ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ಇಬ್ಬರ ಬಂಧನ.

ಮಾದಕ ವಸ್ತು ಸೇವಿಸಿದ ಆರೋಪದಡಿ ವಿಟ್ಲದ ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಇಬ್ಬರನ್ನು ಜ 7 ರಂದು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್ (30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್ (30) ಬಂಧಿತ ಆರೋಪಿಗಳು.ವಿಟ್ಲಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ದೊರೆತ…

ಬಾಲಗಂಗಾಧರನಾಥ ಸ್ವಾಮೀಜಿ 78ನೇ ಜಯಂತ್ಯೋತ್ಸವ:ಧರ್ಮಪಾಲನಾಥ ಸ್ವಾಮೀಜಿಗಳಿಂದ ಗ್ರಾಮವಾರು ಭೇಟಿ
ರಾಜ್ಯ

ಬಾಲಗಂಗಾಧರನಾಥ ಸ್ವಾಮೀಜಿ 78ನೇ ಜಯಂತ್ಯೋತ್ಸವ:ಧರ್ಮಪಾಲನಾಥ ಸ್ವಾಮೀಜಿಗಳಿಂದ ಗ್ರಾಮವಾರು ಭೇಟಿ

ಆದಿಚುಂಚನಗಿರಿ ಜಗದ್ಗುರು ಡಾ ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಅವರು ಜಗತ್ತಿಗೆ ನೀಡಿದ ಕೊಡುಗೆಗಳನ್ನು ಜ್ಞಾಪಿಸುವ ಮತ್ತು ಸೇವಾ ಕಾರ್ಯಗಳನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಅವರ 78ನೇ ಜಯಂತ್ಯೋತ್ಸವ ಕಾರ್ಯಕ್ರಮ ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆಯಲಿದ್ದು.ಇದರ ಪೂರ್ವಭಾವಿ ಸಭೆ ಜ.7 ರಂದು 9.00 ಗಂಟೆಗೆ ತ್ರಿಶೂಲಿನಿ ದೇವಸ್ಥಾನ ಬೀದಿಗುಡ್ಡೆ ಬಳ್ಪ ಗ್ರಾಮದಲ್ಲಿ…

ಸುಳ್ಯ: ಬೈಕ್ ಮತ್ತು ರಿಕ್ಷಾ ಡಿಕ್ಕಿ ಸವಾರ ಗಂಭೀರ.
ರಾಜ್ಯ

ಸುಳ್ಯ: ಬೈಕ್ ಮತ್ತು ರಿಕ್ಷಾ ಡಿಕ್ಕಿ ಸವಾರ ಗಂಭೀರ.

ಬೈಕ್ ಮತ್ತು ಆಪೆ ರಿಕ್ಷಾ ಪರಸ್ಪರ ಡಿಕ್ಕಿಯಾಗಿ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಜ.7 ರಂದು ನಡೆದಿದೆ. ಗಾಯಾಳು ಸುಳ್ಯ ಕುರುಂಜಿ ಗುಡ್ಡೆ ಶಾಂತಪ್ಪ ಎನ್ನುವವರ ಪುತ್ರ ಸಚಿನ್ ಕುಮಾರ್ ಎಂದು ತಿಳಿದುಬಂದಿದೆ. ಸುಳ್ಯ ತಾಲೋಕು ಪಂಚಾಯತ್ ಸಮೀಪದಲ್ಲಿ ಕುರುಂಜಿಭಾಗ್ ಕಡೆಯಿಂದ ಸುಳ್ಯ ಮುಖ್ಯ ರಸ್ತೆಯತ್ತ ಬರುತ್ತಿದ್ದ ಆಪೆ…

ಸುಳ್ಯ: ಬೈಕ್ ಮತ್ತು ರಿಕ್ಷಾ ಡಿಕ್ಕಿ ಸವಾರ ಗಂಭೀರ.
ರಾಜ್ಯ

ಸುಳ್ಯ: ಬೈಕ್ ಮತ್ತು ರಿಕ್ಷಾ ಡಿಕ್ಕಿ ಸವಾರ ಗಂಭೀರ.

. ಬೈಕ್ ಮತ್ತು ಆಪೆ ರಿಕ್ಷಾ ಪರಸ್ಪರ ಡಿಕ್ಕಿಯಾಗಿ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಜ.7 ರಂದು ನಡೆದಿದೆ. ಗಾಯಾಳು ಸುಳ್ಯ ಕುರುಂಜಿ ಗುಡ್ಡೆ ಶಾಂತಪ್ಪ ಎನ್ನುವವರ ಪುತ್ರ ಸಚಿನ್ ಕುಮಾರ್ ಎಂದು ತಿಳಿದುಬಂದಿದೆ. ಸುಳ್ಯ ತಾಲೋಕು ಪಂಚಾಯತ್ ಸಮೀಪದಲ್ಲಿ ಕುರುಂಜಿಭಾಗ್ ಕಡೆಯಿಂದ ಸುಳ್ಯ ಮುಖ್ಯ ರಸ್ತೆಯತ್ತ ಬರುತ್ತಿದ್ದ…

ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು, ಆರೋಪಿಗಳು ವಶಕ್ಕೆ .
ರಾಜ್ಯ

ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು, ಆರೋಪಿಗಳು ವಶಕ್ಕೆ .

ಕುಂದಾಪುರ ಕೋಟೇಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಪಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ನಡೆದಿದೆ.ನಾರಾಯಣ ಕೃಷ್ಣ ಆಚಾರ್ಯ ಎಂಬವರಿಗೆ ಸೇರಿದಮನೆಯಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿದೂರು ದಾಖಲು ಮಾಡಿದ್ದಾರೆ. ಈ ಪ್ರಕರಣ ಪತ್ತೆ ಬಗ್ಗೆಕುಂದಾಪುರ…

ಅಡಿಕೆ ಬೆಳೆಯುವ ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ  ರಾಜ್ಯ ವ್ಯಾಪಿಯಾಗಿ ಕಾಂಗ್ರೆಸ್ ನೇತ್ರತ್ವದಲ್ಲಿ ಹೋರಾಟ ನಡೆಸಲಾಗುವುದು :   ಧನಂಜಯ ಅಡ್ಪಂಗಾಯ.
ರಾಜ್ಯ

ಅಡಿಕೆ ಬೆಳೆಯುವ ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ರಾಜ್ಯ ವ್ಯಾಪಿಯಾಗಿ ಕಾಂಗ್ರೆಸ್ ನೇತ್ರತ್ವದಲ್ಲಿ ಹೋರಾಟ ನಡೆಸಲಾಗುವುದು : ಧನಂಜಯ ಅಡ್ಪಂಗಾಯ.

ಅಡಿಕೆಗೆ ಹಳದಿ ಎಲೆರೋಗ ಹಲವು ವರ್ಷಗಳಿಂದ ರಾಜ್ಯದ ಹಲವು ಭಾಗದಲ್ಲಿ ಬೆಳೆಗಳಿಗೆ ಬಾಧಿಸುತ್ತಿದ್ದು,ಹಲವು ರೈತರು ಇದರ ಹೊಡೆತಕ್ಕೆ ನಲುಗಿದ್ದಾರೆ,ಈಗಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡಿಕೆ ಬೆಳೆಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಹಾಗಾಗಿ ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹಾಗೂ ಪ್ರತಿಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯರವರ ನೇತ್ರತ್ವದಲ್ಲಿ…

ಸುಬ್ರಹ್ಮಣ್ಯದಲ್ಲಿ ಮುಸ್ಲಿಮ್ ಯುವಕನ ಮೇಲೆ ಹಲ್ಲೆ: ಪ್ರಚೋದನೆ ನೀಡಿದ ಕಟೀಲ್ ಮೇಲೆ ಪ್ರಕರಣ ಯಾವಾಗ: ರಿಯಾಝ್ ಪರಂಗಿಪೇಟೆ.
ರಾಜ್ಯ

ಸುಬ್ರಹ್ಮಣ್ಯದಲ್ಲಿ ಮುಸ್ಲಿಮ್ ಯುವಕನ ಮೇಲೆ ಹಲ್ಲೆ: ಪ್ರಚೋದನೆ ನೀಡಿದ ಕಟೀಲ್ ಮೇಲೆ ಪ್ರಕರಣ ಯಾವಾಗ: ರಿಯಾಝ್ ಪರಂಗಿಪೇಟೆ.

ಮಂಗಳೂರು: ಪ್ರಚೋದನೆ ನೀಡುವ ಮಾತುಗಳ ಮೂಲಕ ಸುಬ್ರಹ್ಮಣ್ಯದಲ್ಲಿ ಮುಸ್ಲಿಂ ಯುವಕನ ಮೇಲೆ ಗುಂಪು ಹಲ್ಲೆಗೆ ಕಾರಣಕರ್ತರಾದ ಮಂಗಳೂರು ಸಂಸದರ ಮೇಲೆ ದ.ಕ.ಪೊಲೀಸ್ ವರಿಷ್ಠಾಧಿಕಾರಿಯವರು ಯಾವಾಗ ಕೇಸು ದಾಖಲಿಸಬಹುದು ? ಎಂದು ಎಸ್’ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಪ್ರಶ್ನಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸುಬ್ರಹ್ಮಣ್ಯದಲ್ಲಿ ಮುಸ್ಲಿಮ್ ಯುವಕನ…

ಸುಬ್ರಹ್ಮಣ್ಯ: ಹಲ್ಲೆ ಪ್ರಕರಣ ಸಂಭಂದಿಸಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆ ಪ್ರತಿಭಟನೆಗೆ ಸಿದ್ಧತೆ..?
ರಾಜ್ಯ

ಸುಬ್ರಹ್ಮಣ್ಯ: ಹಲ್ಲೆ ಪ್ರಕರಣ ಸಂಭಂದಿಸಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆ ಪ್ರತಿಭಟನೆಗೆ ಸಿದ್ಧತೆ..?

ಸುಬ್ರಹ್ಮಣ್ಯ: ಹಿಂದೂ ಅಪ್ರಾಪ್ತ ಬಾಲಕಿಯನ್ನು ಭೇಟಿಯಾಗಲು ಸುಭ್ರಹ್ಮಣ್ಯ ಬಂದ ಮುಸ್ಲಿಂ ಹುಡುಗನಿಗೆ ಥಳಿತ ಪ್ರಕರಣಕ್ಕೆ ಸಂಭಂದಿಸಿ ಇತ್ತಂಡಗಳಿಂದ ದೂರು ಸಲ್ಲಿಕೆಯಾಗಿದ್ದು ಪ್ರಕರಣ ದಾಖಲಾಗಿದೆ, ಕಲ್ಲುಗುಂಡಿಯ ಮುಸ್ಲಿಂ ಯುವಕ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಹಲ್ಲೆ ನಡೆಸಿದವರ ಮೇಲೆ ದೂರು ನೀಡಿದ್ದರೆ . ಅಪ್ರಾಪ್ತ ಬಾಲಕಿಯ ತಂದೆ ಏನೂ ಅರಿಯದ…

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ವ್ಯಾಪಾರ ನಡೆಸಲು ಬರುವ ಬಡ ಹಿಂದೂಗಳಿಗೆ ಉಚಿತವಾಗಿ ವ್ಯಾಪಾರಕ್ಕೆ ಸ್ಥಳಾವಕಾಶ ನೀಡಲಿ : ಭರತ್ ಮುಂಡೋಡಿ
ರಾಜ್ಯ

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ವ್ಯಾಪಾರ ನಡೆಸಲು ಬರುವ ಬಡ ಹಿಂದೂಗಳಿಗೆ ಉಚಿತವಾಗಿ ವ್ಯಾಪಾರಕ್ಕೆ ಸ್ಥಳಾವಕಾಶ ನೀಡಲಿ : ಭರತ್ ಮುಂಡೋಡಿ

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಧರ್ಮದ ನಿರ್ಭಂದ ಅತ್ಯಂತ ಅಪಾಯಕಾರಿ ಬೆಳವಣಿಗೆ, ಈ ಹಿಂದಿನಿಂದಲೂ ಜಾತ್ರೆಯಲ್ಲಿ ಎಲ್ಲಾ ಧರ್ಮದವರು ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು, ಆಗ ಯಾವತ್ತು ಗೊಂದಲ ಇರಲಿಲ್ಲ,ಆದರೆ ಈ ದೇವಸ್ಥಾನ ಆಡಳಿತ ಸಮಿತಿಯವರು ಹಿಂದೂ ಸಂಘಟನೆ ಒತ್ತಡಕ್ಕೆ ಮಣಿದು ಮತ್ತೆ ನಿರ್ಬಂದ ವಿಧಿಸಿರುವುದು ಸರಿಯಲ್ಲ ,…

ಹಿಂದೂ ಅಪ್ರಾಪ್ತ ಬಾಲಕಿಯೊಂದಿಗಿದ್ದ ಮುಸ್ಲಿಂ ಯುವಕನಿಗೆ ಥಳಿತ:ಬಾಲಕಿ ಮನೆಯವರಿಂದ ಯುವಕನ ವಿರುದ್ದ ದೂರು.ಯುವಕ ಆಸ್ಪತ್ರೆಗೆ ದಾಖಲು, ಹಲ್ಲೆಗೈದವರ ಮೇಲೆ ಪ್ರತಿದೂರು .
ರಾಜ್ಯ

ಹಿಂದೂ ಅಪ್ರಾಪ್ತ ಬಾಲಕಿಯೊಂದಿಗಿದ್ದ ಮುಸ್ಲಿಂ ಯುವಕನಿಗೆ ಥಳಿತ:ಬಾಲಕಿ ಮನೆಯವರಿಂದ ಯುವಕನ ವಿರುದ್ದ ದೂರು.ಯುವಕ ಆಸ್ಪತ್ರೆಗೆ ದಾಖಲು, ಹಲ್ಲೆಗೈದವರ ಮೇಲೆ ಪ್ರತಿದೂರು .

ವಿದ್ಯಾರ್ಥಿನಿಯಾಗಿರುವ ಹಿಂದೂ ಅಪ್ರಾಪ್ತ ಬಾಲಕಿಯೊಂದಿಗೆ ಇದ್ದ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿ ಮನೆಯವರು ಯುವಕನ ವಿರುದ್ದ ದೂರುದಾಖಲಿಸಿದ್ದು.ತೀವ್ರ ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಪ್ರತಿದೂರು ನೀಡಿದ್ದು, ಪೋಲೀಸರು ಇದೀಗ ಯುವಕನ ವಿರುದ್ದ ಮತ್ತು ಹಲ್ಲೆ ಮಾಡಿದ ಯುವಕರ ವಿರುದ್ದ ದೂರು ದಾಖಲಿಸಿದ್ದಾರೆ.ಇನ್ಸಟಾಂ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI