ಅಂತರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಭಾನುವಾರ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಜಯವನ್ನು ಇಡೀ ದೇಶವೇ ಸಂಭ್ರಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ. ​ಪ್ರಧಾನಿ ಮೋದಿಯವರ ಅಭಿನಂದನಾ ಸಂದೇಶ​ಯಶಸ್ಸಿನ ಬೆನ್ನಲ್ಲೇ 'X' ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ, "ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಎಡಮಂಗಲದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ.
ರಾಜ್ಯ

ಎಡಮಂಗಲದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಎಡಮಂಗಲ ಗ್ರಾಮದ ವಿವಿಧ ಕಾಮಗಾರಿಗಳಿಗೆ ಸಚಿವರ ವಿಶೇಷ ಅನುದಾನದಲ್ಲಿ ಮಂಜೂರುಗೊಂಡ 1.73 ಲಕ್ಷ ರೂಪಾಯಿ ಮೊತ್ತದ ವಿವಿಧ ರಸ್ತೆ ಕಾಮಗಾರಿಗಳ ಗುದ್ದಲಿ ಪೂಜೆಯನ್ನು ಸಚಿವ ಎಸ್. ಅಂಗಾರ ಡಿ. 14ರಂದು ನೆರವೇರಿಸಿದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ…

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ.
ರಾಜ್ಯ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆ.

ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ಕೊಡಗು ಮತ್ತು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಜಂಟಿ ಆಶ್ರಯದಲ್ಲಿ ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆಯು ಡಿ.14ರಂದು ಸಹಕಾರ ಸದನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ದುಗಲಡ್ಕದಲ್ಲಿ “ನಮ್ಮ ಕ್ಲಿನಿಕ್”ಉದ್ಘಾಟನೆ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆ ತಲುಪುವಂತಾಗಬೇಕು:ಸಚಿವ ಎಸ್. ಅಂಗಾರ.
ರಾಜ್ಯ

ದುಗಲಡ್ಕದಲ್ಲಿ “ನಮ್ಮ ಕ್ಲಿನಿಕ್”ಉದ್ಘಾಟನೆ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆ ತಲುಪುವಂತಾಗಬೇಕು:ಸಚಿವ ಎಸ್. ಅಂಗಾರ.

ಸುಳ್ಯ:ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಪ್ರಾರಂಭಿಸುತ್ತಿರುವ “ನಮ್ಮ ಕ್ಲಿನಿಕ್” ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕದಲ್ಲಿ ಡಿ.14ರಂದು ಕಾರ್ಯಾರಂಭಗೊಂಡಿತು. ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರವನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು…

ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ವಿವಿಧ ರಸ್ತೆಗಳ ರೂ.95 ಲಕ್ಷ ಕಾಮಗಾರಿಗಳ ಗುದ್ದಲಿ ಪೂಜೆ.
ರಾಜ್ಯ

ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ವಿವಿಧ ರಸ್ತೆಗಳ ರೂ.95 ಲಕ್ಷ ಕಾಮಗಾರಿಗಳ ಗುದ್ದಲಿ ಪೂಜೆ.

ಸುಳ್ಯ ತಾಲೋಕು ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 95ಲಕ್ಷ ವೆಚ್ಚದಲ್ಲಿ ವಿವಿದ ಅಭಿವೃದ್ದಿ ಕಾಮಗಾರಿಗಳು ನಡೆಯಲಿದ್ದು, ಇದರ ಗುದ್ದಲಿ ಪೂಜಾ ಕಾರ್ಯಕ್ರಮ ಇಂದು ಸುಳ್ಯ ಶಾಸಕ ,ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ…

ಮಂಗಳೂರು : 50 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮ ಸಾಗಾಟ – ಮೂಲ್ಕಿ ಪೋಲಿಸರಿಂದ ಇಬ್ಬರು ಆರೋಪಿಗಳ ಬಂಧನ.
ರಾಜ್ಯ

ಮಂಗಳೂರು : 50 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮ ಸಾಗಾಟ – ಮೂಲ್ಕಿ ಪೋಲಿಸರಿಂದ ಇಬ್ಬರು ಆರೋಪಿಗಳ ಬಂಧನ.

ಸುಮಾರು 50 ಕ್ವಿಂಟಲ್‌ಕ್ಕಿಂತಲೂ ಅಧಿಕ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಕ್ಕಿ ಹಾಗೂ ಲಾರಿ ಸಮೇತ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಸಮೀರ್ ಮತ್ತು ಯಾಸಿರ್ ಎಂದು ಗುರುತಿಸಲಾಗಿದೆ.ಆರೋಪಿಗಳು ಮುಲ್ಕಿ ಸಮೀಪದ ಬಳ್ಕುಂಜೆ ಕಡೆಯಿಂದ ಮೈಸೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ…

ಮಂಗಳೂರು ಸ್ಫೋಟ ಪ್ರಕರಣ:ಆರೋಪಿ ಶಾರೀಕ್ ಆರೋಗ್ಯದಲ್ಲಿಶೇಕಡ 80 ಸುಧಾರಣೆ: ಚುರುಕುಗೊಂಡ ತನಿಖೆ.
ರಾಜ್ಯ

ಮಂಗಳೂರು ಸ್ಫೋಟ ಪ್ರಕರಣ:
ಆರೋಪಿ ಶಾರೀಕ್ ಆರೋಗ್ಯದಲ್ಲಿ
ಶೇಕಡ 80 ಸುಧಾರಣೆ: ಚುರುಕುಗೊಂಡ ತನಿಖೆ.

ಮಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ ಮಂಗಳೂರು ಕುಕ್ಕರ್ ಸ್ಫೋಟದ ಶಂಕಿತ ಆರೋಪಿ ಶಾರೀಕ್ ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆಯಾಗಿದೆ. ಆರೋಪಿ ಶೇಕಡ 80ರಷ್ಟು ಸುಧಾರಿಸಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಆರೋಪಿಯನ್ನುತನ್ನ ವಶಕ್ಕೆ ತೆಗೆದುಕೊಳ್ಳಲಿದೆ. ಶಾರೀಕ್ ವಿಚಾರಣೆ ನಡೆಸಿ ಇದಕ್ಕೆ ಪ್ರೇರಣೆ ನೀಡಿದವರ ವಿವರ, ಸಹಕಾರ ನೀಡಿದವರು,ಯಾವ…

ಜನವರಿಯಿಂದ 450 ಬಗೆಯ ವೈದ್ಯಕೀಯ ಪರೀಕ್ಷೆಗಳು ಉಚಿತ.
ರಾಜ್ಯ

ಜನವರಿಯಿಂದ 450 ಬಗೆಯ ವೈದ್ಯಕೀಯ ಪರೀಕ್ಷೆಗಳು ಉಚಿತ.

ನವದೆಹಲಿ: ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ 450 ಬಗೆಯ ವೈದ್ಯಕೀಯ ಪರೀಕ್ಷೆಗಳನ್ನು ಜನವರಿ 1ರಿಂದ ಉಚಿತವಾಗಿ ದೆಹಲಿಯ ಎಎಪಿ ಸರ್ಕಾರ ನಡೆಸಲಿದೆ.ಈಗಾಗಲೇ 212 ಬಗೆಯ ವೈದ್ಯಕೀಯ ಪರೀಕ್ಷಾ ಸೇವೆಯನ್ನು ದೆಹಲಿ ಸರ್ಕಾರ ಉಚಿತವಾಗಿ ನೀಡುತ್ತಿದೆ. ತನ್ನ ಆಸ್ಪತ್ರೆ ಮತ್ತು ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಹೆಚ್ಚುವರಿಯಾಗಿ 258 ಪರೀಕ್ಷೆಗಳನ್ನು ಉಚಿತವಾಗಿ ನಡೆಸುವ ಕುರಿತು…

ಮನವಿಗೆ ಸ್ಫಂದನೆ ನೀಡದ ಇಲಾಖೆಗಳು ಡಿ.19 ರಂದು ಬೇಡಿಕೆ ಈಡೇರಿಕೆಗಾಗಿ ಸುಳ್ಯ ತಾಲೋಕು ಕಚೇರಿ ಎದುರು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಗೆ ನಿರ್ಧಾರ.
ರಾಜ್ಯ

ಮನವಿಗೆ ಸ್ಫಂದನೆ ನೀಡದ ಇಲಾಖೆಗಳು ಡಿ.19 ರಂದು ಬೇಡಿಕೆ ಈಡೇರಿಕೆಗಾಗಿ ಸುಳ್ಯ ತಾಲೋಕು ಕಚೇರಿ ಎದುರು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಗೆ ನಿರ್ಧಾರ.

ಹಲವು ಭಾರಿ ಇಲಾಖೆಗಳಿಗೆ ಮನವಿ ಮಾಡಿದರು ಯಾವುದೇ ಕೆಲಸ ಕಾನೂನು ಬದ್ಧವಾಗಿ ಆಗುತ್ತಿಲ್ಲ ಎಲ್ಲಾ ಕಡೆಯಲ್ಲೂ ದಲಿತರಿಗೆ ಒಂದು ಕಾನೂನು ಮೇಲ್ವರ್ಗದವರಿಗೆ ಒಂದು ಕಾನೂನು ಎನ್ನುವ ರೀತಿಯಲ್ಲಿ ಸರಕರಾರಿ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ಮನವಿಗೆ ಸ್ಫಂದನೆ ನೀಡದ ಇಲಾಖೆಗಳುಡಿ.19 ರಂದು ಬೇಡಿಕೆ ಈಡೇರಿಕೆಗಾಗಿ ಸುಳ್ಯ ತಾಲೋಕು ಕಚೇರಿ ಎದುರು ಅಂಬೇಡ್ಕರ್…

ಮಂಗಳೂರು ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ  ವ್ಯಕ್ತಿಯ ಶವ ಪತ್ತೆ.
ರಾಜ್ಯ

ಮಂಗಳೂರು ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಮಂಗಳೂರು ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ವ್ಯಕ್ತಿ ವಿವಸ್ತ್ರವಾಗಿದ್ದ ಎಂದು ಹೇಳಲಾಗಿದೆ. ಸಾವಿನ‌ ಕುರಿತು ಅನುಮಾನ ಮೂಡುವ ರೀತಿಯಲ್ಲಿದ್ದು.ಮೃತ ವ್ಯಕ್ತಿಯನ್ನು ಅಬ್ದುಲ್ ಕರೀಮ್ ತಂದೆ ಮೊಹಮ್ಮದ್, ಪೈವಳಿಕೆ ಗ್ರಾಮ ಪಂಚಾಯತ್, ಚಿಪ್ಪಾರ್ ಪೋಸ್ಟ್ ಕಾಸರಗೋಡು ಎಂದು ಗುರುತಿಸಲಾಗಿದೆ. ಮೃತದೇಹ ಪತ್ತೆಯಾದ ರೂಂ ನಲ್ಲಿ ಕೆಲ ಮಾತ್ರೆಗಳು…

ಚುಟುಕು ಸಾಹಿತ್ಯ ಪರಿಷತ್ತು ಸುಳ್ಯ ಘಟಕಕ್ಕೆ ಚಾಲನೆ, ಪುಸ್ತಕ ಹಸ್ತಾಂತರ, ಮಕ್ಕಳ ಸಾಹಿತ್ಯಗೋಷ್ಠಿ
ರಾಜ್ಯ

ಚುಟುಕು ಸಾಹಿತ್ಯ ಪರಿಷತ್ತು ಸುಳ್ಯ ಘಟಕಕ್ಕೆ ಚಾಲನೆ, ಪುಸ್ತಕ ಹಸ್ತಾಂತರ, ಮಕ್ಕಳ ಸಾಹಿತ್ಯಗೋಷ್ಠಿ

ಸುಳ್ಯ: ಚುಟುಕು ಸಾಹಿತ್ಯ ಪರಿಷತ್ತು ಸುಳ್ಯ ಇದರ ನೂತನ ಘಟಕಕ್ಕೆ ಚಾಲನೆ, ಶಾಲಾ ಗ್ರಂಥಾಲಯಕ್ಕೆ ಪುಸ್ತಕ ಹಸ್ತಾಂತರ ಹಾಗೂ ಮಕ್ಕಳ ಸಾಹಿತ್ಯಗೋಷ್ಠಿಯು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಚು.ಸಾ.ಪ ಇದರ ದ‌‌.ಕ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಇವರ ನಿರ್ದೇಶನದಂತೆ ಸುಳ್ಯ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಹಿರಿಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI