ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪಾಲಡ್ಕದಲ್ಲಿ ಅಂಬ್ಯುಲೆನ್ಸ್ ಹಾಗೂ ರಾಜ ಹಂಸ ಬಸ್ ಮುಖಾಮುಖಿ ಡಿಕ್ಕಿ : ಅಂಬ್ಯುಲೆನ್ಸ್ ನಲ್ಲಿ ಕುಳಿತ್ತಿದ್ದ ಯುವಕನಿಗೆ ಗಾಯ.
ರಾಜ್ಯ

ಪಾಲಡ್ಕದಲ್ಲಿ ಅಂಬ್ಯುಲೆನ್ಸ್ ಹಾಗೂ ರಾಜ ಹಂಸ ಬಸ್ ಮುಖಾಮುಖಿ ಡಿಕ್ಕಿ : ಅಂಬ್ಯುಲೆನ್ಸ್ ನಲ್ಲಿ ಕುಳಿತ್ತಿದ್ದ ಯುವಕನಿಗೆ ಗಾಯ.

ಸುಳ್ಯದಿಂದ ರೋಗಿಯೊಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ತುರ್ತಾಗಿ ಕೊಂಡೊಯ್ಯುತ್ತಿದ್ದ ಕೆ.ವಿ.ಜಿ. ಆಸ್ಪತ್ರೆ ಅಂಬ್ಯುಲೆನ್ಸ್ ಹಾಗೂ ಸುಳ್ಯಕ್ಕೆ ಮಡಿಕೇರಿ ಕಡೆಯಿಂದ ಬರುತ್ತಿದ್ದ ರಾಜಹಂಸ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಜ.31 ಸಂಜೆ ಪೆರಾಜೆ ಸಮೀಪದ ಪಾಲಡ್ಕದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಅಂಬ್ಯುಲೆನ್ಸ್ ನಲ್ಲಿ ಎದುರು ಕುಳಿತಿದ್ದ ಸ್ವಸ್ತಿಕ್ ಎಂಬ ಯುವಕ…

ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ವರ್ಗಾವಣೆ.
ರಾಜ್ಯ

ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ವರ್ಗಾವಣೆ.

ಮುಂಬರುವ ವಿಧಾನಸಭಾ ಚುನಾವಣೆಯಹಿನ್ನಲೆ ಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಅಧಿಕಾರಿಗಳ ವರ್ಗಾವಣೆಯಾಗುತ್ತಿದ್ದು ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೂ ವರ್ಗಾವಣೆ ಆದೇಶವಾಗಿದೆ ಚಿಕ್ಕಮಗಳೂರು ಜಿಲ್ಲೆಯತರಿಕೆರೆ ಗ್ರಾಮಾಂತರ ವೃತ್ತಕ್ಕೆ ನವೀನ್ ಚಂದ್ರರುವರ್ಗಾವಣೆಯಾಗಿದ್ದು, ಸುಳ್ಯಕ್ಕೆ ಅಂಕೋಲದಲ್ಲಿ ಸರ್ಕಲ್ಇನ್ ಸ್ಪೆಕ್ಟರ್ ಆಗಿರುವ ಸಂತೋಷ್ ಶೆಟ್ಟಿ ಎಂಬವರುಬರಲಿದ್ದಾರೆ.ಕ್ರೈಂ ಎಸ್.ಐ. ರತ್ನ ಕುಮಾರ್…

ಸುಳ್ಯ ತಾಹಶೀಲ್ದಾರ್ ಕು. ಅನೀತಾಲಕ್ಷ್ಮೀ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆ.
ರಾಜ್ಯ

ಸುಳ್ಯ ತಾಹಶೀಲ್ದಾರ್ ಕು. ಅನೀತಾಲಕ್ಷ್ಮೀ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆ.

ಸುಳ್ಯ: ಸುಳ್ಯ ತಾಲೂಕು ಧಂಡಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತಾಹಶೀಲ್ದಾರ್ ಕು. ಅನೀತಾಲಕ್ಷ್ಮೀ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆ ಗೊಂಡಿದ್ದು ಸುಳ್ಯಕ್ಕೆ ನೂತನ ತಾಹಶೀಲ್ದಾರ್ ಆಗಮನವಾಗಬೇಕಿದ್ದು ಇಲ್ಲಿಗೆ ಯಾರು ಎಂಬುವುದು ಇನ್ನು ಖಚಿತವಾಗಿಲ್ಲಾ ಎಂದು ತಿಳಿದುಬಂದಿದೆ.ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಾಅನ್ವಯ…

ಆಲೆಟ್ಟಿಯಲ್ಲಿ ಕಳಪೆ ಕಾಮಗಾರಿ ಆರೋಪ ಗ್ರಾಮಸ್ಥರಿಂದ ಜ.31 ರಂದು ಪ್ರತಿಭಟನೆಗೆ ಸಿದ್ಧತೆ.
ರಾಜ್ಯ

ಆಲೆಟ್ಟಿಯಲ್ಲಿ ಕಳಪೆ ಕಾಮಗಾರಿ ಆರೋಪ ಗ್ರಾಮಸ್ಥರಿಂದ ಜ.31 ರಂದು ಪ್ರತಿಭಟನೆಗೆ ಸಿದ್ಧತೆ.

ಸುಳ್ಯ ತಾಲೋಕಿ ಆಲೆಟ್ಟಿ ಗ್ರಾಮದ. 4 ವರ್ಷದ ಹಿಂದೆ ಸುಳ್ಯ ಕೊಲ್ಚರ್ ರಸ್ತೆಯ ಕಲ್ಲೆಂಬಿ ಯಿಂದ ಕರ್ನಾಟಕ ಗಡಿ ಕನ್ನಡಿತೋಡು ತನಕ ಸುಮಾರು 11 ಕೋಟಿ ಮೊತ್ತದ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಸಂಪೂರ್ಣ ಕಳಪೆ ಕಾಮಗಾರಿ ಆಗಿದೆ .ಭಾಗದಲ್ಲಿ ರಸ್ಥೆ ಡಾಮರಿಕರಣ ವಾಗುತ್ತಿದ್ದು ಸಂಪೂರ್ಣ ಕಳಪೆ ಕಾಮಗಾರಿ ಆಗುತ್ತಿದೆ…

ಕಂಬಳಗದ್ದೆಯಲ್ಲಿ ಪ್ರೇಯಸಿಯೊಂದಿಗಿದ್ದ
ಮಂಗಳೂರಿನ ಯುವಕನಿಗೆ ಯುವತಿಯ ಮಾಜಿ ಪ್ರೇಮಿ,ಸ್ನೇಹಿತರಿಂದ ಹಲ್ಲೆ – ದೂರು.

ಪುತ್ತೂರು:ಪ್ರೇಯಸಿಯೊಂದಿಗೆ ಕಂಬಳ ಗದ್ದೆಯಲ್ಲಿಮಾತನಾಡಿಕೊಂಡಿದ್ದ ಮಂಗಳೂರಿನ ಯುವಕನನ್ನುಯುವತಿಯ ಮಾಜಿ ಪ್ರೇಮಿ, ಆತನ ಸ್ನೇಹಿತರೊಂದಿಗೆಸೇರಿ ಬಲ್ನಾಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆನಡೆಸಿರುವುದಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ಕೋಡಿಕಲ್ ಕೋಡಿಕಲ್ ರಸ್ತೆ 17ನೇ ವಾರ್ಡ್ಬಾಪೂಜಿನಗರ ದಿ.ಶಂಕರ್‌ರವರ ಮಗಮನೆ ಸಾಗರ್(23ವ.)ಹಲ್ಲೆಗೊಳಗಾದವರು.ಕೌಶಿಕ್, ಯಜೇಶ್,ಕೇಶವ, ಸೃಜನ್, ವಿನೀತ್, ಲತೇಶ್, ಮನ್ವಿತ್, ಮೋಹಿತ್…

ನಾನು ಅಪಘಾತಕ್ಕೆ ಒಳಗಾಗಿದ್ದು ನಿಜ: ಆದರೆ ಆರೋಗ್ಯವಾಗಿದ್ದೇನೆ: ಅರವಿಂದ ಬೋಳಾರ್ ಸ್ಪಷ್ಟನೆ.
ರಾಜ್ಯ

ನಾನು ಅಪಘಾತಕ್ಕೆ ಒಳಗಾಗಿದ್ದು ನಿಜ: ಆದರೆ ಆರೋಗ್ಯವಾಗಿದ್ದೇನೆ: ಅರವಿಂದ ಬೋಳಾರ್ ಸ್ಪಷ್ಟನೆ.

ನಾನು ಸ್ಕೂಟರ್ ಸ್ಕಿಡ್ ಆಗಿ ಬಿದ್ದದ್ದು ನಿಜ ಅದರೆ ಸಾಮಾಜಿಕ ಜಾಲತಾಣದಲ್ಲಿ ಬಂದಂತೆ ಏನೂ ಇಲ್ಲ ಆರೋಗ್ಯವಾಗಿದ್ದೆನೆ , ಅಪಘಾತ ಸಂಭವಿಸುವ ಸಂದರ್ಭದಲ್ಲಿ ತಲೆಗೆ ಹೆಲ್ಮೆಟ್ ಹಾಕಿದ್ದ ಕಾರಣ ಅಷ್ಟೇನು ಗಾಯಗಳಾಗಿಲ್ಲ, ಯಾರು ಆತಂಕ ಪಡಬೇಕಾಗಿಲ್ಲ , ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರುವುದರಿಂದ ನನಗೇನು ಆಗದು ಎಂದು ಅರಂವಿಂದ…

ಬೆಳ್ತಂಗಡಿ: ಅಪರಿಚಿ ವ್ಯಕ್ತಿಯಿಂದ ಬ್ಲ್ಯಾಕ್ ಮೆಲ್|ಭಯಗೊಂಡ ವಿದ್ಯಾರ್ಥಿ ಆತ್ಮಹತ್ಯೆ.
ರಾಜ್ಯ

ಬೆಳ್ತಂಗಡಿ: ಅಪರಿಚಿ ವ್ಯಕ್ತಿಯಿಂದ ಬ್ಲ್ಯಾಕ್ ಮೆಲ್|ಭಯಗೊಂಡ ವಿದ್ಯಾರ್ಥಿ ಆತ್ಮಹತ್ಯೆ.

ಅಪರಿಚಿತ ವ್ಯಕ್ತಿಯೊಬ್ಬ ವಿದ್ಯಾರ್ಥಿಗೆ ವೀಡಿಯೋ ವೈರಲ್ ಮಾಡೋದಾಗಿ ಬ್ಲ್ಯಾಕ್ ಮೆಲ್ ಮಾಡಿದ್ದರಿಂದ ಭಯಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿಯ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ ಮೃತ ವ್ಯಕ್ತಿ. ಈತನಿಗೆ ಇನ್ ಸ್ಟಾಗ್ರಾಂ ನಲ್ಲಿ ಅಪರಿಚಿತ ವ್ಯಕ್ತಿ ಪರಿಚಯವಾಗಿದ್ದು, ಇವರು ಚಾಟ್ ಮಾಡುತ್ತಿದ್ದಲ್ಲದೆ ವೀಡಿಯೋಕಾಲ್…

ಮಂಗಳೂರು: ಸುರತ್ಕಲ್ ಫಾಝಿಲ್ ಹತ್ಯೆ ಸಮರ್ಥಿಸಿದ ಶರಣ್ ಪಂಪ್ ವೆಲ್ ಬಂಧನಕ್ಕೆ ಆಗ್ರಹಿಸಿ ಪೊಲೀಸ್ಕಮಿಷನರ್ ಗೆ ದೂರು.
ರಾಜ್ಯ

ಮಂಗಳೂರು: ಸುರತ್ಕಲ್ ಫಾಝಿಲ್ ಹತ್ಯೆ ಸಮರ್ಥಿಸಿದ ಶರಣ್ ಪಂಪ್ ವೆಲ್ ಬಂಧನಕ್ಕೆ ಆಗ್ರಹಿಸಿ ಪೊಲೀಸ್
ಕಮಿಷನರ್ ಗೆ ದೂರು.

ಮಂಗಳೂರು: ತುಮಕೂರು ಹಾಗೂ ಉಳ್ಳಾಲದಲ್ಲಿಬಜರಂಗದಳದ ನೇತೃತ್ವದಲ್ಲಿ ನಡೆದಿರುವ ಶೌರ್ಯಯಾತ್ರೆಯಲ್ಲಿ ಸುರತ್ಕಲ್ ಫಾಝಿಲ್ ಹತ್ಯೆಯನ್ನುಸಮರ್ಥನೆ ಮಾಡಿ ಬಹಿರಂಗ ಹೇಳಿಕೆ ನೀಡಿರುವವಿಎಚ್ ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ರನ್ನು ತಕ್ಷಣ ಬಂಧಿಸಿ ಎಂದು ಮೃತ ಫಾಝಿಲ್ತಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆದೂರು ನೀಡಿದ್ದಾರೆ.ದೂರು ಸ್ವೀಕರಿಸಿದ ಮಂಗಳೂರು ನಗರ ಪೊಲೀಸ್ಆಯುಕ್ತ ಎನ್.ಶಶಿಕುಮಾರ್…

ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ರಸ್ತೆಯ ಮಧ್ಯೆ ಹೊಡೆದಾಟ: ವೀಡಿಯೋ ವೈರಲ್.
ರಾಜ್ಯ

ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ರಸ್ತೆಯ ಮಧ್ಯೆ ಹೊಡೆದಾಟ: ವೀಡಿಯೋ ವೈರಲ್.

ಕಾರ್ಕಳ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ರಸ್ತೆಯ ಮಧ್ಯೆ ಗಲಾಟೆ ನಡೆದಿರುವ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ.ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ…

ದುಗ್ಗಲಡ್ಕದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ ಉದ್ಘಾಟನೆ.
ರಾಜ್ಯ

ದುಗ್ಗಲಡ್ಕದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ ಉದ್ಘಾಟನೆ.

ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ -2023 ಜ.29ರಂದು ದುಗ್ಗಲಡ್ಕದ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಅಧ್ಯಕ್ಷರಾದ ಡಾl ಉಮ್ಮರ್ ಬೀಜದಕಟ್ಟೆ ನೆರವೇರಿಸಿದರು.ಸಭಾಧ್ಯಕ್ಷತೆಯನ್ನು ಕುರಲ್ ತುಳುಕೂಟದ ಅಧ್ಯಕ್ಷೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI