ಅಂತರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಭಾನುವಾರ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಜಯವನ್ನು ಇಡೀ ದೇಶವೇ ಸಂಭ್ರಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ. ​ಪ್ರಧಾನಿ ಮೋದಿಯವರ ಅಭಿನಂದನಾ ಸಂದೇಶ​ಯಶಸ್ಸಿನ ಬೆನ್ನಲ್ಲೇ 'X' ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ, "ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಭಜನೆ ಬಗ್ಗೆ ಅಧಿಕಾರಿಯಿಂದ ಅವಹೇಳನಕಾರಿ ಸಂದೇಶ ಹರಿಬಿಟ್ಟ ನೀಡಿದ ಆರೋಪ: ಬೆಳ್ಳಾರೆ ಠಾಣೆಯಲ್ಲಿ ದುರ್ಗಾ ವಾಹಿನಿ ದೂರು.
ರಾಜ್ಯ

ಭಜನೆ ಬಗ್ಗೆ ಅಧಿಕಾರಿಯಿಂದ ಅವಹೇಳನಕಾರಿ ಸಂದೇಶ ಹರಿಬಿಟ್ಟ ನೀಡಿದ ಆರೋಪ: ಬೆಳ್ಳಾರೆ ಠಾಣೆಯಲ್ಲಿ ದುರ್ಗಾ ವಾಹಿನಿ ದೂರು.

ಸರಕಾರಿ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ತಮ್ಮ ಅಧಿಕಾರಿ ಸ್ಥಾನದ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದೂ ವಿರೋಧಿ ಲೇಖನ ಪುಸಾರ ಮಾಡಿದ್ದಾರೆ,ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ ಸಾಮಾಜಿಕ ಶಾಂತಿ ಕದಡಿದ್ದು, ಮಾತ್ರವಲ್ಲದೆ.ಅವಹೇಳನ ಮಾಡಿದಾರೆ ಎಂದು ಆರೋಪಿಸಿ ಠಾಣೆಗೆ ದೂರು ನೀಡಿರುವ ಬಗ್ಗೆ ವರದಿಯಾಗಿದೆ.ಈ ಬಗ್ಗೆ ಬೆಳ್ಳಾರೆ ಠಾಣೆಗೆ ಮನವಿ ನೀಡಿರುವವಿಶ್ವ…

ಸುಳ್ಯದಲ್ಲಿ ಮರಳು ಮಾಫಿಯಾ ಮೇಲೆ ಅಧಿಕಾರಿಗಳ ಕೆಂಗಣ್ಣು: ವಾಹನಗಳ ಜಪ್ತಿ: ಗೂನಡ್ಕದಲ್ಲೂ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ..!?
ರಾಜ್ಯ

ಸುಳ್ಯದಲ್ಲಿ ಮರಳು ಮಾಫಿಯಾ ಮೇಲೆ ಅಧಿಕಾರಿಗಳ ಕೆಂಗಣ್ಣು: ವಾಹನಗಳ ಜಪ್ತಿ: ಗೂನಡ್ಕದಲ್ಲೂ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ..!?

ಇತ್ತೀಚೆಗೆ ಅಕ್ರಮ ಗಣಿಗಾರಿಕೆ ಮತ್ತು ಮರಳು ಸಾಗಾಟದ ಮೇಲೆ ನಡೆಯುತ್ತಿರುವ ಅಧಿಕಾರಿಗಳ ದಾಳಿಗಳು ನಿರಂತರವಾಗಿ ನಡೆಯುತ್ತಿದ್ದು, ಇಂದು ಅಜ್ಜಾವರದಲ್ಲಿ ಅಕ್ರಮವಾಗಿ ಮರಳು ಮತ್ತು ಕಲ್ಲು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿರುವ ಬಗ್ಗೆ ವರಧಿಯಾಗಿದೆ. ಅಜ್ಜಾವರ ಗ್ರಾಮದ ವಿ ಎ ಶರತ್ ನೇತೃತ್ವದಲ್ಲಿ ಆಲೆಟ್ಟಿ ಮಿತ್ತಡ್ಕ ಬಳಿ…

ಅರಂತೋಡಿನಲ್ಲಿ ಆದಿಚುಂಚನಗಿರಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿ ಅನುಗ್ರಹ ಸಂದೇಶ.     ವಿಧ್ಯಾರ್ಥಿಗಳಿಗೆ ಯಶಸ್ಸಿನ ಸಪ್ತ ಸೂತ್ರ ಭೋದನೆ.
ರಾಜ್ಯ

ಅರಂತೋಡಿನಲ್ಲಿ ಆದಿಚುಂಚನಗಿರಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿ ಅನುಗ್ರಹ ಸಂದೇಶ. ವಿಧ್ಯಾರ್ಥಿಗಳಿಗೆ ಯಶಸ್ಸಿನ ಸಪ್ತ ಸೂತ್ರ ಭೋದನೆ.

ಧರ್ಮ ಜಾಗೃತಿಗಾಗಿ ಸುಳ್ಯ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮತ್ತು ಸಮುದಾಯ ಸಮ್ಮಿಲನ‌ ಕಾರ್ಯಕ್ರಮ ಕೈಗೊಂಡಿರುವಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಗ್ರಾಮ ವಾಸ್ತವ್ಯದ 3 ನೆ ದಿನವಾದ ಗುರುವಾರ ಬೆಳಿಗ್ಗೆ ಅರಂತೋಡು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿಅನುಗ್ರಹ ಸಂದೇಶ…

ಎಸ್.ಎನ್.ಮನ್ಮಥರ ಮನೆಗೆ ಭೇಟಿ ನೀಡಿ ಆಶೀರ್ವಚನ ನೀಡಿದ ಡಾ.ನಿರ್ಮಲಾನಂದನಾಥ ಸ್ವಾಮೀಜಿ .
ರಾಜ್ಯ

ಎಸ್.ಎನ್.ಮನ್ಮಥರ ಮನೆಗೆ ಭೇಟಿ ನೀಡಿ ಆಶೀರ್ವಚನ ನೀಡಿದ ಡಾ.ನಿರ್ಮಲಾನಂದನಾಥ ಸ್ವಾಮೀಜಿ .

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಸುಳ್ಯ ತಾಲೂಕು ಗ್ರಾಮ ವಾಸ್ತವ್ಯ ಮತ್ತು ಸಮುದಾಯ ಸಮ್ಮಿಲನ ಕಾರ್ಯಕ್ರಮದ ಅಂಗವಾಗಿ ಸುಳ್ಯ ತಾಲೋಕಿನಾದ್ಯಂತ ಸಂಚರಿಸುತ್ತಿದ್ದು ಡಿ.೨೧ ರಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ಅವರ ಮನೆಯಲ್ಲಿ…

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ.
ರಾಜ್ಯ

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ.

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಐಕ್ಯತಾ ಸಂದೇಶ ಮತ್ತು ಆಶೀರ್ವಚನ ನೀಡಲು ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ ನೀಡಿದರು, ಈ ಸಂದರ್ಭದಲ್ಲಿ ಕರುಣಾಕರ ಬರೆಮೇಲು ದಂಪತಿಗಳು ಸ್ವಾಮೀಜಿಗಳ ಪಾದಕ್ಕೆಎರಗಿ ಆಶೀರ್ವಾದ ಪಡೆದರು ಕ್ಷೇತ್ರದಿಂದ ಸ್ವಾಮೀಜಿಗಳಿಗೆ ಪೂರ್ಣಕುಂಭ ಸ್ವಾಗತಿಸಲಾಯಿತು ನಂತರ ಸ್ವಾಮೀಜಿಗಳು…

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ.
ರಾಜ್ಯ

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ.

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಐಕ್ಯತಾ ಸಂದೇಶ ಮತ್ತು ಆಶೀರ್ವಚನ ನೀಡಲು ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ ನೀಡಿದರು, ಈ ಸಂದರ್ಭದಲ್ಲಿ ಕರುಣಾಕರ ಬರೆಮೇಲು ದಂಪತಿಗಳು ಸ್ವಾಮೀಜಿಗಳ ಪಾದಕ್ಕೆಎರಗಿ ಆಶೀರ್ವಾದ ಪಡೆದರು ಕ್ಷೇತ್ರದಿಂದ ಸ್ವಾಮೀಜಿಗಳಿಗೆ ಪೂರ್ಣಕುಂಭ ಸ್ವಾಗತ ಅರ್ಪಿಸಲಾಯಿತು. ನಂತರ…

ಅಕಾಡೆಮಿಗೆ ಆಡಳಿತಾಧಿಕಾರಿ ನೇಮಕ ಮಾಡುವ ವಿಚಾರವು ಡಾ| ರೇಣುಕಾಪ್ರಸಾದರ ವೈಯಕ್ತಿಕ ನಿರ್ಧಾರವೇ ಹೊರತು ಸಂಸ್ಥೆಯದ್ದಲ್ಲ: ಡಾ ಕೆ.ವಿ ಚಿದಾನಂದ.
ರಾಜ್ಯ

ಅಕಾಡೆಮಿಗೆ ಆಡಳಿತಾಧಿಕಾರಿ ನೇಮಕ ಮಾಡುವ ವಿಚಾರವು ಡಾ| ರೇಣುಕಾಪ್ರಸಾದರ ವೈಯಕ್ತಿಕ ನಿರ್ಧಾರವೇ ಹೊರತು ಸಂಸ್ಥೆಯದ್ದಲ್ಲ: ಡಾ ಕೆ.ವಿ ಚಿದಾನಂದ.

ಪ್ರತಿಭಟನೆ ನಡೆಸುವ ಸಿಬ್ಬಂದಿಗಳ ವಿರುದ್ಧ ಎಜ್ಯುಕೇಶನ್ ಆಕ್ಟ್ ಪ್ರಕಾರ ಕಾನೂನು ಕ್ರಮದ ಎಚ್ಚರಿಕೆ . ಡಾ. ರೇಣುಕಾಪ್ರಸಾದರು ಡಿ.೨೦ರಂದು ಪತ್ರಿಕಾಗೋಷ್ಠಿ ನಡೆಸಿ ತಿಳಿಸಿರುವ ವಿಚಾರ ಸತ್ಯಕ್ಕೆ ದೂರವಾಗಿದ್ದು ದುರುದ್ದೇಶದಿಂದ ಕೂಡಿದೆ. ಡಿ.೨೩ರಂದು ಶೈಕ್ಷಣಿಕ ಚಟುವಟಿಕೆಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುವುದು ಕಾನೂನು ಬಾಹಿರವಾಗಿದ್ದು, ಪ್ರತಿಭಟನೆ ನಡೆಸುವ ಸಿಬ್ಬಂದಿಗಳ ವಿರುದ್ಧ ಕಾನೂನು…

ನವೀನ್ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣ: ಎಂ.ಮಾಧವ ಗೌಡ, ದಿವ್ಯಪ್ರಭ ಚಿಲ್ತಡ್ಕ ಸೇರಿದಂತೆ 6 ಮಂದಿಯ ಮೇಲೆ ಪ್ರಕರಣ ದಾಖಲು..
ರಾಜ್ಯ

ನವೀನ್ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣ: ಎಂ.ಮಾಧವ ಗೌಡ, ದಿವ್ಯಪ್ರಭ ಚಿಲ್ತಡ್ಕ ಸೇರಿದಂತೆ 6 ಮಂದಿಯ ಮೇಲೆ ಪ್ರಕರಣ ದಾಖಲು..

ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನುಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಎಂ.ಮಾಧವ ಗೌಡ, ದಿವ್ಯಪ್ರಭ ಚಿಲ್ತಡ್ಕ ಸೇರಿದಂತೆ 6 ಮಂದಿಯ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿರುವುದಾಗಿ ತಿಳಿದು ಬಂದಿದೆ. ಘಟನೆ ವಿವರ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರತಿಷ್ಠಿತ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ…

ಕೆವಿಜಿ ವಿಧ್ಯಾ ಸಂಸ್ಥೆಯಲ್ಲಿ ಮುಂದುವರಿದ ಅಕಾಡೆಮಿ ಗೊಂದಲ:ಸಮಾಜದ ಹಿರಿಯ ಸ್ವಾಮೀಜಿಗಳ ಮಧ್ಯಪ್ರವೇಶಕ್ಕೆ ಡಾ.ರೇಣುಕಾಪ್ರಸಾದ್ ಒತ್ತಾಯ: ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕರ್ತವ್ಯ ತ್ಯಜಿಸಿ ಪ್ರತಿಭಟಿಸುತ್ತೇವೆ: ಸಿಬ್ಬಂದಿಗಳು.
ರಾಜ್ಯ

ಕೆವಿಜಿ ವಿಧ್ಯಾ ಸಂಸ್ಥೆಯಲ್ಲಿ ಮುಂದುವರಿದ ಅಕಾಡೆಮಿ ಗೊಂದಲ:ಸಮಾಜದ ಹಿರಿಯ ಸ್ವಾಮೀಜಿಗಳ ಮಧ್ಯಪ್ರವೇಶಕ್ಕೆ ಡಾ.ರೇಣುಕಾಪ್ರಸಾದ್ ಒತ್ತಾಯ: ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕರ್ತವ್ಯ ತ್ಯಜಿಸಿ ಪ್ರತಿಭಟಿಸುತ್ತೇವೆ: ಸಿಬ್ಬಂದಿಗಳು.

ಸುಳ್ಯ: ಕೆವಿಜಿ ಅಕಾಡೆಮಿಯಲ್ಲಿ ಉಂಟಾಗಿರುವ ಗೊಂದಲ ಮತ್ತಷ್ಟು ಉಲ್ಮಣವಾಗಿದೆ , ಈ ಬಗ್ಗೆ ಅಕಾಡೆಮಿಯ ಡಾ. ಕೆ.ವಿ.ರೇಣುಕಾಪ್ರಸಾದ್ ರವರು ಸುಳ್ಯ ಮಾಧ್ಯದವರ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸುಳ್ಯ ಕೆ ವಿ ಜಿ ಡೆಂಟಲ್ ಕಾಲೇಜು ಆವರಣದಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು ಅಕಾಡೆಮಿಯ ಅಧ್ಯಕ್ಷ ಡಾ…

ಪಟ್ಟಣದಲ್ಲಿ ನಂಬರ್ ಪ್ಲೇಟ್ ಮರೆಮಾಚಿ ಸಂಚಾರ ಮಾಡುತ್ತಿದ್ದ ಸವಾರರಿಗೆ ಎಚ್ಚರಿಕೆ.
ರಾಜ್ಯ

ಪಟ್ಟಣದಲ್ಲಿ ನಂಬರ್ ಪ್ಲೇಟ್ ಮರೆಮಾಚಿ ಸಂಚಾರ ಮಾಡುತ್ತಿದ್ದ ಸವಾರರಿಗೆ ಎಚ್ಚರಿಕೆ.

ಮರೆಮಾಚಿರುವ ರೀತಿಯಲ್ಲಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿ ಸುಳ್ಯ ನಗರದಲ್ಲಿ ಓಡಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆಅದರಲ್ಲೂ ಅತ್ಯಾಧುನಿಕ ಫ್ಯಾಷನ್ ಬೈಕುಗಳಲ್ಲಿ ನಂಬರ್ ಪ್ಲೇಟ್ ಅಳವಡಿಸುವ ಸಂದರ್ಭ ಬೈಕಿನ ಹಿಂಭಾಗದ ನಂಬರ್ ಪ್ಲೇಟ್ ಕಾಣದಂತೆ ಒಳಬಾಗದಲ್ಲಿ ಮಡಚಿ ಇಡಲು ಸಾಧ್ಯವಾಗುವ ರೀತಿಯಲ್ಲಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿದ್ದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI