ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಅರಂತೋಡು ಅಡ್ತಲೆ ಎಲಿಮಲೆ ರಸ್ತೆಗೆ ನಡೆಯುವ ಗುದ್ಧಲಿಪೂಜೆ ಕಣ್ಣೊರೆಸುವ ತಂತ್ರವಾಗಬಾರದು: ಗುದ್ಧಲಿ ಪೂಜೆಯಂದೇ ಕಾಮಗಾರಿ ಆರಂಭಿಸಿ: ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಆಗ್ರಹ.
ರಾಜ್ಯ

ಅರಂತೋಡು ಅಡ್ತಲೆ ಎಲಿಮಲೆ ರಸ್ತೆಗೆ ನಡೆಯುವ ಗುದ್ಧಲಿಪೂಜೆ ಕಣ್ಣೊರೆಸುವ ತಂತ್ರವಾಗಬಾರದು: ಗುದ್ಧಲಿ ಪೂಜೆಯಂದೇ ಕಾಮಗಾರಿ ಆರಂಭಿಸಿ: ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಆಗ್ರಹ.

ಅರಮನೆಗಯದಲ್ಲಿ ಸೇತುವೆ ಮತ್ತು ಅರಂತೋಡು ಎಲಿಮಲೆ ರಸ್ತೆ ಅಭಿವೃದ್ದಿ ಪಡಿಸುವವರೆಗೆ ಹೋರಾಟ ಮುಂದುವರಿಸುತ್ತೇವೆ. ಬಹುಸಮಯದ ಬೇಡಿಕೆಯಾಗಿದ್ದ ರಸ್ತೆ, ಮಡಿಕೇರಿ ಮತ್ತು ಕುಕ್ಕೆ ಸುಬ್ರಹ್ಮಣ್ಯವನ್ನು ಅತೀ ಹತ್ತಿರವಾಗಿಸಬಲ್ಲ ಅರಂತೋಡು ಅಡ್ತಲೆ ಎಲಿಮಲೆ ರಸ್ಥೆ ತೀರಾ ದುಸ್ಥಿತಿಯಲಿದ್ದು , ಇದು ಅಭಿವೃದ್ದಿ ಆಗಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು ಈ ಬಗ್ಗೆ ಹಲವು ಸಮಯಗಳಿಂದ…

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು.
ರಾಜ್ಯ

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು.

ಬಂಟ್ವಾಳ, ಜ. 06. ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಸಾರಡ್ಕ ಎಂಬಲ್ಲಿ ಸಂಭವಿಸಿದೆ.ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ಮಚ್ಚಿನನಿವಾಸಿ ಕೇಶವ ನಾಯ್ಕ (56) ಎಂದುಗುರುತಿಸಲಾಗಿದೆ. ಸಾರಡ್ಕದ ಕೃಷಿಕರೊಬ್ಬರಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೆಲಸಮಾಡಿಕೊಂಡಿದ್ದ ಕೇಶವರವರು ಹಲಸಿನ ಮರಏರಿ ಕಾಳು ಮೆಣಸು ಕೊಯ್ಯುವ ಸಂದರ್ಭಆಕಸ್ಮಿಕವಾಗಿ ಕಾಲು…

ಅಡಿಕೆ ಬಗ್ಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮೌನ: ಅಮಳ ರಾಮಚಂದ್ರ ಆರೋಪ.
ರಾಜ್ಯ

ಅಡಿಕೆ ಬಗ್ಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮೌನ: ಅಮಳ ರಾಮಚಂದ್ರ ಆರೋಪ.

ಪುತ್ತೂರು: ಅಡಿಕೆ ಬೆಳೆಗಾರರನ್ನೇ ಹೆಚ್ಚಾಗಿ ಹೊಂದಿರುವ ದಕ್ಷಿಣ ಕನ್ನಡದಲ್ಲಿ, ಈ ಜಿಲ್ಲೆಯ ಪುತ್ತೂರಿನ ಶಾಸಕರು ಅಡಿಕೆ ಬೆಳೆಯ‌ ಬಗ್ಗೆ ಸದನದಲ್ಲಿ ಮಾತನಾಡುವುದನ್ನು ಬಿಟ್ಟು ಇತರ ಬೆಳೆಗಳತ್ತ ಮಾತನಾಡುವ ಮೂಲಕ ಅಡಿಕೆಯನ್ನು ನಿರ್ಲಕ್ಷಿಸುತ್ತಿದ್ದಾರೆ ಮತ್ತು ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಆರೋಪವನ್ನು ಮಾಡಿದ್ದಾರೆ. ಅವರು…

ಮಂಗಳೂರು:ಭಾರೀ ಅಗ್ನಿ ಅವಘಡ: ಬೆಂಕಿಗಾಹುತಿಯಾದ ಏಸ್ ಫುಡ್ ಪ್ರೈವೆಟ್ ಸಂಸ್ಥೆ.
ರಾಜ್ಯ

ಮಂಗಳೂರು:ಭಾರೀ ಅಗ್ನಿ ಅವಘಡ: ಬೆಂಕಿಗಾಹುತಿಯಾದ ಏಸ್ ಫುಡ್ ಪ್ರೈವೆಟ್ ಸಂಸ್ಥೆ.

ಮಂಗಳೂರು: ಯೆಯ್ಯಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಆಹಾರ ಸಂಸ್ಥೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸಂಸ್ಥೆಯು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಗುರುವಾರ ಸಂಜೆ ನಡೆದಿದೆ.ಕೈಗಾರಿಕಾ ವಲಯದಲ್ಲಿರುವ ಏಸ್ ಫುಡ್ ಪ್ರೈವೆಟ್ ಸಂಸ್ಥೆಯಲ್ಲಿ ಸಂಜೆ 4:45ಕ್ಕೆ ಅಗ್ನಿ ಅವಘಡ ಸಂಭವಿಸಿದೆವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಉಂಟಾಗಿದೆ ಎಂದು ತಿಳಿದು…

ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಕೋರ್ಸು ಆರಂಭ, ಸುಳ್ಯ ತಾಲೂಕಿನ ಮಕ್ಕಳಿಗೆ ಸಿಹಿ ಸುದ್ದಿ.
ರಾಜ್ಯ

ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಕೋರ್ಸು ಆರಂಭ, ಸುಳ್ಯ ತಾಲೂಕಿನ ಮಕ್ಕಳಿಗೆ ಸಿಹಿ ಸುದ್ದಿ.

ಹಲವು ಪೋಷಕರಿಗೆ ಮಕ್ಕಳ ಭವಿಷ್ಯದ ಬಗ್ಗೆಯೇ ಚಿಂತೆಯಾಗಿ ಬಿಟ್ಟಿದೆ. ಮಗ ಅಥವಾ ಮಗಳು ಗಣಿತದಲ್ಲಿ ವೀಕ್ ಇದ್ದಾರೆ. ಹೀಗಾದರೆ ಮುಂದೆ ನಮ್ಮ ಮಕ್ಕಳು ಸೈನ್ಸ್ ಸಬ್ಜೆಕ್ಟ್ ಅನ್ನು ಆಯ್ಕೆ ಮಾಡಿಕೊಳ್ಳುವುದು ಹೇಗೆ? ಅವರ ಭವಿಷ್ಯ ಬಗ್ಗೆ ಗಂಭೀರವಾದ ಆಲೋಚನೆ ಪೋಷಕರಿಗೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಮಕ್ಕಳಿಗೆ…

ಅಜ್ಜಾವರದಲ್ಲಿ ಗೋ ಶಾಲೆ ನಿರ್ಮಿಸುವಂತೆ ವಿಶ್ವಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ: ಜಿಲ್ಲಾಧಿಕಾರಿಗಳಿಂದ ಪರಿಶೀಲಿಸಲು ಸೂಚನೆ.
ರಾಜ್ಯ

ಅಜ್ಜಾವರದಲ್ಲಿ ಗೋ ಶಾಲೆ ನಿರ್ಮಿಸುವಂತೆ ವಿಶ್ವಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ: ಜಿಲ್ಲಾಧಿಕಾರಿಗಳಿಂದ ಪರಿಶೀಲಿಸಲು ಸೂಚನೆ.

ಅಜ್ಜಾವರದಲ್ಲಿ ಗೋ ಶಾಲೆ ನಿರ್ಮಿಸುವಂತೆ ವಿಶ್ವಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಲು ಸುಳ್ಯ ತಹಶೀಲ್ದಾರ್ ರವರಿಗೆ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ. ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡದ ಅಧ್ಯಕ್ಷರಾದಶ್ರಿ ಸೋಮಶೇಖರ್ ಪೈಕ ರವರು ಗೋ ಶಾಲಾ ನಿರ್ಮಾಣಕ್ಕೆ 50…

ಐದು ದನಗಳ ಕೈಕಾಲು ಕಟ್ಟಿ ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಸಾಗಾಟ: ಕರಾಯ ನಿವಾಸಿಗಳ ಸಹಿತ ಐವರ ಬಂಧನ.
ರಾಜ್ಯ

ಐದು ದನಗಳ ಕೈಕಾಲು ಕಟ್ಟಿ ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಸಾಗಾಟ: ಕರಾಯ ನಿವಾಸಿಗಳ ಸಹಿತ ಐವರ ಬಂಧನ.

ಅಕ್ರಮ‌ ಜಾನುವಾರು ಸಾಗಾಟ ಮಾಡುತ್ತಿದ್ದ ಐವರನ್ನು ವೇಣೂರು ಪೊಲೀಸ್ ಠಾಣೆಯ ಎಸ್.ಐ.‌ಸೌಮ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ‌.ಬೆಳ್ತಂಗಡಿ ತಾಲೂಕು ಬಡಗಕಾರಂದೂರು ಗ್ರಾಮದ ನಡಾಯಿ ಎಂಬಲ್ಲಿ ಜ.4ರಂದು ಕಾರ್ಯಾಚರಣೆ ನಡೆಸಲಾಗಿದ್ದು ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ತೌಸಿಫ್, ಪುತ್ತಿಲದ ಉಸ್ಮಾನ್, ಇಕ್ಬಾಲ್ ಪುತ್ತೂರು, ಇರ್ಫಾನ್ ಕರಾಯ ಮತ್ತು ಅನಾಸ್ ಕರಾಯ…

ಪರಿವಾರಕಾನ ನಿಯಂತ್ರಣ ಕಳೆದು ಪಲ್ಟಿಯಾದ ಸ್ಕೂಟರ್: ಸವಾರ ಗಂಭೀರ ಗಾಯ.
ರಾಜ್ಯ

ಪರಿವಾರಕಾನ ನಿಯಂತ್ರಣ ಕಳೆದು ಪಲ್ಟಿಯಾದ ಸ್ಕೂಟರ್: ಸವಾರ ಗಂಭೀರ ಗಾಯ.

ಸುಳ್ಯದಿಂದ ಕಲ್ಲುಗುಂಡಿ ಕಡೆಗೆ ಸ್ಕೂಟರ್ ಸವಾರಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ಪರಿವಾರಕಾನ ಸಾಯಿ ಸರ್ವಿಸ್ಟೇಷನ್ ಬಳಿಯ ತಿರುವಿನಲ್ಲಿ ತನ್ನ ನಿಯಂತ್ರಣ ಕಳೆದು ರಸ್ತೆ ಬದಿಯ ಚರಂಡಿಗೆ ಬಿದ್ದು ಗಂಬೀರ ಸ್ವರೂಪದ ಗಾಯವಾದ ಘಟನೆ ಜ.೪ ರ ತಡರಾತ್ರಿ ನಡೆದಿದೆ ಗಾಯಗೊಂಡ ವ್ಯಕ್ತಿಯನ್ನು ಬಂದ್ಯಡ್ಕ ಮೂಲದ ಇಳಂದಿಲದವರೆಂದು ಗುರುತಿಸಲಾಗಿದೆ.ತನ್ನ ಸಹೋದರಿ ಮನೆ…

ಸುಳ್ಯ ಜಾತ್ರೆಯ ಸಂತೆ ವ್ಯಾಪಾರದ ಸ್ಥಳ ಏಲಂನಲ್ಲಿ ಹಿಂದೂಯೇತರರಿಗೆ ಅವಕಾಶವಿಲ್ಲ: ತುರ್ತು ಸಭೆಯಲ್ಲಿ ನಿರ್ಣಯ.
ರಾಜ್ಯ

ಸುಳ್ಯ ಜಾತ್ರೆಯ ಸಂತೆ ವ್ಯಾಪಾರದ ಸ್ಥಳ ಏಲಂನಲ್ಲಿ ಹಿಂದೂಯೇತರರಿಗೆ ಅವಕಾಶವಿಲ್ಲ: ತುರ್ತು ಸಭೆಯಲ್ಲಿ ನಿರ್ಣಯ.

ಸುಳ್ಯ:ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ವ್ಯಾಪಾರ ನಡೆಸಲು ಅನ್ಯಮತಿಯರಿಗೆ ಅವಕಾಶ ನೀಡಬಾರದು ಎಂಬ ಹಿಂದೂ ಸಂಘಟನೆಯ ಆಗ್ರಹದಂತೆ ಹಿಂದುಗಳಿಗೆ ಮಾತ್ರ ಅವಕಾಶ ನೀಡಲು ದೇವಸ್ಥಾನದಲ್ಲಿ ಇಂದು ಸಂಜೆ ದೇವಸ್ಥಾನ ಆಡಳಿತ ಸಮಿತಿ ಮತ್ತು ಹಿಂದೂ ಸಂಘಟನೆಯ ಪದಾಧಿಕಾರಿಗಳು ನಡೆಸಿದ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಂಡ ಘಟನೆ…

ಶೀಘ್ರದಲ್ಲಿ ಸುಳ್ಯದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.ಕುಡಿಯುವ ನೀರಿನ ಯೋಜನೆಗೆ 59.82 ಕೋಟಿ ರೂ ಬಿಡುಗಡೆ: ವಿನಯ್ ಕುಮಾರ್ ಕಂದಡ್ಕ.
ರಾಜ್ಯ

ಶೀಘ್ರದಲ್ಲಿ ಸುಳ್ಯದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.
ಕುಡಿಯುವ ನೀರಿನ ಯೋಜನೆಗೆ 59.82 ಕೋಟಿ ರೂ ಬಿಡುಗಡೆ: ವಿನಯ್ ಕುಮಾರ್ ಕಂದಡ್ಕ.

ಸುಳ್ಯದ ಪ್ರಮುಖ ಸಮಸ್ಯೆಯಾಗಿದ್ದ ಕುಡಿಯುವ ನೀರಿನ ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆ. ನೀರಿನ ಯೋಜನೆಗೆ 59.82 ಕೋಟಿ ರೂ ಮಂಜೂರಾಗಿದ್ದು ಶೀಘ್ರ ಇದರ ಕೆಲಸ ಕಾಮಗಾರಿ ನಡೆಯಲಿದ್ದು, ಈ ಸಂದರ್ಭದಲ್ಲಿ ಕೆಲವು ರಸ್ತೆಗಳನ್ನು ಅಗೆದು ಪೈಪ್ ಹಾಕಬೇಕಾದೀತು, ಇತಂಹ ಸಂದರ್ಭದಲ್ಲಿ ಸಾರ್ವಜನಿಕರು, ಸುಳ್ಯ ನಾಗರೀಕರು,ವರ್ತಕರು ಸಹಕಾರವನ್ನು ತೋರಬೇಕು, ಎಂದು ನಗರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI