ಮಂಗಳೂರಿನಲ್ಲಿ ವರ್ಷದ ಕೊನೆಯ
ದಿನದಲ್ಲಿ ದುರಂತ- ಸಮುದ್ರದಲ್ಲಿ
ಮುಳುಗಿದ 18 ವರ್ಷದ ಯುವಕ ನಾಪತ್ತೆ.
ಮಂಗಳೂರು: 2022 ರ ಕೊನೆಯ ದಿನದಲ್ಲಿದುರಂತ ಸಂಭವಿಸಿದ್ದು ಬೀಚ್ ಗೆ ಬಂದಿದ್ದಯುವಕ ಸಮುದ್ರದಲ್ಲಿ ಮುಳುಗಿದ್ದಾನೆ.ಕೆಪಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸತ್ಯಂ (18)ಸಮುದ್ರದಲ್ಲಿ ಮುಳುಗಿದ ಯುವಕ. ಈತ ಸುರತ್ಕಲ್ಎನ್ ಐ ಟಿ ಕೆ ಬೀಚಿಗೆ ಇಂದು ಮಧ್ಯಾಹ್ನ ಗೆಳೆಯಪ್ರಭಾಕರ್ ನೊಂದಿಗೆ ಬಂದಿದ್ದ. ಇವರಿಬ್ಬರುಸಮುದ್ರದಲ್ಲಿ ಈಜಿ ನೀರಿನ ಸೆಳೆತಕ್ಕೆ ಸಿಲುಕಿದ್ದರು.ಕೆಪಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು…




























