ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸಾಹಸ ಪ್ರದರ್ಶಿಸಿ ಐವರು ಭಾರತೀಯರ ರಕ್ಷಣೆ ಮಾಡಿದ ಅರಂತೋಡಿನ ಯೋಧನಿಗೆ ಸೇನಾಧಿಕಾರಿಗಳಿಂದ ಗೌರವ.
ರಾಜ್ಯ

ಸಾಹಸ ಪ್ರದರ್ಶಿಸಿ ಐವರು ಭಾರತೀಯರ ರಕ್ಷಣೆ ಮಾಡಿದ ಅರಂತೋಡಿನ ಯೋಧನಿಗೆ ಸೇನಾಧಿಕಾರಿಗಳಿಂದ ಗೌರವ.

ಐದು ಜನ ನಾಗರಿಕರನ್ನುಉಗ್ರ ರಿಂದ ರಕ್ಷಿಸಿದ ಕಾರಣಕ್ಕಾಗಿ ಅರಂತೋಡಿನ ಯೋಧ ಆಕಾಶ್ ರಿಗೆ ಭಾರತೀಯ ಸೇನಾ ದಿನಾಚರಣೆಯಂದು ಗೌರವ ಲಭಿಸಿದೆ. ಇಂದು ಜಮ್ಮು ಕಾಶ್ಮೀರದ ಶ್ರೀ ನಗರದಲ್ಲಿ ಭೂ ಸೇನಾಧಿಕಾರಿ ಜನರಲ್ ಮೇಜರ್ ರವರು ಅರಂತೋಡಿನ ಆಕಾಶ್ ರನ್ನು ಗೌರವಿಸಿದ್ದಾರೆ. ಇವರು ಕಳೆದ 6 ವರುಷ ಗಳಿಂದ ಸೇನೆಯಲ್ಲಿ…

ಮಂಗಳೂರಿನಲ್ಲೊಂದು ವಿಚಿತ್ರ ಘಟನೆ- 9 ಲಕ್ಷ ರೂ ಹಣ ಕಳವು ಮಾಡಿ ಪಾಳು ಬಿದ್ದ ಕಟ್ಟಡ ಬಳಿಹೂತಿಟ್ಟ- ಮುಂದೇನಾಯ್ತು ಗೊತ್ತಾ?
ರಾಜ್ಯ

ಮಂಗಳೂರಿನಲ್ಲೊಂದು ವಿಚಿತ್ರ ಘಟನೆ- 9 ಲಕ್ಷ ರೂ ಹಣ ಕಳವು ಮಾಡಿ ಪಾಳು ಬಿದ್ದ ಕಟ್ಟಡ ಬಳಿ
ಹೂತಿಟ್ಟ- ಮುಂದೇನಾಯ್ತು ಗೊತ್ತಾ?

ಮಂಗಳೂರು: ಹೂವಿನ ಅಂಗಡಿಯಲ್ಲಿ ಕಳೆದನವೆಂಬರ್ ನಲ್ಲಿ ಕಳ್ಳನೋರ್ವ 9 ಲಕ್ಷ ರೂ ಕದ್ದು,ಪಾಳು ಬಿದ್ದ ಕಟ್ಟಡ ಬಳಿ ಹೂತಿಟ್ಟು, ಕೊನೆಗೂ ಆಹಣ ಆತನಿಗೆ ಸಿಗದ ವಿಚಿತ್ರ ಘಟನೆ ನಡೆದಿದೆ.ಬೆಳ್ತಂಗಡಿಯ ಪಡಂಗಡಿ ಗ್ರಾಮದ ಹಮೀದ್ಕುಂಞಮೋನು ಜಾಫರ್ (48) ಗ್ರಹಚಾರಕೆಟ್ಟ ಕಳ್ಳ.ಈತ ಕಳೆದ ನವೆಂಬರ್ 16ರ ತಡರಾತ್ರಿ ಕೆಎಸ್ರಾವ್ ರಸ್ತೆಯ ನಲಪಾಡ್…

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದು ಪುತ್ತೂರಿನ ಜಯೇಶ್.
ರಾಜ್ಯ

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದು ಪುತ್ತೂರಿನ ಜಯೇಶ್.

ಮುಂಬಯಿ ಜನವರಿ 15: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜಯೇಶ್ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಎನ್ನುವುದು ತಿಳಿದು ಬಂದಿದೆ.ಜಯೇಶ್‌ ಕುಮಾರ್‌ ಪುತ್ತೂರಿನ…

ಜ.22 ಪುತ್ತೂರಿನಲ್ಲಿಆದಿಚುಂಚನಗಿರಿ ಕ್ಷೇತ್ರದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78 ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮ.
ರಾಜ್ಯ

ಜ.22 ಪುತ್ತೂರಿನಲ್ಲಿಆದಿಚುಂಚನಗಿರಿ ಕ್ಷೇತ್ರದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78 ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮ.

ಆದಿಚುಂಚನಗಿರಿ ಕ್ಷೇತ್ರದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78 ನೇ ಜಯಂತ್ಯೋತ್ಸವ ಸಂಸ್ಮರಣ ಕಾರ್ಯಕ್ರಮ ಜ.22 ರಂದು ಪುತ್ತೂರಿ ಮಹಾಲಿಂಗೇಶ್ವರ ಗದ್ದೆಯಲ್ಲಿ ನಡೆಯಲಿದ್ದು ಈ ಸ್ಮರಣೀಯ ಕಾರ್ಯಕ್ರಮದಲ್ಲಿ 75000 ಜನ ಸೇರುವ ನಿರೀಕ್ಷೆ ಇದ್ದು ಸುಳ್ಯದಿಂದ 15 ರಿಂದ20 ಸಾವಿರದ ವರೆಗೆ ಸಮುದಾಯ ಭಾಂಧವರು ಮತ್ತು…

ಸೌಧಿ ಅರೇಬಿಯಾದಲ್ಲಿ ಸುಳ್ಯದವರಿಂದ ರಚಿಸಲ್ಪಟ್ಟ ಅನ್ಸಾರಿಯ ದಾರುಲ್ ಐತಾಮ್ ವಲ್ ಮಸಾಕೀನ್ ದಮ್ಮಾಮ್ ಅಲ್ ಖೋಬಾರ್ ಸಮಿತಿಯ ವಾರ್ಷಿಕ ಮಹಾ ಸಭೆ.
ಅಂತರಾಷ್ಟ್ರೀಯ

ಸೌಧಿ ಅರೇಬಿಯಾದಲ್ಲಿ ಸುಳ್ಯದವರಿಂದ ರಚಿಸಲ್ಪಟ್ಟ ಅನ್ಸಾರಿಯ ದಾರುಲ್ ಐತಾಮ್ ವಲ್ ಮಸಾಕೀನ್ ದಮ್ಮಾಮ್ ಅಲ್ ಖೋಬಾರ್ ಸಮಿತಿಯ ವಾರ್ಷಿಕ ಮಹಾ ಸಭೆ.

ದಾರುಲ್ ಐತಾಮ್ ವಲ್ ಮಸಾಕೀನ್ ದಮ್ಮಾಮ್ ಅಲ್ ಖೋಬಾರ್ ಸಮಿತಿಯ ವಾರ್ಷಿಕ ಮಹಾ ಸಭೆ ನೂತನ ಸಮಿತಿಯ ರಚನೆ ಕಾರ್ಯಕ್ರಮವು ಜ. 13 ಶುಕ್ರವಾರ ಸೌಧಿ ಅರೇಬಿಯಾದ ಶಂಸುದ್ದೀನ್ ಸಿ ಪಿ ಮೀಟಿಂಗ್ ಹಾಲ್ ನಲ್ಲಿ ನಡೆಯಿತು. ಬಹು:ಉಬೈದ್ ಉಸ್ತಾದ್ (ರಿಸಿವೆರ್ ದಾರುಲ್ ಹಿಕ್ಮ ಬೆಳ್ಳಾರೆ)ರವರು ದುಆ ಗೆ…

ಡಾ. ಬಾಲಗಂಗಾದರನಾಥ ಮಹಾಸ್ವಾಮಿಗಳ 78ನೇ ಜಯಂತೋತ್ಸವಕ್ಕೆ ರಾಜ್ಯ ಒಕ್ಕಲಿಗರ ಸಂಘದಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿಯವರಿಗೆ ಆಮಂತ್ರಣ.
ರಾಜ್ಯ

ಡಾ. ಬಾಲಗಂಗಾದರನಾಥ ಮಹಾಸ್ವಾಮಿಗಳ 78ನೇ ಜಯಂತೋತ್ಸವಕ್ಕೆ ರಾಜ್ಯ ಒಕ್ಕಲಿಗರ ಸಂಘದ
ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿಯವರಿಗೆ ಆಮಂತ್ರಣ.

ಇದೇ ತಿಂಗಳ 22ರಂದು ಪುತ್ತೂರಿನಲ್ಲಿ ನಡೆಯಲಿರುವ ಆದಿ ಚಂಚುನಗಿರಿ ಮಹಾಸಂಸ್ಥಾನದ ಮಹಾ ಸ್ವಾಮಿಯವರಾದ ಭೈರವೈಕ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿಯವರಿಗೆ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.ಪುತ್ತೂರು ಕ್ಷೇತ್ರದ ಶಾಸಕರಾದ ಶ್ರೀ ಸಜೀವ…

ಕಡೆಪಾಲ ಮಧ್ಯರಾತ್ರಿ ರಿಕ್ಷಾ ಪಲ್ಟಿ: ಗಾಯಗೊಂಡ ಪ್ರಯಾಣಿಕನ ಬಿಟ್ಟು ಪರಾರಿಯಾದ ರಿಕ್ಷಾ ಚಾಲಕ.
ರಾಜ್ಯ

ಕಡೆಪಾಲ ಮಧ್ಯರಾತ್ರಿ ರಿಕ್ಷಾ ಪಲ್ಟಿ: ಗಾಯಗೊಂಡ ಪ್ರಯಾಣಿಕನ ಬಿಟ್ಟು ಪರಾರಿಯಾದ ರಿಕ್ಷಾ ಚಾಲಕ.

ಕಡೆಪಾಲದಲ್ಲಿ ಇಂದು ಮಧ್ಯರಾತ್ರಿ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿದ್ದ ಪ್ರಯಾಣಿಕನನ್ನು ಬಿಟ್ಟು ರಿಕ್ಷಾ ಸವಾರ ಪರಾರಿಯಾಗಿದ್ದಾನೆ.ಅದೇ ರಿಕ್ಷಾ ಪೆರಾಜೆ ಸಮೀಪ ಪಲ್ಟಿಯಾದ ಬಗ್ಗೆ ವರದಿಯಾಗಿದೆKA 21 C 3135 ನಂಬರಿನ ರಿಕ್ಷಾವಾಗಿದ್ದು, ರಿಕ್ಷಾದಲ್ಲಿದ್ದ ಪ್ರಯಾಣಿಕ ಗಾಯಳು ಕೊರಗಜ್ಜ ಮರ್ಕoಜ ಎಂದೂ ತಿಳಿದು ಬಂದಿದೆ, ಗಾಯಳನ್ನು ಸಾರ್ವಜನಿಕರ ಸಹಕಾರದಿಂದ 108 ಆಂಬುಲೆನ್ಸ್…

ಕರವೇ ವತಿಯಿಂದ ಪ್ರಾಥಮಿಕ ಶಾಲೆಗೆ ಜಾರು ಬಂಡಿ ಕೊಡುಗೆ.
ರಾಜ್ಯ

ಕರವೇ ವತಿಯಿಂದ ಪ್ರಾಥಮಿಕ ಶಾಲೆಗೆ ಜಾರು ಬಂಡಿ ಕೊಡುಗೆ.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಉನೈಸ್ ಪೆರಾಜೆ ರವರು ನಡೆಸುವ 36ನೇ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪೇರಲ್ತಡ್ಕ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ನಡೆಯಿತು ಈ ಸಂದರ್ಭದಲ್ಲಿ ಶಾಲೆಗೆ ಉಚಿತವಾಗಿ ನೀಡಿದ ಆಟೋಪಕರಣಗಳಾದ ಜಾರು…

ಸುಳ್ಯ ತಾಲೂಕಿನ ಸಾಲಮನ್ನಾ ವಂಚಿತರ ಸಮಾಲೋಚನಾ ಸಭೆಗೆ ನಿರ್ಧಾರ: ಕಾನೂನು ಹೋರಾಟಕ್ಕೆ ಸಿದ್ದತೆ .

ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರೈತರ ಕೃಷಿಸಾಲ ಮನ್ನಾ ಘೋಷಣೆ ಮಾಡಿದ್ದರು, ನಂತರದ ದಿನಗಳಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದಿತ್ತು , ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು, ಈ ಸರಕಾರ ಬಂದ ನಂತರವೂ ಹಲವಾರು ರೈತರ ಸಾಲಗಳನ್ನು ಮನ್ನಾ ಮಾಡಿದ್ದರು.ಈ ಮಧ್ಯೆ ತಾಂತ್ರಿಕ ಕಾರಣಕ್ಕೆ ರಾಜ್ಯದಲ್ಲಿ ಹಲವು ರೈತರು ಈ…

ಗ್ರಾಮ ಪಂಚಾಯತ್ ಮಟ್ಟದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿ: ಮರಳಿನ ಕೃತಕ ಅಭಾವ ನೀಗಿಸಿ: ಅಕ್ರಮ ಮರಳುಗಾರಿಕೆಗೆ ಯಾಕಿಲ್ಲ ಅಂಕುಶ: ಮರಳು ಸಂಗ್ರಹಕಾರರ ಒಕ್ಕೂಟ ಆಗ್ರಹ.
ರಾಜ್ಯ

ಗ್ರಾಮ ಪಂಚಾಯತ್ ಮಟ್ಟದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿ: ಮರಳಿನ ಕೃತಕ ಅಭಾವ ನೀಗಿಸಿ: ಅಕ್ರಮ ಮರಳುಗಾರಿಕೆಗೆ ಯಾಕಿಲ್ಲ ಅಂಕುಶ: ಮರಳು ಸಂಗ್ರಹಕಾರರ ಒಕ್ಕೂಟ ಆಗ್ರಹ.

ಪಯಸ್ವಿನಿ ನದಿಯಲ್ಲಿ ಮರಳುಗಾರಿಕೆಗೆ ಗಣಿ ಇಲಾಖೆ ಅವಕಾಶ ನೀಡುತ್ತಿಲ್ಲ ಆದರೆ ಲಕ್ಷ ಪಡೆದು ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಇದಕ್ಕೆ ಜನಪ್ರತಿನಿಧಿಗಳು ವಿವಿಧ ಇಲಾಖೆಗಳು ಕಂಡು ಕಾಣದಂತಿದ್ದಾರೆ, ಪಯಸ್ವಿನಿ ನದಿಯಲ್ಲಿ 2014 ರಿಂದ ಮರಳುಗಾರಿಕೆ ನಡೆಸಲು ಯಾರಿಗೂ ಪರವಾನಿಗೆ ನೀಡಿಲ್ಲ , ಪರವಾನಿಗೆ ನೀಡಬೇಕೆಂದರೆ 10000 ಮೆಟ್ರಿಕ್ ಟನ್ ಮರಳು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI