ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!
ರಾಜ್ಯ

ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!

ಮಂಗಳೂರು ಡಿಸೆಂಬರ್ 26: ಹೊರ ದೇಶಗಳಲ್ಲಿ ಕೊರೊನಾ ರೂಪಾಂತರ ತಳಿ ಆರ್ಭಟ ಹೆಚ್ಚಾಗುತ್ತಿರುವ ಹಿನ್ನಲೆ ಇದೀಗ ದೇಶದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ ಮಾಸ್ಕ್‌ ಧರಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್,…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಹುಟ್ಟು ಹಬ್ಬದ ಪ್ರಯುಕ್ತ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಸ್ಥಾಪಕರ ದಿನಾಚರಣೆ ಡಿ. 26ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಸಂಚಾಲಕ ಡಾ. ರೇಣುಕಾಪ್ರಸಾದ್…

ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನಾಚರಣೆ, ಪ್ರೆಸ್ ಕ್ಲಬ್ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ.
ರಾಜ್ಯ

ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನಾಚರಣೆ, ಪ್ರೆಸ್ ಕ್ಲಬ್ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ.

ಶಿಕ್ಷಣ ಬ್ರಹ್ಮ ಡಾ.ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬವನ್ನು ಸುಳ್ಯದ ಪತ್ರಕರ್ತರು ಭವ್ಯ ಸುಳ್ಯ ಸಂಕಲ್ಪ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದ್ದು ಇಂದು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯಿತು.ಬಸ್ ನಿಲ್ದಾಣದಲ್ಲಿ ಇರುವ ಡಾ.ಕುರುಂಜಿಯವರ ಪುತ್ಥಳಿಗೆ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಮಾಲಾರ್ಪಣೆ ಮಾಡಿ,ಬಳಿಕ ಕುರುಂಜಿಯವರ ಆಶಯದ…

ಪುತ್ತೂರು : ರಿಕ್ಷಾ – ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಪುತ್ತೂರು: ಬೈಕ್ ಸವಾರ ರಿಕ್ಷಾಕ್ಕೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಡಿ.25ರಂದು ನಡೆದಿದೆ.ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಮುಕ್ವೆ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಕಾಣಿಯೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ರಿಕ್ಷಾಕ್ಕೆ ಮುಕ್ವೆಯಲ್ಲಿ ಮತ್ತೊಂದು ರಸ್ತೆಯಿಂದ ಬಂದ ಬೈಕ್ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ರಿಕ್ಷಾವೂ…

ಸುರತ್ಕಲ್ ಜಲೀಲ್ ಹತ್ಯೆ -ಹಳೇ ರೌಡಿಶೀಟರ್ ಪುತ್ರನ
ಕೈವಾಡದ ಶಂಕೆ.

ಮಂಗಳೂರು ಹೊರವಲಯದ ಕಾಟಿಪಳ್ಳದ ೪ನೇ ಬ್ಲಾಕ್ ನೈತಂಗಡಿ ಎಂಬಲ್ಲಿ ಜಲೀಲ್ಎಂಬವರನ್ನು ನಿನ್ನೆ ಸಂಜೆ ಚಾಕುವಿನಿಂದ ಇರಿದು ಕೊಲೆಮಾಡಲಾಗಿತ್ತು. ಲತೀಫ ಎಂಬ ಫ್ಯಾನ್ಸಿ ಅಂಗಡಿನಡೆಸುತ್ತಿದ್ದ ಜಲೀಲ್ ಅಂಗಡಿಗೆ ನುಗ್ಗಿ ದುಷ್ಕರ್ಮಿಗಳುಚೂರಿಯಿಂದ ಇರಿದು ಪರಾರಿಯಾಗಿದ್ದರು.ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರುಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಜಲೀಲ್ ಉಸಿರು ಚೆಲ್ಲಿದ್ದರು.ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ…

ಬಿಜೆಪಿಯಿಂದ ಹೊರಬಂದ ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ.
ರಾಜ್ಯ

ಬಿಜೆಪಿಯಿಂದ ಹೊರಬಂದ ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ.

ಬೆಂಗಳೂರು: ಬಿಜೆಪಿಯಿಂದ ಹೊರ ಬಂದಿದ್ದು, ಸ್ವತಂತ್ರವಾಗಿ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ ಪಕ್ಷವನ್ನು ಆರಂಭಿಸಲಾಗುವುದು ಎಂದು ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಘೋಷಿಸಿದರು.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಬಿಜೆಪಿಗಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಸ್ವಂತ ಕೆಲಸ ಬದಿಗೊತ್ತಿ ಪಕ್ಷಕ್ಕಾಗಿ ದುಡಿದಿದ್ದೆ. ಆದರೆ,…

ಉಪ್ಪಿನಂಗಡಿ – ಕುದುರೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್: ಕುದುರೆ ಸಾವು:     ಸವಾರ ಗಂಭೀರ.
ರಾಜ್ಯ

ಉಪ್ಪಿನಂಗಡಿ – ಕುದುರೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್: ಕುದುರೆ ಸಾವು: ಸವಾರ ಗಂಭೀರ.

ಬೆಳ್ತಂಗಡಿ ಡಿಸೆಂಬರ್ 25: ಕುದುರೆಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ…

ಸುರತ್ಕಲ್ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ : ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ : ಡಾ|| ಚೂಂತಾರು
ರಾಜ್ಯ

ಸುರತ್ಕಲ್ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ : ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ : ಡಾ|| ಚೂಂತಾರು

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ವತಿಯಿಂದ ಡಿ.೨೫ ರಂದು ಸುರತ್ಕಲ್ ಲೈಟ್ ಹೌಸ್ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡರ್ ಡಾ.ಮುರಲೀ…

ಮಂಗಳೂರು:ಸುರತ್ಕಲ್, ಬಜಪೆ,ಕಾವೂರು, ಪಣಂಬೂರಿನಲ್ಲಿನಿಷೇಧಾಜ್ಞೆ ಜಾರಿ,ಮದ್ಯ ಮಾರಾಟ ನಿಷೇಧ:ಕಮೀಷನರ್ ಶಶಿಕುಮಾರ್ ಆದೇಶ.
ರಾಜ್ಯ

ಮಂಗಳೂರು:ಸುರತ್ಕಲ್, ಬಜಪೆ,ಕಾವೂರು, ಪಣಂಬೂರಿನಲ್ಲಿನಿಷೇಧಾಜ್ಞೆ ಜಾರಿ,ಮದ್ಯ ಮಾರಾಟ ನಿಷೇಧ:ಕಮೀಷನರ್ ಶಶಿಕುಮಾರ್ ಆದೇಶ.

ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್ ಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ, ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಹಾಗೂ ಮದ್ಯ ಮಾರಾಟ ನಿಷೇಧಜಾರಿಗೊಳಿಸಲಾಗಿದೆಈ ಬಗ್ಗೆ ಮಂಗಳೂರು…

ಟಿ- 20 ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆ ಬಹುತೇಕ ಪೂರ್ಣ: ಸ್ಯಾಮ್ ಕುರ್ರನ್ 18.50 ಕೋಟಿ..!
ಅಂತರಾಷ್ಟ್ರೀಯ

ಟಿ- 20 ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆ ಬಹುತೇಕ ಪೂರ್ಣ: ಸ್ಯಾಮ್ ಕುರ್ರನ್ 18.50 ಕೋಟಿ..!

ಮುಂದಿನ ವರ್ಷದ ಟಿ - 20 ಪ್ರೀಮಿಯರ್ ಲೀಗ್ ಭಾರತದಲ್ಲಿ ನಡೆಯಲಿದ್ದು ಅದಕ್ಕಿಂತ ಮುನ್ನ ನಡೆಯುವ ಐ ಪಿ ಎಲ್ ಪ್ರತಿ ಆಟಗಾರರಿಗೂ ಅವರಿಗೆ ದೊರಕುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಹೆಚ್ಚಿನ ಅವಕಾಶ ಕಲ್ಪಿಸಿಕೊಳ್ಳಬೇಕಾದ ಸಮಯವಾಗಿದ್ದು.ಈ ವರ್ಷದ ಐ ಪಿ ಎಲ್ ಮಿನಿ ಹರಾಜಿನಲ್ಲಿ ಹರಾಜಾದ ಆಟಗಾರರರು ಮತ್ತು ಅವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI