ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಕರ್ನಾಟಕ ಗೃಹ ಮಂಡಳಿಯಲ್ಲಿ ಮನೆ ನಿವೇಶನಕ್ಕಾಗಿ ಅರ್ಜಿ ಹಾಕಿದ್ದೀರಾ..?ಹಾಗಿದ್ದರೆ ನೀವು ಈ ಸುದ್ದಿ ಓದಲೇ ಬೇಕು.
ರಾಜ್ಯ

ಕರ್ನಾಟಕ ಗೃಹ ಮಂಡಳಿಯಲ್ಲಿ ಮನೆ ನಿವೇಶನಕ್ಕಾಗಿ ಅರ್ಜಿ ಹಾಕಿದ್ದೀರಾ..?ಹಾಗಿದ್ದರೆ ನೀವು ಈ ಸುದ್ದಿ ಓದಲೇ ಬೇಕು.

ಕರ್ನಾಟಕ ಗೃಹ ಮಂಡಳಿಯಲ್ಲಿ ಮನೆ ನಿವೇಶನಕ್ಕಾಗಿ ಅರ್ಜಿ ಹಾಕಿದ್ದೀರಾ..?ಹಾಗಿದ್ದರೆ ನೀವು ಈ ಸುದ್ದಿ ಓದಲೇ ಬೇಕು…ಸರಿ ಸುಮಾರು 14 ವರ್ಷಗಳ ಹಿಂದೆ ಅಂದರೆ 2009 ರಲ್ಲಿ ಕರ್ನಾಟಕ‌ ಗೃಹ ಮಂಡಳಿ ಒಂದು ಪ್ರಕಟನೆ ಹೊರಡಿಸಿತ್ತು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯತಾಲೂಕಿನವರಿಗೆ ಸೈಟ್ ನೀಡುವ ಬಗ್ಗೆ ಮುಂಗಡವಾಗಿ, 1000/2000 ರೂ…

ಪ್ರಧಾನಿ ತಾಯಿ ನಿಧನಕ್ಕೆ ಆದಿಚುಂಚನಗಿರಿ ಮಠದ ಮಹಾ ಸ್ವಾಮೀಜಿ ಜಗದ್ಗುರು ಶ್ರೀ ನಿರ್ಮಲನಂದನಾಥರು ಸಂತಾಪ ಸೂಚನೆ.
ರಾಜ್ಯ

ಪ್ರಧಾನಿ ತಾಯಿ ನಿಧನಕ್ಕೆ ಆದಿಚುಂಚನಗಿರಿ ಮಠದ ಮಹಾ ಸ್ವಾಮೀಜಿ ಜಗದ್ಗುರು ಶ್ರೀ ನಿರ್ಮಲನಂದನಾಥರು ಸಂತಾಪ ಸೂಚನೆ.

ದೇಶದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿರವರತಾಯಿ ನಿಧನಕ್ಕೆ ಆದಿಚುಂಚನಗಿರಿ ಮಹಾಮಠದ ಸ್ವಾಮೀಜಿ ಶ್ರೀ ನಿರ್ಮಲನಂದನಾಥರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಹೀರಾಬೆನ್ ಜಿ ರವರು ಇನ್ನಿಲ್ಲವಾದುದು ಅತ್ಯಂತ ದುಃಖದ ಸಂಗತಿ. ಭವ್ಯ ಭಾರತಕ್ಕೆ ಸಮರ್ಥ ಪ್ರಧಾನಿಯನ್ನು ನೀಡಿದಂತಹ ಶ್ರೀಮತಿ ಹೀರಾ ಬೆನ್ ಜಿ ಅವರ ನಿಧನದಿಂದ ಭಾರತ ಹಿರಿಯ ಚೇತನವೊಂದನ್ನುಕಳೆದುಕೊಂಡಂತಾಗಿದೆ.…

ಉಳ್ಳಾಲ:ತಲೆನೋವು,ಜ್ವರದಿಂದ ಬಳಲುತ್ತಿದ್ದ
ವಿದ್ಯಾರ್ಥಿ ಮೃತ್ಯು.

ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇತರಗತಿ ವಿದ್ಯಾರ್ಥಿ ಅಶ್ವತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಕಳೆದ ಎರಡು ದಿನಗಳಿಂದ ಜ್ವರ, ತಲೆನೋವುಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದ.ವಿದ್ಯಾರ್ಥಿಯ ಅಕಾಲಿಕ…

ಭಜನೆ ಮತ್ತು ಭಜಕರ ವಿರುದ್ದ ಅವಹೇಳನಕಾರಿ ಸಂದೇಶ ಹರಿ ಬಿಟ್ಟ ಆರೋಪದಡಿ ಅಧಿಕಾರಿ ವಿರುದ್ದ ಬೆಳ್ಳಾರೆಯಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ಪ್ರತಿಭಟನೆ.
ರಾಜ್ಯ

ಭಜನೆ ಮತ್ತು ಭಜಕರ ವಿರುದ್ದ ಅವಹೇಳನಕಾರಿ ಸಂದೇಶ ಹರಿ ಬಿಟ್ಟ ಆರೋಪದಡಿ ಅಧಿಕಾರಿ ವಿರುದ್ದ ಬೆಳ್ಳಾರೆಯಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ಪ್ರತಿಭಟನೆ.

ಸಾಮಾಜಿಕ ಜಾಲತಾಣದಲ್ಲಿ ಭಜನೆ ಮತ್ತು ಭಜಕರ ಬಗ್ಗೆ ಅವಹೇಳನಕಾರಿ ಬರವಣಿಗೆಯನ್ನು ಬರೆದು ಹಿಂದೂ ಧರ್ಮದ ಕುರಿತು ಅಶ್ಲೀಲ ಪದಗಳನ್ನು ಬಳಸಿ ಸಂದೇಶ ಹರಿಯಬಿಟ್ಟ ಕಾಣಿಯೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರ ವಿರುದ್ಸ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು, ಬಂಧಿಸಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬೆಳ್ಳಾರೆ ಪೋಲಿಸ್ ಠಾಣೆಯ…

ಭೀಕರ ರಸ್ತೆ ಅಪಘಾತ: ಗಂಭೀರವಾಗಿ ಗಾಯಗೊಂಡ ಕ್ರಿಕೆಟರ್ ರಿಷಭ್ ಪಂತ್.
ರಾಷ್ಟ್ರೀಯ

ಭೀಕರ ರಸ್ತೆ ಅಪಘಾತ: ಗಂಭೀರವಾಗಿ ಗಾಯಗೊಂಡ ಕ್ರಿಕೆಟರ್ ರಿಷಭ್ ಪಂತ್.

ಹೊಸದಿಲ್ಲಿ: ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಭ್…

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನ: ಕಂಬನಿ ಮಿಡಿದ ಗಣ್ಯರು.
ರಾಜ್ಯ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನ: ಕಂಬನಿ ಮಿಡಿದ ಗಣ್ಯರು.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು. ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ಮೋದಿ ಸರಣಿ…

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.
ರಾಜ್ಯ

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆಡಳಿತ) ಹೊರಡಿಸಿರುವ ಆದೇಶದ ಪ್ರತಿ ಲಭ್ಯವಾಗಿದೆ. ಸದ್ಯ ಅವರನ್ನು ಕೂಡಿಗೆಗೆ ವರ್ಗಾಯಿಸಲಾಗಿದೆ. "ಸಾರ್ವ ಜನಿಕ…

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟ.
ರಾಜ್ಯ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟ.

ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ದ.ಕ. ಜಿಲ್ಲಾಡಳಿತವು ಪ್ರತ್ಯೇಕಮಾರ್ಗಸೂಚಿ ಪ್ರಕಟಿಸಿದೆ.ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್,ಹೊಟೇಲ್ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ12:30ರವರೆಗೆ ಸಂಭ್ರಮಾಚರಣೆಗೆ ಅನುಮತಿನೀಡಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದಉಂಟುಮಾಡುವ ಉಪಕರಣಗಳನ್ನು ರಾತ್ರಿ 10 ರ ಬಳಿಕ ಬಳಸುವಂತಿಲ್ಲ. ಈ ನಿಯಮಗಳಿಗೆ…

ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದುವ್ಯಕ್ತಿ ಮೃತ್ಯು.
ರಾಜ್ಯ

ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದು
ವ್ಯಕ್ತಿ ಮೃತ್ಯು.

ಪುತ್ತೂರು: ಅಡಿಕೆ ತೆಗೆಯುತ್ತಿದ್ದ ವೇಳೆ ಅಡಿಕೆ ಮರಅರ್ಧದಿಂದ ತುಂಡಾದ ಪರಿಣಾಮ ವ್ಯಕ್ತಿಯೋರ್ವರುಬಿದ್ದು ಮೃತಪಟ್ಟ ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದಕೊರ್ಬಂಡ್ಕದಿಂದ ವರದಿಯಾಗಿದೆ.ದೊಡ್ಡಮನೆ ನಿವಾಸಿ ಚಂದ್ರಶೇಖರ ಗೌಡ (56ವ) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಇವರು ದ.29 ರಂದು ಬೆಳಿಗ್ಗೆ ತನ್ನ ಅಡಿಕೆ ತೋಟದಲ್ಲಿಅಡಿಕೆ ತೆಗೆಯಲೆಂದು ಮರ ಹತ್ತಿದ್ದರು ಈ ವೇಳೆ ಅಡಿಕೆಮರ ಅರ್ಧದಿಂದ ತುಂಡಾದ…

ಕೆ ವಿ ಜಿ ದಂತ ಮಹಾವಿದ್ಯಾಲಯದಲ್ಲಿ ರ‍್ಯಾಗಿಂಗ್‌ ಘಟನೆ ನಡೆದೇ ಇಲ್ಲ: ದಂತ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಕಲಹದ ವರದಿ ಬಗ್ಗೆ ಪ್ರಾಂಶುಪಾಲರಿಂದ ಸ್ಪಷ್ಟನೆ.ಮತ್ತು ದಾಖಲೆ ಬಿಡುಗಡೆ.

ಡಾ| ವೈಶಾಖ್ ಜೆ. ಪಣಿಕರ್‌ ರವರಿಗೆ ತಲೆಗೆ ಗಾಯ ಕೆವಿಜಿ ದಂತಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ    ರ‍್ಯಾಗಿಂಗ್‌ ನಡೆದ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಇಂತಹ ಘಟನೆ ಈ ಹಿಂದೆಯೂ ನಮ್ಮ ಕಾಲೇಜಿನಲ್ಲಿ ನಡೆದೇ ಇಲ್ಲ, ಮತ್ತು ನಮ್ಮ ಕಾಲೇಜಿನಲ್ಲಿ ಜಾತಿನಿಂದನೆ ಮೊದಲಾದ ಘಟನೆಗಳು ನಡೆದೇ ಇಲ್ಲ,  ಇದುವರೆಗೂ ನಮ್ಮ ಕಾಲೇಜು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI