ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಕಿಸಾನ್ ಕಾಂಗ್ರೆಸ್ ಘಟಕ ಪ್ರತಿಭಟನೆ.
ರಾಜ್ಯ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಕಿಸಾನ್ ಕಾಂಗ್ರೆಸ್ ಘಟಕ ಪ್ರತಿಭಟನೆ.

ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ರಾಜ್ಯ ಗೃಹ ಸಚಿವರು ಅಡಿಕೆ ಬೆಳೆಗಾರರ ಕುರಿತು ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನಾ ಸಭೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿಕ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಜಿಲ್ಲೆಯ ಆರ್ಥಿಕ…

ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಅಡಿಕೆ ಧಾರಣೆ ಕಡಿಮೆಯಾಗದಂತೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡಲಿದೆ: ಸಂಜೀವ ಮಠಂದೂರು.
ರಾಜ್ಯ

ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಅಡಿಕೆ ಧಾರಣೆ ಕಡಿಮೆಯಾಗದಂತೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಅದಕ್ಕೆ ಬೇಕಾದ ಎಲ್ಲಾ ಕೆಲಸಗಳನ್ನು ಮಾಡಲಿದೆ: ಸಂಜೀವ ಮಠಂದೂರು.

ಪುತ್ತೂರು : ಅಡಿಕೆ ಬೆಳೆಗಾರರ ಹಿತ ಕಾಯಲು ಬಿಜೆಪಿ ಸರ್ಕಾರಗಳು, ಕ್ಯಾಂಪ್ಕೋ ಸಂಸ್ಥೆ, ಸಹಕಾರಿ ಭಾರತಿ ಸೇರಿದಂತೆ ಬಿಜೆಪಿಯ ಸಹಕಾರಿ ಸಂಘಗಳು ಏನೆಲ್ಲಾ ಮಾಡಿವೆ, ಅಡಿಕೆ ಬೆಳೆಗಾರರು ಪ್ರಸ್ತುತ ಒಳ್ಳೆಯ ಪರಿಸ್ಥಿತಿಯಲ್ಲಿರಲು ಕಾರಣರು ಯಾರು ಎಂಬುವುದು ಎಲ್ಲಾ ಜನತೆಗೆ ಗೊತ್ತಿದೆ. ಆದರೆ ಚುನಾವಣಾ ಜ್ವರ ಜಾಸ್ತಿಯಾಗುತ್ತಿದ್ದಂತೆ ಕಾಂಗ್ರೆಸಿನವರು ಅಡಿಕೆ…

ಮೆಸ್ಕಾಂ ಪ್ರಕಟಣೆ. ವಿದ್ಯುತ್ ವ್ಯತ್ಯಯ
ರಾಜ್ಯ

ಮೆಸ್ಕಾಂ ಪ್ರಕಟಣೆ. ವಿದ್ಯುತ್ ವ್ಯತ್ಯಯ

ದಿನಾಂಕ 03-01-2023 ಮಂಗಳವಾರ ದಂದುಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದಹೊರಡುವ ಎಲ್ಲಾ ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನುಹಮ್ಮಿಕೊಂಡಿರುವುದರಿಂದ . ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ,ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ರಿಂದ ಸಾಯಂಕಾಲ 6…

ಕಾರ್ಕಳದಲ್ಲಿ ಶಾಲಾ ಪ್ರವಾಸದ ಬಸ್ ಪಲ್ಟಿ: ಹಲವರಿಗೆ ಗಾಯ.
ರಾಜ್ಯ

ಕಾರ್ಕಳದಲ್ಲಿ ಶಾಲಾ ಪ್ರವಾಸದ ಬಸ್ ಪಲ್ಟಿ: ಹಲವರಿಗೆ ಗಾಯ.

ಕಾರ್ಕಳ ತಾಲೂಕಿನ ನಲ್ಲೂರಿನ ರಸ್ತೆ ತಿರುವಿನಲ್ಲಿ ಶಾಲಾ ಪ್ರವಾಸದ ಬಸ್‌ ಒಂದು ಉರುಳಿಬಿದ್ದು ಮೂವರು ಶಿಕ್ಷಕಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಘಟನೆಯಲ್ಲಿ ಒಟ್ಟು 15 ಜನಕ್ಕೆ ಸಣ್ಣಪುಟ್ಟ ತರಚಿದ ಗಾಯಗಳಾಗಿವೆ.ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢಶಾಲೆಯ ವಾರ್ಷಿಕ ಪ್ರವಾಸದ ಬಸ್‌ ಇದಾಗಿದೆ. ಉಡುಪಿಯಿಂದ ಕಾರ್ಕಳದ ಕಡೆಗೆ…

ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನಬಯಲಾಟ .
ರಾಜ್ಯ

ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್
ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನ
ಬಯಲಾಟ .

ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರತಂಟೆಪ್ಪಾಡಿಯಲ್ಲಿ ಜ.01ರಂದು ತಂಟೆಪ್ಪಾಡಿ ಶಾಲೆಯಲ್ಲಿ 12 ವರ್ಷ ಸೇವೆ ಸಲ್ಲಿಸಿರುವ ಪ್ರಸಿದ್ಧ ಚೆಂಡೆ ವಾದಕರಾಗಿದ್ದ ಬಾಬು ಮಾಸ್ಟರ್ ರವರನ್ನು ನೆನಪಿಸುವ ಸಲುವಾಗಿ “ಬಾಬು ಮಾಸ್ಟರ್ ನೆನಪು” ಕಾರ್ಯಕ್ರಮ ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗದ್ವಜ ಕ್ಷೇತ್ರ ಪಾವಂಜೆ…

ಜಿತೇಶ್ ಪೆರುವಾಜೆ ರಚಿಸಿದ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಹಸ್ತಾಂತರ.
ರಾಜ್ಯ

ಜಿತೇಶ್ ಪೆರುವಾಜೆ ರಚಿಸಿದ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಹಸ್ತಾಂತರ.

ಚಿತ್ರ ಕಲಾವಿದ ಪೆರುವಾಜೆಯ ಜಿತೇಶ್ ರಚಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಚಿತ್ರವನ್ನು ಹೊಸ ವರ್ಷದ ದಿನ ಹೆಗ್ಗಡೆಯವರಿಗೆ ಹಸ್ತಾoತರಿಸಿದರು. ಪೆನ್ಸಿಲ್ ಆರ್ಟ್ ಚಿತ್ರವನ್ನು ವೀಕ್ಷಿಸಿ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಜಿತೇಶ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಜಿತೇಶ್ ರವರ ತಂದೆ ಸುರೇಶ್…

ಜ.21-22 ರಂದು‌ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ.ಕಾರ್ಯಕ್ರಮ ಯಶಸ್ಸಿಗಾಗಿ ಸಮಿತಿ ರಚನೆ.
Uncategorized

ಜ.21-22 ರಂದು‌ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ.ಕಾರ್ಯಕ್ರಮ ಯಶಸ್ಸಿಗಾಗಿ ಸಮಿತಿ ರಚನೆ.

ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇವರ ಸಹಯೋಗದಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 2022-23ನೇ ಸಾಲಿನ ಯುವಜನ ಮೇಳದ ಪೂರ್ವಭಾವಿ ಸಭೆ ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು.ಮಂಡಳಿಯ ಅಧ್ಯಕ್ಷರಾದ ತೇಜಸ್ವಿ ಕಡಪಳ ಸಭಾಧ್ಯಕ್ಷತೆ ವಹಿಸಿದ್ದರು.ಯುವ…

ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ.
ರಾಜ್ಯ

ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ.

ಸುಬ್ರಹ್ಮಣ್ಯ: ಅಖಿಲ ಭಾರತ ಶ್ರೀ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ ಮತ್ತು ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ಹದಿನಾಲ್ಕನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಭಕ್ತಿ ಸಂಭ್ರಮದಿಂದ ಉಮೇಶ್ ಗುರುಸ್ವಾಮಿಗಳ ನೇತೃತ್ವದಲ್ಲಿ ಜರುಗಿತು.ಈ ಪ್ರಯುಕ್ತ ಬೆಳಗ್ಗೆ…

ಬೆಳ್ತಂಗಡಿ : ಕಾರು ಹಾಗು ಬಸ್ ನಡುವೆ ಅಪಘಾತ :ಇಬ್ಬರು ಮೃತ್ಯು.
ರಾಜ್ಯ

ಬೆಳ್ತಂಗಡಿ : ಕಾರು ಹಾಗು ಬಸ್ ನಡುವೆ ಅಪಘಾತ :ಇಬ್ಬರು ಮೃತ್ಯು.

ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಸ್ಲಿಂ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರು ಚಾಲಕ ಮುಷರಫ್ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ. ಕಾರು ಹಾಗೂ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು,…

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಆಯತಪ್ಪಿ ಮರದಿಂದ ಬಿದ್ದು ಸಾವು.

ಬಂಟ್ವಾಳ: ನಾವೂರ ಎಂಬಲ್ಲಿ ತೆಂಗಿನಕಾಯಿ ಕೀಳುವವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದುಸಾವನ್ನಪ್ಪಿದ ಘಟನೆ ನಡೆದಿದೆ.ನಾವೂರ ಸೂರ ನಿವಾಸಿ ಸುರೇಶ್ (40) ಮೃತಪಟ್ಟ ವ್ಯಕ್ತಿ.ಸುರೇಶ್ ಅವರು ಹಲವಾರು ವರ್ಷಗಳಿಂದತೆಂಗಿನಕಾಯಿ, ಅಡಿಕೆ ಮರದಿಂದ ಕಾಯಿ ಕೀಳುವಕೆಲಸ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳಲು ಅದೇ ಊರಿನ ಒಂದು ಮನೆಗೆ ಹೋಗಿದ್ದರು.ತೋಟದಲ್ಲಿ ತೆಂಗಿನಕಾಯಿ ಕೀಳುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI