ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸಂಪಾಜೆ ಗ್ರಾಮ ಪಂಚಾಯತ್ ನ ಮೂವರು ಸದಸ್ಯರ ರಾಜೀನಾಮೆ ಅಂಗೀಕಾರಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆಯಾಜ್ಞೆ.
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್ ನ ಮೂವರು ಸದಸ್ಯರ ರಾಜೀನಾಮೆ ಅಂಗೀಕಾರಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆಯಾಜ್ಞೆ.

ಸಂಪಾಜೆ ಗ್ರಾಮ ಪಂಚಾಯತ್ ನ ಮೂವರು ಕಾಂಗ್ರೆಸ್ ಬೆಂಬಲಿತ ಸದಸ್ಯರುಗಳಾದ ಶೌವಾದ್ ಗೂನಡ್ಕ, ಲಿಸ್ಸಿ ಮೊನಾಲಿಸಾ ಹಾಗೂ ವಿಮಲಾ ಪ್ರಸಾದ್ ಅವರ ರಾಜೀನಾಮೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ರವರು ಅಂಗೀಕರಿಸಿರುವುದಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದಾಗಿ ವರದಿಯಾಗಿದೆ.ತಾವು ನೀಡಿದ ರಾಜೀನಾಮೆಯನ್ನು ನಿಗದಿತ ದಿನಕ್ಕಿಂತ ಮೊದಲೇ ಹಿಂಪಡೆದಿದ್ದರೂ, ಅಧ್ಯಕ್ಷ…

ಯುವತಿಯ ಮಾನ ಭಂಗಯತ್ನ ಪ್ರಕರಣ :ಆರೋಪಿಯ ಮಧ್ಯಂತರ ಜಾಮೀನು ಅರ್ಜಿ ವಜಾ.

ಸರಕಾರಿ ಅಭಿಯೋಜಕ ಜನಾರ್ದನ್ ಹಿಂದೂ ಯುವತಿಯ ಮಾನ ಭಂಗಯತ್ನ ಪ್ರಕರಣ ಆರೋಪಿಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ ವಿಧಿಸಿದ ಮಂಗಳೂರಿನ ಆರನೇ JMFC ನ್ಯಾಯಾಲಯಬಜಪೆ ಪೋಲಿಸ್ ಠಾ toಣೆ ವ್ಯಪ್ತಿಯಲ್ಲಿ ಗಂಜಿ ಮಠ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಯುವತಿಯನ್ನು ಬೈಕಿನಲ್ಲಿ ಬಂದು ಬೆನ್ನಟ್ಟಿ ಅಸಹ್ಯವಾಗಿ…

ಸುಳ್ಯ ಚೆನ್ನಕೇಶವ ದೇವರ ವೈಭವದ ರಥೋತ್ಸವ.
ರಾಜ್ಯ

ಸುಳ್ಯ ಚೆನ್ನಕೇಶವ ದೇವರ ವೈಭವದ ರಥೋತ್ಸವ.

ಇತೀಹಾಸ ಪ್ರಸಿದ್ಧ ಶ್ರೀ ಚೆನ್ನಕೇಶವ ದೇವರ ರಥೋತ್ಸವಕ್ಕೆ ಸಾವಿರಾರು ಭಕ್ತಾಧಿಗಳು ಸಾಕ್ಷಿಯಾದರು ವರ್ಷಂಪ್ರತಿಯಂತೆ ಜನವರಿ 11 ಮದ್ಯರಾತ್ರಿ ಶ್ರೀ ಚೆನ್ನಕೇಶವ ದೇವರ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಈ ಭಾರೀಯೂ ಕಿಕ್ಕಿರಿದ ಸಂಖ್ಯೆಯಲ್ಲಿ ಭಕ್ತಗಡಣ ಸೇರಿತ್ತು, ಭಕ್ತರ ಗೋವಿಂದಾ ಹರಿ ಗೋವಿಂದ ನಾಮಸ್ಮರಣೆಯೋಂದಿಗೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಅಲಂಕೃತ ರಥದಲ್ಲಿ…

ಪೆರುಮುಂಡ: ಶ್ರೀವಿಷ್ಣುಮೂರ್ತಿ, ಪಂಜುರ್ಲಿ ಮತ್ತು ಉಪದೈವಗಳ ಕೋಲ.
ರಾಜ್ಯ

ಪೆರುಮುಂಡ: ಶ್ರೀವಿಷ್ಣುಮೂರ್ತಿ, ಪಂಜುರ್ಲಿ ಮತ್ತು ಉಪದೈವಗಳ ಕೋಲ.

ಪೆರಾಜೆ ಗ್ರಾಮದ ಪೆರುಮುಂಡ ಶ್ರೀ ವಿಷ್ಣುಮೂರ್ತಿ ಮತ್ತು ಪಂಜುರ್ಲಿ ದೇವಸ್ಥಾನ ದಲ್ಲಿ ದೈವಗಳ ನಡಾವಳಿ ನೆರವೇರಿತು .ಜ.9 ಮತ್ತು 10 ರಂದು ಶ್ರೀ ವಿಷ್ಣು ಮೂರ್ತಿ, ಪಂಜುರ್ಲಿ, ಪಾಷಾಣಮೂರ್ತಿ ಹಾಗೂ ಗುರುಕಾರ್ನೋರು, ದೇವತೆದೈವಗಳ ಕೋಲ, ಗುಳಿಗ, ರಕ್ತೇಶ್ವರಿ ದೈವಗಳ ಕೋಲ ನಡೆಯಿತು. ಬಳಿಕ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ,…

ಜ.21-22 ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಶತ ಸಂಭ್ರಮ: ಮೆರವಣಿಗೆ-ಸನ್ಮಾನ- ವೈವಿದ್ಯಮಯ ಸಾಂಸ್ಕೃತಿಕ ಕಲರವ.
ರಾಜ್ಯ

ಜ.21-22 ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಶತ ಸಂಭ್ರಮ: ಮೆರವಣಿಗೆ-ಸನ್ಮಾನ- ವೈವಿದ್ಯಮಯ ಸಾಂಸ್ಕೃತಿಕ ಕಲರವ.

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಶತಸಂಭ್ರಮ ಕಾರ್ಯಕ್ರಮ ಜ. 21 ಮತ್ತು 22ರಂದುಅದ್ದೂರಿಯಾಗಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮೆರವಣಿಗೆ ಹಲವು ಸಾಧಕರಿಗೆ ಸನ್ಮಾನ ಹಾಗೂ ಹಲವು ಮನೋರಂಜನೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಪಾಜೆ ಸೊಸೈಟಿ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ತಿಳಿಸಿದ್ದಾರೆ. ಅವರು ಇಂದು ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ…

ಸುಳ್ಯ ಚೆನ್ನಕೇಶವ ದೇವರ ದೊಡ್ಡ ದರ್ಶನ ಬಲಿ : ಇಂದು ರಾತ್ರಿ ಚೆನ್ನಕೇಶವ ದೇವರ ರಥೋತ್ಸವ.
ರಾಜ್ಯ

ಸುಳ್ಯ ಚೆನ್ನಕೇಶವ ದೇವರ ದೊಡ್ಡ ದರ್ಶನ ಬಲಿ : ಇಂದು ರಾತ್ರಿ ಚೆನ್ನಕೇಶವ ದೇವರ ರಥೋತ್ಸವ.

ಇತೀಹಾಸ ಪ್ರಸಿದ್ದ ಸುಳ್ಯ ಜಾತ್ರೋತ್ಸವ ಕಾರ್ಯಕ್ರಮ ವೈಭವದಿಂದ ನಡೆಯಿತ್ತಿದ್ದು ಇಂದು ರಾತ್ರಿ ರಥೋತ್ಸವ ನಡೆಯಲಿದೆ.ಸೋಮವಾರ ಸಣ್ಣ ದರ್ಶನ ಬಲಿ, ನಡುಬೆಳಗು, ಬಟ್ಟಲು ಕಾಣಿಕೆ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ ವಿವೇಕಾನಂದ ವೃತ್ತ, ಹಳೆಗೇಟುಹೊಸಗದ್ದೆ ಹಳೆಗೇಟು ಕಟ್ಟೆ, ಅಮೃತಭವನ ರಾಮಮಂದಿರ ಜಟ್ಟಿಪಳ್ಳ ಕಟ್ಟೆ ಪೂಜೆಗಳು ನಡೆಯಿತು.ಮಂಗಳವಾರ ಅಜ್ಜಾವರ ಶ್ರೀ…

ಮಂಗಳೂರು: ಭಾರೀ ಗಾಂಜಾ ಸಾಗಾಟ, ಮಾರಾಟ: ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು, ವಿದ್ಯಾರ್ಥಿನಿಗಳು ಸೇರಿ 10 ಮಂದಿಯ ಬಂಧನ.
ರಾಜ್ಯ

ಮಂಗಳೂರು: ಭಾರೀ ಗಾಂಜಾ ಸಾಗಾಟ, ಮಾರಾಟ: ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು, ವಿದ್ಯಾರ್ಥಿನಿಗಳು ಸೇರಿ 10 ಮಂದಿಯ ಬಂಧನ.

ಮಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿ ಸಹಿತ 10 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿಕಾಲೇಜಿನ ಬಿಡಿಎಸ್ ವಿದ್ಯಾರ್ಥಿ, ವಿದೇಶಿ ಪ್ರಜೆ ನೀಲ್ಕಿಶೋರಿಲಾಲ್ ರಾಮ್ ಜಿ ಶಾ (38), ಡಾ.…

ಸೂತ್ರಬೆಟ್ಟು ಮನೆಯಿಂದ ಕಳ್ಳತನ ಪ್ರಕರಣ – ಇಬ್ಬರು ಕಳ್ಳರ ಬಂಧನ.
ರಾಜ್ಯ

ಸೂತ್ರಬೆಟ್ಟು ಮನೆಯಿಂದ ಕಳ್ಳತನ ಪ್ರಕರಣ – ಇಬ್ಬರು ಕಳ್ಳರ ಬಂಧನ.

ಪುತ್ತೂರು:ಪುತ್ತೂರು ಕಸಬಾ ಗ್ರಾಮದ ಬಾಡಿಗೆ ಮನೆಯೊಂದರಿಂದ ಸೂತ್ರಬೆಟ್ಟುವಿನಲ್ಲಿರುವನಗದು ಹಾಗೂ ಸೊತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.ಸವಣೂರು ಚಾಪಳ್ಳದ ಶಮೀರ್ ಮತ್ತು ಕೂರ್ನಡ್ಕದ ಮಹಮ್ಮದ್ ಮುಸ್ತಾಫ ಬಂಧಿತ ಆರೋಪಿಗಳಾಗಿದ್ದಾರೆ.ಇವರು ಜ.7ರಂದು ಹಾಡಹಗಲೇ ಸೂತ್ರಬೆಟ್ಟುವಿನಲ್ಲಿಬಟ್ಟೆ ವ್ಯಾಪಾರಿ ಗೋಪಿನಾಥ್ ಎಂಬವರ ಬಾಡಿಗೆಮನೆಯೊಳಗೆ ನುಗ್ಗಿ ರೂ.18 ಸಾವಿರ ನಗದು,…

ನದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ.
ರಾಜ್ಯ

ನದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ.

ಬೆಳ್ತಂಗಡಿ: ಯುವಕನೊಬ್ಬನ ಶವ ನದಿಯ ಕಿಂಡಿಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಜ.10 ರಂದುಸಂಜೆ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದನಿವಾಸಿ ಕಿರಣ್ (27) ಎಂಬವರ ಮೃತದೇಹಪತ್ತೆಯಾಗಿದೆ.ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆನಡೆಸಿದ್ದಾರೆ. ಮೃತದೇಹವನ್ನು…

ಕಾಂತಾರಕ್ಕೆ ಆಸ್ಕರ್ ಪ್ರಶಸ್ತಿ..!ಹೊಂಬಾಳೆ ಟ್ವಿಟ್..
ರಾಜ್ಯ

ಕಾಂತಾರಕ್ಕೆ ಆಸ್ಕರ್ ಪ್ರಶಸ್ತಿ..!
ಹೊಂಬಾಳೆ ಟ್ವಿಟ್..

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾದಾಖಲೆ ಬರೆದಿದೆ. ಬಹು ಜನರ ನೀರೀಕ್ಷಿತ ಸಿನಿಮಾಕ್ಕೆ ಇದೀಗ ಈ ಸಿನಿಮಾಕ್ಕೆ2 ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ಹೊಂಬಾಳೆ ಫಿಲಂ ಮಹತ್ವದ ವಿಚಾರ ಹಂಚಿಕೊಂಡಿದ್ದು, ಉತ್ತಮಚಿತ್ರ ಹಾಗೂ ಉತ್ತಮ ನಟ ವಿಭಾಗಕ್ಕೆ ಅರ್ಹತೆಪಡೆದಿದೆ ಎಂದು ಟ್ವಿಟ್ ಮಾಡಿದೆ. ನಮ್ಮನ್ನುಬೆಂಬಲಿಸಿದ ಎಲ್ಲರಿಗೂ ಹತ್ತೂರ್ವಕ ಧನ್ಯವಾದನಿಮ್ಮೆಲ್ಲರ ಬೆಂಬಲದೊಂದಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI