ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಪುತ್ತೂರಿನ ಮುಂಡೂರಿನಲ್ಲಿ ಯುವತಿಗೆ ಚೂರಿ ಇರಿದು ಕೊಲೆ.
ರಾಜ್ಯ

ಪುತ್ತೂರಿನ ಮುಂಡೂರಿನಲ್ಲಿ ಯುವತಿಗೆ ಚೂರಿ ಇರಿದು ಕೊಲೆ.

ಪುತ್ತೂರು: ವ್ಯಕ್ತಿಯೋರ್ವ ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದೆ.ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ವ್ಯಕ್ತಿಯೋರ್ವ ಯುವತಿಗೆ ಚೂರಿ ಇರಿದಿದ್ದು, ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ…

ಅನಧಿಕೃತ ಮರಳುಗಾರಿಕೆಗೆ ಕಡಿವಾಣ ಹಾಕಿ : ಮರಳುಗಾರಿಕೆಗೆ ಅಧಿಕೃತ ಅನುಮತಿ ನೀಡಿ ಅನಿಲ್ ಪರಿವಾರಕಾನರಿಂದ ಸುಳ್ಯ ಶಾಸಕರ ಕಚೇರಿ ಎದುರು ಏಕಾಂಗಿ ಪ್ರತಿಭಟನೆ.
ರಾಜ್ಯ

ಅನಧಿಕೃತ ಮರಳುಗಾರಿಕೆಗೆ ಕಡಿವಾಣ ಹಾಕಿ : ಮರಳುಗಾರಿಕೆಗೆ ಅಧಿಕೃತ ಅನುಮತಿ ನೀಡಿ ಅನಿಲ್ ಪರಿವಾರಕಾನರಿಂದ ಸುಳ್ಯ ಶಾಸಕರ ಕಚೇರಿ ಎದುರು ಏಕಾಂಗಿ ಪ್ರತಿಭಟನೆ.

ಸುಳ್ಯ : ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಕೃಪಾಕಟಾಕ್ಷದಿಂದ ಅಕ್ರಮ ಮರಳುಗಾರಿಕೆ ಪಯಸ್ವಿನಿ ನದಿದಡದಲ್ಲಿ ನಡೆಯುತ್ತಿದೆ, ಇದರಿಂದ ಸರಕಾರಕ್ಕೆ ಬರತಕ್ಕ ರಾಜಧನ ತಲುಪದೆ ಸರಕಾರಕ್ಕೆ ನಷ್ಟವಾಗುತ್ತಿದೆ, ಅಕ್ರಮ ಮರಳುಗಾರಿಕೆ ನಡೆಸುವವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೆಂಬಲದಲ್ಲಿ ಎಗ್ಗಿಲ್ಲದೆ ಮರಳುಗಾರಿಕೆ ನಡೆಸುತ್ತಿದ್ದಾರೆ.ಅಧಿಕಾರಿಗಳು ಕಾನೂನು ಗಳನ್ನು ತನ್ನ ಬತ್ತಳಿಕೆಯಲಿಟ್ಟು ಬೇಕಾದಾಗ ಬಡಪಾಯಿಗಳ ಮೇಲೆ…

ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ.
ರಾಜ್ಯ

ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ.

ಕಾಸರಗೋಡು: ಕೇರಳದಲ್ಲಿ ಮತ್ತೆ ಮಾಸ್ಕ್ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶಹೊರಡಿಸಿದೆ. ಸಾರ್ವಜನಿಕ ಸ್ಥಳ, ಬಸ್, ವಾಹನಗಳಲ್ಲಿಸಂಚರಿಸುವ ಸಮಯ, ಮಳಿಗೆಗಳು, ಕೆಲಸ ನಿರ್ವಹಿಸುವಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸುರಕ್ಷಿತ ಅಂತರಕಾಯ್ದುಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದೆ.ಕೋವಿಡ್ ನ ಹೊಸ ರೂಪಾಂತರಿ ಪತ್ತೆಯಾದಹಿನ್ನಲೆಯಲ್ಲಿ ಕೇರಳದಲ್ಲಿ ಕಟ್ಟುನಿಟ್ಟಿನ ನಿರ್ದೇಶನಗಳನ್ನು ಜಾರಿಗೆ ತರಲಾಗಿದೆ.ಮುಂಜಾಗ್ರತಾ…

ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ ಸುಳ್ಯ ಭೇಟಿ: ಕಾರ್ಯಕರ್ತರೊಡನೆ ಸಮಾಲೋಚನೆ.
ರಾಜ್ಯ

ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ ಸುಳ್ಯ ಭೇಟಿ: ಕಾರ್ಯಕರ್ತರೊಡನೆ ಸಮಾಲೋಚನೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರಸಚಿವರಾದ ಎಂ ವೀರಪ್ಪ ಮೊಯ್ಲಿ ಅವರು ಇಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಸುಳ್ಯಕ್ಕೆ ಆಗಮಿಸಿದಾಗ ಸುಳ್ಯದ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮತ್ತು ಸುಳ್ಯ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಸುಳ್ಯದಲ್ಲಿ ಪಕ್ಷದ ಕಾರ್ಯ…

ಸುಳ್ಯದ ಬಾಲಕನ ಚಿಕಿತ್ಸೆಗೆ ನೆರವಾಗಿ ಸಹಕರಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ ಗ್ಲೋಬಲ್ ಗೀವರ್ಸ್ ಚಾರಿಟೇಬಲ್ ಗ್ರೂಪ್.
ರಾಜ್ಯ

ಸುಳ್ಯದ ಬಾಲಕನ ಚಿಕಿತ್ಸೆಗೆ ನೆರವಾಗಿ ಸಹಕರಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದ ಗ್ಲೋಬಲ್ ಗೀವರ್ಸ್ ಚಾರಿಟೇಬಲ್ ಗ್ರೂಪ್.

2 ದಿನಗಳಲ್ಲಿ48,33,960 ಸಂಗ್ರಹ. ಸುಳ್ಯ ಎ ಪಿ ಎಂಸಿ ಬಳಿ ಬಾಡಿಗೆ ಮನೆಯಲ್ಲಿ ನೆಲೆಸಿರುವ ಗಣೇಶ್ ಮತ್ತು ಜ್ಯೋತಿ ದಂಪತಿಗಳ ಪುತ್ರ ರೋಟರಿ ಶಿಕ್ಷಣ ಸಂಸ್ಥೆಯ 6 ತರಗತಿಯ ೧೧ ವರ್ಷದ ತಶ್ಚಿತ್ ಎಂಬ ಬಾಲಕ ಲಿಂಪೋಮ ಎಂಬ ಮಾರಕ ಕಾಯಿಲೆಯಿಂದ ಬಳಲುತ್ತಿದ್ದು ಆ ಮಗುವಿನ ಚಿಕಿತ್ಸೆಗಾಗಿ ಗ್ಲೋಬಲ್…

ಭಜನೆ ಮತ್ತು ಭಜಕರ ವಿರುದ್ಧ ನಿಂದಾನಾತ್ಮಕ ಬರಹ ಹರಿಯ ಬಿಟ್ಟ ಅಧಿಕಾರಿ ಅಮಾನತು.
ರಾಜ್ಯ

ಭಜನೆ ಮತ್ತು ಭಜಕರ ವಿರುದ್ಧ ನಿಂದಾನಾತ್ಮಕ ಬರಹ ಹರಿಯ ಬಿಟ್ಟ ಅಧಿಕಾರಿ ಅಮಾನತು.

ಸಾಮಾಜಿಕ ಜಾಲತಾಣದಲ್ಲಿ ಭಜಕರ ಬಗ್ಗೆ ನಿಂದನೆ, ಹಿರೇಬಂಡಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೆ ಉಢಾಪೆಯಾಗಿ ವರ್ತಿಸಿದ ಕೊಯಿಲ ಶಾಖೆಯ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತು ಪ್ರಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ಇವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಸಂಜೀವ ಪೂಜಾರಿಯವರು ಹಲವಾರು…

ಸುಬ್ರಹ್ಮಣ್ಯ: ಪೊಲೀಸ್ ಠಾಣೆ ಕಟ್ಟಡಕ್ಕೆ ಶಂಕುಸ್ಥಾಪನೆ
ರಾಜ್ಯ

ಸುಬ್ರಹ್ಮಣ್ಯ: ಪೊಲೀಸ್ ಠಾಣೆ ಕಟ್ಟಡಕ್ಕೆ ಶಂಕುಸ್ಥಾಪನೆ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಶಂಕುಸ್ಥಾಪನೆ ನೆರವೇರಿಸಿದರು.ಕರ್ನಾಟಕ ರಾಜ್ಯ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.20 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಸಿ ಭಗವಾನ್, ಸೋಣವಾನೆ, ಡಿವೈಎಸ್ಪಿ ಡಾ.ವೀರಯ್ಯ…

ಕೊಡಗಿನಲ್ಲಿ ಅಪರಿಚಿತ ವ್ಯಕ್ತಿಯಿಂದ ಯುವತಿಯ ಕೊಲೆ.
ರಾಜ್ಯ

ಕೊಡಗಿನಲ್ಲಿ ಅಪರಿಚಿತ ವ್ಯಕ್ತಿಯಿಂದ ಯುವತಿಯ ಕೊಲೆ.

ಕೊಡಗು: ಯುವತಿಯೊಬ್ಬಳನ್ನು ಕತ್ತಿಯಿಂದ ಕೊಚ್ಚಿ ಬರ್ಬರ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ನಡೆದಿದೆ. ಈಕೆಯ ಹತ್ಯೆ ಯಾರು ಮಾಡಿದ್ದಾರೆ,ಯಾಕೆ ಮಾಡಿದ್ದಾರೆ ಅನ್ನುವ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.ನಾಂಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಕೊಲೆಯಾದ…

ಉಡುಪಿ – ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 6ನೇ ತರಗತಿ ವಿಧ್ಯಾರ್ಥಿನಿ.

ಉಡುಪಿ: 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಬ್ರಹ್ಮಗಿರಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.ಕಾಪು ಮೂಲದ ದಂಪತಿ ಪುತ್ರಿ ಮಂಗಳಾದೇವಿ(11) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಕಾಪುವಿನ ಖಾಸಗಿ ಶಾಲೆಯ ವಿದ್ಯಾರ್ಥಿನಿ. ಶಾಲೆ ರಜೆ ಹಿನ್ನಲೆ ಮನೆಯಲ್ಲೇ ಇದ್ದರು, ತಂದೆ ತಾಯಿ ಕೆಲಸಕ್ಕೆ ಹೋಗಿದ್ದ…

ಸುಳ್ಯ ತಾಲೂಕು ಬಂಟರ ಸಂಘದ ಮಹಾಸಭೆ. ಎನ್.ಜಯಪ್ರಕಾಶ್ ರೈ ನೇತೃತ್ವದ ತಂಡ ಪುನರಾಯ್ಕೆ.
ರಾಜ್ಯ

ಸುಳ್ಯ ತಾಲೂಕು ಬಂಟರ ಸಂಘದ ಮಹಾಸಭೆ. ಎನ್.ಜಯಪ್ರಕಾಶ್ ರೈ ನೇತೃತ್ವದ ತಂಡ ಪುನರಾಯ್ಕೆ.

ಸುಳ್ಯ: ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ಮಹಾಸಭೆಯು ಸುಳ್ಯದ ಬಂಟರ ಸಮುದಾಯ ಭವನದಲ್ಲಿ ಭಾನುವಾರ ಅಧ್ಯಕ್ಷ ಎನ್.ಜಯಪ್ರಕಾಶ್ ರೈಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಸುಭಾಶ್ಚಂದ್ರ ರೈ ತೋಟ, ಕೋಶಾಧಿಕಾರಿ ಗಂಗಾಧರ್ ರೈ ಸೋಣಂಗೇರಿ, ಮಹಿಳಾ ಘಟಕದ ಗೌರವಾಧ್ಯಕ್ಷೆ ಕಮಲಾಕ್ಷಿ ಟೀಚರ್, ಅಧ್ಯಕ್ಷೆ ಇಂದಿರಾ ರಾಜಶೇಖರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI