ಅಡಿಕೆ ಬೆಳೆಯುವ ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ರಾಜ್ಯ ವ್ಯಾಪಿಯಾಗಿ ಕಾಂಗ್ರೆಸ್ ನೇತ್ರತ್ವದಲ್ಲಿ ಹೋರಾಟ ನಡೆಸಲಾಗುವುದು : ಧನಂಜಯ ಅಡ್ಪಂಗಾಯ.
ಅಡಿಕೆಗೆ ಹಳದಿ ಎಲೆರೋಗ ಹಲವು ವರ್ಷಗಳಿಂದ ರಾಜ್ಯದ ಹಲವು ಭಾಗದಲ್ಲಿ ಬೆಳೆಗಳಿಗೆ ಬಾಧಿಸುತ್ತಿದ್ದು,ಹಲವು ರೈತರು ಇದರ ಹೊಡೆತಕ್ಕೆ ನಲುಗಿದ್ದಾರೆ,ಈಗಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡಿಕೆ ಬೆಳೆಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಹಾಗಾಗಿ ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹಾಗೂ ಪ್ರತಿಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯರವರ ನೇತ್ರತ್ವದಲ್ಲಿ…


































