ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.
ರಾಜ್ಯ

ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.

ಸುಳ್ಯದ -ಕೇರ್ಪಳದಲ್ಲಿ ಬಂಟರ ಸಂಘದಿಂದವತಿಯಿಂದ ನಿರ್ಮಾಣಗೊಂಡ ನೂತನ.ಬಂಟರ ಸಮುದಾಯ ಭವನವನ್ನು ಆಶಾ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.ಮುಂಬೈಯ ಹೇರಂಭಾ ಗ್ರೂಪ್ ಕೇರ್ ಲಿಮಿಟೆಡ್‌ನ ನಿರ್ದೇಶಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ,ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ರಾಜ್ಯ…

ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ – ಓರ್ವ ಸಾವು.
ರಾಜ್ಯ

ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ – ಓರ್ವ ಸಾವು.

ಬೆಳ್ತಂಗಡಿ: ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.ಮೃತರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಎಂದು ಗುರುತಿಸಲಾಗಿದ್ದು, ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಹನೀಫ್(48) ,…

ಕಂದಕಕ್ಕೆ ಉರುಳಿದ ಸೇನಾ ಟ್ರಕ್ : 16 ಸೇನಾ ಯೋಧರು ಹುತಾತ್ಮ.
ರಾಜ್ಯ

ಕಂದಕಕ್ಕೆ ಉರುಳಿದ ಸೇನಾ ಟ್ರಕ್ : 16 ಸೇನಾ ಯೋಧರು ಹುತಾತ್ಮ.

ಸಿಕ್ಕಿಂ: ಸೇನಾ ಟ್ರಕ್‌ವೊಂದು ರಸ್ತೆಅಪಘಾತಕ್ಕೆ ಒಳಗಾದ ಪರಿಣಾಮ ವಾಹನದ ಒಳಗಿದ್ದ16 ಮಂದಿ ಭಾರತೀಯ ಯೋಧರು ಹುತಾತ್ಮರಾದಘಟನೆಯು ಉತ್ತರ ಸಿಕ್ಕಿಂನ ಝೀಮಾ ಎಂಬಲ್ಲಿಸಂಭವಿಸಿದೆ. ಝೀಮಾದ ಕಡಿದಾದ ತಿರುವಿನಲ್ಲಿವಾಹನವನ್ನು ಇಳಿಸುತ್ತಿದ್ದ ಸಂದರ್ಭದಲ್ಲಿ ವಾಹನವುಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಉತ್ತರ ಸಿಕ್ಕಿಂನಲ್ಲಿ ಅಪಘಾತಕ್ಕೀಡಾದ ಭಾರತೀಯಸೇನಾ ವಾಹನವು ಚಾಟೆನ್‌ನಿಂದ…

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.
ರಾಜ್ಯ

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಫಾರಮ್ ಆಫ್ ಬಿಜಿನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ಬಿಬಿಎ ವಿದ್ಯಾರ್ಥಿಗಳಿಗೆ ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ‌ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ…

ಬೆಳ್ತಂಗಡಿ:ಶಬರಿಮಲೆಗೆ ಹೊರಟ ಮಿನಿ ಬಸ್ಮುಂಡಾಜೆ ಬಳಿ ಬ್ರೇಕ್ ಫೇಲ್:ಹಲವರಿಗೆ ಗಾಯ.
ರಾಜ್ಯ

ಬೆಳ್ತಂಗಡಿ:ಶಬರಿಮಲೆಗೆ ಹೊರಟ ಮಿನಿ ಬಸ್
ಮುಂಡಾಜೆ ಬಳಿ ಬ್ರೇಕ್ ಫೇಲ್:ಹಲವರಿಗೆ ಗಾಯ.

ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಬಳಿ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಾಯಗಳಾಗಿವೆ.ಈ ಪೈಕಿ ಇಬ್ಬರಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕಮಾಹಿತಿ ಬಂದಿದೆ.ಡಿ.23 ರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನಿಂದ ಇವರು…

“ಸಹನೆ ಬದುಕಿನ ಭಾಗವಾಗಿರಲಿ” ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿ ಸಂದೇಶ:ಡಾ.ಲಕ್ಷ್ಮೀಶ ಕಲ್ಲುಮುಟ್ಲು ಮನೆಯಲ್ಲಿ ಪಾದಪೂಜೆ, ಗುರುವಂದನೆ.
ರಾಜ್ಯ

“ಸಹನೆ ಬದುಕಿನ ಭಾಗವಾಗಿರಲಿ” ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿ ಸಂದೇಶ:ಡಾ.ಲಕ್ಷ್ಮೀಶ ಕಲ್ಲುಮುಟ್ಲು ಮನೆಯಲ್ಲಿ ಪಾದಪೂಜೆ, ಗುರುವಂದನೆ.

ಸಹನೆ ಬದುಕಿನ ಭಾಗವಾಗಿರಲಿ ,ಸಂಸಾರದಲ್ಲಿ ಯಾವದೇ ಘಟನೆಗಳು ನಡೆದಾಗ ಆ ಕ್ಷಣಕ್ಕೆ ಪ್ರತಿಕ್ರೀಯೆ ನೀಡದಿರಿ,ಸಮಯ ಕಳೆದಾಗಲೆಲ್ಲ ಸಹನೆಯಿಂದ ಕಾದರೆ ಪಲಿತಾಂಶ ಒಳ್ಳೆಯದೇ ಆಗುತ್ತದೆ, ಈ ದೇಶದ ತಾಯಿಗಿರುವ ಸಹನೆ, ಈ ದೇಶದ ರೈತನಿಗಿರುವ ಸಹನೆ ನಿಮ್ಮದಾಗಿರಲಿ, ಕಷ್ಟದ ಸಂದರ್ಭದಲ್ಲಿ ಆಂತರಿಕ ಶಕ್ತಿಗಳನ್ನು ದ್ವಿಗುಣವಾಗಿಸಿಕೊಂಡರೆ,ಕಷ್ಟಗಳು ಕಳೆದು ಹೋಗುತ್ತದೆ ಎಂದು ಆದಿಚುಂಚನಗಿರಿ…

ಡಾ. ಕೆ ವಿ.ರೇಣುಕಾಪ್ರಸಾದ್ ನಿವಾಸದಲ್ಲಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಂದ ಅನುಗ್ರಹ ಸಂದೇಶ-ಭಕ್ತರಿಂದ ಪಾದಪೂಜೆ.
ರಾಜ್ಯ

ಡಾ. ಕೆ ವಿ.ರೇಣುಕಾಪ್ರಸಾದ್ ನಿವಾಸದಲ್ಲಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಂದ ಅನುಗ್ರಹ ಸಂದೇಶ-ಭಕ್ತರಿಂದ ಪಾದಪೂಜೆ.

ಸುಳ್ಯ ತಾಲೋಕಿನಾದ್ಯಂತ ಐಕ್ಯತಾ ಸಂದೇಶ ನೀಡಲು ಗ್ರಾಮ ವಾಸ್ತವ್ಯಕ್ಕಾಗಿ ಮೂರು ದಿನಗಳ ಪ್ರಾವಾಸ ಮಾಡಿದ ಆದಿಚುಂಚನಗಿರಿ ಮಹಾ ಮಠಾದಿಪತಿ ಡಾ.ಶ್ರೀ ನಿರ್ಮಲನಂದನಾಥ ಸ್ವಾಮೀಜಿಯವರು ಮತ್ತು ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಡಿ .22 ರಸಂಜೆ ಡಾ. ಕೆ ವಿ ರೇಣುಕಾ ಪ್ರಸಾದ್ ನಿವಾವಸಕ್ಕೆ ಬೇಟಿಮಾಡಿ ಆಶೀರ್ವಾದವನ್ನು…

ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ:ಗೃಹ ಸಚಿವ ಅರಗ ಜ್ಞಾನೇಂದ್ರ.
ರಾಜ್ಯ

ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ:ಗೃಹ ಸಚಿವ ಅರಗ ಜ್ಞಾನೇಂದ್ರ.

ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಆಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆ ಎಲೆಚುಕ್ಕಿ…

ಡಾ.ಕೆ.ವಿ.ಚಿದಾನಂದ ಅವರ ಮನೆಯಲ್ಲಿ ಡಾ. ಆದಿಚುಂಚನಶ್ರೀಗಳಿಗೆ.ಗುರುವಂದನೆ ಹಾಗು ಪಾದಪೂಜೆ.
ರಾಜ್ಯ

ಡಾ.ಕೆ.ವಿ.ಚಿದಾನಂದ ಅವರ ಮನೆಯಲ್ಲಿ ಡಾ. ಆದಿಚುಂಚನಶ್ರೀಗಳಿಗೆ.ಗುರುವಂದನೆ ಹಾಗು ಪಾದಪೂಜೆ.

ಆದುನಿಕ ಬದುಕಿನ ಜಂಜಾಟದಲ್ಲೂ ನಮ್ಮನ್ನು ನಾವು ಸತ್ಸಂಗ ಬಜನೆಯಲ್ಲಿ ತೊಡಗಿಸಿಕೊಂಡರೆ ನೆಮ್ಮದಿಯಿಂದ ಬದುಕಲು ಸಾಧ್ಯವಿದೆ ,ಭಜನೆಯಿಂದ ನಮ್ಮನ್ನು ನಾವೆ ತೊಡಗಿಸಿ ಕೊಂಡದಾದಲ್ಲಿ ಯಾವ ಓಷದಿಯೂ ಬದುಕಲ್ಲಿ ಬೇಕಿಲ್ಲ ಎಂದು ಹೇಳಿದರಲ್ಲದೆ ಗುರು ಪೀಠಕ್ಕೆ ವಜ್ರ ಕಚಿತ ಕಿರೀಟ ನೀಡಿದವರು ಕುರುಂಜಿಯವರು ಎನ್ನುವ ಸಂತೋಷವಿದೆ , ಡಾ ಕೆ ವಿ…

ಆದಿಚುಂಚನಗಿರಿ ಶ್ರೀ ಸಲಹೆಗೆ ಡಿ.23.ರ ಪ್ರತಿಭಟನೆ ಹಿಂಪಡೆದ ಡಾ. ರೇಣುಕಾಪ್ರಸಾದ್  ವಿದ್ಯಾಸಂಸ್ಥೆಗಳ ಉದ್ಯೋಗಿಗಳು.
ರಾಜ್ಯ

ಆದಿಚುಂಚನಗಿರಿ ಶ್ರೀ ಸಲಹೆಗೆ ಡಿ.23.ರ ಪ್ರತಿಭಟನೆ ಹಿಂಪಡೆದ ಡಾ. ರೇಣುಕಾಪ್ರಸಾದ್ ವಿದ್ಯಾಸಂಸ್ಥೆಗಳ ಉದ್ಯೋಗಿಗಳು.

ಕೆ ವಿ ಜಿ ವಿದ್ಯಾಸಂಸ್ಥೆಗಳ ಸಿಬ್ಬಂದಿಗಳು ಪ್ರತಿಭಟನೆ ನಡೆಸುವುದನ್ನು ಹಿಂಪಡೆಯಲಾಗಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ,ಆದಿಚುಂಚನಗಿರಿ ಶ್ರೀ ಡಾ. ನಿರ್ಮಲನಂದನಾಥ ಸ್ವಾಮೀಜಿಗಳು ಡಾ .ಕೆ.ವಿ ರೇಣುಕಾಪ್ರಸಾದ್ ನಿವಾಸಕ್ಕೆ ಅನುಗ್ರಹ ಸಂದೇಶ, ಆಶೀರ್ವಚನ ನೀಡಲು ಆಗಮಿಸಿದ ಸಂದರ್ಭದಲ್ಲಿ ಡಾ . ರೇಣುಕಾಪ್ರಸಾದ್ ದಂಪತಿಗಳಿಂದ ನಡೆದ ಸ್ವಾಮೀಜಿಗಳ ಪಾದಪೂಜೆಯಲ್ಲಿ ಜೊತೆಯಾದ ಕೆ.ವಿ ಜಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI