ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ನಾಯಿಗೆ ಡಿಕ್ಕಿ ಹೊಡೆದ ಕಾರು:ಸುಮಾರು 70 ಕಿ.ಮೀ. ಸಾಗಿದ್ರೂ ಬದುಕುಳಿಯಿತು ಬಡ ಶ್ವಾನ.
ರಾಜ್ಯ

ನಾಯಿಗೆ ಡಿಕ್ಕಿ ಹೊಡೆದ ಕಾರು:ಸುಮಾರು 70 ಕಿ.ಮೀ. ಸಾಗಿದ್ರೂ ಬದುಕುಳಿಯಿತು ಬಡ ಶ್ವಾನ.

ಪುತ್ತೂರು: ನಾಯಿಯೊಂದಕ್ಕೆ ಕಾರು ಡಿಕ್ಕಿ ಹೊಡೆದುಕಾರಿನ ಬಂಪರ್ ಒಳಗೆ ಸಿಕ್ಕಿ ಹಾಕಿಕೊಂಡ ಘಟನೆನಡೆದಿದ್ದು, ಕಾರು ಸುಮಾರು 70 ಕಿಲೋ ಮೀಟರ್ಸಾಗಿದರು ನಾಯಿ ಬದುಕುಳಿದಿದೆ.ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ಟಿ.ಎಸ್ ಅವರ ಕಾರಿಗೆ ನಾಯಿ ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಬಳ್ಪ ಎಂಬಲ್ಲಿ ಡಿಕ್ಕಿ ಹೊಡೆದಿತ್ತು, ಕೂಡಲೇ ಕೆಳಗೆ ಇಳಿದ ದಂಪತಿ ಕಾರನ್ನು…

ಸುಬ್ರಹ್ಮಣ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ, ಆತ್ಮಹತ್ಯೆ ಮಾಡಿರುವ ಶಂಕೆ.
ರಾಜ್ಯ

ಸುಬ್ರಹ್ಮಣ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ, ಆತ್ಮಹತ್ಯೆ ಮಾಡಿರುವ ಶಂಕೆ.

ಕುಮಾರಧಾರ ನದಿ ಬಳಿಯಲ್ಲಿ ಅರಣ್ಯ ಇಲಾಖೆ ಸ್ಥಳದಲ್ಲಿ ನೇಣು ಬಿಗಿದು ,ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆಯಾಗಿದೆ. ಮೇಲ್ನೋಟಕ್ಕೆ. ಆತ್ಮಹತ್ಯೆ ಮಾಡಿ ಕೊಂಡಿರುವ ಶಂಕೆ ವ್ಯಕ್ತವಾಗಿದೆಸ್ಥಳಕ್ಕೆ ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರ ಸಿ. ಎಂ.ಆಗಮಿಸಿದ್ದಾರೆ.ಸುಬ್ರಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಸರ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ವ್ಯಕ್ತಿ ಯಾರು ಎಂಬುದು…

ಕರಾವಳಿಯಾದ್ಯಂತ ಪ್ರಜಾಧ್ವನಿ ಯಾತ್ರೆ ಪೆ.5 ರಂದು ಸುಳ್ಯದಲ್ಲಿ ಸಾರ್ವಜನಿಕ ಸಭೆ.
ರಾಜ್ಯ

ಕರಾವಳಿಯಾದ್ಯಂತ ಪ್ರಜಾಧ್ವನಿ ಯಾತ್ರೆ ಪೆ.5 ರಂದು ಸುಳ್ಯದಲ್ಲಿ ಸಾರ್ವಜನಿಕ ಸಭೆ.

ರಾಜ್ಯ ಮತ್ತು ಕೇಂದ್ರ ಸರಕಾರದ ವೈಪಲ್ಯಗಳನ್ನು ಸಾರ್ವಜನಿಕರಿಗೆ ಮುಟ್ಟುವಂತೆ ಮಾಡುವ ದೃಷ್ಟಿಯಿಂದ, ತಳ ಮಟ್ಟದ ಕಾರ್ಯಕರ್ತರನ್ನು ಹುರಿದುಂಭಿಸಿ ಭೂತ್ ಮಟ್ಟದ ಕಾರ್ಯಕರ್ತರ ಮೂಲಕ ಡಬ್ಬಲ್ ಇಂಜಿನ ಸರಕಾರದ ವೈಪಲ್ಯಗಳನ್ನು ಮನೆ ಮನೆಗಳಿಗೆ ಮುಟ್ಟಿಸುವ ಅಭಿಯಾನವಾಗಿ ಕರಾವಳಿಯಾದ್ಯಂತ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದು ಫೆ. 5.ರಂದು ಸುಳ್ಯ ನಗರದಲ್ಲಿ ಸಾರ್ವನಿಕ ಸಭೆ…

ಸುಳ್ಯ: ವಿವಾಹಿತ ಮಹಿಳೆಯೊಂದಿಗೆ ಸಂಬಂಧ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ.ಪತಿಯಿಂದ ಡಿ ವೈ ಎಸ್ಪಿ ಗೆ ದೂರು.
ರಾಜ್ಯ

ಸುಳ್ಯ: ವಿವಾಹಿತ ಮಹಿಳೆಯೊಂದಿಗೆ ಸಂಬಂಧ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ.ಪತಿಯಿಂದ ಡಿ ವೈ ಎಸ್ಪಿ ಗೆ ದೂರು.

: ಬಿಜೆಪಿ ಮುಖಂಡನೊಬ್ಬ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಕಾರಿನಲ್ಲಿ ಹೋಗುತ್ತಿದ್ದಾಗ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ನಡೆದಿದೆ.ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹಾಗೂ ಪುಣಚ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್‌ ಯಾದವ್‌‌ನನ್ನು ಮಹಿಳೆಯ ಪತಿ ಧರ್ಮದೇಟು ನೀಡಿದ್ದು, ಈ ವೇಳೆ…

ಬಂಟ್ವಾಳ ಪ್ರಿಯಾ ಎಲೆಕ್ಟ್ರಾನಿಕ್ಸ್ ಶೋ ರೂಂ ನಲ್ಲಿ ಬೆಂಕಿ.
ರಾಜ್ಯ

ಬಂಟ್ವಾಳ ಪ್ರಿಯಾ ಎಲೆಕ್ಟ್ರಾನಿಕ್ಸ್ ಶೋ ರೂಂ ನಲ್ಲಿ ಬೆಂಕಿ.

ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ.ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ‌ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ…

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದವರ ಗಡಿಪಾರಿಗೆ ಕೋರ್ಟ್ ನೋಟಿಸ್ ಜಾರಿ..!?
ರಾಜ್ಯ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದವರ ಗಡಿಪಾರಿಗೆ ಕೋರ್ಟ್ ನೋಟಿಸ್ ಜಾರಿ..!?

ಕೊಡಗು : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದವರಗಡಿಪಾರು ಮಾಡಲು ಕೋರ್ಟ್ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ. ಮಡಿಕೇರಿ ನಗರಸಭೆ ನಾಮನಿರ್ದೇಶಿತ ಸದಸ್ಯ ಕವನ್ ಕಾವೇರಪ್ಪ ಮತ್ತು ಹಿಂದೂ ಯುವ ವಾಹಿನಿ ಜಿಲ್ಲಾ ಸಂಚಾಲಕ ವಿನಯ್ ಈ ಇಬ್ಬರಿಗೆ ಗಡಿಪಾರು ಭೀತಿ ಎದುರಾಗಿದೆ. ಆರೋಪಿಗಳಾಗಿರುವ ಬಿಜೆಪಿಯ ಇಬ್ಬರು…

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ನಿರ್ಣಾಯಕ ಅಂತಿಮ T20 ಪಂದ್ಯ ದಲ್ಲಿ ಭಾರತಕ್ಕೆ   ಭರ್ಜರಿ ಜಯ ಸರಣಿ ಕೈವಶ.
ಕ್ರೀಡೆ

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ನಿರ್ಣಾಯಕ ಅಂತಿಮ T20 ಪಂದ್ಯ ದಲ್ಲಿ ಭಾರತಕ್ಕೆ ಭರ್ಜರಿ ಜಯ ಸರಣಿ ಕೈವಶ.

ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ನಿರ್ಣಾಯಕ ಅಂತಿಮ T20 ಪಂದ್ಯ ದಲ್ಲಿ ಭಾರತ ತಂಡ ಜಯಗಳಿಸುವ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಕೈವಶ ಮಾಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ಭಾರತ ತಂಡ ಶುಭಮನ್ ಗಿಲ್ ರ…

ಪೆರ್ಲ:ರಬ್ಬರ್ ಎಸ್ಟೇಟ್ ನ ಶೆಡ್ ನೊಳಗೆ ಮಹಿಳೆಯೋರ್ವರ ಮೃತದೇಹ ಪತ್ತೆ.
ರಾಜ್ಯ

ಪೆರ್ಲ:ರಬ್ಬರ್ ಎಸ್ಟೇಟ್ ನ ಶೆಡ್ ನೊಳಗೆ ಮಹಿಳೆಯೋರ್ವರ ಮೃತದೇಹ ಪತ್ತೆ.

ಕಾಸರಗೋಡು: ಪೆರ್ಲ ಸಮೀಪದ ಏಳ್ಳಾನ ಶೇಣಿಮಂಞಾರೆ ಎಂಬಲ್ಲಿ ರಬ್ಬರ್ ಎಸ್ಟೇಟ್ ನ ಶೆಡ್ ನೊಳಗೆಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದೆ.ಕೊಲ್ಲಂ ಮೂಲದ ನೀತು ಕೃಷ್ಣ ಮೃತಪಟ್ಟವರು.ಮಹಿಳೆಯ ಪತಿ ವಯನಾಡ್ ಮೂಲದ ಆಂಟೋಸೆಬಾಸ್ಟಿಯನ್ ಎಂಬಾತ ನಾಪತ್ತೆಯಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಒಂದೂವ ರೆ ತಿಂಗಳ ಹಿಂದೆ ಈ ದಂಪತಿ ರಬ್ಬರ್ ಟ್ಯಾಪಿಂಗ್ ವೃತ್ತಿಗಾಗಿ ಆಗಮಿಸಿದ್ದರು.…

ಗ್ಯಾರೇಜ್ ಮಾಲೀಕರ, ನೌಕರರ ಬೃಹತ್ ಮಹಾಸಮಾವೇಶ. ದೇಶದ ಅಭಿವೃದ್ಧಿಗೆ ಪೂರಕ ಶ್ರಮವಿದು: ಸುಬ್ರಹ್ಮಣ್ಯ ಶ್ರೀ.
ರಾಜ್ಯ

ಗ್ಯಾರೇಜ್ ಮಾಲೀಕರ, ನೌಕರರ ಬೃಹತ್ ಮಹಾಸಮಾವೇಶ. ದೇಶದ ಅಭಿವೃದ್ಧಿಗೆ ಪೂರಕ ಶ್ರಮವಿದು: ಸುಬ್ರಹ್ಮಣ್ಯ ಶ್ರೀ.

ಮಂಗಳೂರು: ಗ್ಯಾರೇಜ್ ಮಾಲೀಕರ ಹಾಗೂನೌಕರರ ಸೇವೆ ಈ ನಾಡಿಗೆ ಸ್ಮರಣೀಯವಾಗಿದೆ.ಈ ಸಂಸ್ಥೆಗಳು ಮತ್ತಷ್ಟು ಸಂಘಟಿತಗೊಂಡುಕಾರ್ಮಿಕರು, ಸಮಾಜದ ಧ್ವನಿಯಾಗಬೇಕು ಮತ್ತುಉತ್ಕೃಷ್ಟ ಸೇವೆಗಳು ಈ ಮೂಲಕ ಆಗಲಿ ಎಂದುಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ದಕ್ಷಿಣ ಕನ್ನಡ ಗ್ಯಾರೇಜ್ ಮಾಲೀಕರ ಸಂಘದವತಿಯಿಂದ ನಗರದ ಪುರಭವನದಲ್ಲಿಸೋಮವಾರ ನಡೆದದ.ಕ. ಮತ್ತು…

ಪುತ್ತೂರು ಕಂಬಳ ವಿರುದ್ದ ಅಪಪ್ರಚಾರಕ್ಕೆ ದೇವರ ಮೊರೆ ಹೋದ ಕಂಬಳ ಸಮಿತಿ…!!
ರಾಜ್ಯ

ಪುತ್ತೂರು ಕಂಬಳ ವಿರುದ್ದ ಅಪಪ್ರಚಾರಕ್ಕೆ ದೇವರ ಮೊರೆ ಹೋದ ಕಂಬಳ ಸಮಿತಿ…!!

ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿದ್ದಾರೆ.ಬುಧವಾರ ಮಧ್ಯಾಹ್ನ ಮಹಾಪೂಜೆಗೆ ಮುನ್ನ ಕಂಬಳ ಸಮಿತಿ ಗೌರವಾಧ್ಯಕ್ಷರಾದ, ಮಾಜಿ ಶಾಸಕಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI