ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಳ್ಯ ಚೆನ್ನಕೇಶವ ದೇವರ ದೊಡ್ಡ ದರ್ಶನ ಬಲಿ : ಇಂದು ರಾತ್ರಿ ಚೆನ್ನಕೇಶವ ದೇವರ ರಥೋತ್ಸವ.
ರಾಜ್ಯ

ಸುಳ್ಯ ಚೆನ್ನಕೇಶವ ದೇವರ ದೊಡ್ಡ ದರ್ಶನ ಬಲಿ : ಇಂದು ರಾತ್ರಿ ಚೆನ್ನಕೇಶವ ದೇವರ ರಥೋತ್ಸವ.

ಇತೀಹಾಸ ಪ್ರಸಿದ್ದ ಸುಳ್ಯ ಜಾತ್ರೋತ್ಸವ ಕಾರ್ಯಕ್ರಮ ವೈಭವದಿಂದ ನಡೆಯಿತ್ತಿದ್ದು ಇಂದು ರಾತ್ರಿ ರಥೋತ್ಸವ ನಡೆಯಲಿದೆ.ಸೋಮವಾರ ಸಣ್ಣ ದರ್ಶನ ಬಲಿ, ನಡುಬೆಳಗು, ಬಟ್ಟಲು ಕಾಣಿಕೆ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ ವಿವೇಕಾನಂದ ವೃತ್ತ, ಹಳೆಗೇಟುಹೊಸಗದ್ದೆ ಹಳೆಗೇಟು ಕಟ್ಟೆ, ಅಮೃತಭವನ ರಾಮಮಂದಿರ ಜಟ್ಟಿಪಳ್ಳ ಕಟ್ಟೆ ಪೂಜೆಗಳು ನಡೆಯಿತು.ಮಂಗಳವಾರ ಅಜ್ಜಾವರ ಶ್ರೀ…

ಮಂಗಳೂರು: ಭಾರೀ ಗಾಂಜಾ ಸಾಗಾಟ, ಮಾರಾಟ: ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು, ವಿದ್ಯಾರ್ಥಿನಿಗಳು ಸೇರಿ 10 ಮಂದಿಯ ಬಂಧನ.
ರಾಜ್ಯ

ಮಂಗಳೂರು: ಭಾರೀ ಗಾಂಜಾ ಸಾಗಾಟ, ಮಾರಾಟ: ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು, ವಿದ್ಯಾರ್ಥಿನಿಗಳು ಸೇರಿ 10 ಮಂದಿಯ ಬಂಧನ.

ಮಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿ ಸಹಿತ 10 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿಕಾಲೇಜಿನ ಬಿಡಿಎಸ್ ವಿದ್ಯಾರ್ಥಿ, ವಿದೇಶಿ ಪ್ರಜೆ ನೀಲ್ಕಿಶೋರಿಲಾಲ್ ರಾಮ್ ಜಿ ಶಾ (38), ಡಾ.…

ಸೂತ್ರಬೆಟ್ಟು ಮನೆಯಿಂದ ಕಳ್ಳತನ ಪ್ರಕರಣ – ಇಬ್ಬರು ಕಳ್ಳರ ಬಂಧನ.
ರಾಜ್ಯ

ಸೂತ್ರಬೆಟ್ಟು ಮನೆಯಿಂದ ಕಳ್ಳತನ ಪ್ರಕರಣ – ಇಬ್ಬರು ಕಳ್ಳರ ಬಂಧನ.

ಪುತ್ತೂರು:ಪುತ್ತೂರು ಕಸಬಾ ಗ್ರಾಮದ ಬಾಡಿಗೆ ಮನೆಯೊಂದರಿಂದ ಸೂತ್ರಬೆಟ್ಟುವಿನಲ್ಲಿರುವನಗದು ಹಾಗೂ ಸೊತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.ಸವಣೂರು ಚಾಪಳ್ಳದ ಶಮೀರ್ ಮತ್ತು ಕೂರ್ನಡ್ಕದ ಮಹಮ್ಮದ್ ಮುಸ್ತಾಫ ಬಂಧಿತ ಆರೋಪಿಗಳಾಗಿದ್ದಾರೆ.ಇವರು ಜ.7ರಂದು ಹಾಡಹಗಲೇ ಸೂತ್ರಬೆಟ್ಟುವಿನಲ್ಲಿಬಟ್ಟೆ ವ್ಯಾಪಾರಿ ಗೋಪಿನಾಥ್ ಎಂಬವರ ಬಾಡಿಗೆಮನೆಯೊಳಗೆ ನುಗ್ಗಿ ರೂ.18 ಸಾವಿರ ನಗದು,…

ನದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ.
ರಾಜ್ಯ

ನದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ.

ಬೆಳ್ತಂಗಡಿ: ಯುವಕನೊಬ್ಬನ ಶವ ನದಿಯ ಕಿಂಡಿಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಜ.10 ರಂದುಸಂಜೆ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದನಿವಾಸಿ ಕಿರಣ್ (27) ಎಂಬವರ ಮೃತದೇಹಪತ್ತೆಯಾಗಿದೆ.ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆನಡೆಸಿದ್ದಾರೆ. ಮೃತದೇಹವನ್ನು…

ಕಾಂತಾರಕ್ಕೆ ಆಸ್ಕರ್ ಪ್ರಶಸ್ತಿ..!ಹೊಂಬಾಳೆ ಟ್ವಿಟ್..
ರಾಜ್ಯ

ಕಾಂತಾರಕ್ಕೆ ಆಸ್ಕರ್ ಪ್ರಶಸ್ತಿ..!
ಹೊಂಬಾಳೆ ಟ್ವಿಟ್..

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾದಾಖಲೆ ಬರೆದಿದೆ. ಬಹು ಜನರ ನೀರೀಕ್ಷಿತ ಸಿನಿಮಾಕ್ಕೆ ಇದೀಗ ಈ ಸಿನಿಮಾಕ್ಕೆ2 ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಹೊಂಬಾಳೆ ಫಿಲಂ ಮಹತ್ವದ ವಿಚಾರ ಹಂಚಿಕೊಂಡಿದ್ದು, ಉತ್ತಮಚಿತ್ರ ಹಾಗೂ ಉತ್ತಮ ನಟ ವಿಭಾಗಕ್ಕೆ ಅರ್ಹತೆಪಡೆದಿದೆ ಎಂದು ಟ್ವಿಟ್ ಮಾಡಿದೆ. ನಮ್ಮನ್ನುಬೆಂಬಲಿಸಿದ ಎಲ್ಲರಿಗೂ ಹತ್ತೂರ್ವಕ ಧನ್ಯವಾದನಿಮ್ಮೆಲ್ಲರ ಬೆಂಬಲದೊಂದಿಗೆ…

ಹರೀಶ್ ಪೂಂಜಾರವರ ನೇತೃತ್ವದಲ್ಲಿತೋಟಗಾರಿಕಾ ಮಂತ್ರಿಗಳಾದ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ.
ರಾಜ್ಯ

ಹರೀಶ್ ಪೂಂಜಾರವರ ನೇತೃತ್ವದಲ್ಲಿ
ತೋಟಗಾರಿಕಾ ಮಂತ್ರಿಗಳಾದ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ.

ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಹೆಚ್ಚಿನರೈತರು ತಮ್ಮ ಜೀವನಾಧಾರಕ್ಕೆ ಅಡಿಕೆಯೊಂದಿಗೆ ರಬ್ಬರ್ ಕೃಷಿಯನ್ನು ಅವಲಂಬಿಸಿದ್ದಾರೆ. ರಬ್ಬರಿನ ಪರ್ಯಾಯ ಕೃಷಿಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ . ಇತ್ತೀಚಿನ ರಬ್ಬರ್ ಮಾರುಕಟ್ಟೆಯಲ್ಲಿ ಉಂಟಾದ ದರ ಕುಸಿತವು ಕೃಷಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶಾಸಕರಾದ ಹರೀಶ್…

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ವಿಧಿವಶ.
ರಾಜ್ಯ

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ವಿಧಿವಶ.

ಸಮಗ್ರ ನ್ಯೂಸ್: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದರು.ಗಡಿನಾಡು ಕಾಸರಗೋಡಿನಲ್ಲಿ 1936, ಜೂನ್ 30ರಂದು ಹುಟ್ಟಿದ ಸಾರಾ ಅವರು, ಮಹಿಳಾ ಸಮಾನತೆ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ…

ಸುಳ್ಯದಲ್ಲಿ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಶಂಕುಸ್ಥಾಪನೆ.
ರಾಜ್ಯ

ಸುಳ್ಯದಲ್ಲಿ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಶಂಕುಸ್ಥಾಪನೆ.

ಈ ಸರಕಾರ ಪೂರ್ಣ ಅಗುವುದರೊಳಗೆ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಂಡು ಮಂಜೂರಾತಿ ಮಾಡಿ ಗುದ್ದಲಿ ಪೂಜೆ ನೆರವೇರಿಸಿದ್ದೇವೆ. ಒಂದು ವರ್ಷದೊಳಗೆ 110 ಕೆ ವಿ ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಇಂಧನ ಸಚಿವ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ ಅವರು…

ಸುಳ್ಯ ನಗರ ಪಂಚಾಯತ್‌ನ ಕಲ್ಚೆರ್ಪೆ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ     ಗ್ಯಾಸಿಫಿಕೇಶನ್ ಯಂತ್ರದ ಉದ್ಘಾಟನಾ ಕಾರ್ಯಕ್ರಮ.
ರಾಜ್ಯ

ಸುಳ್ಯ ನಗರ ಪಂಚಾಯತ್‌ನ ಕಲ್ಚೆರ್ಪೆ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಗ್ಯಾಸಿಫಿಕೇಶನ್ ಯಂತ್ರದ ಉದ್ಘಾಟನಾ ಕಾರ್ಯಕ್ರಮ.

ಸುಳ್ಯನಗರ ಪಂಚಾಯತ್ ನ ಈ ಪ್ರಯೋಗ ರಾಜ್ಯಕ್ಕೆ ಮಾದರಿ: ಸುನಿಲ್ ಕುಮಾರ್. ಸುಳ್ಯ ನಗರ ಪಂಚಾಯತ್‌ನ ಕಲ್ಚೆರ್ಪೆ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿರುವ ಗ್ಯಾಸಿಫಿಕೇಶನ್ ಯಂತ್ರದಉದ್ಘಾಟನಾ ಕಾರ್ಯಕ್ರಮ.ಮಂಗಳವಾರ ನಡೆಯಿತು. ಗ್ಯಾಸಿಫಿಕೇಶನ್ ಯಂತ್ರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ…

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಚೆನ್ನಕೇಶವ ದೇವರ ಪಟ್ಟಣ ಸವಾರಿ.
ರಾಜ್ಯ

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಚೆನ್ನಕೇಶವ ದೇವರ ಪಟ್ಟಣ ಸವಾರಿ.

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಚೆನ್ನಕೇಶವ ದೇವರ ಪಟ್ಟಣ ಸವಾರಿ ಕಾರ್ಯಕ್ರಮ ಜ.9 ರಂದು ಜಟ್ಟಿಪಳ್ಳ ಚೆನ್ನಕೇಶವ ದೇವರ ವಸಂತ ಕಟ್ಟೆ ವಠಾರದಲ್ಲಿ ನಡೆಯಿತು. ಬೆಳಿಗ್ಗೆ ೮ ಕ್ಕೆ ಗಣಪತಿ ಹವನದೊಂದಿಗೆ ಆರಂಭಗೊಂಡು,ಬೆಳಿಗ್ಗೆ ೯ ರಿಂದ ಸತ್ಯನಾರಾಯಣ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI