ಭೈರವೈಕ್ಯ ಡಾ| ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಜಯಂತ್ಯೋತ್ಸವಕ್ಕೆ 50ಸಾವಿರ ಮಿಕ್ಕಿ ಜನರು ಸೇರುವ ನಿರೀಕ್ಷೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿಕೆ.
ಪುತ್ತೂರು: ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿ ಸುದೀರ್ಘ ಕಾಲ ಸೇವಾ ಕಾರ್ಯಗಳನ್ನು ನಡೆಸಿ ಭೈರವೈಕ್ಯರಾದ ಜಗದ್ಗುರು ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರು ಜಗತ್ತಿಗೆ ನೀಡಿದ ಕೊಡುಗೆಗಳನ್ನು ಜ್ಞಾಪಿಸುವ ಮತ್ತು ಸೇವಾ ಕಾರ್ಯಗಳನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಅವರ ಜಯಂತ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಬಾರಿ ಅವರ 78ನೇ ಜಯಂತ್ಯೋತ್ಸವ ಪುತ್ತೂರಿನ…





























