ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಕಳಂಜ ಬುಖಾರಿಯಾ ಜುಮಾ ಮಸ್ಜಿದ್ ನಲ್ಲಿ ಗಣರಾಜ್ಯೋತ್ಸವ ಆಚರಣೆ.
ರಾಜ್ಯ

ಕಳಂಜ ಬುಖಾರಿಯಾ ಜುಮಾ ಮಸ್ಜಿದ್ ನಲ್ಲಿ ಗಣರಾಜ್ಯೋತ್ಸವ ಆಚರಣೆ.

ಸುಳ್ಯ: ಬುಖಾರಿಯಾ ಜುಮಾ ಮಸ್ಜಿದ್ ಕಳಂಜ ಇದರ ಆಶ್ರಯದಲ್ಲಿ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಖತೀಬ್ ಉಸ್ತಾದರ ನೇತೃತ್ವದಲ್ಲಿ ನೆರವೇರಿಸಲಾಯಿತು. ಮಸೀದಿ ಕಮಿಟಿ ಅಧ್ಯಕ್ಷ ಇಸ್ಮಾಯಿಲ್ ಪಿ.ಎಸ್ ಕಳಂಜ, ಎ.ಬಿ ಮೊಯಿದೀನ್, ಖತೀಬರು ಸೇರಿ ಧ್ವಜಾರೋಹಣ ನೆರವೇರಿಸಿದರು. ಇಶ್ಫಾಕ್ ಕಳಂಜರವರು ಸಂವಿಧಾನವನ್ನು ಪಠಿಸುವದರ ಮೂಲಕ ಎಲ್ಲರೂ ಪ್ರತಿಜ್ಞೆ ಮಾಡಿದರು. ಖತೀಬ್…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 74ನೇ ಗಣರಾಜ್ಯೋತ್ಸವದ ದಿನ ಸುಳ್ಯದ ಕೆ.ವಿ.ಜಿ ವೈದ್ಯಕೀಯ ಸಂಸ್ಥೆಗೆ ಗೌರವ.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 74ನೇ ಗಣರಾಜ್ಯೋತ್ಸವದ ದಿನ ಸುಳ್ಯದ ಕೆ.ವಿ.ಜಿ ವೈದ್ಯಕೀಯ ಸಂಸ್ಥೆಗೆ ಗೌರವ.

74ನೇ ಗಣರಾಜ್ಯೋತ್ಸವದ ಪ್ರಯುಕ್ತ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೋಗ್ಯ ಸೇವೆಯನ್ನು ಸಲ್ಲಿಸುತ್ತಿರುವ ವೈದ್ಯಕೀಯ ಸಂಸ್ಥೆಗಳಲ್ಲಿ ಒಂದಾದ ಕೆವಿಜಿ ವೈದ್ಯಕೀಯ ಆಸ್ಪತ್ರೆಯನ್ನು "ಅಸಾದಾರಣವಾಗಿ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆ" ಎಂದು ಗುರುತಿಸಿ ಗೌರವಿರಿಸಿದ್ದಾರೆ.ಜಿಲ್ಲೆಯಲ್ಲಿ ಒಂದು ಖಾಸಗಿ ಆಸ್ಪತ್ರೆ ಮತ್ತು ಒಂದು ಸರಕಾರಿ…

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – 74ನೇ ಗಣರಾಜ್ಯೋತ್ಸವ
ರಾಜ್ಯ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – 74ನೇ ಗಣರಾಜ್ಯೋತ್ಸವ

ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 74ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್…

ಎಸ್‌ ಎಂ ಕೃಷ್ಣ, ಎಸ್ ಎಲ್ ಭೈರಪ್ಪ, ಹಾಗೂ ಸುಧಾ ಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಪ್ರಕಟ.
ರಾಜ್ಯ

ಎಸ್‌ ಎಂ ಕೃಷ್ಣ, ಎಸ್ ಎಲ್ ಭೈರಪ್ಪ, ಹಾಗೂ ಸುಧಾ ಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಪ್ರಕಟ.

ನವದೆಹಲಿ, ಜ 26: 2023 ನೇ ಹಾಗೂ 74 ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಗೌರವ ಲಭಿಸಿದೆ. ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ‘ಪದ್ಮ, ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿ’ ಪಟ್ಟಿ ಬಿಡುಗಡೆ ಮಾಡಲಾಗಿದೆ. 2023 ನೇ ಸಾಲಿನ ಹಾಗೂ 74 ನೇ…

ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ  ಪ್ರಯುಕ್ತ ಮಹಿಳಾ ಸಮಾವೇಶ.
ರಾಜ್ಯ

ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಪ್ರಯುಕ್ತ ಮಹಿಳಾ ಸಮಾವೇಶ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಪುರಸ್ಕೃತ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯುತ್ಸವ ಹಾಗೂ 10ನೇ ವರ್ಷದ ಸಂಸ್ಮರಣಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಚುಂಚಾದ್ರಿ ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾದ ಶೋಭ ಕರಂದ್ಲಾಜೆ…

ಪೇಸ್ ಬುಕ್ ನಲ್ಲಿದ್ದ ಯುವತಿಯರ ಫೋಟೋಗಳನ್ನು, ವೇಶ್ಯಾವಾಟಿಕೆಗೆ ಬಳಕೆ: ಆರು ಮಂದಿ ಆರೋಪಿಗಳ ಬಂಧನ.
ರಾಜ್ಯ

ಪೇಸ್ ಬುಕ್ ನಲ್ಲಿದ್ದ ಯುವತಿಯರ ಫೋಟೋಗಳನ್ನು, ವೇಶ್ಯಾವಾಟಿಕೆಗೆ ಬಳಕೆ: ಆರು ಮಂದಿ ಆರೋಪಿಗಳ ಬಂಧನ.

ಸಾಮಾಜಿಕ ಜಾಲತಾಣ ಫೇಸ್ಬುಕ್, ಟ್ವಿಟರ್ ಹಾಗೂ ಇತರೆ ತಾಣಗಳಲ್ಲಿ ದೊರೆಯುವ ಯುವತಿಯ ಫೋಟೋಗಳನ್ನು ಕದ್ದು ಲೊಕ್ಯಾಂಟೋ ಎಂಬ ಡೇಟಿಂಗ್ ವೆಬ್ಸೈ ಟ್‌ನಲ್ಲಿ ನಕಲಿ ಪ್ರೊಫೈಲ್ ಸಿದ್ಧಪಡಿಸಿ ಗ್ರಾಹಕರಿಗೆ ವಂಚಿಸಿ, ಅಕ್ರಮವಾಗಿ ಹಣ ಗಳಿಸುತ್ತಿದ್ದ ಆರು ಮಂದಿಯನ್ನು ಸುದ್ದುಗುಂಟೆ ಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸ್ಥಳೀಯ ನಿವಾಸಿಗಳಾದ ಮಂಜುನಾಥ್ಅಲಿಯಾಸ್ ಸಂಜು, ಮಲ್ಲಿಕಾರ್ಜುನಯ್ಯ…

ಪುತ್ತೂರು ಯುವತಿಯ ಇರಿದು ಕೊಲೆ ಪ್ರಕರಣ: ಆರೋಪಿ ಸುಳ್ಯ ಮೂಲದವ…? ಕನಕಮಜಲು ಯುವಕನ ಮೇಲೆ ಮನೆಯವರ ಶಂಕೆ. ಪ್ರಕರಣ ದಾಖಲು..
ರಾಜ್ಯ

ಪುತ್ತೂರು ಯುವತಿಯ ಇರಿದು ಕೊಲೆ ಪ್ರಕರಣ: ಆರೋಪಿ ಸುಳ್ಯ ಮೂಲದವ…? ಕನಕಮಜಲು ಯುವಕನ ಮೇಲೆ ಮನೆಯವರ ಶಂಕೆ. ಪ್ರಕರಣ ದಾಖಲು..

ಪುತ್ತೂರು: ಮುಂಡೂರು ಕಂಪದ ದಿ.ಗುರುವ ಎಂಬವರ ಪುತ್ರಿ ಜಯಶ್ರೀ ಎಂಬಾಕೆಯನ್ನು ಜ.17ರಂದು ಚೂರಿಯಿಂದ ಕೊಲೆಮಾಡಿರುವುದು ಸುಳ್ಯ ತಾಲೂಕಿನ ಕನಕಮಜಲಿನ ಉಮೇಶ ಎಂಬಾತನ ಕೃತ್ಯ ಎಂದು ಶಂಕೆ ವ್ಯಕ್ತವಾಗಿದ್ದು ಸಾವಿಗೀಡಾದ ಯುವತಿ ಮನೆಯವರು ಉಮೇಶ್ ಕನಕಮಜಲು ವಿರುದ್ದ ಸಂಶಯ ವ್ಯಕ್ತ ಪಡಿಸಿ ದೂರು ನೀಡಿದ್ದು ಪೊಲೀಸರು ಮಾಹಿತಿ ಸಂಗ್ರಹಿಸಿದ್ದು ತನಿಖೆ…

ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ವಿವೇಕ ರಥ- ಯುವ ಪಥ- ಯುವ ಜಾಗೃತಿ ಜಾಥಾ.
ರಾಜ್ಯ

ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ವಿವೇಕ ರಥ- ಯುವ ಪಥ- ಯುವ ಜಾಗೃತಿ ಜಾಥಾ.

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆಯುವ ವಿವೇಕ ರಥ ಯುವ ಪಥ..ಯುವ ಜಾಗೃತಿ ಜಾಥಾಕ್ಕೆ ಜ17.ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಸ್ವಾಗತ ನೀಡಲಾಯಿತು. ದ.ಕ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ದ.ಕ.ಜಿಲ್ಲಾ ಯುವಜ‌ನ ಒಕ್ಕೂಟ ಮತ್ತು ಯುವಜನ ಸಂಯುಕ್ತ ಮಂಡಳಿ ಸುಳ್ಯ ಇವರ…

ಗೂನಡ್ಕ-ಪೆರುಂಗೋಡಿ -ಪೇರಡ್ಕ ಬಾಗಗಳಿಗೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಉದ್ಘಾಟನೆ.
ರಾಜ್ಯ

ಗೂನಡ್ಕ-ಪೆರುಂಗೋಡಿ -ಪೇರಡ್ಕ ಬಾಗಗಳಿಗೆ ಸಂಪರ್ಕ ಕಲ್ಪಿಸುವ ಕಾಲು ದಾರಿ ಉದ್ಘಾಟನೆ.

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗೂನಡ್ಕ-ಪೆರುಂಗೋಡಿ -ಪೇರಡ್ಕ ಬಾಗಗಳಿಗೆ ಸಂಪರ್ಕ ಕಲ್ಪಿಸುವ ಕಾಲು ದಾರಿಗೆ ಗೂನಡ್ಕ ಬಳಿ 3ಲಕ್ಷ ರೂಪಾಯಿ ವೆಚ್ಚದ ಕಾಲು ಸೇತುವೆ ಉದ್ಘಾಟನೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಸಂಪಾಜೆ ಕ್ರಷಿ…

ಪುತ್ತೂರಿನ ಮುಂಡೂರಿನಲ್ಲಿ ಯುವತಿಗೆ ಚೂರಿ ಇರಿದು ಕೊಲೆ.
ರಾಜ್ಯ

ಪುತ್ತೂರಿನ ಮುಂಡೂರಿನಲ್ಲಿ ಯುವತಿಗೆ ಚೂರಿ ಇರಿದು ಕೊಲೆ.

ಪುತ್ತೂರು: ವ್ಯಕ್ತಿಯೋರ್ವ ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದೆ.ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ವ್ಯಕ್ತಿಯೋರ್ವ ಯುವತಿಗೆ ಚೂರಿ ಇರಿದಿದ್ದು, ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI