ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಹರೀಶ್ ಪೂಂಜಾರವರ ನೇತೃತ್ವದಲ್ಲಿತೋಟಗಾರಿಕಾ ಮಂತ್ರಿಗಳಾದ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ.
ರಾಜ್ಯ

ಹರೀಶ್ ಪೂಂಜಾರವರ ನೇತೃತ್ವದಲ್ಲಿ
ತೋಟಗಾರಿಕಾ ಮಂತ್ರಿಗಳಾದ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ.

ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಹೆಚ್ಚಿನರೈತರು ತಮ್ಮ ಜೀವನಾಧಾರಕ್ಕೆ ಅಡಿಕೆಯೊಂದಿಗೆ ರಬ್ಬರ್ ಕೃಷಿಯನ್ನು ಅವಲಂಬಿಸಿದ್ದಾರೆ. ರಬ್ಬರಿನ ಪರ್ಯಾಯ ಕೃಷಿಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ . ಇತ್ತೀಚಿನ ರಬ್ಬರ್ ಮಾರುಕಟ್ಟೆಯಲ್ಲಿ ಉಂಟಾದ ದರ ಕುಸಿತವು ಕೃಷಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶಾಸಕರಾದ ಹರೀಶ್…

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ವಿಧಿವಶ.
ರಾಜ್ಯ

ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ವಿಧಿವಶ.

ಸಮಗ್ರ ನ್ಯೂಸ್: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದರು.ಗಡಿನಾಡು ಕಾಸರಗೋಡಿನಲ್ಲಿ 1936, ಜೂನ್ 30ರಂದು ಹುಟ್ಟಿದ ಸಾರಾ ಅವರು, ಮಹಿಳಾ ಸಮಾನತೆ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ…

ಸುಳ್ಯದಲ್ಲಿ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಶಂಕುಸ್ಥಾಪನೆ.
ರಾಜ್ಯ

ಸುಳ್ಯದಲ್ಲಿ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಶಂಕುಸ್ಥಾಪನೆ.

ಈ ಸರಕಾರ ಪೂರ್ಣ ಅಗುವುದರೊಳಗೆ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಂಡು ಮಂಜೂರಾತಿ ಮಾಡಿ ಗುದ್ದಲಿ ಪೂಜೆ ನೆರವೇರಿಸಿದ್ದೇವೆ. ಒಂದು ವರ್ಷದೊಳಗೆ 110 ಕೆ ವಿ ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದು ಇಂಧನ ಸಚಿವ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ ಅವರು…

ಸುಳ್ಯ ನಗರ ಪಂಚಾಯತ್‌ನ ಕಲ್ಚೆರ್ಪೆ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ     ಗ್ಯಾಸಿಫಿಕೇಶನ್ ಯಂತ್ರದ ಉದ್ಘಾಟನಾ ಕಾರ್ಯಕ್ರಮ.
ರಾಜ್ಯ

ಸುಳ್ಯ ನಗರ ಪಂಚಾಯತ್‌ನ ಕಲ್ಚೆರ್ಪೆ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಗ್ಯಾಸಿಫಿಕೇಶನ್ ಯಂತ್ರದ ಉದ್ಘಾಟನಾ ಕಾರ್ಯಕ್ರಮ.

ಸುಳ್ಯನಗರ ಪಂಚಾಯತ್ ನ ಈ ಪ್ರಯೋಗ ರಾಜ್ಯಕ್ಕೆ ಮಾದರಿ: ಸುನಿಲ್ ಕುಮಾರ್. ಸುಳ್ಯ ನಗರ ಪಂಚಾಯತ್‌ನ ಕಲ್ಚೆರ್ಪೆ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿರುವ ಗ್ಯಾಸಿಫಿಕೇಶನ್ ಯಂತ್ರದಉದ್ಘಾಟನಾ ಕಾರ್ಯಕ್ರಮ.ಮಂಗಳವಾರ ನಡೆಯಿತು. ಗ್ಯಾಸಿಫಿಕೇಶನ್ ಯಂತ್ರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ…

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಚೆನ್ನಕೇಶವ ದೇವರ ಪಟ್ಟಣ ಸವಾರಿ.
ರಾಜ್ಯ

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಚೆನ್ನಕೇಶವ ದೇವರ ಪಟ್ಟಣ ಸವಾರಿ.

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಚೆನ್ನಕೇಶವ ದೇವರ ಪಟ್ಟಣ ಸವಾರಿ ಕಾರ್ಯಕ್ರಮ ಜ.9 ರಂದು ಜಟ್ಟಿಪಳ್ಳ ಚೆನ್ನಕೇಶವ ದೇವರ ವಸಂತ ಕಟ್ಟೆ ವಠಾರದಲ್ಲಿ ನಡೆಯಿತು. ಬೆಳಿಗ್ಗೆ ೮ ಕ್ಕೆ ಗಣಪತಿ ಹವನದೊಂದಿಗೆ ಆರಂಭಗೊಂಡು,ಬೆಳಿಗ್ಗೆ ೯ ರಿಂದ ಸತ್ಯನಾರಾಯಣ…

ಜ.10 ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಸುಳ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ.
ರಾಜ್ಯ

ಜ.10 ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಸುಳ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ.

ಇಂಧನ ಸಚಿವ ಮತ್ತು ಕನ್ನಡ ಸಂಸ್ಕೃತಿ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಸುಳ್ಯದ ವಿವಿಧ ಭಾಗದಲ್ಲಿ ಹಲವು ಯೋಜನೆಗಳನ್ನು ಉದ್ಘಾಟನೆ ಮತ್ತು ಶಂಖುಸ್ಥಾಪನೆ ನೆರವೇರಿಸಲಿದ್ದಾರೆ ಅವರು ಮಂಗಳವಾರ ಜಿಲ್ಲೆಯಲ್ಲಿ ಪ್ರವಾಸಕೈಗೊಂಡು. ಅವರು 9 ಗಂಟೆಗೆ ಸುಳ್ಯದ ಕಲ್ಬರ್ಪೆಗೆ ಆಗಮಿಸಿ ಸುಳ್ಯ ನಗರ ಪಂಚಾಯತ್‌ನ…

ಸಾಮಾಜಿಕ ಜಾಲತಾಣದಲ್ಲಿ ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ ಬರೆದ ಇಬ್ಬರಿಗೆ ದಂಡ.
ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ ಬರೆದ ಇಬ್ಬರಿಗೆ ದಂಡ.

ಮಂಗಳೂರು ಜನವರಿ 09: ಸಾಮಾಜಿಕ ಜಾಲತಾಣದಲ್ಲಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿಯಾದ ಬರಹ ಬರೆದ ಇಬ್ಬರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ.ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ…

ಸುಬ್ರಹ್ಮಣ್ಯ ಹಲ್ಲೆ ಪ್ರಕರಣ: ಇಬ್ಬರ ಬಂಧನ.
ರಾಜ್ಯ

ಸುಬ್ರಹ್ಮಣ್ಯ ಹಲ್ಲೆ ಪ್ರಕರಣ: ಇಬ್ಬರ ಬಂಧನ.

ಹಿಂದೂ ಬಾಲಕಿಯೊಂದಿಗೆ ಸುಬ್ರಹ್ಮಣ್ಯದಲ್ಲಿ ಇದ್ದ ಕಲ್ಲುಗುಂಡಿಯ ಆಫಿದ್ ಎನ್ನುವ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ.ಆಫಿದ್ ಎನ್ನುವ ಕಲ್ಲುಗುಂಡಿಯ ಯುವಕ ಇನ್ಸ್ಟಾಗ್ರಾಂ ಮೂಲಕ ಪರಿಚಿತವಾದ ಹಿಂದೂ ಅಪ್ರಾಪ್ತ ಬಾಲಕಿಯನ್ನು…

ಶೀಘ್ರ ಕಾಮಗಾರಿ ಆರಂಭಿಸುವ ಭರವಸೆ ನೀಡಿ ಅರಂತೋಡು – ಎಲಿಮಲೆ ರಸ್ಥೆಗೆ ಗುದ್ದಲಿಪೂಜೆ .
ರಾಜ್ಯ

ಶೀಘ್ರ ಕಾಮಗಾರಿ ಆರಂಭಿಸುವ ಭರವಸೆ ನೀಡಿ ಅರಂತೋಡು – ಎಲಿಮಲೆ ರಸ್ಥೆಗೆ ಗುದ್ದಲಿಪೂಜೆ .

ತೀವ್ರ ಹೋರಾಟದ ಬಳಿಕ ಅರಂತೋಡು - ಅಡ್ತಲೆ– ಎಲಿಮಲೆ ರಸ್ತೆ ಕಾಮಗಾರಿಗೆ ಜ.೮ರಂದು ಸಚಿವ ಎಸ್.ಅಂಗಾರ ಗುದ್ದಲಿಪೂಜೆ ನೆರವೇರಿಸಿದ್ದಾರೆ.ಸುಮಾರು ಮೂರು ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿನಡೆಯಲಿದ್ದು ಅಡ್ತಲೆಯಲ್ಲಿ ಕಾಮಗಾರಿಗೆ ಗುದ್ದಲಿಪೂಜೆ ಮಾಡಲಾಯಿತು.ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಸಚಿವಎಸ್.ಅಂಗಾರರು ಈ ರಸ್ತೆ ಅಭಿವೃದ್ಧಿಗೆ ಮೂರು ಕೋಟಿ ರೂ ಅನುದಾನ ಇರಿಸಲಾಗಿದೆ. ಗುದ್ದಲಿಪೂಜೆ ನಡೆದ…

ಕೊಡಗು – ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು…!!
ರಾಜ್ಯ

ಕೊಡಗು – ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು…!!

ಕೊಡಗು ಜನವರಿ 08: 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ಕೀರ್ತನ್ (12) ಎಂದು ಗುರುತಿಸಲಾಗಿದ್ದು. ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಕೀರ್ತನ್‌ ಓದುತ್ತಿದ್ದ ಅದೇ ಶಾಲೆಯಲ್ಲೇ ಬಸ್ ಚಾಲಕನಾಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI