ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುಳ್ಯ: ಸ್ಟೇಟಸ್ ಹಾಕಿದ ವಿಚಾರದಲ್ಲಿ ವಿದ್ಯಾರ್ಥಿನಿಗೆ ಹಲ್ಲೆ : ಪ್ರಕರಣ ದಾಖಲು.
ರಾಜ್ಯ

ಸುಳ್ಯ: ಸ್ಟೇಟಸ್ ಹಾಕಿದ ವಿಚಾರದಲ್ಲಿ ವಿದ್ಯಾರ್ಥಿನಿಗೆ ಹಲ್ಲೆ : ಪ್ರಕರಣ ದಾಖಲು.

ಪ್ರಧಾನಿ ನರೇಂದ್ರ ಮೋದಿ ಸ್ಟೇ ಟಸ್ ಹಾಕಿದ್ದಕ್ಕೆಡೆಂಟಲ್ ವಿದ್ಯಾರ್ಥಿನಿಗೆ ಹಲ್ಲೆ ಮಾಡಿರುವ ಘಟನೆ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆ.ವಿ.ಜಿ ಡೆಂಟಲ್ ಕಾಲೇಜಿನ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿನಿ ತಮ್ಮ ಮೊಬೈಲ್ ಖಾತೆಯಲ್ಲಿ ಮೋದಿ ವಿಚಾರದ ಬಗ್ಗೆ ಸ್ಟೇಟಸ್ ಹಾಕಿದ್ದು, ಈ ಕಾರಣಕ್ಕೆ ಕೇರಳ ಮೂಲದ…

ಪುತ್ತೂರು: ಬಾವಿಗೆ ಇಳಿದ ಮಾನಸಿಕ ಅಸ್ವಸ್ಥೆ ಮಹಿಳೆ,ಅಗ್ನಿಶಾಮಕ ದಳದಿಂದ ರಕ್ಷಣೆ.
ರಾಜ್ಯ

ಪುತ್ತೂರು: ಬಾವಿಗೆ ಇಳಿದ ಮಾನಸಿಕ ಅಸ್ವಸ್ಥೆ ಮಹಿಳೆ,
ಅಗ್ನಿಶಾಮಕ ದಳದಿಂದ ರಕ್ಷಣೆ.

ಪುತ್ತೂರು: ಮಾನಸಿಕ ಅಸ್ವಸ್ಥೆಯೋರ್ವರು ಬಾವಿಗೆ ಇಳಿದು ಮೇಲೆ ಬರಲಾರದೆ ಬಳಿಕಅಗ್ನಿ ಶಾಮಕದಳವರು ಆಗಮಿಸಿ ಅಸ್ವಸ್ಥೆಯನ್ನು ಮೇಲಕ್ಕೆ ಎತ್ತಿದ ಘಟನೆ ಪುತ್ತೂರಿನ ಕೆಯ್ಯೂರು ಸಮೀಪದಲ್ಲಿ ನಡೆದಿದೆ.ಕೆಯ್ಯರು ಗ್ರಾಮದ ಮಾಡಾವು ಕಟ್ಟೆ ಬಳಿಯ ನಿವಾಸಿಡೇನಿಯಲ್ ಡಿಸೋಜ ಎಂಬವರ ಪತ್ನಿ ವಿನುತ ಮೆಗಸ್ ಎಂಬವರು ಮಾನಸಿಕ ಅಸ್ವಸ್ಥತೆಯಿಂದ ತಮ್ಮ ಮನೆಯ ಎದುರುಗಡೆ ಇರುವ…

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ.ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯತಂಡದ ಪ್ರಯತ್ನ ಯಶಸ್ವಿ.
ರಾಜ್ಯ

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ
ರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ.
ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯ
ತಂಡದ ಪ್ರಯತ್ನ ಯಶಸ್ವಿ.

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ ಡಾ.ರೇಣುಕಾಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯ ತಂಡದ ಪ್ರಯತ್ನಯಶಸ್ವಿಯಾಗಿರುವುದಾಗಿ ತಿಳಿದು ಬಂದಿದೆ. ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟಒಪ್ಪಿಗೆ ನೀಡಿದೆ. ರಾಜ್ಯ ಒಕ್ಕಲಿಗರ ಸಂಘದಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಲಾರಿ: ಚಾಲಕ ಪಾರು.

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದು ಲಾರಿಯೊಂದು ರಸ್ತೆಗೆ ಉರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪ ನಡೆದಿದೆ.ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಕಳೆದ ಕೆಲವು ಸಮಯಗಳಿಂದ ಹಲವು ಲಾರಿಗಳು ಇದೇ ರೀತಿ…

ಬಸ್‌ಗಳ ನಡುವೆ ಅಪಘಾತ- ಚಾಲಕ ಸಹಿತ ಹಲವರಿಗೆ ಗಂಭೀರ ಗಾಯ .
ರಾಜ್ಯ

ಬಸ್‌ಗಳ ನಡುವೆ ಅಪಘಾತ- ಚಾಲಕ ಸಹಿತ ಹಲವರಿಗೆ ಗಂಭೀರ ಗಾಯ .

ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಟೂರಿಸ್ಟ್ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ ಪ್ರಯಾಣಿಕ ದುರ್ಗೇಶ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದಟೂರಿಸ್ಟ್ ಬಸ್ ಧರ್ಮಸ್ಥಳ ಕಡೆಗೆ…

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ.
ರಾಜ್ಯ

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ.

ಸುಳ್ಯ ನಗರದಲ್ಲಿ ಈ ಹಿಂದೆ ಕಾರ್ಯಾಚರಿಸುತ್ತಿದ್ದ ಸೇವಾ ಕೇಂದ್ರಗಳಲ್ಲಿ ಆಧಾರ್ ಸೇವೆಗಳು ಕಾರಣಾಂತರಗಳಿಂದ ತಾತ್ಕಾಲಿಕ ನಿಲುಗಡೆಯಾಗಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಪರಿಗಣಿಸಿ ತಾಲೂಕು ಪಂಚಾಯತ್ ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರ ಆರಂಭಗೊಂಡಿದ್ದು, ವಿಳಾಸ ತಿದ್ದುಪಡಿ, ಹೆಸರು ತಿದ್ದುಪಡಿ, ಮೊಬೈಲ್ ನಂಬರ್ ಸೇರ್ಪಡೆ, ಹೊಸ ಆಧಾರ್ ಕಾರ್ಡ್ ಹಾಗೂ ಬಯೋಮೆಟ್ರಿಕ್…

ಮುಡಿಪು: ಓವರ್ ಟೇಕ್ ಭರದಲ್ಲಿ ಸ್ಕೂಟರ್, ರಿಕ್ಷಾಕ್ಕೆ ಢಿಕ್ಕಿಯಾಗಿ ಶಾಲಾ ಬಾಲಕನ ಮೇಲೆ ಹರಿದ ಕಾರು: ವಿದ್ಯಾರ್ಥಿ ಸ್ಥಳದಲ್ಲಿಯೇ ದುರ್ಮರಣ.
ರಾಜ್ಯ

ಮುಡಿಪು: ಓವರ್ ಟೇಕ್ ಭರದಲ್ಲಿ ಸ್ಕೂಟರ್, ರಿಕ್ಷಾಕ್ಕೆ ಢಿಕ್ಕಿಯಾಗಿ ಶಾಲಾ ಬಾಲಕನ ಮೇಲೆ ಹರಿದ ಕಾರು: ವಿದ್ಯಾರ್ಥಿ ಸ್ಥಳದಲ್ಲಿಯೇ ದುರ್ಮರಣ.

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿಅತೀವೇಗದಿಂದ ಬಂದಿರುವ ಕಾರೊಂದು ಸ್ಕೂಟರ್,ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲಿಯೇಮೃತಪಟ್ಟಿರುವ ದಾರುಣ ಘಟನೆಯೊಂದು ಮುಡಿಪುಜಂಕ್ಷನ್ ನಲ್ಲಿ ನಡೆದಿದೆ.ಬೋಳಿಯಾರು ಗ್ರಾಮದ ಬಟ್ರಬೈಲು ಹರಿಶ್ಚಂದ್ರ ಹಾಗೂ ಅರುಣಾಕ್ಷಿ ದಂಪತಿಯ ಪುತ್ರ ಮುಡಿಪು ಸರಕಾರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ…

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ.       ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..
ರಾಜ್ಯ

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ. ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..

ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟುಹಿಡಿದಿದ್ದು ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಹಿಂದೂ ಸಂಘಟನೆಗಳು ಗಡುವು ನೀಡಿರುವ ವಿದ್ಯಾಮಾನ ನಡೆದಿದೆ.ಯಾವುದೇ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಐದು ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದುಭಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ…

ಸುಳ್ಯ ನಗರ ಪಂಚಾಯತ್ ಗೆ ಜಿಲ್ಲಾಧಿಕಾರಿ ಬೇಟಿ ನಗರ ಪಂಚಾಯತ್ ಆವರಣದಲ್ಲಿ ರಾಶಿ ಬಿದ್ದ ಕಸ ವೀಕ್ಷಿಸಿ ಜಿಲ್ಲಾಧಿಕಾರಿ ಗರಂ.
ರಾಜ್ಯ

ಸುಳ್ಯ ನಗರ ಪಂಚಾಯತ್ ಗೆ ಜಿಲ್ಲಾಧಿಕಾರಿ ಬೇಟಿ ನಗರ ಪಂಚಾಯತ್ ಆವರಣದಲ್ಲಿ ರಾಶಿ ಬಿದ್ದ ಕಸ ವೀಕ್ಷಿಸಿ ಜಿಲ್ಲಾಧಿಕಾರಿ ಗರಂ.

ಸುಳ್ಯ ನಗರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನಗರ ಪಂಚಾಯತ್ ಆವರಣದಲ್ಲಿರುವ ಕಸದ ರಾಶಿ ಕಂಡು ಕ್ರೋಧಗೊಂಡ ಘಟನೆ ಇಂದು ನಡೆದಿದೆ ಅನಿರೀಕ್ಷಿತ ವಾಗಿ ಸುಳ್ಯ ಬೇಟಿ ಮಾಡಿದ್ದ ಜಿಲ್ಲಾಧಿಕಾರಿ ತಾಲೊಕು ಕಚೇರಿಗೆ ಅಲ್ಲಿಯ ಕೆಲಸಗಳನ್ನು ಪರಿಶೀಲಿಸಿ ನೇರ ನಗರ ಪಂಚಾಯತ್ ಬೇಟಿ ಮಾಡಿದರು, ನಗರ ಪಂಚಾಯತ್ ಎದುರು ಭಾಗದಲ್ಲಿ…

ಕೆ ವಿ ಜಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.
ರಾಜ್ಯ

ಕೆ ವಿ ಜಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.

ಡಾ.ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವದ ಅಂಗವಾಗಿ ಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಕೆ.ವಿ.ಜಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಯಲ್ಲಿ ಡಿ.26 ರಂದು ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ.ವಿ. ಯವರು, ಡಾ.ಕುರುಂಜಿ ವೆಂಕಟರಮಣ ಗೌಡರವರ ಭಾವ ಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿ ಶ್ರೀ ಕುರುಂಜಿ ಯವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI