ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಅಡಿಕೆ ಬೆಳೆಯುವ ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ  ರಾಜ್ಯ ವ್ಯಾಪಿಯಾಗಿ ಕಾಂಗ್ರೆಸ್ ನೇತ್ರತ್ವದಲ್ಲಿ ಹೋರಾಟ ನಡೆಸಲಾಗುವುದು :   ಧನಂಜಯ ಅಡ್ಪಂಗಾಯ.
ರಾಜ್ಯ

ಅಡಿಕೆ ಬೆಳೆಯುವ ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ರಾಜ್ಯ ವ್ಯಾಪಿಯಾಗಿ ಕಾಂಗ್ರೆಸ್ ನೇತ್ರತ್ವದಲ್ಲಿ ಹೋರಾಟ ನಡೆಸಲಾಗುವುದು : ಧನಂಜಯ ಅಡ್ಪಂಗಾಯ.

ಅಡಿಕೆಗೆ ಹಳದಿ ಎಲೆರೋಗ ಹಲವು ವರ್ಷಗಳಿಂದ ರಾಜ್ಯದ ಹಲವು ಭಾಗದಲ್ಲಿ ಬೆಳೆಗಳಿಗೆ ಬಾಧಿಸುತ್ತಿದ್ದು,ಹಲವು ರೈತರು ಇದರ ಹೊಡೆತಕ್ಕೆ ನಲುಗಿದ್ದಾರೆ,ಈಗಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡಿಕೆ ಬೆಳೆಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಹಾಗಾಗಿ ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹಾಗೂ ಪ್ರತಿಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯರವರ ನೇತ್ರತ್ವದಲ್ಲಿ…

ಸುಬ್ರಹ್ಮಣ್ಯದಲ್ಲಿ ಮುಸ್ಲಿಮ್ ಯುವಕನ ಮೇಲೆ ಹಲ್ಲೆ: ಪ್ರಚೋದನೆ ನೀಡಿದ ಕಟೀಲ್ ಮೇಲೆ ಪ್ರಕರಣ ಯಾವಾಗ: ರಿಯಾಝ್ ಪರಂಗಿಪೇಟೆ.
ರಾಜ್ಯ

ಸುಬ್ರಹ್ಮಣ್ಯದಲ್ಲಿ ಮುಸ್ಲಿಮ್ ಯುವಕನ ಮೇಲೆ ಹಲ್ಲೆ: ಪ್ರಚೋದನೆ ನೀಡಿದ ಕಟೀಲ್ ಮೇಲೆ ಪ್ರಕರಣ ಯಾವಾಗ: ರಿಯಾಝ್ ಪರಂಗಿಪೇಟೆ.

ಮಂಗಳೂರು: ಪ್ರಚೋದನೆ ನೀಡುವ ಮಾತುಗಳ ಮೂಲಕ ಸುಬ್ರಹ್ಮಣ್ಯದಲ್ಲಿ ಮುಸ್ಲಿಂ ಯುವಕನ ಮೇಲೆ ಗುಂಪು ಹಲ್ಲೆಗೆ ಕಾರಣಕರ್ತರಾದ ಮಂಗಳೂರು ಸಂಸದರ ಮೇಲೆ ದ.ಕ.ಪೊಲೀಸ್ ವರಿಷ್ಠಾಧಿಕಾರಿಯವರು ಯಾವಾಗ ಕೇಸು ದಾಖಲಿಸಬಹುದು ? ಎಂದು ಎಸ್’ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಪ್ರಶ್ನಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸುಬ್ರಹ್ಮಣ್ಯದಲ್ಲಿ ಮುಸ್ಲಿಮ್ ಯುವಕನ…

ಸುಬ್ರಹ್ಮಣ್ಯ: ಹಲ್ಲೆ ಪ್ರಕರಣ ಸಂಭಂದಿಸಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆ ಪ್ರತಿಭಟನೆಗೆ ಸಿದ್ಧತೆ..?
ರಾಜ್ಯ

ಸುಬ್ರಹ್ಮಣ್ಯ: ಹಲ್ಲೆ ಪ್ರಕರಣ ಸಂಭಂದಿಸಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆ ಪ್ರತಿಭಟನೆಗೆ ಸಿದ್ಧತೆ..?

ಸುಬ್ರಹ್ಮಣ್ಯ: ಹಿಂದೂ ಅಪ್ರಾಪ್ತ ಬಾಲಕಿಯನ್ನು ಭೇಟಿಯಾಗಲು ಸುಭ್ರಹ್ಮಣ್ಯ ಬಂದ ಮುಸ್ಲಿಂ ಹುಡುಗನಿಗೆ ಥಳಿತ ಪ್ರಕರಣಕ್ಕೆ ಸಂಭಂದಿಸಿ ಇತ್ತಂಡಗಳಿಂದ ದೂರು ಸಲ್ಲಿಕೆಯಾಗಿದ್ದು ಪ್ರಕರಣ ದಾಖಲಾಗಿದೆ, ಕಲ್ಲುಗುಂಡಿಯ ಮುಸ್ಲಿಂ ಯುವಕ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಹಲ್ಲೆ ನಡೆಸಿದವರ ಮೇಲೆ ದೂರು ನೀಡಿದ್ದರೆ . ಅಪ್ರಾಪ್ತ ಬಾಲಕಿಯ ತಂದೆ ಏನೂ ಅರಿಯದ…

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ವ್ಯಾಪಾರ ನಡೆಸಲು ಬರುವ ಬಡ ಹಿಂದೂಗಳಿಗೆ ಉಚಿತವಾಗಿ ವ್ಯಾಪಾರಕ್ಕೆ ಸ್ಥಳಾವಕಾಶ ನೀಡಲಿ : ಭರತ್ ಮುಂಡೋಡಿ
ರಾಜ್ಯ

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ವ್ಯಾಪಾರ ನಡೆಸಲು ಬರುವ ಬಡ ಹಿಂದೂಗಳಿಗೆ ಉಚಿತವಾಗಿ ವ್ಯಾಪಾರಕ್ಕೆ ಸ್ಥಳಾವಕಾಶ ನೀಡಲಿ : ಭರತ್ ಮುಂಡೋಡಿ

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಧರ್ಮದ ನಿರ್ಭಂದ ಅತ್ಯಂತ ಅಪಾಯಕಾರಿ ಬೆಳವಣಿಗೆ, ಈ ಹಿಂದಿನಿಂದಲೂ ಜಾತ್ರೆಯಲ್ಲಿ ಎಲ್ಲಾ ಧರ್ಮದವರು ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು, ಆಗ ಯಾವತ್ತು ಗೊಂದಲ ಇರಲಿಲ್ಲ,ಆದರೆ ಈ ದೇವಸ್ಥಾನ ಆಡಳಿತ ಸಮಿತಿಯವರು ಹಿಂದೂ ಸಂಘಟನೆ ಒತ್ತಡಕ್ಕೆ ಮಣಿದು ಮತ್ತೆ ನಿರ್ಬಂದ ವಿಧಿಸಿರುವುದು ಸರಿಯಲ್ಲ ,…

ಹಿಂದೂ ಅಪ್ರಾಪ್ತ ಬಾಲಕಿಯೊಂದಿಗಿದ್ದ ಮುಸ್ಲಿಂ ಯುವಕನಿಗೆ ಥಳಿತ:ಬಾಲಕಿ ಮನೆಯವರಿಂದ ಯುವಕನ ವಿರುದ್ದ ದೂರು.ಯುವಕ ಆಸ್ಪತ್ರೆಗೆ ದಾಖಲು, ಹಲ್ಲೆಗೈದವರ ಮೇಲೆ ಪ್ರತಿದೂರು .
ರಾಜ್ಯ

ಹಿಂದೂ ಅಪ್ರಾಪ್ತ ಬಾಲಕಿಯೊಂದಿಗಿದ್ದ ಮುಸ್ಲಿಂ ಯುವಕನಿಗೆ ಥಳಿತ:ಬಾಲಕಿ ಮನೆಯವರಿಂದ ಯುವಕನ ವಿರುದ್ದ ದೂರು.ಯುವಕ ಆಸ್ಪತ್ರೆಗೆ ದಾಖಲು, ಹಲ್ಲೆಗೈದವರ ಮೇಲೆ ಪ್ರತಿದೂರು .

ವಿದ್ಯಾರ್ಥಿನಿಯಾಗಿರುವ ಹಿಂದೂ ಅಪ್ರಾಪ್ತ ಬಾಲಕಿಯೊಂದಿಗೆ ಇದ್ದ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿ ಮನೆಯವರು ಯುವಕನ ವಿರುದ್ದ ದೂರುದಾಖಲಿಸಿದ್ದು.ತೀವ್ರ ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಪ್ರತಿದೂರು ನೀಡಿದ್ದು, ಪೋಲೀಸರು ಇದೀಗ ಯುವಕನ ವಿರುದ್ದ ಮತ್ತು ಹಲ್ಲೆ ಮಾಡಿದ ಯುವಕರ ವಿರುದ್ದ ದೂರು ದಾಖಲಿಸಿದ್ದಾರೆ.ಇನ್ಸಟಾಂ…

ಅರಂತೋಡು ಅಡ್ತಲೆ ಎಲಿಮಲೆ ರಸ್ತೆಗೆ ನಡೆಯುವ ಗುದ್ಧಲಿಪೂಜೆ ಕಣ್ಣೊರೆಸುವ ತಂತ್ರವಾಗಬಾರದು: ಗುದ್ಧಲಿ ಪೂಜೆಯಂದೇ ಕಾಮಗಾರಿ ಆರಂಭಿಸಿ: ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಆಗ್ರಹ.
ರಾಜ್ಯ

ಅರಂತೋಡು ಅಡ್ತಲೆ ಎಲಿಮಲೆ ರಸ್ತೆಗೆ ನಡೆಯುವ ಗುದ್ಧಲಿಪೂಜೆ ಕಣ್ಣೊರೆಸುವ ತಂತ್ರವಾಗಬಾರದು: ಗುದ್ಧಲಿ ಪೂಜೆಯಂದೇ ಕಾಮಗಾರಿ ಆರಂಭಿಸಿ: ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಆಗ್ರಹ.

ಅರಮನೆಗಯದಲ್ಲಿ ಸೇತುವೆ ಮತ್ತು ಅರಂತೋಡು ಎಲಿಮಲೆ ರಸ್ತೆ ಅಭಿವೃದ್ದಿ ಪಡಿಸುವವರೆಗೆ ಹೋರಾಟ ಮುಂದುವರಿಸುತ್ತೇವೆ. ಬಹುಸಮಯದ ಬೇಡಿಕೆಯಾಗಿದ್ದ ರಸ್ತೆ, ಮಡಿಕೇರಿ ಮತ್ತು ಕುಕ್ಕೆ ಸುಬ್ರಹ್ಮಣ್ಯವನ್ನು ಅತೀ ಹತ್ತಿರವಾಗಿಸಬಲ್ಲ ಅರಂತೋಡು ಅಡ್ತಲೆ ಎಲಿಮಲೆ ರಸ್ಥೆ ತೀರಾ ದುಸ್ಥಿತಿಯಲಿದ್ದು , ಇದು ಅಭಿವೃದ್ದಿ ಆಗಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು ಈ ಬಗ್ಗೆ ಹಲವು ಸಮಯಗಳಿಂದ…

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು.
ರಾಜ್ಯ

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು.

ಬಂಟ್ವಾಳ, ಜ. 06. ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಸಾರಡ್ಕ ಎಂಬಲ್ಲಿ ಸಂಭವಿಸಿದೆ.ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ಮಚ್ಚಿನನಿವಾಸಿ ಕೇಶವ ನಾಯ್ಕ (56) ಎಂದುಗುರುತಿಸಲಾಗಿದೆ. ಸಾರಡ್ಕದ ಕೃಷಿಕರೊಬ್ಬರಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೆಲಸಮಾಡಿಕೊಂಡಿದ್ದ ಕೇಶವರವರು ಹಲಸಿನ ಮರಏರಿ ಕಾಳು ಮೆಣಸು ಕೊಯ್ಯುವ ಸಂದರ್ಭಆಕಸ್ಮಿಕವಾಗಿ ಕಾಲು…

ಅಡಿಕೆ ಬಗ್ಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮೌನ: ಅಮಳ ರಾಮಚಂದ್ರ ಆರೋಪ.
ರಾಜ್ಯ

ಅಡಿಕೆ ಬಗ್ಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮೌನ: ಅಮಳ ರಾಮಚಂದ್ರ ಆರೋಪ.

ಪುತ್ತೂರು: ಅಡಿಕೆ ಬೆಳೆಗಾರರನ್ನೇ ಹೆಚ್ಚಾಗಿ ಹೊಂದಿರುವ ದಕ್ಷಿಣ ಕನ್ನಡದಲ್ಲಿ, ಈ ಜಿಲ್ಲೆಯ ಪುತ್ತೂರಿನ ಶಾಸಕರು ಅಡಿಕೆ ಬೆಳೆಯ‌ ಬಗ್ಗೆ ಸದನದಲ್ಲಿ ಮಾತನಾಡುವುದನ್ನು ಬಿಟ್ಟು ಇತರ ಬೆಳೆಗಳತ್ತ ಮಾತನಾಡುವ ಮೂಲಕ ಅಡಿಕೆಯನ್ನು ನಿರ್ಲಕ್ಷಿಸುತ್ತಿದ್ದಾರೆ ಮತ್ತು ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಆರೋಪವನ್ನು ಮಾಡಿದ್ದಾರೆ. ಅವರು…

ಮಂಗಳೂರು:ಭಾರೀ ಅಗ್ನಿ ಅವಘಡ: ಬೆಂಕಿಗಾಹುತಿಯಾದ ಏಸ್ ಫುಡ್ ಪ್ರೈವೆಟ್ ಸಂಸ್ಥೆ.
ರಾಜ್ಯ

ಮಂಗಳೂರು:ಭಾರೀ ಅಗ್ನಿ ಅವಘಡ: ಬೆಂಕಿಗಾಹುತಿಯಾದ ಏಸ್ ಫುಡ್ ಪ್ರೈವೆಟ್ ಸಂಸ್ಥೆ.

ಮಂಗಳೂರು: ಯೆಯ್ಯಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಆಹಾರ ಸಂಸ್ಥೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸಂಸ್ಥೆಯು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಗುರುವಾರ ಸಂಜೆ ನಡೆದಿದೆ.ಕೈಗಾರಿಕಾ ವಲಯದಲ್ಲಿರುವ ಏಸ್ ಫುಡ್ ಪ್ರೈವೆಟ್ ಸಂಸ್ಥೆಯಲ್ಲಿ ಸಂಜೆ 4:45ಕ್ಕೆ ಅಗ್ನಿ ಅವಘಡ ಸಂಭವಿಸಿದೆವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಉಂಟಾಗಿದೆ ಎಂದು ತಿಳಿದು…

ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಕೋರ್ಸು ಆರಂಭ, ಸುಳ್ಯ ತಾಲೂಕಿನ ಮಕ್ಕಳಿಗೆ ಸಿಹಿ ಸುದ್ದಿ.
ರಾಜ್ಯ

ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಕೋರ್ಸು ಆರಂಭ, ಸುಳ್ಯ ತಾಲೂಕಿನ ಮಕ್ಕಳಿಗೆ ಸಿಹಿ ಸುದ್ದಿ.

ಹಲವು ಪೋಷಕರಿಗೆ ಮಕ್ಕಳ ಭವಿಷ್ಯದ ಬಗ್ಗೆಯೇ ಚಿಂತೆಯಾಗಿ ಬಿಟ್ಟಿದೆ. ಮಗ ಅಥವಾ ಮಗಳು ಗಣಿತದಲ್ಲಿ ವೀಕ್ ಇದ್ದಾರೆ. ಹೀಗಾದರೆ ಮುಂದೆ ನಮ್ಮ ಮಕ್ಕಳು ಸೈನ್ಸ್ ಸಬ್ಜೆಕ್ಟ್ ಅನ್ನು ಆಯ್ಕೆ ಮಾಡಿಕೊಳ್ಳುವುದು ಹೇಗೆ? ಅವರ ಭವಿಷ್ಯ ಬಗ್ಗೆ ಗಂಭೀರವಾದ ಆಲೋಚನೆ ಪೋಷಕರಿಗೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಮಕ್ಕಳಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI