ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ
ಕ್ರೀಡೆ

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ

ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ದ್ವಿತೀಯ T20 ಪಂದ್ಯ ಉತ್ತರಪ್ರದೇಶದ ಎಕಾನಾ ಸ್ಪೋರ್ಟ್ಸ್ ಸಿಟಿಯಲ್ಲಿ ಇಂದು ಸಂಜೆ 7 ಗಂಟೆಗೆ ನಡೆಯಲಿದೆ. ಮೊದಲ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ ಭಾರತ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಸರಣಿ ಜೀವಂತವಿರಿಸುವ ನಿರೀಕ್ಷೆಯಲ್ಲಿದೆ. ಮೂರು ಪಂದ್ಯಗಳ ಸರಣಿಯಲ್ಲಿ…

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಸಂಶಯಾಸ್ಪದವಾಗಿ ಪತ್ತೆ:ತನಿಖೆ ಆರಂಭ.
ರಾಜ್ಯ

ಉಪ್ಪಿನಂಗಡಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಸಂಶಯಾಸ್ಪದವಾಗಿ ಪತ್ತೆ:ತನಿಖೆ ಆರಂಭ.

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಖಾಸಗಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಫೀಫಾ (16 ವ) ಎಂಬವರು ಮೃತಪಟ್ಟ ಘಟನೆ ಜ.28ರಂದು ವರದಿಯಾಗಿದೆ.ಅಬ್ದುಲ್ ರಜಾಕ್ ಎಂಬವರ ಪುತ್ರಿ ಆಫೀಫಾ ಗೇರುಕಟ್ಟೆ ಖಾಸಗಿ ಪ್ರೌಢ ಶಾಲೆಯಲ್ಲಿ ಕಲಿಯುತ್ತಿದ್ದು, ಖಾಸಗಿ ವಸತಿ ಮನೆಯ ಶೌಚಾಲಯಕ್ಕೆಂದು ಕಳೆದರೂ ತುಂಬಾ ಸಮಯಶೌಚಾಲಯದಿಂದ ಹೊರಗೆ ಬಾರದೆ…

ಜೋಡುಪಾಲದಲ್ಲಿ ಪಿಕಪ್ ವಾಹನದ ಗಾಜು ಸೀಳಿ ಒಳ ಹೊಕ್ಕ ಮರದ ದಿಮ್ಮಿ.
ರಾಜ್ಯ

ಜೋಡುಪಾಲದಲ್ಲಿ ಪಿಕಪ್ ವಾಹನದ ಗಾಜು ಸೀಳಿ ಒಳ ಹೊಕ್ಕ ಮರದ ದಿಮ್ಮಿ.

ಮಡಿಕೇರಿ ಜ.28 : ಟಿಂಬರ್ ಸಾಗಾಟದ ಸಂದರ್ಭಮರದ ದಿಮ್ಮಿಯೊಂದು ಲಾರಿಯಿಂದ ಜಾರಿ ಪಿಕ್‌ಅಪ್ ಜೀಪಿನ ಗಾಜು ಸೀಳಿ ಒಳಹೊಕ್ಕ ಘಟನೆ ಸಂಪಾಜೆ ರಸ್ತೆಯ ಜೋಡುಪಾಲ ಸಮೀಪ ನಡೆದಿದೆ. ರಾತ್ರಿ 14 ಚಕ್ರದ ಲಾರಿಯೊಂದರಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಮಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು.ಜೋಡುಪಾಲ ಸಮೀಪ ಆಗಮಿಸುತ್ತಿದ್ದಂತೆಮರದ ದಿಮ್ಮಿಗಳಿಗೆ ಬೆಸೆಯಲಾಗಿದ್ದ…

ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ : ನಿಬ್ಬೆರಗಾದ ಸ್ಥಳೀಯರು.
ರಾಜ್ಯ

ಕಾರ್ಕಳ ಗಾಂಧಿ ಮೈದಾನದಲ್ಲಿ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ : ನಿಬ್ಬೆರಗಾದ ಸ್ಥಳೀಯರು.

ಉಡುಪಿ: ಉಡುಪಿಯ ಕಾರ್ಕಳ ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಈ ಪ್ರಾಕೃತಿಕ ವಿದ್ಯಮಾನದ ವಿಡಿಯೋ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಗಾಳಿಯು ಕಾಣಿಸಿಕೊಂಡಿದ್ದು, ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿದೆ. ಮಾತ್ರವಲ್ಲದೆ ಧೂಳಿನ ಜೊತೆಗೆ…

ಮಂಗಳೂರು: ಬಿಜೈ ಅಪಾರ್ಟ್ಮೆಂಟ್ ನಲ್ಲಿ ದಂಪತಿ ಶವ ಪತ್ತೆ.
ರಾಜ್ಯ

ಮಂಗಳೂರು: ಬಿಜೈ ಅಪಾರ್ಟ್ಮೆಂಟ್ ನಲ್ಲಿ ದಂಪತಿ ಶವ ಪತ್ತೆ.

ಮಂಗಳೂರು ಜನವರಿ 28: ದಂಪತಿಗಳ ಶವ ಮಂಗಳೂರಿನ ಬಿಜೈನ ಅಪಾರ್ಟ್ ಮೆಂಟ್ ಒಂದರಲ್ಲಿ ಪತ್ತೆಯಾಗಿದೆ.ಮೃತರನ್ನು ಬಿಜೈ ನಿವಾಸಿಗಳಾದ ದಿನೇಶ್ (65) ಹಾಗೂ ಶೈಲಜಾ (64) ಎಂದು ಗುರುತಿಸಲಾಗಿದೆ. ಶೈಲಜಾ ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ರಾತ್ರಿ ಮತ್ತು ಬೆಳಿಗ್ಗೆ ಸಂದರ್ಭ ಹೋಮ್ ನರ್ಸ್ ಬಂದು ಹೋಗುತ್ತಿದ್ದರು.…

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ.ಅನುರಾಧಾ ಕುರುಂಜಿಯವರಿಂದ ಕವನ ವಾಚನ
ರಾಜ್ಯ

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ.ಅನುರಾಧಾ ಕುರುಂಜಿಯವರಿಂದ ಕವನ ವಾಚನ

ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ಮೂರು ದಿನಗಳ ಜಗದ್ವಿಖ್ಯಾತ ಹಂಪಿ ಉತ್ಸವದ ವಿರುಪಾಕ್ಷೇಶ್ಬರ ವೇದಿಕೆಯಲ್ಲಿ ಜನವರಿ 28 ರಂದು ನಡೆದ ಕವಿಗೋಷ್ಠಿಯಲ್ಲಿ ಸುಳ್ಯದ ಸಾಹಿತಿ ಡಾ.ಅನುರಾಧಾ ಕುರುಂಜಿಯವರು ಕವನ ವಾಚಿಸಿದರು. ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿಯವರು ಉದ್ಘಾಟಿಸಿದ ಕವಿ ಗೋಷ್ಠಿಯ…

ಜ.30 ರಂದು ಸುಳ್ಯದಲ್ಲಿ ಪರಿವರ್ತನಾ ಸ್ವಚ್ಛತಾ‌ ಆಂದೋಲನ: ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲಗಳನ್ನೇ ಬಳಸಿ.
ರಾಜ್ಯ

ಜ.30 ರಂದು ಸುಳ್ಯದಲ್ಲಿ ಪರಿವರ್ತನಾ ಸ್ವಚ್ಛತಾ‌ ಆಂದೋಲನ: ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲಗಳನ್ನೇ ಬಳಸಿ.

ಸುಳ್ಯ:ಜ.30 ರಂದು ಸಂಜೆ 4 ಗಂಟೆಯಿಂದ 30 ನಿಮಿಷಗಳ ಕಾಲ ಸುಳ್ಯ ನಗರ ವ್ಯಾಪ್ತಿಯಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತ ಮುತ್ತಲ ಪ್ತದೇಶವನ್ನು ಸ್ವಚ್ಛಗೊಳಿಸಬೇಕು ಆ ಮೂಲಕ ಪರಿವರ್ತನಾ ಸ್ವಚ್ಛತಾ ಆಂದೋಲನ ಕೈಜೋಡಿಸಬೇಕು ಎಂದು ಸುಳ್ಯ ನಗರ ಪಂಚಾಯತ್ ಕರೆ ನೀಡಿದೆ.ನಗರ ಪಂಚಾಯತ್ ನೇತೃತ್ವದಲ್ಲಿ ಸಂಘ ಸಂಸ್ಥೆಗಳ ಸಹಕಾರದಲ್ಲಿ ಅಮರ…

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪಿಕಪ್ ಡಿಕ್ಕಿ.ರೋಗಿ ಅಪಘಾತದ ಮೊದಲೇ ಮೃತ್ಯು….?
ರಾಜ್ಯ

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪಿಕಪ್ ಡಿಕ್ಕಿ.ರೋಗಿ ಅಪಘಾತದ ಮೊದಲೇ ಮೃತ್ಯು….?

ಸುಳ್ಯ ಸರ್ಕಾರಿ ಆಸ್ಪತ್ರೆಯಿಂದ ರೋಗಿಯನ್ನು ಹೆಚ್ಚಿನಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಸಂದರ್ಭ ಅಡ್ಯಾರ್ ಕಣ್ಣೂರು ಬಳಿ ಆಂಬುಲೆನ್ಸ್ ವಾಹನ ಪಿಕಪ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಜನವರಿ 27 ರಂದು ನಡೆದಿದೆ.ಸುಳ್ಯದ ಆಲಟ್ಟಿ ಗ್ರಾಮದ ಎಲಿಕ್ಕಳ ನಿವಾಸಿ ಆನಂದ ಗೌಡ ಎಂಬುವವರನ್ನು ಶ್ವಾಸದ ಸಮಸ್ಯೆ ಕಾರಣ ಸುಳ್ಯ ಜ್ಯೋತಿ…

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನಕ್ಕೆ ನುಗ್ಗಿದ ಖದೀಮರು :ಕಾಣಿಕೆ ಡಬ್ಬಿ ಕಳವು..!!
ಮನೋರಂಜನೆ

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನಕ್ಕೆ ನುಗ್ಗಿದ ಖದೀಮರು :ಕಾಣಿಕೆ ಡಬ್ಬಿ ಕಳವು..!!

ವಿಟ್ಲ: ದೈವಸ್ಥಾನಕ್ಕೆ ನುಗ್ಗಿದ ಖದೀಮರು ಕಾಣಿಕೆ ಡಬ್ಬಿಕಳವುಗೈದ ಘಟನೆ ವಿಟ್ಲ ಮೇಗಿನ ಪೇಟೆಯ ಶ್ರೀಮಹಮ್ಮಾಯಿ ಅಮ್ಮನವರ ದೈವಸ್ಥಾನದಲ್ಲಿ ನಡೆದಿದೆ.ಜ.26 ರಿಂದ 27ರವರೆಗೆ ದೈವಸ್ಥಾನದಲ್ಲಿ ವಾರ್ಷಿಕ ಪೂಜೆ ನಡೆದಿದ್ದು, ಇಂದು ಬೆಳಿಗ್ಗೆ ಎಂದಿನಂತೆ ದೈವಸ್ಥಾನಕ್ಕೆ ದೀಪ ಇಡಲು ಹೊನ್ನಪ್ಪ ರವರು ಬಂದ ವೇಳೆ ಕಾಣಿಕೆ ಡಬ್ಬಿ ಕಳವುಗೈದಿರುವುದು ಬೆಳಕಿಗೆ ಬಂದಿದೆ.…

ಕುಂದಾಪುರ:  ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಬಸ್ಸಿನಿಂದ ರಸ್ತೆಗೆ ಬಿದ್ದು ಮೃತ್ಯು.
ರಾಜ್ಯ

ಕುಂದಾಪುರ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಬಸ್ಸಿನಿಂದ ರಸ್ತೆಗೆ ಬಿದ್ದು ಮೃತ್ಯು.

ಕುಂದಾಪುರ, ಜ.28: ಕಾಲೇಜಿಗೆ ತೆರಳುತ್ತಿದ್ದವಿದ್ಯಾರ್ಥಿಯೋರ್ವ ಬಸ್ಸಿನಿಂದ ರಸ್ತೆಗೆ ಬಿದ್ದು, ಬಸ್ಚಕ್ರದಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ಹೆಮ್ಮಾಡಿಯ ಜಂಕ್ಷನ್ ನಲ್ಲಿ ನಡೆದಿದೆ.ಹೆಮ್ಮಾಡಿ ಸಮೀಪದ ಕಟ್ ಬೇಲ್ಲೂರು ನಿವಾಸಿ,ಕೋಟೇಶ್ವರ ಕಾಗೇರಿಯ ವರದರಾಜ ಎಂ. ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ ಪೂಜಾರಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI