ಡಾ. ಬಾಲಗಂಗಾದರನಾಥ ಮಹಾಸ್ವಾಮಿಗಳ 78ನೇ ಜಯಂತೋತ್ಸವಕ್ಕೆ ರಾಜ್ಯ ಒಕ್ಕಲಿಗರ ಸಂಘದ
ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿಯವರಿಗೆ ಆಮಂತ್ರಣ.
ಇದೇ ತಿಂಗಳ 22ರಂದು ಪುತ್ತೂರಿನಲ್ಲಿ ನಡೆಯಲಿರುವ ಆದಿ ಚಂಚುನಗಿರಿ ಮಹಾಸಂಸ್ಥಾನದ ಮಹಾ ಸ್ವಾಮಿಯವರಾದ ಭೈರವೈಕ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿಯವರಿಗೆ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.ಪುತ್ತೂರು ಕ್ಷೇತ್ರದ ಶಾಸಕರಾದ ಶ್ರೀ ಸಜೀವ…




























