ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ವಿಟ್ಲ: ನೇಣು ಬಿಗಿದು 8ನೇ ತರಗತಿ ವಿದ್ಯಾರ್ಥಿಆತ್ಮಹತ್ಯೆಗೆ ಶರಣು.
ರಾಜ್ಯ

ವಿಟ್ಲ: ನೇಣು ಬಿಗಿದು 8ನೇ ತರಗತಿ ವಿದ್ಯಾರ್ಥಿ
ಆತ್ಮಹತ್ಯೆಗೆ ಶರಣು.

ವಿಟ್ಲ: ಪುಣಚ ಗ್ರಾಮದ ಮಣಿಲ ರವೀಂದ್ರಗೌಡರ ಪುತ್ರ ಹೇಮಂತ್(14) ಭಾನುವಾರಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಡೆದಿದೆ.ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದಪ್ರೌಢಶಾಲೆಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಮನೆ ಮಂದಿಯೆಲ್ಲಾಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಹಳೆಯಬಟ್ಟೆಯನ್ನು ನೇಣು ಹಗ್ಗದಂತೆ ತಯಾರಿಸಿಕೊಂಡು…

ವಿಧಾನಸಭಾ ಚುನಾವಣೆ – 2023 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಾರ್ಟಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.
ರಾಜ್ಯ

ವಿಧಾನಸಭಾ ಚುನಾವಣೆ – 2023 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಾರ್ಟಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.

ಎಸ್ ಡಿ ಪಿ ಐ ಪಕ್ಷದ ಚುನಾವಣಾ ತಯಾರಿ ಬಿರುಸಿನಿಂದ ಆರಂಭ ಮಾಡಿದ್ದು ರಾಜ್ಯದ 54 ಕ್ಷೇತ್ರಗಳಿಗೆ ಅಭ್ಯರ್ಥಿಆಯ್ಕೆ ಪ್ರಕ್ರಿಯೆ ನಡೆದು ಅಂತಿಮಗೊಂಡಿದೆ,ಇದರಲ್ಲಿ ಮೊದಲ ಹಂತವಾಗಿ 10 ಅಭ್ಯರ್ಥಿಗಳ ಪಟ್ಟಿಯನ್ನು ಮೊದಲ ಹಂತವಾಗಿ ಬಿಡುಗಡೆ ಮಾಡಿದೆ ದಕ್ಷಿಣ ಕನ್ನಡ, ಉಡುಪಿ ಕೊಡಗು, ಮೈಸೂರು ,ಬೆಂಗಳೂರು, ದಾವಣಗೆರೆ ಮೊದಲಾದ ಕಡೆ…

ಜ.9 ರಂದು ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಚೆನ್ನಕೇಶವ ದೇವರ ಪಟ್ಟಣ ಸವಾರಿ.
ರಾಜ್ಯ

ಜ.9 ರಂದು ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಚೆನ್ನಕೇಶವ ದೇವರ ಪಟ್ಟಣ ಸವಾರಿ.

ಜಟ್ಟಿಪಳ್ಳ ಶ್ರೀ ರಾಮ ಭಜನಾ ಸೇವಾ ಸಂಘದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಚೆನ್ನಕೇಶವ ದೇವರ ಪಟ್ಟಣ ಸವಾರಿ ಕಾರ್ಯಕ್ರಮ ಜ.9 ರಂದು ಜಟ್ಟಿಪಳ್ಳ ಚೆನ್ನಕೇಶವ ದೇವರ ವಸಂತ ಕಟ್ಟೆ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 8 ಕ್ಕೆ ಗಣಪತಿ ಹವನದೊಂದಿಗೆ ಆರಂಭಗೊಂಡು,ಬೆಳಿಗ್ಗೆ 9 ರಿಂದ ಸತ್ಯನಾರಾಯಣ…

ಮಂಗಳೂರು: 3.2 ಕೋಟಿ ಮೌಲ್ಯದಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ:ಇಬ್ಬರು ಪೊಲೀಸ್ ವಶಕ್ಕೆ.
ರಾಜ್ಯ

ಮಂಗಳೂರು: 3.2 ಕೋಟಿ ಮೌಲ್ಯದ
ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ:
ಇಬ್ಬರು ಪೊಲೀಸ್ ವಶಕ್ಕೆ.

ಮಂಗಳೂರು: ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸ್ ನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿಮಿತ್(26), ಪುಂಜಾಲಕಟ್ಟೆಯ ಯೋಗೀಶ್ (41) ಬಂಧಿತ ಆರೋಪಿಗಳುಮಂಗಳೂರು ನಗರದ ಲಾಲ್ ಭಾಗ್ ಕರಾವಳಿ ಮೈದಾನ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ…

ಸುಬ್ರಹ್ಮಣ್ಯ:ಠಾಣೆಯ ಮುಂದೆ ನಡೆಯದ ಪ್ರತಿಭಟನೆ, ಕಾದು ನೋಡಲು ಹಿಂದೂ ಸಂಘಟನೆಗಳ ನಿರ್ಧಾರ
ರಾಜ್ಯ

ಸುಬ್ರಹ್ಮಣ್ಯ:ಠಾಣೆಯ ಮುಂದೆ ನಡೆಯದ ಪ್ರತಿಭಟನೆ, ಕಾದು ನೋಡಲು ಹಿಂದೂ ಸಂಘಟನೆಗಳ ನಿರ್ಧಾರ

ಸುಬ್ರಹ್ಮಣ್ಯ ದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ನಿನ್ನೆ ನಡೆಯಲು ಉದ್ದೇಶಿಸಿದ್ದ ಪ್ರತಿಭಟನೆ ನಡೆದಿರುವುದಿಲ್ಲ. ಮುಂದಿನ ದಿನಗಳಲ್ಲಿ ಕಾದು ನೋಡಿ ಮುಂದಿ ನಿರ್ಧಾರಕ್ಕೆ ಕೈಗೊಳ್ಳುವ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿದು ಬಂದಿದೆ. ಪೊಲೀಸರು ಅಮಾಯಕ ರ ಮೇಲೆ ಕೇಸು ಹಾಕುತಿದ್ದಾರೆ ಎಂಬ ಆರೋಪ ಹೊರಿಸಿ ಪ್ರತಿಭಟನೆ ನಡೆಸುವುದಾಗಿ…

ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ಇಬ್ಬರ ಬಂಧನ.

ಮಾದಕ ವಸ್ತು ಸೇವಿಸಿದ ಆರೋಪದಡಿ ವಿಟ್ಲದ ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಇಬ್ಬರನ್ನು ಜ 7 ರಂದು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್ (30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್ (30) ಬಂಧಿತ ಆರೋಪಿಗಳು.ವಿಟ್ಲಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ದೊರೆತ…

ಬಾಲಗಂಗಾಧರನಾಥ ಸ್ವಾಮೀಜಿ 78ನೇ ಜಯಂತ್ಯೋತ್ಸವ:ಧರ್ಮಪಾಲನಾಥ ಸ್ವಾಮೀಜಿಗಳಿಂದ ಗ್ರಾಮವಾರು ಭೇಟಿ
ರಾಜ್ಯ

ಬಾಲಗಂಗಾಧರನಾಥ ಸ್ವಾಮೀಜಿ 78ನೇ ಜಯಂತ್ಯೋತ್ಸವ:ಧರ್ಮಪಾಲನಾಥ ಸ್ವಾಮೀಜಿಗಳಿಂದ ಗ್ರಾಮವಾರು ಭೇಟಿ

ಆದಿಚುಂಚನಗಿರಿ ಜಗದ್ಗುರು ಡಾ ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಅವರು ಜಗತ್ತಿಗೆ ನೀಡಿದ ಕೊಡುಗೆಗಳನ್ನು ಜ್ಞಾಪಿಸುವ ಮತ್ತು ಸೇವಾ ಕಾರ್ಯಗಳನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಅವರ 78ನೇ ಜಯಂತ್ಯೋತ್ಸವ ಕಾರ್ಯಕ್ರಮ ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆಯಲಿದ್ದು.ಇದರ ಪೂರ್ವಭಾವಿ ಸಭೆ ಜ.7 ರಂದು 9.00 ಗಂಟೆಗೆ ತ್ರಿಶೂಲಿನಿ ದೇವಸ್ಥಾನ ಬೀದಿಗುಡ್ಡೆ ಬಳ್ಪ ಗ್ರಾಮದಲ್ಲಿ…

ಸುಳ್ಯ: ಬೈಕ್ ಮತ್ತು ರಿಕ್ಷಾ ಡಿಕ್ಕಿ ಸವಾರ ಗಂಭೀರ.
ರಾಜ್ಯ

ಸುಳ್ಯ: ಬೈಕ್ ಮತ್ತು ರಿಕ್ಷಾ ಡಿಕ್ಕಿ ಸವಾರ ಗಂಭೀರ.

ಬೈಕ್ ಮತ್ತು ಆಪೆ ರಿಕ್ಷಾ ಪರಸ್ಪರ ಡಿಕ್ಕಿಯಾಗಿ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಜ.7 ರಂದು ನಡೆದಿದೆ. ಗಾಯಾಳು ಸುಳ್ಯ ಕುರುಂಜಿ ಗುಡ್ಡೆ ಶಾಂತಪ್ಪ ಎನ್ನುವವರ ಪುತ್ರ ಸಚಿನ್ ಕುಮಾರ್ ಎಂದು ತಿಳಿದುಬಂದಿದೆ. ಸುಳ್ಯ ತಾಲೋಕು ಪಂಚಾಯತ್ ಸಮೀಪದಲ್ಲಿ ಕುರುಂಜಿಭಾಗ್ ಕಡೆಯಿಂದ ಸುಳ್ಯ ಮುಖ್ಯ ರಸ್ತೆಯತ್ತ ಬರುತ್ತಿದ್ದ ಆಪೆ…

ಸುಳ್ಯ: ಬೈಕ್ ಮತ್ತು ರಿಕ್ಷಾ ಡಿಕ್ಕಿ ಸವಾರ ಗಂಭೀರ.
ರಾಜ್ಯ

ಸುಳ್ಯ: ಬೈಕ್ ಮತ್ತು ರಿಕ್ಷಾ ಡಿಕ್ಕಿ ಸವಾರ ಗಂಭೀರ.

. ಬೈಕ್ ಮತ್ತು ಆಪೆ ರಿಕ್ಷಾ ಪರಸ್ಪರ ಡಿಕ್ಕಿಯಾಗಿ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಜ.7 ರಂದು ನಡೆದಿದೆ. ಗಾಯಾಳು ಸುಳ್ಯ ಕುರುಂಜಿ ಗುಡ್ಡೆ ಶಾಂತಪ್ಪ ಎನ್ನುವವರ ಪುತ್ರ ಸಚಿನ್ ಕುಮಾರ್ ಎಂದು ತಿಳಿದುಬಂದಿದೆ. ಸುಳ್ಯ ತಾಲೋಕು ಪಂಚಾಯತ್ ಸಮೀಪದಲ್ಲಿ ಕುರುಂಜಿಭಾಗ್ ಕಡೆಯಿಂದ ಸುಳ್ಯ ಮುಖ್ಯ ರಸ್ತೆಯತ್ತ ಬರುತ್ತಿದ್ದ…

ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು, ಆರೋಪಿಗಳು ವಶಕ್ಕೆ .
ರಾಜ್ಯ

ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವು, ಆರೋಪಿಗಳು ವಶಕ್ಕೆ .

ಕುಂದಾಪುರ ಕೋಟೇಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಪಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ನಡೆದಿದೆ.ನಾರಾಯಣ ಕೃಷ್ಣ ಆಚಾರ್ಯ ಎಂಬವರಿಗೆ ಸೇರಿದಮನೆಯಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿದೂರು ದಾಖಲು ಮಾಡಿದ್ದಾರೆ. ಈ ಪ್ರಕರಣ ಪತ್ತೆ ಬಗ್ಗೆಕುಂದಾಪುರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI