

ಚೂರಿ ಇರಿತದಿಂದ ಗಾಯಗೊಂಡಿರುವ ಸಿಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿದೆಎನ್ನಲಾಗಿದ್ದು, ದರೋಡೆಯೆ ಅಥವಾ ಬೇರೆ ಕಾರಣವೇತಿಳಿದು ಬಂದಿಲ್ಲ.ಇನ್ನು ಅಂಗಡಿ ಮಾಲಕರು ಊಟ ಮಾಡಿ ವಾಪಸ್ ಆದಾಗ ಘಟನೆ ಗಮನಕ್ಕೆ ಬಂದಿದೆ ಎನ್ನಲಾಗಿದೆ.

ನಾಯಿಗೆ ಡಿಕ್ಕಿ ಹೊಡೆದ ಕಾರು:ಸುಮಾರು 70 ಕಿ.ಮೀ. ಸಾಗಿದ್ರೂ ಬದುಕುಳಿಯಿತು ಬಡ ಶ್ವಾನ.
ರಾಜ್ಯ

ನಾಯಿಗೆ ಡಿಕ್ಕಿ ಹೊಡೆದ ಕಾರು:ಸುಮಾರು 70 ಕಿ.ಮೀ. ಸಾಗಿದ್ರೂ ಬದುಕುಳಿಯಿತು ಬಡ ಶ್ವಾನ.

ಪುತ್ತೂರು: ನಾಯಿಯೊಂದಕ್ಕೆ ಕಾರು ಡಿಕ್ಕಿ ಹೊಡೆದುಕಾರಿನ ಬಂಪರ್ ಒಳಗೆ ಸಿಕ್ಕಿ ಹಾಕಿಕೊಂಡ ಘಟನೆನಡೆದಿದ್ದು, ಕಾರು ಸುಮಾರು 70 ಕಿಲೋ ಮೀಟರ್ಸಾಗಿದರು ನಾಯಿ ಬದುಕುಳಿದಿದೆ.ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ಟಿ.ಎಸ್ ಅವರ ಕಾರಿಗೆ ನಾಯಿ ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಬಳ್ಪ ಎಂಬಲ್ಲಿ ಡಿಕ್ಕಿ ಹೊಡೆದಿತ್ತು, ಕೂಡಲೇ ಕೆಳಗೆ ಇಳಿದ ದಂಪತಿ ಕಾರನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI