ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ.
ರಾಜ್ಯ

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ.

ಸುಳ್ಯ ನಗರದಲ್ಲಿ ಈ ಹಿಂದೆ ಕಾರ್ಯಾಚರಿಸುತ್ತಿದ್ದ ಸೇವಾ ಕೇಂದ್ರಗಳಲ್ಲಿ ಆಧಾರ್ ಸೇವೆಗಳು ಕಾರಣಾಂತರಗಳಿಂದ ತಾತ್ಕಾಲಿಕ ನಿಲುಗಡೆಯಾಗಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಪರಿಗಣಿಸಿ ತಾಲೂಕು ಪಂಚಾಯತ್ ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರ ಆರಂಭಗೊಂಡಿದ್ದು, ವಿಳಾಸ ತಿದ್ದುಪಡಿ, ಹೆಸರು ತಿದ್ದುಪಡಿ, ಮೊಬೈಲ್ ನಂಬರ್ ಸೇರ್ಪಡೆ, ಹೊಸ ಆಧಾರ್ ಕಾರ್ಡ್ ಹಾಗೂ ಬಯೋಮೆಟ್ರಿಕ್…

ಮುಡಿಪು: ಓವರ್ ಟೇಕ್ ಭರದಲ್ಲಿ ಸ್ಕೂಟರ್, ರಿಕ್ಷಾಕ್ಕೆ ಢಿಕ್ಕಿಯಾಗಿ ಶಾಲಾ ಬಾಲಕನ ಮೇಲೆ ಹರಿದ ಕಾರು: ವಿದ್ಯಾರ್ಥಿ ಸ್ಥಳದಲ್ಲಿಯೇ ದುರ್ಮರಣ.
ರಾಜ್ಯ

ಮುಡಿಪು: ಓವರ್ ಟೇಕ್ ಭರದಲ್ಲಿ ಸ್ಕೂಟರ್, ರಿಕ್ಷಾಕ್ಕೆ ಢಿಕ್ಕಿಯಾಗಿ ಶಾಲಾ ಬಾಲಕನ ಮೇಲೆ ಹರಿದ ಕಾರು: ವಿದ್ಯಾರ್ಥಿ ಸ್ಥಳದಲ್ಲಿಯೇ ದುರ್ಮರಣ.

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿಅತೀವೇಗದಿಂದ ಬಂದಿರುವ ಕಾರೊಂದು ಸ್ಕೂಟರ್,ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲಿಯೇಮೃತಪಟ್ಟಿರುವ ದಾರುಣ ಘಟನೆಯೊಂದು ಮುಡಿಪುಜಂಕ್ಷನ್ ನಲ್ಲಿ ನಡೆದಿದೆ.ಬೋಳಿಯಾರು ಗ್ರಾಮದ ಬಟ್ರಬೈಲು ಹರಿಶ್ಚಂದ್ರ ಹಾಗೂ ಅರುಣಾಕ್ಷಿ ದಂಪತಿಯ ಪುತ್ರ ಮುಡಿಪು ಸರಕಾರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ…

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ.       ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..
ರಾಜ್ಯ

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ. ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..

ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟುಹಿಡಿದಿದ್ದು ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಹಿಂದೂ ಸಂಘಟನೆಗಳು ಗಡುವು ನೀಡಿರುವ ವಿದ್ಯಾಮಾನ ನಡೆದಿದೆ.ಯಾವುದೇ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಐದು ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದುಭಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ…

ಸುಳ್ಯ ನಗರ ಪಂಚಾಯತ್ ಗೆ ಜಿಲ್ಲಾಧಿಕಾರಿ ಬೇಟಿ ನಗರ ಪಂಚಾಯತ್ ಆವರಣದಲ್ಲಿ ರಾಶಿ ಬಿದ್ದ ಕಸ ವೀಕ್ಷಿಸಿ ಜಿಲ್ಲಾಧಿಕಾರಿ ಗರಂ.
ರಾಜ್ಯ

ಸುಳ್ಯ ನಗರ ಪಂಚಾಯತ್ ಗೆ ಜಿಲ್ಲಾಧಿಕಾರಿ ಬೇಟಿ ನಗರ ಪಂಚಾಯತ್ ಆವರಣದಲ್ಲಿ ರಾಶಿ ಬಿದ್ದ ಕಸ ವೀಕ್ಷಿಸಿ ಜಿಲ್ಲಾಧಿಕಾರಿ ಗರಂ.

ಸುಳ್ಯ ನಗರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನಗರ ಪಂಚಾಯತ್ ಆವರಣದಲ್ಲಿರುವ ಕಸದ ರಾಶಿ ಕಂಡು ಕ್ರೋಧಗೊಂಡ ಘಟನೆ ಇಂದು ನಡೆದಿದೆ ಅನಿರೀಕ್ಷಿತ ವಾಗಿ ಸುಳ್ಯ ಬೇಟಿ ಮಾಡಿದ್ದ ಜಿಲ್ಲಾಧಿಕಾರಿ ತಾಲೊಕು ಕಚೇರಿಗೆ ಅಲ್ಲಿಯ ಕೆಲಸಗಳನ್ನು ಪರಿಶೀಲಿಸಿ ನೇರ ನಗರ ಪಂಚಾಯತ್ ಬೇಟಿ ಮಾಡಿದರು, ನಗರ ಪಂಚಾಯತ್ ಎದುರು ಭಾಗದಲ್ಲಿ…

ಕೆ ವಿ ಜಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.
ರಾಜ್ಯ

ಕೆ ವಿ ಜಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.

ಡಾ.ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವದ ಅಂಗವಾಗಿ ಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಕೆ.ವಿ.ಜಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಯಲ್ಲಿ ಡಿ.26 ರಂದು ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ.ವಿ. ಯವರು, ಡಾ.ಕುರುಂಜಿ ವೆಂಕಟರಮಣ ಗೌಡರವರ ಭಾವ ಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿ ಶ್ರೀ ಕುರುಂಜಿ ಯವರ…

ಬದಿಯಡ್ಕದಲ್ಲಿ CPIM ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ: ಇಬ್ಬರು ಆಸ್ಪತ್ರಗೆ ದಾಖಲು.
ರಾಜ್ಯ

ಬದಿಯಡ್ಕದಲ್ಲಿ CPIM ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ: ಇಬ್ಬರು ಆಸ್ಪತ್ರಗೆ ದಾಖಲು.

ಎಣ್ಮಕಜೆ ಪಂಚಾಯತ್‌ನ ಮಣಿಯಂಪಾರೆಯಲ್ಲಿ ನಿನ್ನೆರಾತ್ರಿ ವಸಂತ, ರಾಜು, ಬಾಲು, ಮನೋಜ್ ಸೇರಿದಂತೆ 6ಮಂದಿ ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳನ್ನು ಬಿಜೆಪಿ ಕಾರ್ಯಕರ್ತರನ್ನು ಆಕ್ರಮಿಸಿ ಗಾಯಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಣಿಯಂಪಾರೆ ಜಯಂತ ನಾಯ್ಕರ ಮಗ ಸೂರ್ಯೋದಯ (19 ವಯಸ್ಸು), ಸಂಟನಡ್ಕ ಐತಪ್ಪ ನಾಯ್ಕರ ಮಗ ರೂಪೇಶ್ (26 ವಯಸ್ಸು) ಎಂಬವರು…

ಮೀನು ಹಿಡಿಯಲು ಹೋಗಿ ನೀರುಪಾಲಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ..! ಎಣ್ಣೆ ಏಟಿಗೆ ಬಯಲಾಯ್ತು ಸಾವಿನ ಸತ್ಯ..!?

ಉಪ್ಪಿನಂಗಡಿ: ಮೀನು ಹಿಡಿಯಲೆಂದುಹೋದ ವ್ಯಕ್ತಿಯೋರ್ವರು ನೇತ್ರಾವತಿ ನದಿಯಲ್ಲಿ ನೀರು ಪಾಲಾದ ಘಟನೆ ಮುಗೇರಡ್ಕದಲ್ಲಿ ಡಿ.26ರಂದು ಸಂಜೆ ನಡೆದಿದ್ದು, ಇಂದು ಅವರ ಮೃತದೇಹ ಪತ್ತೆಯಾಗಿದೆ ಘಟನೆ ತಡವಾಗಿ ಬೆಳಕಿಗೆ ಬಂದ ಕಾರಣ ರಾತ್ರಿ ನೀರು ಪಾಲಾದವರ ಹುಡುಕಾಟವನ್ನು ಸ್ಥಳೀಯರು ನಡೆಸಿದ್ದರು.ಮೊಗ್ರು ಗ್ರಾಮದ ದಂಡುಗ ನಿವಾಸಿ ಜನಾರ್ದನ (40ವ.) ನೀರುಪಾಲಾದ ವ್ಯಕ್ತಿ.…

ಬಾಳುಗೋಡು ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆಯಲ್ಲಿದ್ದ ಬಾಲಕನಿಗೆ ನೆರವು.
ರಾಜ್ಯ

ಬಾಳುಗೋಡು ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆಯಲ್ಲಿದ್ದ ಬಾಲಕನಿಗೆ ನೆರವು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ನಿವಾಸಿಯಾದ ವಿಜಯಕುಮಾರ್ ಮತ್ತು ಪ್ರೇಮಲತಾ ದಂಪತಿಗಳ ಪುತ್ರ"ಹಾರ್ಧಿಕ್" ಪ್ರಾಯದ 4ನೇ ತರಗತಿಯಲ್ಲಿ ಕಲಿಯುತ್ತಿದ ಬಾಲಕ ಕೆಲವು ವರ್ಷಗಳಿಂದೀಚೆ ತೀವ್ರವಾದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾನೆ.ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಈಗಾಗಲೇ 2 ರಿಂದ 3ಲಕ್ಷ ಖರ್ಚಾಗಿದ್ದು ಈಗ ಮನೆಯಲ್ಲಿ ಇದ್ದಾರೆ…

ಕೇಂದ್ರ ಸಚಿವೆ ಸೃತ್ತಿ ಇರಾನಿ ಸುಬ್ರಹ್ಮಣ್ಯ ಭೇಟಿ.           ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಮಹಾಭಿಷೇಕ.
ರಾಜ್ಯ

ಕೇಂದ್ರ ಸಚಿವೆ ಸೃತ್ತಿ ಇರಾನಿ ಸುಬ್ರಹ್ಮಣ್ಯ ಭೇಟಿ. ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಮಹಾಭಿಷೇಕ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೃತಿ ಇರಾನಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರಗಳಾದ ಪ್ರಸನ್ನ ದರ್ಬೆ, ಶ್ರೀವತ್ಸ ಪಿ ಜಿ…

ಕೊರೋನಾ ಒಂದು ವೈದ್ಯಕೀಯ ಮಾಫಿಯಾ: ಡಾ ಅಂಜನಪ್ಪ. ಟಿ .ಎಮ್              ಖಡಕ್ ನುಡಿ.
ರಾಜ್ಯ

ಕೊರೋನಾ ಒಂದು ವೈದ್ಯಕೀಯ ಮಾಫಿಯಾ: ಡಾ ಅಂಜನಪ್ಪ. ಟಿ .ಎಮ್ ಖಡಕ್ ನುಡಿ.

ಕೊರೋನಾ ಎಂಬುದೇ ಒಂದು ವೈದ್ಯಕೀಯ ಮಾಫಿಯಾ ಕೋರೊನಾ ಇಂದು ನೆನ್ನೆಯದಲ್ಲ ಇದು ಹಲವು ವರ್ಷಗಳ ಹಿಂದೆಯೇ ಇತ್ತು, ನಾನು ವೈದ್ಯಕೀಯ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲೇ ಇತ್ತು, ಇದು ಒಂದು ಶೀತ ಭಾದೆಯಷ್ಟೆ, ಇದಕ್ಕೆ ವಿಶೇಷ ಔಷದಿ ಏನೂ ಇಲ್ಲ, ನಮ್ಮ ಹಳ್ಳಿಯ ಮಣ್ಣಿನಲ್ಲಿ ದುಡಿಯುವ ರೈತನಿಗೆ , ಹಳ್ಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI