ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಮಂಗಳೂರಿನಲ್ಲಿ ವರ್ಷದ ಕೊನೆಯದಿನದಲ್ಲಿ ದುರಂತ- ಸಮುದ್ರದಲ್ಲಿಮುಳುಗಿದ 18 ವರ್ಷದ ಯುವಕ ನಾಪತ್ತೆ.
ರಾಜ್ಯ

ಮಂಗಳೂರಿನಲ್ಲಿ ವರ್ಷದ ಕೊನೆಯ
ದಿನದಲ್ಲಿ ದುರಂತ- ಸಮುದ್ರದಲ್ಲಿ
ಮುಳುಗಿದ 18 ವರ್ಷದ ಯುವಕ ನಾಪತ್ತೆ.

ಮಂಗಳೂರು: 2022 ರ ಕೊನೆಯ ದಿನದಲ್ಲಿದುರಂತ ಸಂಭವಿಸಿದ್ದು ಬೀಚ್ ಗೆ ಬಂದಿದ್ದಯುವಕ ಸಮುದ್ರದಲ್ಲಿ ಮುಳುಗಿದ್ದಾನೆ.ಕೆಪಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸತ್ಯಂ (18)ಸಮುದ್ರದಲ್ಲಿ ಮುಳುಗಿದ ಯುವಕ. ಈತ ಸುರತ್ಕಲ್ಎನ್ ಐ ಟಿ ಕೆ ಬೀಚಿಗೆ ಇಂದು ಮಧ್ಯಾಹ್ನ ಗೆಳೆಯಪ್ರಭಾಕರ್ ನೊಂದಿಗೆ ಬಂದಿದ್ದ. ಇವರಿಬ್ಬರುಸಮುದ್ರದಲ್ಲಿ ಈಜಿ ನೀರಿನ ಸೆಳೆತಕ್ಕೆ ಸಿಲುಕಿದ್ದರು.ಕೆಪಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು…

ಧನಪಾಲ್ ಗೂನಡ್ಕ ಹೆಸರಿನಲ್ಲಿ ಬೇನಾಮಿ ದೂರು ಮರಳುಗಾರಿಕೆ ತಡೆಗಟ್ಟಲು ಯಾವ ಅಧಿಕಾರಿಗಳಿಗೂ ದೂರು ನೀಡಿಲ್ಲ – ಧನಪಾಲ್ ಗೂನಡ್ಕ ಸ್ಪಷ್ಟನೆ.

ಅರಂತೋಡು, ಸಂಪಾಜೆ ಭಾಗದಲ್ಲಿ ಅಕ್ರಮಮರಳುಗಾರಿಕೆ ನಡೆಯುತ್ತಿದೆ ಇದನ್ನು ತಡೆಗಟ್ಟಬೇಕೆಂದು ಧನಪಾಲ್ ಗೂನಡ್ಕ ಅವರ ಹೆಸರಿನಲ್ಲಿ ಜಿಲ್ಲಾಧಿಕಾರಿಗೆ ಬೇನಾಮಿ ದೂರು ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ಕೂಡ ವರದಿಯಾಗಿತ್ತು.ಈ ಬಗ್ಗೆ ನ್ಯೂಸ್ ರೂಮ್ ಫಸ್ಟ್ ಗೆ ಧನಪಾಲ್ ಗೂನಡ್ಕ ಪ್ರತಿಕ್ರಿಯೆ ನೀಡಿ ಅಕ್ರಮ ಮರಳುಗಾರಿಕೆ ತಡೆಗಟ್ಟಲು ನಾನು…

ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಅರಗ ಜ್ಞಾನೇಂದ್ರ ಹೇಳಿಕೆಗೆ ಕಿಸಾನ್ ಘಟಕ ಖಂಡನೆ.                  ಜ. 3 ಸುಳ್ಯದಲ್ಲಿ ಪ್ರತಿಭಟನೆ ನಡೆಸುತ್ತೇವೆ : ಪಿ.ಸಿ ಜಯರಾಮ್ .      ಅಡಿಕೆ ಆಮದೀಕರಣ ನಿಲ್ಲಸಲಿ: ಪಿ ಎಸ್ ಗಂಗಾಧರ್
ರಾಜ್ಯ

ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಅರಗ ಜ್ಞಾನೇಂದ್ರ ಹೇಳಿಕೆಗೆ ಕಿಸಾನ್ ಘಟಕ ಖಂಡನೆ. ಜ. 3 ಸುಳ್ಯದಲ್ಲಿ ಪ್ರತಿಭಟನೆ ನಡೆಸುತ್ತೇವೆ : ಪಿ.ಸಿ ಜಯರಾಮ್ . ಅಡಿಕೆ ಆಮದೀಕರಣ ನಿಲ್ಲಸಲಿ: ಪಿ ಎಸ್ ಗಂಗಾಧರ್

ರಾಜ್ಯದ ಉನ್ನತ ಸಚಿವರಾಗಿದ್ದು, ಅಡಿಕೆ ಬೆಳೆಗಾರ ಕಾರ್ಯಪಡೆ ಸಂಘದ ಅಧ್ಯಕ್ಷರಾಗಿದ್ದು, ಅಡಿಕೆ ಬೆಳಗಾರರಿಗೆ ಭವಿಷ್ಯವಿಲ್ಲ, ಅಡಿಕೆ ಕೃಷಿಗೆ ಭವಿಷ್ಯವಿಲ್ಲ. ಆದುದರಿಂದ ಅದಕ್ಕೆ ಪ್ರೋತ್ಸಾಹ ನೀಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರರು ವಿಧಾನಸಭೆಯಲ್ಲಿ ಹೇಳಿರುವುದರಿಂದ ಅಡಿಕೆ ಬೆಳೆಗಾರರಿಗೆ ನೂವು ತರಿಸಿದೆ. ಮತ್ತು ಸಭಾಪತಿ ಕಾಗೇರಿಯೂ ದ್ವನಿ ಗೂಡಿಸಿದ್ದಾರೆ…

ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡು, ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ…
ರಾಜ್ಯ

ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡು, ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ…

ಪುತ್ತೂರು: ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಕಾಣಿಸಿಕೊಂಡ ಮತ್ತು ಪೈಲಟ್ ಸಮಯಪ್ರಜ್ಞೆಯಿಂದಭಾರಿ ಅನಾಹುತ ತಪ್ಪಿದ ಘಟನೆ ನೆಟ್ಟಣ ರೈಲ್ವೇನಿಲ್ದಾಣದಲ್ಲಿ ಡಿ.31 ನಸುಕಿನ ಜಾವ ನಡೆದಿದ್ದು,ಮಂಗಳೂರು, ಪುತ್ತೂರು, ಸುಳ್ಯ ಅಗ್ನಿಶಾಮಕದಳ ಮತ್ತು ರೈಲ್ವೇ ಇಲಾಖೆಯ ಸಹಕಾರದೊಂದಿಗೆ అనిలಸೋರಿಕೆಯನ್ನು ತಡೆಯುವ ಕಾರ್ಯಚರಣೆ ನಡೆದಿದೆ.ಮಂಗಳೂರಿನಿಂದ ಮಹರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ರೈಲು…

ಮೇಯಲು ಬಿಡುತ್ತಿದ್ದ ಆಡುಗಳನ್ನು ಕಳ್ಳತನ:ಇಬ್ಬರನ್ನು ಪೋಲಿಸರಿಗೆ ಒಪ್ಪಿಸಿದ ಸಾರ್ವಜನಿಕರು.
ರಾಜ್ಯ

ಮೇಯಲು ಬಿಡುತ್ತಿದ್ದ ಆಡುಗಳನ್ನು ಕಳ್ಳತನ:ಇಬ್ಬರನ್ನು ಪೋಲಿಸರಿಗೆ ಒಪ್ಪಿಸಿದ ಸಾರ್ವಜನಿಕರು.

ವಿಟ್ಲ : ಮೇಯಲು ಬಿಡುತ್ತಿದ್ದ ಆಡುಗಳನ್ನು ಕಳ್ಳತನಮಾಡುತ್ತಿದ್ದ ಇಬ್ಬರು ಯುವಕರನ್ನು ಸಾರ್ವಜನಿಕರುಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿನಡೆದಿದೆ.ಪೆರುವಾಯಿ, ಅಡ್ಯನಡ್ಕ ಕೇಪು, ಮರಕ್ಕಿಣಿ, ಅಳಿಕೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ತಿಂಗಳಿನಿಂದ ಗುಡ್ಡಕ್ಕೆ ಮೇಯಲು ಬಿಡುತ್ತಿದ್ದ ಆಡುಗಳು ನಾಪತ್ತೆಯಾಗುತ್ತಿತ್ತು ಇದರಿಂದ ಮಾಲೀಕರು ಹೈರಾಣರಾಗಿದ್ದು, ಆಡುಗಳ್ಳರ ಪತ್ತೆಗಾಗಿ ಕಾಯುತ್ತಿದ್ದರು.ನಿನ್ನೆ ಮುಂಜಾನೆ ಕಳ್ಳತನ ಮಾಡಿ ಬರುತ್ತಿದ್ದ…

ತಾಯಿ ಅಂತ್ಯ ಸಂಸ್ಕಾರದಲ್ಲಿ ಸರಳತೆ ಮೆರೆದ ಪ್ರಧಾನಿ ಬಗೆಗಿನ ಪೋಸ್ಟ್ ವೈರಲ್.
ರಾಜ್ಯ

ತಾಯಿ ಅಂತ್ಯ ಸಂಸ್ಕಾರದಲ್ಲಿ ಸರಳತೆ ಮೆರೆದ ಪ್ರಧಾನಿ ಬಗೆಗಿನ ಪೋಸ್ಟ್ ವೈರಲ್.

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಜಿ ನಿಧನರಾಗಿ ಇಂದಿಗೆ ಒಂದು ದಿನ ಕಳೆದಿದೆ.ಅವರ ಅಂತ್ಯಕ್ರಿಯೆ ನೆರವೇರಿಸಿ ಅಗಿದೆ .ಎಲ್ಲಾ ರಾಜಕೀಯ, ಧಾರ್ಮಿಕ ನೇತಾರರು, ವಿರೋಧಪಕ್ಷದವರೂ ಯಾವುದೇ ಕಲ್ಮಶ ವಿಲ್ಲದೆ ಪ್ರಧಾನಿ ತಾಯಿ ನಿದನಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ತನ್ನ ಕರ್ತವ್ಯಕ್ಕೆ ತೆರಳಿಯೂ ಆಗಿದೆ . ಆದರೆ…

ಬೆಂಗಳೂರಿನಲ್ಲಿ ಕುವೆಂಪು ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಭಾಗಿ
ರಾಜ್ಯ

ಬೆಂಗಳೂರಿನಲ್ಲಿ ಕುವೆಂಪು ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಭಾಗಿ

ಬೆಂಗಳೂರು: ಕುವೆಂಪು ಲಲಿತ ಕಲಾ ಸಂಘ ಬೆಂಗಳೂರು, ಇದರ ವತಿಯಿಂದ ನಡೆದ ರಾಷ್ಟ್ರಕವಿ ಕುವೆಂಪು ಜನ್ಮ ದಿನೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ ಲಲಿತ ಕಲಾ ಸಂಘದ ೨೭ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್.ಕೆ.ವಿ ಅವರು ಭಾಗವಹಿಸಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ…

ಅಡಿಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಹೇಳಿಕೆಗೆ ಸುಳ್ಯ ಯೂತ್ ಕಾಂಗ್ರೇಸ್ ಖಂಡನೆ: ಪ್ರತಿಭಟನೆಗೆ ಚಿಂತನೆ: ಅಭಿಷೇಕ್
ರಾಜ್ಯ

ಅಡಿಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಹೇಳಿಕೆಗೆ ಸುಳ್ಯ ಯೂತ್ ಕಾಂಗ್ರೇಸ್ ಖಂಡನೆ: ಪ್ರತಿಭಟನೆಗೆ ಚಿಂತನೆ: ಅಭಿಷೇಕ್

ಸುಳ್ಯ: ಕರಾವಳಿ ಮತ್ತು ಮಲೆನಾಡು ಪ್ರದೇಶದ ಅಡಿಕೆ ಕೃಷಿಕರು ಈಗಾಗಲೇ ಹಳದಿ ಎಲೆ ರೋಗ ಮತ್ತು ಎಲೆಚುಕ್ಕಿ ರೋಗ ಕಂಗಾಲಾಗಿದ್ದಾರೆ ಇಂತಹ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರು ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಎಂಬ ಹೇಳಿಕೆ ನೀಡಿದ್ದು ಅಡಿಕೆಯನ್ನೆ ಮುಖ್ಯ ವಾಣಿಜ್ಯ ಬೆಳೆಯಾಗಿ ನಂಬಿ ಬದುಕುತಿರುವ ರೈತರಿಗೆ ಇದರಿಂದ…

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕೆಸಿಸಿ ಅಪಘಾತ ವಿಮೆ ಚೆಕ್ ವಿತರಣೆ.
ರಾಜ್ಯ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕೆಸಿಸಿ ಅಪಘಾತ ವಿಮೆ ಚೆಕ್ ವಿತರಣೆ.

ಇತ್ತೀಚೆಗೆ ಸಂಭವಿಸಿದ ಅವಘಡವೊಂದರಲ್ಲಿ ಮೃತಪಟ್ಟ ಸಂಸ್ಥೆಯ ಸದಸ್ಯ ನಾಗಪ್ಪ ನಾಯ್ಕ ನಿಡ್ಯಮಲೆ ಮರಣ ಹೊಂದಿದ ಹಿನ್ನೆಲೆಯಲ್ಲಿ ಮೃತರ ವಾರೀಸುದಾರರಾದ ದರ್ಶನ್ ಇವರಿಗೆ ರೂ 50,000ಗಳ ಕೆ ಸಿ ಸಿ ವಿಮಾ ಪರಿಹಾರ ಮೊತ್ತದ ಚೆಕ್ಕನ್ನು ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿ ಇವರು ವಿತರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ…

ಅಡಿಕೆಗೆ ಭವಿಷ್ಯವಿಲ್ಲ ಎಂದ ಗೃಹಸಚಿವರ ವಿರುದ್ಧ ಪ್ರತಿಭಟನೆಗೆ ಕಾಂಗ್ರೇಸ್ ಕಿಸಾನ್ ಘಟಕ ಸಿದ್ಧತೆ.
ರಾಜ್ಯ

ಅಡಿಕೆಗೆ ಭವಿಷ್ಯವಿಲ್ಲ ಎಂದ ಗೃಹಸಚಿವರ ವಿರುದ್ಧ ಪ್ರತಿಭಟನೆಗೆ ಕಾಂಗ್ರೇಸ್ ಕಿಸಾನ್ ಘಟಕ ಸಿದ್ಧತೆ.

ಪುತ್ತೂರು: ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಎಂದ ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆಯನ್ನು ಖಂಡಿಸಿ ಜ.2 ರಂದು ಅಡಿಕೆ ಬೆಳೆಗಾರರನ್ನು ಸೇರಿಸಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ್ ರೈ ಹೇಳಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಡಿಕೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI