ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಜಿತೇಶ್ ಪೆರುವಾಜೆ ರಚಿಸಿದ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಹಸ್ತಾಂತರ.
ರಾಜ್ಯ

ಜಿತೇಶ್ ಪೆರುವಾಜೆ ರಚಿಸಿದ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಹಸ್ತಾಂತರ.

ಚಿತ್ರ ಕಲಾವಿದ ಪೆರುವಾಜೆಯ ಜಿತೇಶ್ ರಚಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪೆನ್ಸಿಲ್ ಆರ್ಟ್ ಚಿತ್ರವನ್ನು ಹೊಸ ವರ್ಷದ ದಿನ ಹೆಗ್ಗಡೆಯವರಿಗೆ ಹಸ್ತಾoತರಿಸಿದರು. ಪೆನ್ಸಿಲ್ ಆರ್ಟ್ ಚಿತ್ರವನ್ನು ವೀಕ್ಷಿಸಿ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಜಿತೇಶ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಜಿತೇಶ್ ರವರ ತಂದೆ ಸುರೇಶ್…

ಜ.21-22 ರಂದು‌ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ.ಕಾರ್ಯಕ್ರಮ ಯಶಸ್ಸಿಗಾಗಿ ಸಮಿತಿ ರಚನೆ.
Uncategorized

ಜ.21-22 ರಂದು‌ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ.ಕಾರ್ಯಕ್ರಮ ಯಶಸ್ಸಿಗಾಗಿ ಸಮಿತಿ ರಚನೆ.

ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇವರ ಸಹಯೋಗದಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 2022-23ನೇ ಸಾಲಿನ ಯುವಜನ ಮೇಳದ ಪೂರ್ವಭಾವಿ ಸಭೆ ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು.ಮಂಡಳಿಯ ಅಧ್ಯಕ್ಷರಾದ ತೇಜಸ್ವಿ ಕಡಪಳ ಸಭಾಧ್ಯಕ್ಷತೆ ವಹಿಸಿದ್ದರು.ಯುವ…

ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ.
ರಾಜ್ಯ

ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ.

ಸುಬ್ರಹ್ಮಣ್ಯ: ಅಖಿಲ ಭಾರತ ಶ್ರೀ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ ಮತ್ತು ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ಹದಿನಾಲ್ಕನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಭಕ್ತಿ ಸಂಭ್ರಮದಿಂದ ಉಮೇಶ್ ಗುರುಸ್ವಾಮಿಗಳ ನೇತೃತ್ವದಲ್ಲಿ ಜರುಗಿತು.ಈ ಪ್ರಯುಕ್ತ ಬೆಳಗ್ಗೆ…

ಬೆಳ್ತಂಗಡಿ : ಕಾರು ಹಾಗು ಬಸ್ ನಡುವೆ ಅಪಘಾತ :ಇಬ್ಬರು ಮೃತ್ಯು.
ರಾಜ್ಯ

ಬೆಳ್ತಂಗಡಿ : ಕಾರು ಹಾಗು ಬಸ್ ನಡುವೆ ಅಪಘಾತ :ಇಬ್ಬರು ಮೃತ್ಯು.

ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಸ್ಲಿಂ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರು ಚಾಲಕ ಮುಷರಫ್ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ. ಕಾರು ಹಾಗೂ ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು,…

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಆಯತಪ್ಪಿ ಮರದಿಂದ ಬಿದ್ದು ಸಾವು.

ಬಂಟ್ವಾಳ: ನಾವೂರ ಎಂಬಲ್ಲಿ ತೆಂಗಿನಕಾಯಿ ಕೀಳುವವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದುಸಾವನ್ನಪ್ಪಿದ ಘಟನೆ ನಡೆದಿದೆ.ನಾವೂರ ಸೂರ ನಿವಾಸಿ ಸುರೇಶ್ (40) ಮೃತಪಟ್ಟ ವ್ಯಕ್ತಿ.ಸುರೇಶ್ ಅವರು ಹಲವಾರು ವರ್ಷಗಳಿಂದತೆಂಗಿನಕಾಯಿ, ಅಡಿಕೆ ಮರದಿಂದ ಕಾಯಿ ಕೀಳುವಕೆಲಸ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳಲು ಅದೇ ಊರಿನ ಒಂದು ಮನೆಗೆ ಹೋಗಿದ್ದರು.ತೋಟದಲ್ಲಿ ತೆಂಗಿನಕಾಯಿ ಕೀಳುವ…

ಜ:8 ರಂದು ಸುಳ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಭೆ:ಸುಮನಾ ಬೆಳ್ಳಾರ್ಕರ್ . ಭ್ರಷ್ಟಾಚಾರ ವಿರೋಧಿ ನೀತಿ , ಅಭಿವೃದ್ದಿ ಕ್ರಾಂತಿ ನಮ್ಮಗುರಿ:        ರಶೀದ್ ಜಟ್ಟಿಪಳ್ಳ.
ರಾಜ್ಯ

ಜ:8 ರಂದು ಸುಳ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಭೆ:ಸುಮನಾ ಬೆಳ್ಳಾರ್ಕರ್ . ಭ್ರಷ್ಟಾಚಾರ ವಿರೋಧಿ ನೀತಿ , ಅಭಿವೃದ್ದಿ ಕ್ರಾಂತಿ ನಮ್ಮಗುರಿ: ರಶೀದ್ ಜಟ್ಟಿಪಳ್ಳ.

ಜ.8 ರಂದು ಆಮ್ ಆದ್ಮಿ ಪಕ್ಷದ ಸಭೆ ನಡೆಯಲಿದ್ದು, ಕೇವಲ ಹತ್ತು ವರುಷದಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರ ಹೊಮ್ಮಿರುವ ಆಮ್ ಆದ್ಮಿಯ ಪಕ್ಷದ ಸಂಭ್ರಮಾಚರಣೆ , ಮತ್ತು ವಿವಿಧ ಪಕ್ಷದಲ್ಲಿ ಕಾರ್ಯಕರ್ತರಾಗಿದ್ದು ಆಮ್ ಆದ್ಮಿ‌ಪಕ್ಷದ ಕೆಲಸವನ್ನು ಮೆಚ್ಚಿ ಹಲವಾರು ಮಂದಿ ಆಮ್ ಆದ್ಮಿ‌ಪಕ್ಷವನ್ನು ಸೇರ್ಪಡೆಯಾಗುವ ಕಾರ್ಯಕ್ರಮ ನಡೆಯಲಿದೆ ಅಲ್ಲದೆ…

ಅಡಿಕೆ ಕಳವುಗೈದಾತನ ಬಂಧನ: ಆರೋಪಿಗೆ ನ್ಯಾಯಾಂಗ ಬಂಧನ.
ರಾಜ್ಯ

ಅಡಿಕೆ ಕಳವುಗೈದಾತನ ಬಂಧನ: ಆರೋಪಿಗೆ ನ್ಯಾಯಾಂಗ ಬಂಧನ.

ಬಂಟ್ವಾಳ: ಅಂಗಳದಲ್ಲಿ ಒಣಗಲು ಹಾಕಿದ್ದಅಡಿಕೆ ಕಳವುಗೈದ ಆರೋಪಿಯನ್ನುಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಬಾಳ್ತಿಲ ಗ್ರಾಮದ ಕಸೆಕೋಡಿಯಮಂಜುನಾಥ ನಾಗರಾಜ್ ಭೋವಿ ಬಂಧಿತಆರೋಪಿ. ಕಳವು ಮಾಡಿದ 105 ಕೆ.ಜಿ. ಅಡಿಕೆ,ಕಳವು ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ಹಾಗೂ ನಗದನ್ನು ಆರೋಪಿಯಿಂದವಶಪಡಿಸಲಾಗಿದೆ.ಐವನ್ ತೋರಸ್ ಎಂಬುವವರು ತಮ್ಮ ಅಡಿಕೆ ತೋಟದ ಮಧ್ಯದಲ್ಲಿರುವ ಅಂಗಳದಲ್ಲಿ ಅಡಿಕೆಯನ್ನು ಒಣಗಲು ಹಾಕಿದ್ದರು.…

ಆರಂತೋಡಿನಲ್ಲಿ ಶ್ರದ್ದಾನಂದ ಸ್ವಾಮೀಜಿಯ ಬಲಿದಾನ್ ದಿವಸದ ಕಾರ್ಯಕ್ರಮ.
ರಾಜ್ಯ

ಆರಂತೋಡಿನಲ್ಲಿ ಶ್ರದ್ದಾನಂದ ಸ್ವಾಮೀಜಿಯ ಬಲಿದಾನ್ ದಿವಸದ ಕಾರ್ಯಕ್ರಮ.

ಹನುಮಾನ್ ಶಾಖೆ ಆರಂತೋಡಿನಲ್ಲಿ ಸ್ವಾಮಿ ಶ್ರದ್ದಾನಂದರ ಬಲಿದಾನ್ ದಿವಸದ ಪ್ರಯುಕ್ತ ಕಾರ್ಯಕ್ರಮವನ್ನು ಜ.01. ರಂದು ಆಚರಿಸಲಾಯಿತು. ಸ್ವಾಮೀಜಿಯಾ ತತ್ವ ಸಿದ್ಧಾಂತದ ಬಗ್ಗೆ ಪ್ರಾಂತ ಧರ್ಮ ಪ್ರಸರಣ ಪ್ರಮುಖ್ ಕೃಷ್ಣ ಮೂರ್ತಿ ಯವರು ತಿಳಿಸಿದರು. ಆ ಸಂದರ್ಭದಲ್ಲಿ ವೇದಿಕೆಯಲ್ಲಿ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಬಿ ಯೆನ್ ಸತೀಶ್ ಉಪಸ್ಥಿತರಿದ್ದರು. ಅಲ್ಲದೆ…

ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ.25 ಹೆಚ್ಚಳ.
ರಾಷ್ಟ್ರೀಯ

ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ.25 ಹೆಚ್ಚಳ.

ಹೊಸ ವರ್ಷದ ಮೊದಲ ದಿನವೇ ಶ್ರೀಸಾಮಾನ್ಯನಿಗೆದೊಡ್ಡ ಶಾಕ್ ಕಾದಿದೆ. ಜ.1.2023 ರಿಂದ ಗ್ಯಾಸ್ಸಿಲಿಂಡರ್‌ಗಳ ಬೆಲೆಗಳು ಹೆಚ್ಚಾಗಿದೆ. ಇಂದಿನಿಂದಸಿಲಿಂಡರ್ ಖರೀದಿ ದುಬಾರಿಯಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಗ್ರಾಹಕರಿಗೆ ಸಂಕಷ್ಟ ಎದುರಾಗುವಂತೆ ಮಾಡಿದೆ.ಇನ್ನು ದೆಹಲಿ, ಮುಂಬೈನಿಂದ ಪಾಟ್ನಾವರೆಗಿನ ಎಲ್ಲಾನಗರಗಳಲ್ಲಿ ಗ್ಯಾಸ್ ಸಿಲಿಂಡರ್ ಖರೀದಿದುಬಾರಿಯಾಗಿದೆ.ಜ.1, 2023 ರಿಂದ ವಾಣಿಜ್ಯ ಸಿಲಿಂಡರ್‌ಗಳ…

ಸುಳ್ಯ ನಗರದಲ್ಲಿ ಹಾಕಿರುವ ಬ್ಯಾನರ್ ತೆರವು ಮಾಡಲು ಅಧಿಕಾರಿಗಳು ಮುಂದಾಗಬೇಕು. ಮುಸ್ಲಿಂ ಯುವಕರು ಅನ್ಯಧರ್ಮಿಯರಿಗೆ ನೋವಾಗದಂತೆ ವ್ಯವಹರಿಸಿ. ಟಿ ಎಂ ಶಹೀದ್.
ರಾಜ್ಯ

ಸುಳ್ಯ ನಗರದಲ್ಲಿ ಹಾಕಿರುವ ಬ್ಯಾನರ್ ತೆರವು ಮಾಡಲು ಅಧಿಕಾರಿಗಳು ಮುಂದಾಗಬೇಕು. ಮುಸ್ಲಿಂ ಯುವಕರು ಅನ್ಯಧರ್ಮಿಯರಿಗೆ ನೋವಾಗದಂತೆ ವ್ಯವಹರಿಸಿ. ಟಿ ಎಂ ಶಹೀದ್.

ಮುಸ್ಲಿಂ ಯುವಕರು ಹಿಂದೂ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗುವ ಅಗತ್ಯವಿಲ್ಲ. ಮುಸ್ಲಿಂ ಸಮಾಜದಲ್ಲೇ ಸಾಕಷ್ಟು ಯುವತಿಯರು, ರೂಪವತಿಯರು, ವಿದ್ಯಾವಂತರು, ಅನಾಥರು, ಬಡವರು, ನಿರ್ಗತಿಕರು ಇದ್ದಾರೆ.ಅಂತವರನ್ನು ಮದುವೆಯಾದರೆ ಪುಣ್ಯವಾದರೂ ಬರುತ್ತದೆ. ಮುಸ್ಲಿಮರು ಇತರ ಧರ್ಮದವರೊಂದಿಗೆಸೌಹಾರ್ದತೆಯಿಂದ ಅನ್ನೋನ್ಯವಾಗಿ ಇರಬೇಕು. ಅವರ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬಾರದು ಎಂದು ಮುಸ್ಲಿಂ ಯುವಜನ ಪರಿಷತ್ ಅಧಕ್ಷ ಟಿ.ಎಂ.ಶಹೀದ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI