ಅಂತರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಭಾನುವಾರ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಜಯವನ್ನು ಇಡೀ ದೇಶವೇ ಸಂಭ್ರಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ. ​ಪ್ರಧಾನಿ ಮೋದಿಯವರ ಅಭಿನಂದನಾ ಸಂದೇಶ​ಯಶಸ್ಸಿನ ಬೆನ್ನಲ್ಲೇ 'X' ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ, "ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಬೆಳ್ಳಾರೆಯ ಯುವ ಉಧ್ಯಮಿಯ ಅಪಹರಣ .ಆರೋಪ..
ರಾಜ್ಯ

ಬೆಳ್ಳಾರೆಯ ಯುವ ಉಧ್ಯಮಿಯ ಅಪಹರಣ .ಆರೋಪ..

ಬೆಳ್ಳಾರೆ ಯುವ ಉಧ್ಯಮಿಯ ಅಪಹರಣಬೆಳ್ಳಾರೆ ಕಾಮದೇನು ಮಾದವ ಗೌಡರ ಪುತ್ರ ನವೀನ್ ಅಪಹರಣಕ್ಕೀಡಾದ ಯುವಕ, ಕೆ ಎಲ್ ನೋಂದಣಿಯ ಅಂಬ್ಯುಲೆನ್ಸ್ ನಲ್ಲಿ ಅಪಹರಿಸಿದ್ದಾರೆ ಎಂದು ನವೀನ್ ತಾಯಿ ಆರೋಪ, ನವೀನ್ ತಾಯಿಗೂ ಹಲ್ಲೆ ನಡೆಸಿರುವುದಾಗಿ ಮಾಹಿತಿ,ನೀಡಿದ್ದಾರೆ ನವೀನ್ ತಾಯಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಈ ಬಗ್ಗೆ…

ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗ ಬ್ರಹ್ಮ ಕ್ಷೇತ್ರದ   “ಕೈ ಬಿಡದ ಮಹಾಕಾಳಿ” ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ.
ರಾಜ್ಯ

ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗ ಬ್ರಹ್ಮ ಕ್ಷೇತ್ರದ “ಕೈ ಬಿಡದ ಮಹಾಕಾಳಿ” ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ.

ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗ ಬ್ರಹ್ಮ ಕ್ಷೇತ್ರದ"ಕೈ ಬಿಡದ ಮಹಾಕಾಳಿ " ಕನ್ನಡ ಭಕ್ತಿ ಗೀತೆಗಳ ಧ್ವನಿ ಸುರುಳಿಯನ್ನು ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು. ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ನಾಗೇಶ್ ಕುಂದಲ್ಪಾಡಿ ಚಾಲನೆ ನೀಡಿದರು,ದಯಾ ಕ್ರಿಯೇಷನ್ ಮೂಲಕ ಹೊರ ಹೊಮ್ಮಿದ ದ್ವನಿಸುರುಳಿ ಬಿಡುಗಡೆಯಲ್ಲಿ…

ಪೆರಾಜೆ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ-ನಾಗಬ್ರಹ್ಮ ದೇವಸ್ಥಾನದಲ್ಲಿ ಕೊರಗ ತನಿಯ ದೈವದ ಕೋಲ‌ ಮತ್ತು ಅಗೆಲು ಸೇವೆ.
ರಾಜ್ಯ

ಪೆರಾಜೆ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ-ನಾಗಬ್ರಹ್ಮ ದೇವಸ್ಥಾನದಲ್ಲಿ ಕೊರಗ ತನಿಯ ದೈವದ ಕೋಲ‌ ಮತ್ತು ಅಗೆಲು ಸೇವೆ.

ಸುಂದರ ತಾಣವಾಗಿಯೂ.. ಪ್ರೇಕ್ಷಣೀಯ ತಾಣವಾಗಿಯೂ .ಚಾರಣಾ ತಾಣವಾಗಿಯೂ ಧಾರ್ಮಿಕವಾಗಿಯೂ ಗುರುತಿಸಿಕೊಂಡಿರು ಸ್ಥಳ ಬೆಟ್ಟದಪುರ.ಎತ್ತರದ ಬೆಟ್ಟವನ್ನು ಏರಿ ಹೋದರೆ ಸಿಗುವುದೇ ಬೆಟ್ಟಪುರ ಕ್ಷೇತ್ರ ಅಲ್ಲಿ ಸುಮಾರು.101 ಮೆಟ್ಟಿಲು ಹತ್ತಿದರೆ ಗೋಚರವಾಗುವು ಗುಡಿಯೇ ಶ್ರೀ ದುರ್ಗಾ ಮಹಕಾಳಿ ದೇವಿಯ ಸಾನಿಧ್ಯ ಮತ್ತು ನಾಗಭ್ರಹ್ಮ ದೇವಸ್ಥಾನವಿದೆ.ಪ್ರತಿನಿತ್ಯ ತಾಲೋಕು ಜಿಲ್ಲೆ ಸೇರಿದಂತೆ ಹೊರಭಾಗದಿಂದ ನೂರಾರು…

ಪೆರಾಜೆ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ-ನಾಗಬ್ರಹ್ಮ ದೇವಸ್ಥಾನದಲ್ಲಿ ಕೊರಗ ತನಿಯ ದೈವದ ಕೋಲ‌ ಮತ್ತು ಅಗೆಲು ಸೇವೆ.
ರಾಜ್ಯ

ಪೆರಾಜೆ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ-ನಾಗಬ್ರಹ್ಮ ದೇವಸ್ಥಾನದಲ್ಲಿ ಕೊರಗ ತನಿಯ ದೈವದ ಕೋಲ‌ ಮತ್ತು ಅಗೆಲು ಸೇವೆ.

ಸುಂದರ ತಾಣವಾಗಿಯೂ.. ಪ್ರೇಕ್ಷಣೀಯ ತಾಣವಾಗಿಯೂ .ಚಾರಣಾ ತಾಣವಾಗಿಯೂ ಧಾರ್ಮಿಕವಾಗಿಯೂ ಗುರುತಿಸಿಕೊಂಡಿರು ಸ್ಥಳ ಬೆಟ್ಟದಪುರ.ಎತ್ತರದ ಬೆಟ್ಟವನ್ನು ಏರಿ ಹೋದರೆ ಸಿಗುವುದೇ ಬೆಟ್ಟಪುರ ಕ್ಷೇತ್ರ ಅಲ್ಲಿ ಸುಮಾರು101..ಮೆಟ್ಟಿಲು ಹತ್ತಿದರೆ ಗೋಚರವಾಗುವು ಗುಡಿಯೇ ಶ್ರೀ ದುರ್ಗಾ ಮಹಕಾಳಿ ದೇವಿಯ ಸಾನಿಧ್ಯ ಮತ್ತು ನಾಗಭ್ರಹ್ಮ ದೇವಸ್ಥಾನವಿದೆ.ಪ್ರತಿನಿತ್ಯ ತಾಲೋಕು ಜಿಲ್ಲೆ ಸೇರಿದಂತೆ ಹೊರಭಾಗದಿಂದ ನೂರಾರು ಭಕ್ತರು…

ಗ್ರಾಮ ಪಂಚಾಯತ್ ಗೌರವಧನ ಹೆಚ್ಚಳ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸ್ವಾಗತ.
ರಾಜ್ಯ

ಗ್ರಾಮ ಪಂಚಾಯತ್ ಗೌರವಧನ ಹೆಚ್ಚಳ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸ್ವಾಗತ.

ಕಳೆದ 2 ಅಧಿವೇಶನದಲ್ಲಿ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಕನಿಷ್ಟ ಪಕ್ಷ ಮಾಹೆಯಾನ ಹತ್ತು ಸಾವಿರ ರೂಪಾಯಿ ಹೆಚ್ಚಿಸಬೇಕೆಂದು ಹಾಗು ಕೇರಳ ಮಾದರಿಯ ಆಡಳಿತವನ್ನು ಅನುಸರಿಸಬೇಕೆಂಬುದರ ಬಗ್ಗೆ ನಾನು ವಿಧಾನ ಪರಿಷತ್ತಿನಲ್ಲಿ ಸುರ್ಧೀಘವಾಗಿ ಚರ್ಚೆ ನಡೆಸಿದ್ದೆ. ಆದರೆ ರಾಜ್ಯ ಸರ್ಕಾರವು ಇಂದು ಗೌರವಧನವನ್ನು ಕೇವಲ ರೂಪಾಯಿ 1000 ರಿಂದ…

ರಾಜ್ಯ ಸರಕಾರದಿಂದ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವ ಧನ ಹೆಚ್ಚಳ.
ರಾಜ್ಯ

ರಾಜ್ಯ ಸರಕಾರದಿಂದ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವ ಧನ ಹೆಚ್ಚಳ.

ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯತ್ ಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನವನ್ನು ರಾಜ್ಯ ಸರಕಾರ ಹೆಚ್ಚಳ ಮಾಡಿದೆಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.…

ಮೆಸ್ಸಿಗೆ ವಿಜಯದ ವಿದಾಯ:ಅರ್ಜೆಂಟಿನಾ ವಿಶ್ವ ಚಾಂಪಿಯನ್.
ಅಂತರಾಷ್ಟ್ರೀಯ

ಮೆಸ್ಸಿಗೆ ವಿಜಯದ ವಿದಾಯ:
ಅರ್ಜೆಂಟಿನಾ ವಿಶ್ವ ಚಾಂಪಿಯನ್.

ಲುಸೈಲ್: ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಈ ಮೂಲಕ ಫಿಫಾ ಫುಟ್‌ಬಾಲ್ ಫೈನಲಿನಲ್ಲಿ ನಾಯಕಲಿಯೋನೆಲ್ ಮೆಸ್ಸಿ ಅವರ ಅತ್ಯದ್ಭುತ ಆಟದಿಂದಾಗಿಕೊನೆಯ ಪಂದ್ಯದಲ್ಲಿ ಮೆಸ್ಸಿ 2 ಗೋಲ್ ಹೊಡೆದು ತಂಡಕ್ಕೆ ಜಯ ತಂದು ಕೊಡುವ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಅರ್ಜೆಂಟೀನಾ…

ಪಯಸ್ವಿನಿ ಕೃಷಿ ಮೇಳ ಸಮಾರೋಪ: ಕೃಷಿಯಲ್ಲಿ ಸ್ವಾತಂತ್ರ್ಯವಿದೆ, ವಿರಾಮವಿದೆ, ಆರೋಗ್ಯವಿದೆ: ಒಡಿಯೂರು ಶ್ರೀ.
ರಾಜ್ಯ

ಪಯಸ್ವಿನಿ ಕೃಷಿ ಮೇಳ ಸಮಾರೋಪ: ಕೃಷಿಯಲ್ಲಿ ಸ್ವಾತಂತ್ರ್ಯವಿದೆ, ವಿರಾಮವಿದೆ, ಆರೋಗ್ಯವಿದೆ: ಒಡಿಯೂರು ಶ್ರೀ.

ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿಪ್ರಣವ ಸೌಹಾರ್ದ ಸಹಕಾರಿ ಸಂಘ ನಿ ,ಸುಳ್ಯ ರೈತ ಉತ್ಪಾದಕರ ಕಂಪೆನಿ ನಿ, ಮಂಗಳೂರು ವಿಶ್ವವಿದ್ಯಾನಿಲಯ , ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು , ಸಹಕಾರಿ ಯೂನಿಯನ್ ಜಂಟಿ ಆಶ್ರಯದಲ್ಲಿ ತಾಲೂಕು ಆಡಳಿತ, ನಗರ ಪಂಚಾಯತ್ ಮತ್ತು ಕೃಷಿ ಸಂಬಂಧಿತ ಸರಕಾರಿ…

ವಿಟಿಯು ಎಂ.ಪಿ.ಸಿ. ಕನ್ಸಿಡರೇಶನ್ ಕಮಿಟಿ ಸದಸ್ಯರಾಗಿ ಡಾ.ಉಜ್ವಲ್ ಯು.ಜೆ.
ರಾಜ್ಯ

ವಿಟಿಯು ಎಂ.ಪಿ.ಸಿ. ಕನ್ಸಿಡರೇಶನ್ ಕಮಿಟಿ ಸದಸ್ಯರಾಗಿ ಡಾ.ಉಜ್ವಲ್ ಯು.ಜೆ.

ಸುಳ್ಯ: ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಮತ್ತು ವಿಭಾಗ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆಯವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ಎಂ.ಪಿ.ಸಿ. ಕನ್ಸಿಡರೇಶನ್ ಕಮಿಟಿಗೆ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಕ್ಸಿಕ್ಯುಟಿವ್ ಕೌನ್ಸಿಲ್…

ಆದಿ ಚುಂಚನಗಿರಿ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗಮನ ಹಿನ್ನೆಲೆ ಕೋಟೆಮುಂಡುಗಾರಿನಲ್ಲಿ ಪೂರ್ವಭಾವಿ ಸಭೆ.
ರಾಜ್ಯ

ಆದಿ ಚುಂಚನಗಿರಿ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗಮನ ಹಿನ್ನೆಲೆ ಕೋಟೆಮುಂಡುಗಾರಿನಲ್ಲಿ ಪೂರ್ವಭಾವಿ ಸಭೆ.

ಆದಿ ಚುಂಚನಗಿರಿ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಸುಳ್ಯ ತಾಲೂಕಿಗೆ ಭೇಟಿ ನೀಡಲಿದ್ದು ,ಕಳಂಜ ಗ್ರಾಮಕ್ಕೆ ಡಿ.21ರಂದು ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿಕೋಟೆಮುಂಡುಗಾರಿನ ಕಳಂಜ ಬಾಳಿಲ ಸೊಸೈಟಿಯಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ವೇದಿಕೆಯಲ್ಲಿ ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೊಲ್ಟಾರು,ಕಾರ್ಯದರ್ಶಿ ಬೆಳ್ಯಪ್ಪ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI