ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಬದಿಯಡ್ಕದಲ್ಲಿ CPIM ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ: ಇಬ್ಬರು ಆಸ್ಪತ್ರಗೆ ದಾಖಲು.
ರಾಜ್ಯ

ಬದಿಯಡ್ಕದಲ್ಲಿ CPIM ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ: ಇಬ್ಬರು ಆಸ್ಪತ್ರಗೆ ದಾಖಲು.

ಎಣ್ಮಕಜೆ ಪಂಚಾಯತ್‌ನ ಮಣಿಯಂಪಾರೆಯಲ್ಲಿ ನಿನ್ನೆರಾತ್ರಿ ವಸಂತ, ರಾಜು, ಬಾಲು, ಮನೋಜ್ ಸೇರಿದಂತೆ 6ಮಂದಿ ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳನ್ನು ಬಿಜೆಪಿ ಕಾರ್ಯಕರ್ತರನ್ನು ಆಕ್ರಮಿಸಿ ಗಾಯಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಣಿಯಂಪಾರೆ ಜಯಂತ ನಾಯ್ಕರ ಮಗ ಸೂರ್ಯೋದಯ (19 ವಯಸ್ಸು), ಸಂಟನಡ್ಕ ಐತಪ್ಪ ನಾಯ್ಕರ ಮಗ ರೂಪೇಶ್ (26 ವಯಸ್ಸು) ಎಂಬವರು…

ಮೀನು ಹಿಡಿಯಲು ಹೋಗಿ ನೀರುಪಾಲಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ..! ಎಣ್ಣೆ ಏಟಿಗೆ ಬಯಲಾಯ್ತು ಸಾವಿನ ಸತ್ಯ..!?

ಉಪ್ಪಿನಂಗಡಿ: ಮೀನು ಹಿಡಿಯಲೆಂದುಹೋದ ವ್ಯಕ್ತಿಯೋರ್ವರು ನೇತ್ರಾವತಿ ನದಿಯಲ್ಲಿ ನೀರು ಪಾಲಾದ ಘಟನೆ ಮುಗೇರಡ್ಕದಲ್ಲಿ ಡಿ.26ರಂದು ಸಂಜೆ ನಡೆದಿದ್ದು, ಇಂದು ಅವರ ಮೃತದೇಹ ಪತ್ತೆಯಾಗಿದೆ ಘಟನೆ ತಡವಾಗಿ ಬೆಳಕಿಗೆ ಬಂದ ಕಾರಣ ರಾತ್ರಿ ನೀರು ಪಾಲಾದವರ ಹುಡುಕಾಟವನ್ನು ಸ್ಥಳೀಯರು ನಡೆಸಿದ್ದರು.ಮೊಗ್ರು ಗ್ರಾಮದ ದಂಡುಗ ನಿವಾಸಿ ಜನಾರ್ದನ (40ವ.) ನೀರುಪಾಲಾದ ವ್ಯಕ್ತಿ.…

ಬಾಳುಗೋಡು ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆಯಲ್ಲಿದ್ದ ಬಾಲಕನಿಗೆ ನೆರವು.
ರಾಜ್ಯ

ಬಾಳುಗೋಡು ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆಯಲ್ಲಿದ್ದ ಬಾಲಕನಿಗೆ ನೆರವು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ನಿವಾಸಿಯಾದ ವಿಜಯಕುಮಾರ್ ಮತ್ತು ಪ್ರೇಮಲತಾ ದಂಪತಿಗಳ ಪುತ್ರ"ಹಾರ್ಧಿಕ್" ಪ್ರಾಯದ 4ನೇ ತರಗತಿಯಲ್ಲಿ ಕಲಿಯುತ್ತಿದ ಬಾಲಕ ಕೆಲವು ವರ್ಷಗಳಿಂದೀಚೆ ತೀವ್ರವಾದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾನೆ.ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಈಗಾಗಲೇ 2 ರಿಂದ 3ಲಕ್ಷ ಖರ್ಚಾಗಿದ್ದು ಈಗ ಮನೆಯಲ್ಲಿ ಇದ್ದಾರೆ…

ಕೇಂದ್ರ ಸಚಿವೆ ಸೃತ್ತಿ ಇರಾನಿ ಸುಬ್ರಹ್ಮಣ್ಯ ಭೇಟಿ.           ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಮಹಾಭಿಷೇಕ.
ರಾಜ್ಯ

ಕೇಂದ್ರ ಸಚಿವೆ ಸೃತ್ತಿ ಇರಾನಿ ಸುಬ್ರಹ್ಮಣ್ಯ ಭೇಟಿ. ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಮಹಾಭಿಷೇಕ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೃತಿ ಇರಾನಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರಗಳಾದ ಪ್ರಸನ್ನ ದರ್ಬೆ, ಶ್ರೀವತ್ಸ ಪಿ ಜಿ…

ಕೊರೋನಾ ಒಂದು ವೈದ್ಯಕೀಯ ಮಾಫಿಯಾ: ಡಾ ಅಂಜನಪ್ಪ. ಟಿ .ಎಮ್              ಖಡಕ್ ನುಡಿ.
ರಾಜ್ಯ

ಕೊರೋನಾ ಒಂದು ವೈದ್ಯಕೀಯ ಮಾಫಿಯಾ: ಡಾ ಅಂಜನಪ್ಪ. ಟಿ .ಎಮ್ ಖಡಕ್ ನುಡಿ.

ಕೊರೋನಾ ಎಂಬುದೇ ಒಂದು ವೈದ್ಯಕೀಯ ಮಾಫಿಯಾ ಕೋರೊನಾ ಇಂದು ನೆನ್ನೆಯದಲ್ಲ ಇದು ಹಲವು ವರ್ಷಗಳ ಹಿಂದೆಯೇ ಇತ್ತು, ನಾನು ವೈದ್ಯಕೀಯ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲೇ ಇತ್ತು, ಇದು ಒಂದು ಶೀತ ಭಾದೆಯಷ್ಟೆ, ಇದಕ್ಕೆ ವಿಶೇಷ ಔಷದಿ ಏನೂ ಇಲ್ಲ, ನಮ್ಮ ಹಳ್ಳಿಯ ಮಣ್ಣಿನಲ್ಲಿ ದುಡಿಯುವ ರೈತನಿಗೆ , ಹಳ್ಳಿ…

ಕುರುಂಜಿ ವೆಂಕಟರಮಣ ಗೌಡ ಸುಳ್ಯದ ದಂತಕಥೆ:ಡಾ. ಅಂಜನಪ್ಪ ಟಿ.ಎಮ್ ಕೆ ವಿ ಜಿ ಸುಳ್ಯಹಬ್ಬ ಸಮಾಜ ಸೇವಾ ಸಂಘ ದಿಂದ ಕೆ.ವಿ.ಜಿ ಸುಳ್ಯ ಹಬ್ಬ ಕಾರ್ಯಕ್ರಮದ ಸಮಾರೋಪ ಸಮಾರಂಭ: ಸಾಧಕರಿಗೆ ಸನ್ಮಾನ.

ಆಧುನಿಕ ಸುಳ್ಯದ ನಿರ್ಮಾತೃ ದಿ. ಡಾ. ಕುರುಂಜಿ ವೆಂಕಟರಮಣ ಗೌಡರ 94 ನೇ ಜಯಂತೋತ್ಸವದ ಅಂಗವಾಗಿ ಸುಳ್ಯದಲ್ಲಿ ಅಧ್ದೂರಿಯಾ ಸುಳ್ಯ ಹಬ್ಬವನ್ನು ಕೆ ವಿ ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದಿಂದ ಆಚರಿಸಿಕೊಂಡು ಬರುತ್ತಿದ್ದು, ಡಿ, ೨೬. ರಂದು ಸುಳ್ಯ ಹಬ್ಬದ ಎರಡನೇ ದಿನದ ಕಾರ್ಯಕ್ರಮದ ಸಮಾರೋಪ…

ಗೂನಡ್ಕದಲ್ಲಿ ಸ್ಕೂಟರ್ ಡಿಕ್ಕಿ ಪಾದಾಚಾರಿ ಸಾವು..
ರಾಜ್ಯ

ಗೂನಡ್ಕದಲ್ಲಿ ಸ್ಕೂಟರ್ ಡಿಕ್ಕಿ ಪಾದಾಚಾರಿ ಸಾವು..

ಗೂನಡ್ಕದಲ್ಲಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಅಪರಿಚಿ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನಪ್ಪಿದ ಘಟನೆ ಇದೀಗ ವರದಿಯಾಗಿದೆ, ಅಪರಿಚಿತ ವ್ಯಕ್ತಿ ಮಾಹಿತಿ ಲಭ್ಯವಾಗಿಲ್ಲ ಸ್ಥಳಕ್ಕೆ ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿದ್ದಾರೆ. ಹೆಚ್ಚಿನ ವಿವರ ತಿಳಿದು ಬರಬೇಕಿದೆ. . ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ…

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.
ರಾಜ್ಯ

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.

ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಆಗಿರುವ ಸೋನಿಯಾ (18) ಬೆಂಗಳೂರು ರಾಮನಾಥ ಪುರದ, ಕಾರಮಂಗಲ ತಾಲೋಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ…

ಮನೆಗೆ ನುಗ್ಗಿ ಮಾಲಿಕನ ಕಟ್ಟಿ ಹಾಕಿ ದರೋಡೆ.

ಮಡಿಕೇರಿ ಡಿ.26 : ಮನೆಯ ಮಾಲೀಕನನ್ನುಕಟ್ಟಿ ಹಾಕಿ ನಗದು ಹಾಗೂ ಚಿನ್ನಾಭರಣದೋಚಿರುವ ಘಟನೆ ಸಿದ್ದಾಪುರ ಸಮೀಪದಅವರೆಗುಂದ ಗ್ರಾಮದಲ್ಲಿ ನಡೆದಿದೆ.ನಾಲ್ವರು ಅಪರಿಚಿತ ವ್ಯಕ್ತಿಗಳು ಮನೆಯೊಳಗೆನುಗ್ಗಿ ಒಬ್ಬಂಟಿಯಾಗಿದ್ದ ಮಾಲೀಕ ಎಂ.ಎಂಚಂಗಪ್ಪ ಅವರನ್ನು ಕಟ್ಟಿ ಹಾಕಿ ನಗದು ಮತ್ತುಚಿನ್ನಾಭರಣ ಕದ್ದೊಯ್ದಿದ್ದಾರೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಎಂ.ಎ.ಅಯ್ಯಪ್ಪ, ಸಿದ್ದಾಪುರ ಪೊಲೀಸರು,ಶ್ವಾನದಳ, ಬೆರಳಚ್ಚು ಸಿಬ್ಬಂದಿಗಳು ಭೇಟಿನೀಡಿ ಪರಿಶೀಲಿಸಿದರು.…

ಜಲೀಲ್ ಹತ್ಯೆ ಪ್ರಕರಣ: ಹಲವರ ವಿಚಾರಣೆ:ಮೂವರು ಆರೋಪಿಗಳ ಬಂಧನ ..

ಮಂಗಳೂರು ನಗರದ ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI