ಅಂತರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಭಾನುವಾರ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಜಯವನ್ನು ಇಡೀ ದೇಶವೇ ಸಂಭ್ರಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ. ​ಪ್ರಧಾನಿ ಮೋದಿಯವರ ಅಭಿನಂದನಾ ಸಂದೇಶ​ಯಶಸ್ಸಿನ ಬೆನ್ನಲ್ಲೇ 'X' ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ, "ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಳ್ಯದಲ್ಲಿ ಕೃಷಿ ಮೇಳದ ತಾರಾಲಯ ಉದ್ಘಾಟನೆ: ಪ್ರಾರಂಭೋತ್ಸವದ ಸಭಾ ಕಾರ್ಯಕ್ರಮ: ಕೃಷಿ ಈ ದೇಶದ ಪರಂಪರೆ: ಮಾಣಿಲ ಸ್ವಾಮೀಜಿ
ರಾಜ್ಯ

ಸುಳ್ಯದಲ್ಲಿ ಕೃಷಿ ಮೇಳದ ತಾರಾಲಯ ಉದ್ಘಾಟನೆ: ಪ್ರಾರಂಭೋತ್ಸವದ ಸಭಾ ಕಾರ್ಯಕ್ರಮ: ಕೃಷಿ ಈ ದೇಶದ ಪರಂಪರೆ: ಮಾಣಿಲ ಸ್ವಾಮೀಜಿ

ಸುಳ್ಯದಲ್ಲಿ ಮೂರು ದಿನಗಳ ಕೃಷಿ ಮೇಳವನ್ನು ಪ್ರಣವ ಸೌಹಾರ್ದ ಸಹಕಾರಿ ಸಂಘ, ಸುಳ್ಯ ರೈತ ಉತ್ಪಾದಕರ ಕಂಪೆನಿ, ಮಂಗಳೂರು ವಿಶ್ವವಿದ್ಯಾನಿಲಯ, ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು, ಸಹಕಾರಿ ಯೂನಿಯನ್, ಸುದ್ದಿ ಮಾಧ್ಯಮ ಸಂಸ್ಥೆ ಸಹಯೋಗದಲ್ಲಿ ಹಮ್ಮಿ ಕೊಂಡಿದ್ದು ಡಿ.16.ರಂದು ತಾರಾಲಯದ ಉದ್ಘಾಟನೆಯನ್ನು ಮತ್ತು ಕೃಷಿ ಮಳಿಗೆಯನ್ನು ಬಂದರು…

ಹೆಚ್. ಡಿ. ಕುಮಾರಸ್ವಾಮಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ:ಅಭಿಮಾನಿಗಳಿಗೆ ಸಂತಸ.
ರಾಜ್ಯ

ಹೆಚ್. ಡಿ. ಕುಮಾರಸ್ವಾಮಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ:ಅಭಿಮಾನಿಗಳಿಗೆ ಸಂತಸ.

ಡಿ 16 .ರಂದು ರಾಜ್ಯಕಂಡ ಅತ್ಯಂತ ಚಾಣಾಕ್ಷ ರಾಜಕಾರಣಿ ಹೆಚ್ ಡಿ ಕುಮಾರ ಸ್ವಾಮಿ ಹುಟ್ಟುಹಬ್ಬದ ದಿನ, ಕಳೆದ ವರ್ಷ ರಾಜ್ಯದಲ್ಲಿ ಕೊರೊನ ತಾಂಡವದ ಸಂದರ್ಭ ತನ್ನ ಹುಟ್ಟು ಹಬ್ಬ ಆಚರಿಸುವುದಿಲ್ಲ ಎಂದು ಹೇಳಿಕೊಂಡಿದ್ದಲ್ಲದೆ, ತನ್ನ ಅಭಿಮಾನಿಗಳಿಗೆ ಹುಟ್ಟು ಹಬ್ಬದ ದುಂದುವೆಚ್ಚ ನಿಲ್ಲಿಸಲು ಕರೆ ನೀಡಿದ್ದರು ಇದೀಗ ಮತ್ತೆ…

ಧರ್ಮಸ್ಥಳ: ಮಹಿಳೆಯರ ಚಿನ್ನಾಭರಣ ಕಳವು ಪ್ರಕರಣ;ಆರೋಪಿ ಯುವತಿ ಸೆರೆ.
ರಾಜ್ಯ

ಧರ್ಮಸ್ಥಳ: ಮಹಿಳೆಯರ ಚಿನ್ನಾಭರಣ ಕಳವು ಪ್ರಕರಣ;ಆರೋಪಿ ಯುವತಿ ಸೆರೆ.

ಬೆಳ್ತಂಗಡಿ; ಆರು ತಿಂಗಳ ಹಿಂದೆ ಶಾಂತಿವನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಯನ್ನು ವರ್ಷಾ ಎಸ್. (26) ಎಂದುಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಿವಾಸಿಯಾಗಿರುವ ಹೇಮಾ ಎಂಬವರುಶಾಂತಿವನಕ್ಕೆ ಚಿಕಿತ್ಸೆಗೆಂದು ಬಂದಿದ್ದರು. ಈ ವೇಳೆ ಅವರ ಬ್ಯಾಗಿನಿಂದ…

ಆಮ್ ಆದ್ಮಿ ಪಾರ್ಟಿಯ 11ನೇ ರಾಷ್ಟ್ರೀಯ ಸಮಿತಿ, ಸಭೆಗೆ ಅಶೋಕ ಎಡಮಲೆ.
ರಾಜ್ಯ

ಆಮ್ ಆದ್ಮಿ ಪಾರ್ಟಿಯ 11ನೇ ರಾಷ್ಟ್ರೀಯ ಸಮಿತಿ, ಸಭೆಗೆ ಅಶೋಕ ಎಡಮಲೆ.

ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿರುವ ಈ ಸಂದರ್ಭದಲ್ಲಿ, ಮುಂದಿನ ವರ್ಷದ ಕರ್ನಾಟಕ ಹಾಗೂ ಇತರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯವಾಗಿ, ಪಕ್ಷ ಬಲ ಗೊಳಿಸುವ ವಿಷಯವನ್ನೂ ಒಳಗೊಂಡಂತೆ, ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸಮಿತಿ ಸಭೆಗೆ, ಕರ್ನಾಟಕ ರಾಜ್ಯದಿಂದ, ರಾಷ್ಟ್ರೀಯ ಸಮಿತಿ ಸದಸ್ಯರಾಗಿ 2021 ರಲ್ಲಿ ಆಯ್ಕೆಯಾದ…

ಸಂಪಾಜೆಯಲ್ಲಿ ಪಕ್ಷ ಸಂಘಟಿಸಬೇಕಾದ ಟಿ ಎಂ ಶಹೀದ್ ಪಕ್ಷ ಒಡೆಯುವ ಕೆಲಸ ಮಾಡುತ್ತಿದ್ದಾರೆ:ಸೋಮಶೇಖರ್ ಕೊಯಿಂಗಾಜೆ ಆರೋಪ.
ರಾಜ್ಯ

ಸಂಪಾಜೆಯಲ್ಲಿ ಪಕ್ಷ ಸಂಘಟಿಸಬೇಕಾದ ಟಿ ಎಂ ಶಹೀದ್ ಪಕ್ಷ ಒಡೆಯುವ ಕೆಲಸ ಮಾಡುತ್ತಿದ್ದಾರೆ:ಸೋಮಶೇಖರ್ ಕೊಯಿಂಗಾಜೆ ಆರೋಪ.

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಮೂವರು ಸದಸ್ಯರು ರಾಜಿನಾಮೆ ನ.24 ರಂದು ನೀಡಿದ್ದು , ನಂತರ ಡಿ.5 ರಂದು ರಾಜಿನಾಮೆ ವಾಪಾಸು ಪಡೆಯಲಾಗಿತ್ತು.ಆದರೂ ಉದ್ದೇಶ ಪೂರಕವಾಗಿ ಗ್ರಾಮ ಪಂಚಾಯತಿ ಅಧ್ಯಕ್ಷರು 3 ಮಂದಿ ಸದಸ್ಯರ ರಾಜಿನಾಮೆಯನ್ನು ಅಂಗೀಕಾರಮಾಡಿದ್ದಾರೆ, ಇದರ ಹಿಂದೆ ನ್ನನ್ನನ್ನು ಒಬ್ಬಂಟಿಯನ್ನಾಗಿಸಿ ಮಣಿಸುವ ತಂತ್ರವಿದೆ, ಇದಕ್ಕೆಲ್ಲ ಮಣಿಯುವ…

ಅಡಿಕೆ ಬೆಳೆಗಾರನಿಗೆ ಕಂಟಕವಾಗಿ ಕಾಡುತ್ತಿರುವ ಅಡಿಕೆ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕಿ ರೋಗ. ನೊಂದ ಕೃಷಿಕರಿಂದ ಪಕ್ಷಾತೀತ ತಂಡವಾಗಿ ಡಾ. ವಿರೇಂದ್ರ ಹೆಗ್ಗಡೆಯವರಿಗೆ ಮನವಿ ಮಾಡಿ ರೈತರ ಪರ ಧ್ವನಿಯಾಗುವಂತೆ    ಮನವಿ ನೀಡಲು ನಿರ್ಧಾರ.
ರಾಜ್ಯ

ಅಡಿಕೆ ಬೆಳೆಗಾರನಿಗೆ ಕಂಟಕವಾಗಿ ಕಾಡುತ್ತಿರುವ ಅಡಿಕೆ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕಿ ರೋಗ. ನೊಂದ ಕೃಷಿಕರಿಂದ ಪಕ್ಷಾತೀತ ತಂಡವಾಗಿ ಡಾ. ವಿರೇಂದ್ರ ಹೆಗ್ಗಡೆಯವರಿಗೆ ಮನವಿ ಮಾಡಿ ರೈತರ ಪರ ಧ್ವನಿಯಾಗುವಂತೆ ಮನವಿ ನೀಡಲು ನಿರ್ಧಾರ.

ಸಂಪಾಜೆಯಿಂದ ಆಕ್ರಮಿಸಿ ಬರುತ್ತಿರುವ ಅಡಿಕೆ ಎಲೆ ಹಳದಿರೋಗ ಮತ್ತು ಎಲೆ ಚುಕ್ಕಿ ರೋಗಕ್ಕೆ ಕಂಗಾಲಾಗಿರುವ ಸುಳ್ಯ ಬಾಗದ ಅಡಿಕೆ ಬೆಳೆಗಾರರು ಪಕ್ಷಾತೀತ ವಾಗಿ ಒಂದು ಸಂಘಟನೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿವಿಧ ಪದಾದಿಕಾರಿಗಳು ರಚಿಸಿಕೊಂಡು, ಈ ಭಾಗದ ರೈತರ ದ್ವನಿಯಾಗಬೇಕೆಂದು ಸರಕಾರ ಮಟ್ಟದಲ್ಲಿ ರಾಜ್ಯದ ಅಡಿಕೆ ಬೆಳೆಗಾರರ ರಕ್ಷಣೆಗೆ…

ಪಾಲಡ್ಕದಲ್ಲಿ ಸರಣಿ ಅಪಘಾತ, ಬೈಕ್ ಸವಾರು ಮತ್ತು ಕಾರು ಚಾಲಕನಿಗೆ ಗಾಯ.
ರಾಜ್ಯ

ಪಾಲಡ್ಕದಲ್ಲಿ ಸರಣಿ ಅಪಘಾತ, ಬೈಕ್ ಸವಾರು ಮತ್ತು ಕಾರು ಚಾಲಕನಿಗೆ ಗಾಯ.

ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ಡಿ.15 ರ ಮದ್ಯಾಹ್ನ ವರದಿಯಾಗಿದೆ, ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಮತ್ತು ಮಡಿಕೇರಿಯಿಂದ ಮಂಗಳೂರು ಕಡೆಗೆ…

“ನಾನು ಅದು ಮತ್ತು ಸರೋಜ” ಸುಳ್ಯ ಮೂಲದ ನಿರ್ದೇಶಕನ ಹೊಸ ಚಿತ್ರದ ಟ್ರೈಲರ್ ಬಿಡುಗಡೆ.
ರಾಜ್ಯ

“ನಾನು ಅದು ಮತ್ತು ಸರೋಜ” ಸುಳ್ಯ ಮೂಲದ ನಿರ್ದೇಶಕನ ಹೊಸ ಚಿತ್ರದ ಟ್ರೈಲರ್ ಬಿಡುಗಡೆ.

"ನಾನು ಅದು ಮತ್ತು ಸರೋಜ"ಹೆಸರೇ ಸೂಚಿಸುವಂತೆ" ಅದು" ಇಲ್ಲಿ ಯಾವುದು ಎನ್ನುವುದೇ ಕುತೂಹಲ, ಲೂಸ್ ಮಾದ ಯೋಗಿ ,ಅಪೂರ್ವ, ದತ್ತಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಿತ್ರ ಇಂದು ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಪ್ರತಿಷ್ಠಿತ ಎಂ .ಎಂ.ಲೆಗ್ಸಿ ಸಭಾಂಗಣದಲ್ಲಿ ನಡೆಯಿತು. ಬೆಂಗಳೂರು ಹೇಳಿ ಕೇಳಿ ಮಾಯಾ ನಗರಿ…

“ನಾನು ಅದು ಮತ್ತು ಸರೋಜ” ಸುಳ್ಯ ಮೂಲದ ನಿರ್ದೇಶಕನ ಹೊಸ ಚಿತ್ರದ ಟ್ರೈಲರ್ ಬಿಡುಗಡೆ.
ರಾಜ್ಯ

“ನಾನು ಅದು ಮತ್ತು ಸರೋಜ” ಸುಳ್ಯ ಮೂಲದ ನಿರ್ದೇಶಕನ ಹೊಸ ಚಿತ್ರದ ಟ್ರೈಲರ್ ಬಿಡುಗಡೆ.

"ನಾನು ಅದು ಮತ್ತು ಸರೋಜ"ಹೆಸರೇ ಸೂಚಿಸುವಂತೆ" ಅದು" ಇಲ್ಲಿ ಯಾವುದು ಎನ್ನುವುದೇ ಕುತೂಹಲ, ಲೂಸ್ ಮಾದ ಯೋಗಿ ,ಅಪೂರ್ವ, ದತ್ತಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಿತ್ರ ಇಂದು ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಪ್ರತಿಷ್ಠಿತ ಎಂ .ಎಂ.ಲೆಗ್ಸಿ ಸಭಾಂಗಣದಲ್ಲಿ ನಡೆಯಿತು. ಬೆಂಗಳೂರು ಹೇಳಿ ಕೇಳಿ ಮಾಯಾ ನಗರಿ…

ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ, ಹಿಂದೆ ಸುಳ್ಯದಲ್ಲಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್ ಪಾಲುದಾರರಾಗಿದ್ದ : ಕೆ ಪಿ ಶಿವಪ್ರಕಾಶ್ ನಿಧನ.
ರಾಜ್ಯ

ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ, ಹಿಂದೆ ಸುಳ್ಯದಲ್ಲಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್ ಪಾಲುದಾರರಾಗಿದ್ದ : ಕೆ ಪಿ ಶಿವಪ್ರಕಾಶ್ ನಿಧನ.

ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ , ಕೆಲ ವರ್ಷಗಳ ಹಿಂದೆ ಸುಳ್ಯದಲ್ಲಿ ತತ್ವಮಸಿ ಚಾರಿಟೇಬಲ್ ಟ್ಟಸ್ಟ್ ನ ಪಾಲುದಾರರಾಗಿದ್ದ. ಕೆ.ಪಿ.ಶಿವಪ್ರಕಾಶ್ರವರು ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಅವರಿಗೆ ಸುಮಾರು 58 ವರ್ಷ ವಯಸ್ಸಾಗಿತ್ತು.ಇತ್ತೀಚಿನ ಕೆಲ ಸಮಯದಿಂದ ಪುತ್ತೂರಿನಲ್ಲಿ ಬಾಡಿಗೆಮನೆಯಲ್ಲಿ ನೆಲೆಸಿದ್ದರು. ಕಳೆದ ಸೋಮವಾರಮನೆಯಲ್ಲಿರುವಾಗ ಅವರಿಗೆ ಬ್ರೈನ್ ಹ್ಯಾಮರೇಜ್ಆಯಿತೆನ್ನಲಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI