ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕಡಬ:40 ವರ್ಷಗಳ ಹಿಂದೆ ಗಂಧ ಕಳ್ಳ ಸಾಗಾಣೆ ಆರೋಪಿ ಸೋಮವಾರಪೇಟೆಯಲ್ಲಿ ಪತ್ತೆ: ನ್ಯಾಯಾಂಗ ಬಂಧನ.
ರಾಜ್ಯ

ಕಡಬ:40 ವರ್ಷಗಳ ಹಿಂದೆ ಗಂಧ ಕಳ್ಳ ಸಾಗಾಣೆ ಆರೋಪಿ ಸೋಮವಾರಪೇಟೆಯಲ್ಲಿ ಪತ್ತೆ: ನ್ಯಾಯಾಂಗ ಬಂಧನ.

ಕಡಬ: ಗಂಧ ಕಳ್ಳ ಸಾಗಾಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೋಮವಾರಪೇಟೆಯಲ್ಲಿ ಬಂಧಿಸಿದ್ದಾರೆ.ಕಡಬದ ಉಮಾರಬ್ಬ ಬಂಧಿತ ಆರೋಪಿಯಾಗಿದ್ದು ಈ ಕಳೆದ 40 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆತಲೆ ಮರೆಸಿಕೊಂಡಿದ್ದ. ಈತನ ವಿರುದ್ಧ ಕಡಬ ಪೊಲೀಸ್ ಠಾಣಾ ಅಕ್ರ 53/1984 ಕಲಂ. 62, 71(a), 80,86,87 KE Act ಜೊತೆಗೆ…

ಸುಳ್ಯ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ಕೆರೆಯಲ್ಲಿ ಪತ್ತೆ.

ಮೇನಾಲದಲ್ಲಿ ವ್ಯಕ್ತಿಯೊಬ್ಬರ ಶವ ಕೆರೆಗೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸುಳ್ಯ ಮೇನಾಲ ಸಮೀಪ ಸ್ಥಳೀಯ ನಿವಾಸಿ ಅಬ್ದುಲ್ಲ(ಅಂದ) (51.ವ)ಎಂಬವರು ಜ.29ರಂದು ಸಂಜೆ ಅವರತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆಕಸ್ಮಿಕ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ತೋಟದಲ್ಲಿ ಕೆಲಸ ಮಾಡಿಕೊಂಡಿದ್ದವರು ಕಾಣದೆ ಇದ್ದಾಗ ಮನೆಯವರು ಅವರನ್ನು ತೋಟದ…

ಇತಿಹಾಸ ಪ್ರಸಿದ್ದ 30ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಫಲಿತಾoಶ ಪ್ರಕಟ.
ರಾಜ್ಯ

ಇತಿಹಾಸ ಪ್ರಸಿದ್ದ 30ನೇ ವರ್ಷದ ಪುತ್ತೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಫಲಿತಾoಶ ಪ್ರಕಟ.

ಇತಿಹಾಸ ಪ್ರಸಿದ್ದ 30ನೇ ವರ್ಷದ ಪುತ್ತೂರು "ಕೋಟಿ - ಚೆನ್ನಯ" ಜೋಡುಕರೆ ಕಂಬಳ ಫಲಿತಾoಶ ಹೊರ ಬಿದ್ದಿದೆ, ಲಕ್ಷಾಂತರ ಮಂದಿ ಕಂಬಳ ವೀಕ್ಷಣೆ ಮಾಡಿದ್ದರೂ ಪಲಿತಾಂಶದ ಬಗ್ಗೆ ಕುತೂಹಲ ವಿದ್ದು ಇದೀಗ ಪಲಿತಾಂಶ ಲಭ್ಯವಾಗಿದೆ. ಕನಹಲಗೆ:( ನೀರು ನೋಡಿ ಬಹುಮಾನ )ಪ್ರಥಮ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಓಡಿಸಿದವರು:…

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ ದಲ್ಲಿ ಭಾರತಕ್ಕೆ ಜಯ ಸರಣಿ ಜೀವಂತ.
ಕ್ರೀಡೆ

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ ದಲ್ಲಿ ಭಾರತಕ್ಕೆ ಜಯ ಸರಣಿ ಜೀವಂತ.

ಉತ್ತರಪ್ರದೇಶದ ಎಕಾನಾ ಸ್ಪೋರ್ಟ್ಸ್ ಸಿಟಿಯಲ್ಲಿ ಇಂದು ನಡೆದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ ದಲ್ಲಿ ಭಾರತ ಜಯ ಸಾಧಿಸುವ ಮೂಲಕ ಸರಣಿಯನ್ನು ಜೀವಂತ ಇರಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನ್ಯೂಜಿಲ್ಯಾಂಡ್ ತಂಡ ನಿಗದಿತ 20 ಓವರಿಗೆ 8 ವಿಕೇಟ್ ನಷ್ಟಕ್ಕೆ ಕೇವಲ 99…

ಭಾರತಕ್ಕೆ ಒಲಿದ ಮಹಿಳಾ ಅಂಡರ್ 19 ವಿಶ್ವಕಪ್
ಕ್ರೀಡೆ

ಭಾರತಕ್ಕೆ ಒಲಿದ ಮಹಿಳಾ ಅಂಡರ್ 19 ವಿಶ್ವಕಪ್

ಶಫಾಲಿ ವರ್ಮಾ ನಾಯಕತ್ವದ ಭಾರತ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ ಅಮೋಘ ಜಯ ಸಾಧಿಸಿದೆ. ಇಂದು ಸೌತ್ ಆಫ್ರಿಕಾದ ಸೆನ್ವೆಸ್ ಪಾರ್ಕ್, ಪೊಟ್ಚೆಫ್ಸ್ಟ್ರೂಮ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ 17.1 ಓವರ್ ನಲ್ಲಿ ಕೇವಲ 68 ರನ್ ಗಳಿಸಿ ಅಲ್ಪ ಮೊತ್ತಕ್ಕೆ…

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹ ಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ.
ರಾಜ್ಯ

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹ ಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ.

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ವಾರ್ಷಿಕ ಉತ್ಸವನಡೆಯಲಿದೆ ಎಂದು ಕಾಂತಮಂಗಲ ಕುರುಂಜಿ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದ ಧರ್ಮದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ ವಿ ತಿಳಿಸಿದ್ದಾರೆ. ಜ.29 ರವಿವಾರ ಸಂಜೆ ಗೂದೂಳಿ ಲಗ್ನದಲ್ಲಿ ಶ್ರೀ…

ಭಾರತ್ ಜೋಡೊ ಯಾತ್ರೆ ಸೋಮವಾರ ಅಂತ್ಯ:ಸಮಾರಂಭದಲ್ಲಿ ಭಾಗವಹಿಸಲಿರುವ ವಿಪಕ್ಷಗಳು ಯಾವುವು ಗೊತ್ತೇ..?
ರಾಜ್ಯ

ಭಾರತ್ ಜೋಡೊ ಯಾತ್ರೆ ಸೋಮವಾರ ಅಂತ್ಯ:
ಸಮಾರಂಭದಲ್ಲಿ ಭಾಗವಹಿಸಲಿರುವ ವಿಪಕ್ಷಗಳು ಯಾವುವು ಗೊತ್ತೇ..?

ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿ ಸೋಮವಾರನಡೆಯಲಿರುವ ಭಾರತ್ ಜೋಡೊ ಯಾತ್ರೆಯಸಮಾರೋಪ ಸಮಾರಂಭದಲ್ಲಿ ಸಮಾನ ಮನಸ್ಕ 12ವಿರೋಧ ಪಕ್ಷಗಳು ಭಾಗವಹಿಸಲಿವೆ ಎಂದು ಮೂಲಗಳು ಇಂದು ತಿಳಿಸಿವೆ.ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು ಆದರೆ ಕೆಲವು ಪಕ್ಷಗಳು ಭದ್ರತೆಯ ಕಾರಣದಿಂದಹಾಜರಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂಟಿಡಿಪಿ ಸಮಾರಂಭದಿಂದ ದೂರ ಉಳಿಯಲುನಿರ್ಧರಿಸಿವೆ.ಎಂ.ಕೆ.ಸ್ಟಾಲಿನ್ ನೇತೃತ್ವದ…

ಬೆಳ್ತಂಗಡಿ:ಜಾನುವಾರು ತಿವಿದು ಗಾಯಗೊಂಡಿದ್ದ ಮಹಿಳೆ ಸಾವು.
ರಾಜ್ಯ

ಬೆಳ್ತಂಗಡಿ:ಜಾನುವಾರು ತಿವಿದು ಗಾಯಗೊಂಡಿದ್ದ ಮಹಿಳೆ ಸಾವು.

ತನಮನೆಯಲ್ಲಿ ಸಾಕಿದ ಜಾನುವಾರು ತಿವಿದುಗಾಯಗೊಂಡು ಮಂಗಳೂರಿನ ಖಾಸಗಿಆಸ್ಪತ್ರೆಗೆ ದಾಖಲಾಗಿದ್ದ ಗುಂಡೂರಿ ಗ್ರಾಮದದರಿಕಂಡ ನಿವಾಸಿ ಸದಾನಂದ ಪೂಜಾರಿಅವರ ಪತ್ನಿ ಮೋಹಿನಿ ಯಾನೆ ಪ್ರೇಮ (45)ಮೃತಪಟ್ಟಿದ್ದಾರೆ.ಹಟ್ಟಿಯಲ್ಲಿ ಮೇವು ಹಾಕುತ್ತಿದ್ದಾಗಅನಿರೀಕ್ಷಿತವಾಗಿ ದನ ತಿವಿದು ಮೋಹಿನಿಕುತ್ತಿಗೆಯ ಭಾಗಕ್ಕೆ ದನದ ಕೊಂಬು ತಾಗಿತೀವ್ರ ತರಹದ ಗಾಯವಾಗಿತ್ತು. ಕೂಡಲೇ ಮನೆಯವರು ಅವರನ್ನು ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ…

ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಬಂದ ಸೂಪರ್ ಸ್ಟಾರ್ ರಜನಿಕಾಂತ್.
ಮನೋರಂಜನೆ

ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಬಂದ ಸೂಪರ್ ಸ್ಟಾರ್ ರಜನಿಕಾಂತ್.

ಮಂಗಳೂರು ಜನವರಿ 29: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಮುಂಬರುವ ಸಿನೆಮಾ ಜೈಲರ್ ಶೂಟಿಂಗ್ ಗಾಗಿ ಮಂಗಳೂರಿಗೆ ಆಗಮಿಸಿದ್ದಾರೆ.ಅವರ ಮುಖ್ಯಭೂಮಿಕೆಯ ಜೈಲರ್ ಸಿನಿಮಾದ ಶೂಟಿಂಗ್ ಎರಡು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿದ್ದು, ಈ ಭಾಗದ ಚಿತ್ರೀಕರಣಕ್ಕಾಗಿ ಅವರು ತಮ್ಮ ತಂಡದೊಂದಿಗೆ ಕರಾವಳಿಗೆ ಪಾದ ಬೆಳೆಸಿದ್ದಾರೆ. ಕರಾವಳಿಯ ಹಲವು…

ಭಾರತ ಮಹಿಳಾ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್
ಕ್ರೀಡೆ

ಭಾರತ ಮಹಿಳಾ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್

ಶಫಾಲಿ ವರ್ಮಾ ನಾಯಕತ್ವದ ಭಾರತ ಮಹಿಳಾ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ಇಂಗ್ಲೆಂಡ್ ವಿರುದ್ದ ಇಂದು ಸಂಜೆ 5:15 ಕ್ಕೆ ಸೌತ್ ಆಫ್ರಿಕಾದ ಸೆನ್ವೆಸ್ ಪಾರ್ಕ್, ಪೊಟ್ಚೆಫ್ಸ್ಟ್ರೂಮ್ ನಲ್ಲಿ ನಡೆಯಲಿದೆ. ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಭಾರತ ಫೈನಲ್ ಪ್ರವೇಶಿಸಿದೆ. ಇತ್ತ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾ ತಂಡವನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI