ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಕುರುಂಜಿ ವೆಂಕಟರಮಣ ಗೌಡ ಸುಳ್ಯದ ದಂತಕಥೆ:ಡಾ. ಅಂಜನಪ್ಪ ಟಿ.ಎಮ್ ಕೆ ವಿ ಜಿ ಸುಳ್ಯಹಬ್ಬ ಸಮಾಜ ಸೇವಾ ಸಂಘ ದಿಂದ ಕೆ.ವಿ.ಜಿ ಸುಳ್ಯ ಹಬ್ಬ ಕಾರ್ಯಕ್ರಮದ ಸಮಾರೋಪ ಸಮಾರಂಭ: ಸಾಧಕರಿಗೆ ಸನ್ಮಾನ.

ಆಧುನಿಕ ಸುಳ್ಯದ ನಿರ್ಮಾತೃ ದಿ. ಡಾ. ಕುರುಂಜಿ ವೆಂಕಟರಮಣ ಗೌಡರ 94 ನೇ ಜಯಂತೋತ್ಸವದ ಅಂಗವಾಗಿ ಸುಳ್ಯದಲ್ಲಿ ಅಧ್ದೂರಿಯಾ ಸುಳ್ಯ ಹಬ್ಬವನ್ನು ಕೆ ವಿ ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದಿಂದ ಆಚರಿಸಿಕೊಂಡು ಬರುತ್ತಿದ್ದು, ಡಿ, ೨೬. ರಂದು ಸುಳ್ಯ ಹಬ್ಬದ ಎರಡನೇ ದಿನದ ಕಾರ್ಯಕ್ರಮದ ಸಮಾರೋಪ…

ಗೂನಡ್ಕದಲ್ಲಿ ಸ್ಕೂಟರ್ ಡಿಕ್ಕಿ ಪಾದಾಚಾರಿ ಸಾವು..
ರಾಜ್ಯ

ಗೂನಡ್ಕದಲ್ಲಿ ಸ್ಕೂಟರ್ ಡಿಕ್ಕಿ ಪಾದಾಚಾರಿ ಸಾವು..

ಗೂನಡ್ಕದಲ್ಲಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಅಪರಿಚಿ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನಪ್ಪಿದ ಘಟನೆ ಇದೀಗ ವರದಿಯಾಗಿದೆ, ಅಪರಿಚಿತ ವ್ಯಕ್ತಿ ಮಾಹಿತಿ ಲಭ್ಯವಾಗಿಲ್ಲ ಸ್ಥಳಕ್ಕೆ ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿದ್ದಾರೆ. ಹೆಚ್ಚಿನ ವಿವರ ತಿಳಿದು ಬರಬೇಕಿದೆ. . ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ…

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.
ರಾಜ್ಯ

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.

ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಆಗಿರುವ ಸೋನಿಯಾ (18) ಬೆಂಗಳೂರು ರಾಮನಾಥ ಪುರದ, ಕಾರಮಂಗಲ ತಾಲೋಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ…

ಮನೆಗೆ ನುಗ್ಗಿ ಮಾಲಿಕನ ಕಟ್ಟಿ ಹಾಕಿ ದರೋಡೆ.

ಮಡಿಕೇರಿ ಡಿ.26 : ಮನೆಯ ಮಾಲೀಕನನ್ನುಕಟ್ಟಿ ಹಾಕಿ ನಗದು ಹಾಗೂ ಚಿನ್ನಾಭರಣದೋಚಿರುವ ಘಟನೆ ಸಿದ್ದಾಪುರ ಸಮೀಪದಅವರೆಗುಂದ ಗ್ರಾಮದಲ್ಲಿ ನಡೆದಿದೆ.ನಾಲ್ವರು ಅಪರಿಚಿತ ವ್ಯಕ್ತಿಗಳು ಮನೆಯೊಳಗೆನುಗ್ಗಿ ಒಬ್ಬಂಟಿಯಾಗಿದ್ದ ಮಾಲೀಕ ಎಂ.ಎಂಚಂಗಪ್ಪ ಅವರನ್ನು ಕಟ್ಟಿ ಹಾಕಿ ನಗದು ಮತ್ತುಚಿನ್ನಾಭರಣ ಕದ್ದೊಯ್ದಿದ್ದಾರೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಎಂ.ಎ.ಅಯ್ಯಪ್ಪ, ಸಿದ್ದಾಪುರ ಪೊಲೀಸರು,ಶ್ವಾನದಳ, ಬೆರಳಚ್ಚು ಸಿಬ್ಬಂದಿಗಳು ಭೇಟಿನೀಡಿ ಪರಿಶೀಲಿಸಿದರು.…

ಜಲೀಲ್ ಹತ್ಯೆ ಪ್ರಕರಣ: ಹಲವರ ವಿಚಾರಣೆ:ಮೂವರು ಆರೋಪಿಗಳ ಬಂಧನ ..

ಮಂಗಳೂರು ನಗರದ ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ…

ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!
ರಾಜ್ಯ

ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!

ಮಂಗಳೂರು ಡಿಸೆಂಬರ್ 26: ಹೊರ ದೇಶಗಳಲ್ಲಿ ಕೊರೊನಾ ರೂಪಾಂತರ ತಳಿ ಆರ್ಭಟ ಹೆಚ್ಚಾಗುತ್ತಿರುವ ಹಿನ್ನಲೆ ಇದೀಗ ದೇಶದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ ಮಾಸ್ಕ್‌ ಧರಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್,…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಹುಟ್ಟು ಹಬ್ಬದ ಪ್ರಯುಕ್ತ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಸ್ಥಾಪಕರ ದಿನಾಚರಣೆ ಡಿ. 26ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಸಂಚಾಲಕ ಡಾ. ರೇಣುಕಾಪ್ರಸಾದ್…

ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನಾಚರಣೆ, ಪ್ರೆಸ್ ಕ್ಲಬ್ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ.
ರಾಜ್ಯ

ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನಾಚರಣೆ, ಪ್ರೆಸ್ ಕ್ಲಬ್ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ.

ಶಿಕ್ಷಣ ಬ್ರಹ್ಮ ಡಾ.ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬವನ್ನು ಸುಳ್ಯದ ಪತ್ರಕರ್ತರು ಭವ್ಯ ಸುಳ್ಯ ಸಂಕಲ್ಪ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದ್ದು ಇಂದು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯಿತು.ಬಸ್ ನಿಲ್ದಾಣದಲ್ಲಿ ಇರುವ ಡಾ.ಕುರುಂಜಿಯವರ ಪುತ್ಥಳಿಗೆ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಮಾಲಾರ್ಪಣೆ ಮಾಡಿ,ಬಳಿಕ ಕುರುಂಜಿಯವರ ಆಶಯದ…

ಪುತ್ತೂರು : ರಿಕ್ಷಾ – ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಪುತ್ತೂರು: ಬೈಕ್ ಸವಾರ ರಿಕ್ಷಾಕ್ಕೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಡಿ.25ರಂದು ನಡೆದಿದೆ.ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಮುಕ್ವೆ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಕಾಣಿಯೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ರಿಕ್ಷಾಕ್ಕೆ ಮುಕ್ವೆಯಲ್ಲಿ ಮತ್ತೊಂದು ರಸ್ತೆಯಿಂದ ಬಂದ ಬೈಕ್ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ರಿಕ್ಷಾವೂ…

ಸುರತ್ಕಲ್ ಜಲೀಲ್ ಹತ್ಯೆ -ಹಳೇ ರೌಡಿಶೀಟರ್ ಪುತ್ರನ
ಕೈವಾಡದ ಶಂಕೆ.

ಮಂಗಳೂರು ಹೊರವಲಯದ ಕಾಟಿಪಳ್ಳದ ೪ನೇ ಬ್ಲಾಕ್ ನೈತಂಗಡಿ ಎಂಬಲ್ಲಿ ಜಲೀಲ್ಎಂಬವರನ್ನು ನಿನ್ನೆ ಸಂಜೆ ಚಾಕುವಿನಿಂದ ಇರಿದು ಕೊಲೆಮಾಡಲಾಗಿತ್ತು. ಲತೀಫ ಎಂಬ ಫ್ಯಾನ್ಸಿ ಅಂಗಡಿನಡೆಸುತ್ತಿದ್ದ ಜಲೀಲ್ ಅಂಗಡಿಗೆ ನುಗ್ಗಿ ದುಷ್ಕರ್ಮಿಗಳುಚೂರಿಯಿಂದ ಇರಿದು ಪರಾರಿಯಾಗಿದ್ದರು.ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರುಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಜಲೀಲ್ ಉಸಿರು ಚೆಲ್ಲಿದ್ದರು.ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI