ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಜ:8 ರಂದು ಸುಳ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಭೆ:ಸುಮನಾ ಬೆಳ್ಳಾರ್ಕರ್ . ಭ್ರಷ್ಟಾಚಾರ ವಿರೋಧಿ ನೀತಿ , ಅಭಿವೃದ್ದಿ ಕ್ರಾಂತಿ ನಮ್ಮಗುರಿ:        ರಶೀದ್ ಜಟ್ಟಿಪಳ್ಳ.
ರಾಜ್ಯ

ಜ:8 ರಂದು ಸುಳ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಭೆ:ಸುಮನಾ ಬೆಳ್ಳಾರ್ಕರ್ . ಭ್ರಷ್ಟಾಚಾರ ವಿರೋಧಿ ನೀತಿ , ಅಭಿವೃದ್ದಿ ಕ್ರಾಂತಿ ನಮ್ಮಗುರಿ: ರಶೀದ್ ಜಟ್ಟಿಪಳ್ಳ.

ಜ.8 ರಂದು ಆಮ್ ಆದ್ಮಿ ಪಕ್ಷದ ಸಭೆ ನಡೆಯಲಿದ್ದು, ಕೇವಲ ಹತ್ತು ವರುಷದಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರ ಹೊಮ್ಮಿರುವ ಆಮ್ ಆದ್ಮಿಯ ಪಕ್ಷದ ಸಂಭ್ರಮಾಚರಣೆ , ಮತ್ತು ವಿವಿಧ ಪಕ್ಷದಲ್ಲಿ ಕಾರ್ಯಕರ್ತರಾಗಿದ್ದು ಆಮ್ ಆದ್ಮಿ‌ಪಕ್ಷದ ಕೆಲಸವನ್ನು ಮೆಚ್ಚಿ ಹಲವಾರು ಮಂದಿ ಆಮ್ ಆದ್ಮಿ‌ಪಕ್ಷವನ್ನು ಸೇರ್ಪಡೆಯಾಗುವ ಕಾರ್ಯಕ್ರಮ ನಡೆಯಲಿದೆ ಅಲ್ಲದೆ…

ಅಡಿಕೆ ಕಳವುಗೈದಾತನ ಬಂಧನ: ಆರೋಪಿಗೆ ನ್ಯಾಯಾಂಗ ಬಂಧನ.
ರಾಜ್ಯ

ಅಡಿಕೆ ಕಳವುಗೈದಾತನ ಬಂಧನ: ಆರೋಪಿಗೆ ನ್ಯಾಯಾಂಗ ಬಂಧನ.

ಬಂಟ್ವಾಳ: ಅಂಗಳದಲ್ಲಿ ಒಣಗಲು ಹಾಕಿದ್ದಅಡಿಕೆ ಕಳವುಗೈದ ಆರೋಪಿಯನ್ನುಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಬಾಳ್ತಿಲ ಗ್ರಾಮದ ಕಸೆಕೋಡಿಯಮಂಜುನಾಥ ನಾಗರಾಜ್ ಭೋವಿ ಬಂಧಿತಆರೋಪಿ. ಕಳವು ಮಾಡಿದ 105 ಕೆ.ಜಿ. ಅಡಿಕೆ,ಕಳವು ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ಹಾಗೂ ನಗದನ್ನು ಆರೋಪಿಯಿಂದವಶಪಡಿಸಲಾಗಿದೆ.ಐವನ್ ತೋರಸ್ ಎಂಬುವವರು ತಮ್ಮ ಅಡಿಕೆ ತೋಟದ ಮಧ್ಯದಲ್ಲಿರುವ ಅಂಗಳದಲ್ಲಿ ಅಡಿಕೆಯನ್ನು ಒಣಗಲು ಹಾಕಿದ್ದರು.…

ಆರಂತೋಡಿನಲ್ಲಿ ಶ್ರದ್ದಾನಂದ ಸ್ವಾಮೀಜಿಯ ಬಲಿದಾನ್ ದಿವಸದ ಕಾರ್ಯಕ್ರಮ.
ರಾಜ್ಯ

ಆರಂತೋಡಿನಲ್ಲಿ ಶ್ರದ್ದಾನಂದ ಸ್ವಾಮೀಜಿಯ ಬಲಿದಾನ್ ದಿವಸದ ಕಾರ್ಯಕ್ರಮ.

ಹನುಮಾನ್ ಶಾಖೆ ಆರಂತೋಡಿನಲ್ಲಿ ಸ್ವಾಮಿ ಶ್ರದ್ದಾನಂದರ ಬಲಿದಾನ್ ದಿವಸದ ಪ್ರಯುಕ್ತ ಕಾರ್ಯಕ್ರಮವನ್ನು ಜ.01. ರಂದು ಆಚರಿಸಲಾಯಿತು. ಸ್ವಾಮೀಜಿಯಾ ತತ್ವ ಸಿದ್ಧಾಂತದ ಬಗ್ಗೆ ಪ್ರಾಂತ ಧರ್ಮ ಪ್ರಸರಣ ಪ್ರಮುಖ್ ಕೃಷ್ಣ ಮೂರ್ತಿ ಯವರು ತಿಳಿಸಿದರು. ಆ ಸಂದರ್ಭದಲ್ಲಿ ವೇದಿಕೆಯಲ್ಲಿ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಬಿ ಯೆನ್ ಸತೀಶ್ ಉಪಸ್ಥಿತರಿದ್ದರು. ಅಲ್ಲದೆ…

ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ.25 ಹೆಚ್ಚಳ.
ರಾಷ್ಟ್ರೀಯ

ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ.25 ಹೆಚ್ಚಳ.

ಹೊಸ ವರ್ಷದ ಮೊದಲ ದಿನವೇ ಶ್ರೀಸಾಮಾನ್ಯನಿಗೆದೊಡ್ಡ ಶಾಕ್ ಕಾದಿದೆ. ಜ.1.2023 ರಿಂದ ಗ್ಯಾಸ್ಸಿಲಿಂಡರ್‌ಗಳ ಬೆಲೆಗಳು ಹೆಚ್ಚಾಗಿದೆ. ಇಂದಿನಿಂದಸಿಲಿಂಡರ್ ಖರೀದಿ ದುಬಾರಿಯಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಗ್ರಾಹಕರಿಗೆ ಸಂಕಷ್ಟ ಎದುರಾಗುವಂತೆ ಮಾಡಿದೆ.ಇನ್ನು ದೆಹಲಿ, ಮುಂಬೈನಿಂದ ಪಾಟ್ನಾವರೆಗಿನ ಎಲ್ಲಾನಗರಗಳಲ್ಲಿ ಗ್ಯಾಸ್ ಸಿಲಿಂಡರ್ ಖರೀದಿದುಬಾರಿಯಾಗಿದೆ.ಜ.1, 2023 ರಿಂದ ವಾಣಿಜ್ಯ ಸಿಲಿಂಡರ್‌ಗಳ…

ಸುಳ್ಯ ನಗರದಲ್ಲಿ ಹಾಕಿರುವ ಬ್ಯಾನರ್ ತೆರವು ಮಾಡಲು ಅಧಿಕಾರಿಗಳು ಮುಂದಾಗಬೇಕು. ಮುಸ್ಲಿಂ ಯುವಕರು ಅನ್ಯಧರ್ಮಿಯರಿಗೆ ನೋವಾಗದಂತೆ ವ್ಯವಹರಿಸಿ. ಟಿ ಎಂ ಶಹೀದ್.
ರಾಜ್ಯ

ಸುಳ್ಯ ನಗರದಲ್ಲಿ ಹಾಕಿರುವ ಬ್ಯಾನರ್ ತೆರವು ಮಾಡಲು ಅಧಿಕಾರಿಗಳು ಮುಂದಾಗಬೇಕು. ಮುಸ್ಲಿಂ ಯುವಕರು ಅನ್ಯಧರ್ಮಿಯರಿಗೆ ನೋವಾಗದಂತೆ ವ್ಯವಹರಿಸಿ. ಟಿ ಎಂ ಶಹೀದ್.

ಮುಸ್ಲಿಂ ಯುವಕರು ಹಿಂದೂ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗುವ ಅಗತ್ಯವಿಲ್ಲ. ಮುಸ್ಲಿಂ ಸಮಾಜದಲ್ಲೇ ಸಾಕಷ್ಟು ಯುವತಿಯರು, ರೂಪವತಿಯರು, ವಿದ್ಯಾವಂತರು, ಅನಾಥರು, ಬಡವರು, ನಿರ್ಗತಿಕರು ಇದ್ದಾರೆ.ಅಂತವರನ್ನು ಮದುವೆಯಾದರೆ ಪುಣ್ಯವಾದರೂ ಬರುತ್ತದೆ. ಮುಸ್ಲಿಮರು ಇತರ ಧರ್ಮದವರೊಂದಿಗೆಸೌಹಾರ್ದತೆಯಿಂದ ಅನ್ನೋನ್ಯವಾಗಿ ಇರಬೇಕು. ಅವರ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬಾರದು ಎಂದು ಮುಸ್ಲಿಂ ಯುವಜನ ಪರಿಷತ್ ಅಧಕ್ಷ ಟಿ.ಎಂ.ಶಹೀದ್…

ಅಜ್ಜಾವರ ಕಾಂಗ್ರೇಸ್ ನಾಯಕ ಸುಧೀರ್ ರೈ ಮೇನಾಲ ನಿಧನ.
ರಾಜ್ಯ

ಅಜ್ಜಾವರ ಕಾಂಗ್ರೇಸ್ ನಾಯಕ ಸುಧೀರ್ ರೈ ಮೇನಾಲ ನಿಧನ.

ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಅಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯ ಸುಧೀರ್ ರೈ ಮೇನಾಲ ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಅವರಿಗೆ 48 ವರ್ಷ ವಯಸ್ಸಾಗಿತ್ತು.ಮೂರು ದಿನಗಳ ಹಿಂದೆ ಅಜ್ಜಾವರ ತೆರಳುವ ಮಾರ್ಗ ಮದ್ಯೆ ತರಕಾರಿ , ಹೂ ಗಳಿಗೆ ಬಿಡವಂತ ವಿಷ ಸೇವನೆ…

ಆನೆದಾಳಿಗೆ ಒಳಗಾದ ಶರಣ್ ಮನೆಗೆ ಸಚಿವ ಅಂಗಾರ ಭೇಟಿ: ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ.
ರಾಜ್ಯ

ಆನೆದಾಳಿಗೆ ಒಳಗಾದ ಶರಣ್ ಮನೆಗೆ ಸಚಿವ ಅಂಗಾರ ಭೇಟಿ: ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ.

ಕಡಬ ತಾಲೂಕಿನ ಶಿರಾಡಿಯಲ್ಲಿ ಆನೆ ದಾಳಿಯಿಂದ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿರಾಡಿ ಕಾಲೋನಿಯ ನಿವಾಸಿಗಳಾದ ತಿಮ್ಮ ಹಾಗೂ ಶರಣ್ ಎಂಬವರ ಮನೆಗೆ ಸಚಿವರಾದ ಎಸ್.ಅಂಗಾರರವರು ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ಬಗ್ಗೆ ಸಚಿವರು ಡಿ.ಸಿ.ಎಫ್.ರವರನ್ನು ಸಂಪರ್ಕಿಸಿ ಇಲಾಖೆ ವತಿಯಿಂದ ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ…

ಶಿರಾಡಿ: ಒಂಟಿಸಲಗ ದಾಳಿ ಓರ್ವ ಮೃತ್ಯು, ಮತ್ತೋರ್ವ ಗಂಭೀರ.
ರಾಜ್ಯ

ಶಿರಾಡಿ: ಒಂಟಿಸಲಗ ದಾಳಿ ಓರ್ವ ಮೃತ್ಯು, ಮತ್ತೋರ್ವ ಗಂಭೀರ.

ಗುಂಡ್ಯ,ಡಿ. 31. ಗುಂಡ್ಯ ಹೊಳೆ ಬದಿಗೆ ತೆರಳಿದವರ ಮೇಲೆ ಒಂಟಿ ಸಲಗವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರದಂದು ಶಿರಾಡಿ ಎಂಬಲ್ಲಿ ಸಂಭವಿಸಿದೆ.ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿಗಳಾದ ತಿಮ್ಮಪ್ಪ (45) ಮತ್ತು ಅವರ ಪುತ್ರ ಶರಣ್ (18)ಶನಿವಾರದಂದು ಗುಂಡ್ಯ ಹೊಳೆ…

ಜ.10 ರಂದು 110 ಕೆ ವಿ ಸಬ್ ಸ್ಟೇಶನ್ ಕಾಮಗಾರಿಗೆ ಶಂಕುಸ್ಥಾಪನೆ: ಸಚಿವ ಅಂಗಾರ.
ರಾಜ್ಯ

ಜ.10 ರಂದು 110 ಕೆ ವಿ ಸಬ್ ಸ್ಟೇಶನ್ ಕಾಮಗಾರಿಗೆ ಶಂಕುಸ್ಥಾಪನೆ: ಸಚಿವ ಅಂಗಾರ.

ಸುಳ್ಯದ ಜನತೆಯ ಹಲವು ವರ್ಷಗಳ ಬೇಡಿಕೆಯಾಗಿರುವ 110 ಕೆ.ವಿ.ಸಬ್‌ಸ್ಟೇಶನ್ ಕಾಮಗಾರಿ ಆರಂಭಕ್ಕೆ ಕ ಜ.10ರಂದು ಶಂಕುಸ್ಥಾಪನೆ ನಡೆಯಲಿದೆ. ಎಂದು ಸಚಿವ ಅಂಗಾರ ಎಸ್ ಹೇಳಿದ್ದಾರೆ ಈ ಕುರಿತು ಸುಳ್ಯದ ನಿರಿಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಸ್.ಅಂಗಾರ ಸುಳ್ಯದಲ್ಲಿ ಎಲ್ಲರ ಬೇಡಿಕೆಯಾಗಿರುವ 110 ಕೆ.ವಿ. ಸಬ್‌ಸ್ಟೇಶನ್ ನಿರ್ಮಾಣಕ್ಕೆ…

ಬಿಗ್ ಬಾಸ್ ಸೀಸನ್ 9 ವಿನ್ನರ್  ತುಳುನಾಡ ಕುವರ ರೂಪೇಶ್ ಶೆಟ್ಟಿ
ರಾಜ್ಯ

ಬಿಗ್ ಬಾಸ್ ಸೀಸನ್ 9 ವಿನ್ನರ್ ತುಳುನಾಡ ಕುವರ ರೂಪೇಶ್ ಶೆಟ್ಟಿ

ಬಿಗ್ ಬಾಸ್ ಸೀಸನ್ 9 | ತುಳುನಾಡ ಕುವರ ರೂಪೇಶ್ ಶೆಟ್ಟಿ ವಿನ್ನರ್ ಖ್ಯಾತ ಕಿರುತೆರೆ ಕಾರ್ಯಕ್ರಮ ಬಿಗ್‌ಬಾಸ್‌ 9 ನೇ ಸೀಸನ್‌ ಗೆ ಅಧಿಕೃತ ತೆರೆ ಬಿದ್ದಿದ್ದು, ಕರಾವಳಿ ಮೂಲದ ನಟ ರೂಪೇಶ್‌ ಶೆಟ್ಟಿ ಅವರು ವಿಜಯಿಯಾಗಿದ್ದಾರೆ.ಹಲವು ತುಳು ಚಲನಚಿತ್ರಗಳಲ್ಲಿ ನಟಿಸಿರುವ ರೂಪೇಶ್‌ ಶೆಟ್ಟಿ, ಕನ್ನಡದ ಇನ್ನೋರ್ವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI