ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಭಜನೆ ಮತ್ತು ಭಜಕರ ವಿರುದ್ಧ ನಿಂದಾನಾತ್ಮಕ ಬರಹ ಹರಿಯ ಬಿಟ್ಟ ಅಧಿಕಾರಿ ಅಮಾನತು.
ರಾಜ್ಯ

ಭಜನೆ ಮತ್ತು ಭಜಕರ ವಿರುದ್ಧ ನಿಂದಾನಾತ್ಮಕ ಬರಹ ಹರಿಯ ಬಿಟ್ಟ ಅಧಿಕಾರಿ ಅಮಾನತು.

ಸಾಮಾಜಿಕ ಜಾಲತಾಣದಲ್ಲಿ ಭಜಕರ ಬಗ್ಗೆ ನಿಂದನೆ, ಹಿರೇಬಂಡಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೆ ಉಢಾಪೆಯಾಗಿ ವರ್ತಿಸಿದ ಕೊಯಿಲ ಶಾಖೆಯ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ಇವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಸಂಜೀವ ಪೂಜಾರಿಯವರು ಹಲವಾರು…

ಸುಬ್ರಹ್ಮಣ್ಯ: ಪೊಲೀಸ್ ಠಾಣೆ ಕಟ್ಟಡಕ್ಕೆ ಶಂಕುಸ್ಥಾಪನೆ
ರಾಜ್ಯ

ಸುಬ್ರಹ್ಮಣ್ಯ: ಪೊಲೀಸ್ ಠಾಣೆ ಕಟ್ಟಡಕ್ಕೆ ಶಂಕುಸ್ಥಾಪನೆ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಶಂಕುಸ್ಥಾಪನೆ ನೆರವೇರಿಸಿದರು.ಕರ್ನಾಟಕ ರಾಜ್ಯ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.20 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಸಿ ಭಗವಾನ್, ಸೋಣವಾನೆ, ಡಿವೈಎಸ್ಪಿ ಡಾ.ವೀರಯ್ಯ…

ಕೊಡಗಿನಲ್ಲಿ ಅಪರಿಚಿತ ವ್ಯಕ್ತಿಯಿಂದ ಯುವತಿಯ ಕೊಲೆ.
ರಾಜ್ಯ

ಕೊಡಗಿನಲ್ಲಿ ಅಪರಿಚಿತ ವ್ಯಕ್ತಿಯಿಂದ ಯುವತಿಯ ಕೊಲೆ.

ಕೊಡಗು: ಯುವತಿಯೊಬ್ಬಳನ್ನು ಕತ್ತಿಯಿಂದ ಕೊಚ್ಚಿ ಬರ್ಬರ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ನಡೆದಿದೆ. ಈಕೆಯ ಹತ್ಯೆ ಯಾರು ಮಾಡಿದ್ದಾರೆ,ಯಾಕೆ ಮಾಡಿದ್ದಾರೆ ಅನ್ನುವ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.ನಾಂಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಕೊಲೆಯಾದ…

ಉಡುಪಿ – ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 6ನೇ ತರಗತಿ ವಿಧ್ಯಾರ್ಥಿನಿ.

ಉಡುಪಿ: 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಬ್ರಹ್ಮಗಿರಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.ಕಾಪು ಮೂಲದ ದಂಪತಿ ಪುತ್ರಿ ಮಂಗಳಾದೇವಿ(11) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಕಾಪುವಿನ ಖಾಸಗಿ ಶಾಲೆಯ ವಿದ್ಯಾರ್ಥಿನಿ. ಶಾಲೆ ರಜೆ ಹಿನ್ನಲೆ ಮನೆಯಲ್ಲೇ ಇದ್ದರು, ತಂದೆ ತಾಯಿ ಕೆಲಸಕ್ಕೆ ಹೋಗಿದ್ದ…

ಸುಳ್ಯ ತಾಲೂಕು ಬಂಟರ ಸಂಘದ ಮಹಾಸಭೆ. ಎನ್.ಜಯಪ್ರಕಾಶ್ ರೈ ನೇತೃತ್ವದ ತಂಡ ಪುನರಾಯ್ಕೆ.
ರಾಜ್ಯ

ಸುಳ್ಯ ತಾಲೂಕು ಬಂಟರ ಸಂಘದ ಮಹಾಸಭೆ. ಎನ್.ಜಯಪ್ರಕಾಶ್ ರೈ ನೇತೃತ್ವದ ತಂಡ ಪುನರಾಯ್ಕೆ.

ಸುಳ್ಯ: ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ಮಹಾಸಭೆಯು ಸುಳ್ಯದ ಬಂಟರ ಸಮುದಾಯ ಭವನದಲ್ಲಿ ಭಾನುವಾರ ಅಧ್ಯಕ್ಷ ಎನ್.ಜಯಪ್ರಕಾಶ್ ರೈಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಸುಭಾಶ್ಚಂದ್ರ ರೈ ತೋಟ, ಕೋಶಾಧಿಕಾರಿ ಗಂಗಾಧರ್ ರೈ ಸೋಣಂಗೇರಿ, ಮಹಿಳಾ ಘಟಕದ ಗೌರವಾಧ್ಯಕ್ಷೆ ಕಮಲಾಕ್ಷಿ ಟೀಚರ್, ಅಧ್ಯಕ್ಷೆ ಇಂದಿರಾ ರಾಜಶೇಖರ…

ಸಾಹಸ ಪ್ರದರ್ಶಿಸಿ ಐವರು ಭಾರತೀಯರ ರಕ್ಷಣೆ ಮಾಡಿದ ಅರಂತೋಡಿನ ಯೋಧನಿಗೆ ಸೇನಾಧಿಕಾರಿಗಳಿಂದ ಗೌರವ.
ರಾಜ್ಯ

ಸಾಹಸ ಪ್ರದರ್ಶಿಸಿ ಐವರು ಭಾರತೀಯರ ರಕ್ಷಣೆ ಮಾಡಿದ ಅರಂತೋಡಿನ ಯೋಧನಿಗೆ ಸೇನಾಧಿಕಾರಿಗಳಿಂದ ಗೌರವ.

ಐದು ಜನ ನಾಗರಿಕರನ್ನುಉಗ್ರ ರಿಂದ ರಕ್ಷಿಸಿದ ಕಾರಣಕ್ಕಾಗಿ ಅರಂತೋಡಿನ ಯೋಧ ಆಕಾಶ್ ರಿಗೆ ಭಾರತೀಯ ಸೇನಾ ದಿನಾಚರಣೆಯಂದು ಗೌರವ ಲಭಿಸಿದೆ. ಇಂದು ಜಮ್ಮು ಕಾಶ್ಮೀರದ ಶ್ರೀ ನಗರದಲ್ಲಿ ಭೂ ಸೇನಾಧಿಕಾರಿ ಜನರಲ್ ಮೇಜರ್ ರವರು ಅರಂತೋಡಿನ ಆಕಾಶ್ ರನ್ನು ಗೌರವಿಸಿದ್ದಾರೆ. ಇವರು ಕಳೆದ 6 ವರುಷ ಗಳಿಂದ ಸೇನೆಯಲ್ಲಿ…

ಮಂಗಳೂರಿನಲ್ಲೊಂದು ವಿಚಿತ್ರ ಘಟನೆ- 9 ಲಕ್ಷ ರೂ ಹಣ ಕಳವು ಮಾಡಿ ಪಾಳು ಬಿದ್ದ ಕಟ್ಟಡ ಬಳಿಹೂತಿಟ್ಟ- ಮುಂದೇನಾಯ್ತು ಗೊತ್ತಾ?
ರಾಜ್ಯ

ಮಂಗಳೂರಿನಲ್ಲೊಂದು ವಿಚಿತ್ರ ಘಟನೆ- 9 ಲಕ್ಷ ರೂ ಹಣ ಕಳವು ಮಾಡಿ ಪಾಳು ಬಿದ್ದ ಕಟ್ಟಡ ಬಳಿ
ಹೂತಿಟ್ಟ- ಮುಂದೇನಾಯ್ತು ಗೊತ್ತಾ?

ಮಂಗಳೂರು: ಹೂವಿನ ಅಂಗಡಿಯಲ್ಲಿ ಕಳೆದನವೆಂಬರ್ ನಲ್ಲಿ ಕಳ್ಳನೋರ್ವ 9 ಲಕ್ಷ ರೂ ಕದ್ದು,ಪಾಳು ಬಿದ್ದ ಕಟ್ಟಡ ಬಳಿ ಹೂತಿಟ್ಟು, ಕೊನೆಗೂ ಆಹಣ ಆತನಿಗೆ ಸಿಗದ ವಿಚಿತ್ರ ಘಟನೆ ನಡೆದಿದೆ.ಬೆಳ್ತಂಗಡಿಯ ಪಡಂಗಡಿ ಗ್ರಾಮದ ಹಮೀದ್ಕುಂಞಮೋನು ಜಾಫರ್ (48) ಗ್ರಹಚಾರಕೆಟ್ಟ ಕಳ್ಳ.ಈತ ಕಳೆದ ನವೆಂಬರ್ 16ರ ತಡರಾತ್ರಿ ಕೆಎಸ್ರಾವ್ ರಸ್ತೆಯ ನಲಪಾಡ್…

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದು ಪುತ್ತೂರಿನ ಜಯೇಶ್.
ರಾಜ್ಯ

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದು ಪುತ್ತೂರಿನ ಜಯೇಶ್.

ಮುಂಬಯಿ ಜನವರಿ 15: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜಯೇಶ್ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಎನ್ನುವುದು ತಿಳಿದು ಬಂದಿದೆ.ಜಯೇಶ್‌ ಕುಮಾರ್‌ ಪುತ್ತೂರಿನ…

ಜ.22 ಪುತ್ತೂರಿನಲ್ಲಿಆದಿಚುಂಚನಗಿರಿ ಕ್ಷೇತ್ರದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78 ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮ.
ರಾಜ್ಯ

ಜ.22 ಪುತ್ತೂರಿನಲ್ಲಿಆದಿಚುಂಚನಗಿರಿ ಕ್ಷೇತ್ರದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78 ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮ.

ಆದಿಚುಂಚನಗಿರಿ ಕ್ಷೇತ್ರದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78 ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮ ಜ.22 ರಂದು ಪುತ್ತೂರಿ ಮಹಾಲಿಂಗೇಶ್ವರ ಗದ್ದೆಯಲ್ಲಿ ನಡೆಯಲಿದ್ದು ಈ ಸ್ಮರಣೀಯ ಕಾರ್ಯಕ್ರಮದಲ್ಲಿ 75000 ಜನ ಸೇರುವ ನಿರೀಕ್ಷೆ ಇದ್ದು ಸುಳ್ಯದಿಂದ 15 ರಿಂದ20 ಸಾವಿರದ ವರೆಗೆ ಸಮುದಾಯ ಭಾಂಧವರು ಮತ್ತು…

ಸೌಧಿ ಅರೇಬಿಯಾದಲ್ಲಿ ಸುಳ್ಯದವರಿಂದ ರಚಿಸಲ್ಪಟ್ಟ ಅನ್ಸಾರಿಯ ದಾರುಲ್ ಐತಾಮ್ ವಲ್ ಮಸಾಕೀನ್ ದಮ್ಮಾಮ್ ಅಲ್ ಖೋಬಾರ್ ಸಮಿತಿಯ ವಾರ್ಷಿಕ ಮಹಾ ಸಭೆ.
ಅಂತರಾಷ್ಟ್ರೀಯ

ಸೌಧಿ ಅರೇಬಿಯಾದಲ್ಲಿ ಸುಳ್ಯದವರಿಂದ ರಚಿಸಲ್ಪಟ್ಟ ಅನ್ಸಾರಿಯ ದಾರುಲ್ ಐತಾಮ್ ವಲ್ ಮಸಾಕೀನ್ ದಮ್ಮಾಮ್ ಅಲ್ ಖೋಬಾರ್ ಸಮಿತಿಯ ವಾರ್ಷಿಕ ಮಹಾ ಸಭೆ.

ದಾರುಲ್ ಐತಾಮ್ ವಲ್ ಮಸಾಕೀನ್ ದಮ್ಮಾಮ್ ಅಲ್ ಖೋಬಾರ್ ಸಮಿತಿಯ ವಾರ್ಷಿಕ ಮಹಾ ಸಭೆ ನೂತನ ಸಮಿತಿಯ ರಚನೆ ಕಾರ್ಯಕ್ರಮವು ಜ. 13 ಶುಕ್ರವಾರ ಸೌಧಿ ಅರೇಬಿಯಾದ ಶಂಸುದ್ದೀನ್ ಸಿ ಪಿ ಮೀಟಿಂಗ್ ಹಾಲ್ ನಲ್ಲಿ ನಡೆಯಿತು. ಬಹು:ಉಬೈದ್ ಉಸ್ತಾದ್ (ರಿಸಿವೆರ್ ದಾರುಲ್ ಹಿಕ್ಮ ಬೆಳ್ಳಾರೆ)ರವರು ದುಆ ಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI