ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಡಾ. ಬಾಲಗಂಗಾದರನಾಥ ಮಹಾಸ್ವಾಮಿಗಳ 78ನೇ ಜಯಂತೋತ್ಸವಕ್ಕೆ ರಾಜ್ಯ ಒಕ್ಕಲಿಗರ ಸಂಘದಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿಯವರಿಗೆ ಆಮಂತ್ರಣ.
ರಾಜ್ಯ

ಡಾ. ಬಾಲಗಂಗಾದರನಾಥ ಮಹಾಸ್ವಾಮಿಗಳ 78ನೇ ಜಯಂತೋತ್ಸವಕ್ಕೆ ರಾಜ್ಯ ಒಕ್ಕಲಿಗರ ಸಂಘದ
ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿಯವರಿಗೆ ಆಮಂತ್ರಣ.

ಇದೇ ತಿಂಗಳ 22ರಂದು ಪುತ್ತೂರಿನಲ್ಲಿ ನಡೆಯಲಿರುವ ಆದಿ ಚಂಚುನಗಿರಿ ಮಹಾಸಂಸ್ಥಾನದ ಮಹಾ ಸ್ವಾಮಿಯವರಾದ ಭೈರವೈಕ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿಯವರಿಗೆ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.ಪುತ್ತೂರು ಕ್ಷೇತ್ರದ ಶಾಸಕರಾದ ಶ್ರೀ ಸಜೀವ…

ಕಡೆಪಾಲ ಮಧ್ಯರಾತ್ರಿ ರಿಕ್ಷಾ ಪಲ್ಟಿ: ಗಾಯಗೊಂಡ ಪ್ರಯಾಣಿಕನ ಬಿಟ್ಟು ಪರಾರಿಯಾದ ರಿಕ್ಷಾ ಚಾಲಕ.
ರಾಜ್ಯ

ಕಡೆಪಾಲ ಮಧ್ಯರಾತ್ರಿ ರಿಕ್ಷಾ ಪಲ್ಟಿ: ಗಾಯಗೊಂಡ ಪ್ರಯಾಣಿಕನ ಬಿಟ್ಟು ಪರಾರಿಯಾದ ರಿಕ್ಷಾ ಚಾಲಕ.

ಕಡೆಪಾಲದಲ್ಲಿ ಇಂದು ಮಧ್ಯರಾತ್ರಿ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿದ್ದ ಪ್ರಯಾಣಿಕನನ್ನು ಬಿಟ್ಟು ರಿಕ್ಷಾ ಸವಾರ ಪರಾರಿಯಾಗಿದ್ದಾನೆ.ಅದೇ ರಿಕ್ಷಾ ಪೆರಾಜೆ ಸಮೀಪ ಪಲ್ಟಿಯಾದ ಬಗ್ಗೆ ವರದಿಯಾಗಿದೆKA 21 C 3135 ನಂಬರಿನ ರಿಕ್ಷಾವಾಗಿದ್ದು, ರಿಕ್ಷಾದಲ್ಲಿದ್ದ ಪ್ರಯಾಣಿಕ ಗಾಯಳು ಕೊರಗಜ್ಜ ಮರ್ಕoಜ ಎಂದೂ ತಿಳಿದು ಬಂದಿದೆ, ಗಾಯಳನ್ನು ಸಾರ್ವಜನಿಕರ ಸಹಕಾರದಿಂದ 108 ಆಂಬುಲೆನ್ಸ್…

ಕರವೇ ವತಿಯಿಂದ ಪ್ರಾಥಮಿಕ ಶಾಲೆಗೆ ಜಾರು ಬಂಡಿ ಕೊಡುಗೆ.
ರಾಜ್ಯ

ಕರವೇ ವತಿಯಿಂದ ಪ್ರಾಥಮಿಕ ಶಾಲೆಗೆ ಜಾರು ಬಂಡಿ ಕೊಡುಗೆ.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಉನೈಸ್ ಪೆರಾಜೆ ರವರು ನಡೆಸುವ 36ನೇ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪೇರಲ್ತಡ್ಕ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ನಡೆಯಿತು ಈ ಸಂದರ್ಭದಲ್ಲಿ ಶಾಲೆಗೆ ಉಚಿತವಾಗಿ ನೀಡಿದ ಆಟೋಪಕರಣಗಳಾದ ಜಾರು…

ಸುಳ್ಯ ತಾಲೂಕಿನ ಸಾಲಮನ್ನಾ ವಂಚಿತರ ಸಮಾಲೋಚನಾ ಸಭೆಗೆ ನಿರ್ಧಾರ: ಕಾನೂನು ಹೋರಾಟಕ್ಕೆ ಸಿದ್ದತೆ .

ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರೈತರ ಕೃಷಿಸಾಲ ಮನ್ನಾ ಘೋಷಣೆ ಮಾಡಿದ್ದರು, ನಂತರದ ದಿನಗಳಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದಿತ್ತು , ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು, ಈ ಸರಕಾರ ಬಂದ ನಂತರವೂ ಹಲವಾರು ರೈತರ ಸಾಲಗಳನ್ನು ಮನ್ನಾ ಮಾಡಿದ್ದರು.ಈ ಮಧ್ಯೆ ತಾಂತ್ರಿಕ ಕಾರಣಕ್ಕೆ ರಾಜ್ಯದಲ್ಲಿ ಹಲವು ರೈತರು ಈ…

ಗ್ರಾಮ ಪಂಚಾಯತ್ ಮಟ್ಟದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿ: ಮರಳಿನ ಕೃತಕ ಅಭಾವ ನೀಗಿಸಿ: ಅಕ್ರಮ ಮರಳುಗಾರಿಕೆಗೆ ಯಾಕಿಲ್ಲ ಅಂಕುಶ: ಮರಳು ಸಂಗ್ರಹಕಾರರ ಒಕ್ಕೂಟ ಆಗ್ರಹ.
ರಾಜ್ಯ

ಗ್ರಾಮ ಪಂಚಾಯತ್ ಮಟ್ಟದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿ: ಮರಳಿನ ಕೃತಕ ಅಭಾವ ನೀಗಿಸಿ: ಅಕ್ರಮ ಮರಳುಗಾರಿಕೆಗೆ ಯಾಕಿಲ್ಲ ಅಂಕುಶ: ಮರಳು ಸಂಗ್ರಹಕಾರರ ಒಕ್ಕೂಟ ಆಗ್ರಹ.

ಪಯಸ್ವಿನಿ ನದಿಯಲ್ಲಿ ಮರಳುಗಾರಿಕೆಗೆ ಗಣಿ ಇಲಾಖೆ ಅವಕಾಶ ನೀಡುತ್ತಿಲ್ಲ ಆದರೆ ಲಕ್ಷ ಪಡೆದು ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಇದಕ್ಕೆ ಜನಪ್ರತಿನಿಧಿಗಳು ವಿವಿಧ ಇಲಾಖೆಗಳು ಕಂಡು ಕಾಣದಂತಿದ್ದಾರೆ, ಪಯಸ್ವಿನಿ ನದಿಯಲ್ಲಿ 2014 ರಿಂದ ಮರಳುಗಾರಿಕೆ ನಡೆಸಲು ಯಾರಿಗೂ ಪರವಾನಿಗೆ ನೀಡಿಲ್ಲ , ಪರವಾನಿಗೆ ನೀಡಬೇಕೆಂದರೆ 10000 ಮೆಟ್ರಿಕ್ ಟನ್ ಮರಳು…

ಸುಳ್ಯದಲ್ಲಿ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರಕ್ಕೆ ಸಚಿವ ಅಂಗಾರರಿಂದ ಚಾಲನೆ.
ರಾಜ್ಯ

ಸುಳ್ಯದಲ್ಲಿ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರಕ್ಕೆ ಸಚಿವ ಅಂಗಾರರಿಂದ ಚಾಲನೆ.

ಮನೆ ಮನೆಗೂ ಮೀನು ವಿತರಣೆಯೇ ಇಲಾಖೆಯ ಗುರಿ." ಕರ್ನಾಟಕ ಸರಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮೀನುಗಾರಿಕಾ ಇಲಾಖೆ ವತಿಯಿಂದ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಕುರಿತ ಮಾಹಿತಿ ಕಾರ್ಯಗಾರ ಇಂದು ಕೊಡಿಯಾಲಬೈಲು ಸಮುದಾಯ ಭವನದಲ್ಲಿ ನಡೆಯಿತು. ಬಂದರು ಮತ್ತು ಮೀನುಗಾರಿಕೆ ಮತ್ತುಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಎಸ್…

ಬೊಲೇರೊ ವಾಹನದಲ್ಲಿ ಅಕ್ರಮ ದನ ಸಾಗಾಟ : ಪ್ರಕರಣ ದಾಖಲು.
ರಾಜ್ಯ

ಬೊಲೇರೊ ವಾಹನದಲ್ಲಿ ಅಕ್ರಮ ದನ ಸಾಗಾಟ : ಪ್ರಕರಣ ದಾಖಲು.

ಹೆಬ್ರಿ: ಮಹೀಂದ್ರ ಬೋಲೆರೋ ದನಗಳನ್ನು ವಾಹನದಲ್ಲಿ ಯದ್ವಾ ತದ್ವಾ ತುಂಬಿಸಿಕೊಂಡು ಸಾಗಾಟ ಮಾಡುವ ಸಂದರ್ಭದಲ್ಲಿ ಹೆಬ್ರಿ ಠಾಣಾ ಪೊಲೀಸರು ವಾಹನವನ್ನು ಬೆನ್ನಟ್ಟಿದಾಗ ಕಳ್ಳರು ಹೆಬ್ರಿಯ ಬಚ್ಚಪ್ಪು ಜಂಕ್ಷನ್ ಬಳಿ ತಪ್ಪಿಸಿಕೊಂಡ ಘಟನೆ ಗುರುವಾರ ಮುಂಜಾನೆ ರಾತ್ರಿ 4ಗಂಟೆಗೆ ಸಂಭವಿಸಿದೆ. ನಾಡ್ಪಾಲು ಗ್ರಾಮದ ಸೀತಾನದಿ ಕೈಕಂಬ ಎಂಬಲ್ಲಿ ಪೊಲೀಸರು ವಾಹನ…

ಮಂಜೇಶ್ವರ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳ ಧಾರುಣ ಸಾವು.
ರಾಜ್ಯ

ಮಂಜೇಶ್ವರ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳ ಧಾರುಣ ಸಾವು.

ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಧಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.ಬೈಕಿನಲ್ಲಿದ್ದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಬೈಕ್ ಶಾಲಾ ಬಸ್ ಗೆ ಡಿಕ್ಕಿಯಾಗಿದೆ , ಬೈಕ್ ನಲ್ಲಿ ಮೂವರು ವಿದ್ಯಾರ್ಥಿಗಳು ಸವಾರಿ ಮಾಡುತ್ತಿದ್ದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಇನ್ನೋರ್ವ ಗಂಭೀರವಾಗಿ…

ಸುಳ್ಯ ತಾಲೂಕು ಬಿ ಎಂ ಎಸ್ ಸೇವಾ ಟ್ರಸ್ಟ್ ನ ಕಾರ್ಮಿಕರ ಭವನಕ್ಕೆ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್ ಅಂಗಾರ ಭೇಟಿ.
ರಾಜ್ಯ

ಸುಳ್ಯ ತಾಲೂಕು ಬಿ ಎಂ ಎಸ್ ಸೇವಾ ಟ್ರಸ್ಟ್ ನ ಕಾರ್ಮಿಕರ ಭವನಕ್ಕೆ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್ ಅಂಗಾರ ಭೇಟಿ.

ಸುಳ್ಯ ತಾಲೂಕು ಬಿ ಎಂ ಎಸ್ ಸೇವಾ ಟ್ರಸ್ಟ್ ನ ಕಾರ್ಮಿಕರ ಭವನಕ್ಕೆ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್ ಅಂಗಾರ ಕಟ್ಟಡದ ಕೆಲಸ ಕಾರ್ಯಗಳನ್ನು ಪರಿಶೀಲಿಸಿದರು ಈ ಸಂದರ್ಭದಲ್ಲಿ ಬಿಎಂಎಸ್ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿರುವ ಪಿ ಗೋಪಾಲಕೃಷ್ಣ ಭಟ್ ಪೈಚಾರ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ…

ಕೆ ವಿಜಿ ಆಸ್ಪತ್ರೆ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತ ದೇವು ನಿಧನ.
ರಾಜ್ಯ

ಕೆ ವಿಜಿ ಆಸ್ಪತ್ರೆ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತ ದೇವು ನಿಧನ.

ಕೆ ವಿ ಜಿ ಆಸ್ಪತ್ರೆ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತ ದೇವ್ರು ನಿಧನರಾದರೆಂದು ತಿಳಿದು ಬಂದಿದೆ ಕಳೆದ ಹತ್ತು ವರ್ಷಗಳಿಂದ ಸುಳ್ಯದಲ್ಲಿ ಸೇವೆ ಮಾಡುತ್ತಿದ್ದರು ಇತ್ತೀಚೆ ಹೃದಯ ಸಂಭಂದಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರೆಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI