ಅಂತರಾಷ್ಟ್ರೀಯ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ
ಅಂತರಾಷ್ಟ್ರೀಯ ಕ್ರೀಡೆ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ

ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ತೀವ್ರ ನಿರಾಶೆಯಾಗಿದೆ. ಭಾನುವಾರ ಬೆಲ್‌ಫಾಸ್ಟ್‌ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಭಾರತ ತಂಡ, 11ನೇ ರ‍್ಯಾಂಕಿಂಗ್‌ನಲ್ಲಿರುವ ಐರ್ಲೆಂಡ್ ವಿರುದ್ಧ 1 ರನ್‌ನಿಂದ ಆಘಾತಕಾರಿ ಸೋಲು ಕಂಡು ಸರಣಿಯನ್ನು ಕೈಚೆಲ್ಲಿದೆ.ಇದರೊಂದಿಗೆ 2 ಪಂದ್ಯಗಳ ಸರಣಿಯನ್ನು ಐರ್ಲೆಂಡ್ 2-0 ಅಂತರದಿಂದ ವಶಪಡಿಸಿಕೊಂಡು, ಭಾರತದ ವಿರುದ್ಧ ತನ್ನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಬಿರುಸಿನ ಮಳೆ.!

ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಬಿರುಸಿನ ಮಳೆ ಸುರಿದಿದೆ.ಕಾದ ಕಬ್ಬಿಣದಂತಾಗಿದ್ದ ಇಳೆಗೆ ಮಳೆಯ ಸಿಂಚನ ಒಂದಷ್ಟು ತಂಪಾಗಿಸಿದೆ .ಸುಳ್ಯ ಭಾಗದಲ್ಲಿ ಹಲವು ಗ್ರಾಮದಲ್ಲಿ ರಾತ್ರಿ 8 ರ ಸುಮಾರಿಗೆ ಮಳೆಯಾಗಿದೆ, ಪೆರಾಜೆ ಗ್ರಾಮ , ಅರಂತೋಡು ಸೇರಿದಂತೆ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ಬಿರುಸಿನ ಮಳೆಗೆ ಭೂಮಿ ತಂಪಾದರೆ, ಈ…

ಸುಳ್ಯ: ಸ್ಟೇಟಸ್ ಹಾಕಿದ ವಿಚಾರದಲ್ಲಿ ವಿದ್ಯಾರ್ಥಿನಿಗೆ ಹಲ್ಲೆ : ಪ್ರಕರಣ ದಾಖಲು.
ರಾಜ್ಯ

ಸುಳ್ಯ: ಸ್ಟೇಟಸ್ ಹಾಕಿದ ವಿಚಾರದಲ್ಲಿ ವಿದ್ಯಾರ್ಥಿನಿಗೆ ಹಲ್ಲೆ : ಪ್ರಕರಣ ದಾಖಲು.

ಪ್ರಧಾನಿ ನರೇಂದ್ರ ಮೋದಿ ಸ್ಟೇ ಟಸ್ ಹಾಕಿದ್ದಕ್ಕೆಡೆಂಟಲ್ ವಿದ್ಯಾರ್ಥಿನಿಗೆ ಹಲ್ಲೆ ಮಾಡಿರುವ ಘಟನೆ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆ.ವಿ.ಜಿ ಡೆಂಟಲ್ ಕಾಲೇಜಿನ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿನಿ ತಮ್ಮ ಮೊಬೈಲ್ ಖಾತೆಯಲ್ಲಿ ಮೋದಿ ವಿಚಾರದ ಬಗ್ಗೆ ಸ್ಟೇಟಸ್ ಹಾಕಿದ್ದು, ಈ ಕಾರಣಕ್ಕೆ ಕೇರಳ ಮೂಲದ…

ಪುತ್ತೂರು: ಬಾವಿಗೆ ಇಳಿದ ಮಾನಸಿಕ ಅಸ್ವಸ್ಥೆ ಮಹಿಳೆ,ಅಗ್ನಿಶಾಮಕ ದಳದಿಂದ ರಕ್ಷಣೆ.
ರಾಜ್ಯ

ಪುತ್ತೂರು: ಬಾವಿಗೆ ಇಳಿದ ಮಾನಸಿಕ ಅಸ್ವಸ್ಥೆ ಮಹಿಳೆ,
ಅಗ್ನಿಶಾಮಕ ದಳದಿಂದ ರಕ್ಷಣೆ.

ಪುತ್ತೂರು: ಮಾನಸಿಕ ಅಸ್ವಸ್ಥೆಯೋರ್ವರು ಬಾವಿಗೆ ಇಳಿದು ಮೇಲೆ ಬರಲಾರದೆ ಬಳಿಕಅಗ್ನಿ ಶಾಮಕದಳವರು ಆಗಮಿಸಿ ಅಸ್ವಸ್ಥೆಯನ್ನು ಮೇಲಕ್ಕೆ ಎತ್ತಿದ ಘಟನೆ ಪುತ್ತೂರಿನ ಕೆಯ್ಯೂರು ಸಮೀಪದಲ್ಲಿ ನಡೆದಿದೆ.ಕೆಯ್ಯರು ಗ್ರಾಮದ ಮಾಡಾವು ಕಟ್ಟೆ ಬಳಿಯ ನಿವಾಸಿಡೇನಿಯಲ್ ಡಿಸೋಜ ಎಂಬವರ ಪತ್ನಿ ವಿನುತ ಮೆಗಸ್ ಎಂಬವರು ಮಾನಸಿಕ ಅಸ್ವಸ್ಥತೆಯಿಂದ ತಮ್ಮ ಮನೆಯ ಎದುರುಗಡೆ ಇರುವ…

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ.ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯತಂಡದ ಪ್ರಯತ್ನ ಯಶಸ್ವಿ.
ರಾಜ್ಯ

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ
ರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ.
ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯ
ತಂಡದ ಪ್ರಯತ್ನ ಯಶಸ್ವಿ.

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ ಡಾ.ರೇಣುಕಾಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯ ತಂಡದ ಪ್ರಯತ್ನಯಶಸ್ವಿಯಾಗಿರುವುದಾಗಿ ತಿಳಿದು ಬಂದಿದೆ. ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟಒಪ್ಪಿಗೆ ನೀಡಿದೆ. ರಾಜ್ಯ ಒಕ್ಕಲಿಗರ ಸಂಘದಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಲಾರಿ: ಚಾಲಕ ಪಾರು.

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದು ಲಾರಿಯೊಂದು ರಸ್ತೆಗೆ ಉರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪ ನಡೆದಿದೆ.ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಕಳೆದ ಕೆಲವು ಸಮಯಗಳಿಂದ ಹಲವು ಲಾರಿಗಳು ಇದೇ ರೀತಿ…

ಬಸ್‌ಗಳ ನಡುವೆ ಅಪಘಾತ- ಚಾಲಕ ಸಹಿತ ಹಲವರಿಗೆ ಗಂಭೀರ ಗಾಯ .
ರಾಜ್ಯ

ಬಸ್‌ಗಳ ನಡುವೆ ಅಪಘಾತ- ಚಾಲಕ ಸಹಿತ ಹಲವರಿಗೆ ಗಂಭೀರ ಗಾಯ .

ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಟೂರಿಸ್ಟ್ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ ಪ್ರಯಾಣಿಕ ದುರ್ಗೇಶ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದಟೂರಿಸ್ಟ್ ಬಸ್ ಧರ್ಮಸ್ಥಳ ಕಡೆಗೆ…

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ.
ರಾಜ್ಯ

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ.

ಸುಳ್ಯ ನಗರದಲ್ಲಿ ಈ ಹಿಂದೆ ಕಾರ್ಯಾಚರಿಸುತ್ತಿದ್ದ ಸೇವಾ ಕೇಂದ್ರಗಳಲ್ಲಿ ಆಧಾರ್ ಸೇವೆಗಳು ಕಾರಣಾಂತರಗಳಿಂದ ತಾತ್ಕಾಲಿಕ ನಿಲುಗಡೆಯಾಗಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಪರಿಗಣಿಸಿ ತಾಲೂಕು ಪಂಚಾಯತ್ ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರ ಆರಂಭಗೊಂಡಿದ್ದು, ವಿಳಾಸ ತಿದ್ದುಪಡಿ, ಹೆಸರು ತಿದ್ದುಪಡಿ, ಮೊಬೈಲ್ ನಂಬರ್ ಸೇರ್ಪಡೆ, ಹೊಸ ಆಧಾರ್ ಕಾರ್ಡ್ ಹಾಗೂ ಬಯೋಮೆಟ್ರಿಕ್…

ಮುಡಿಪು: ಓವರ್ ಟೇಕ್ ಭರದಲ್ಲಿ ಸ್ಕೂಟರ್, ರಿಕ್ಷಾಕ್ಕೆ ಢಿಕ್ಕಿಯಾಗಿ ಶಾಲಾ ಬಾಲಕನ ಮೇಲೆ ಹರಿದ ಕಾರು: ವಿದ್ಯಾರ್ಥಿ ಸ್ಥಳದಲ್ಲಿಯೇ ದುರ್ಮರಣ.
ರಾಜ್ಯ

ಮುಡಿಪು: ಓವರ್ ಟೇಕ್ ಭರದಲ್ಲಿ ಸ್ಕೂಟರ್, ರಿಕ್ಷಾಕ್ಕೆ ಢಿಕ್ಕಿಯಾಗಿ ಶಾಲಾ ಬಾಲಕನ ಮೇಲೆ ಹರಿದ ಕಾರು: ವಿದ್ಯಾರ್ಥಿ ಸ್ಥಳದಲ್ಲಿಯೇ ದುರ್ಮರಣ.

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿಅತೀವೇಗದಿಂದ ಬಂದಿರುವ ಕಾರೊಂದು ಸ್ಕೂಟರ್,ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲಿಯೇಮೃತಪಟ್ಟಿರುವ ದಾರುಣ ಘಟನೆಯೊಂದು ಮುಡಿಪುಜಂಕ್ಷನ್ ನಲ್ಲಿ ನಡೆದಿದೆ.ಬೋಳಿಯಾರು ಗ್ರಾಮದ ಬಟ್ರಬೈಲು ಹರಿಶ್ಚಂದ್ರ ಹಾಗೂ ಅರುಣಾಕ್ಷಿ ದಂಪತಿಯ ಪುತ್ರ ಮುಡಿಪು ಸರಕಾರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ…

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ.       ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..
ರಾಜ್ಯ

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ. ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..

ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟುಹಿಡಿದಿದ್ದು ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಹಿಂದೂ ಸಂಘಟನೆಗಳು ಗಡುವು ನೀಡಿರುವ ವಿದ್ಯಾಮಾನ ನಡೆದಿದೆ.ಯಾವುದೇ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಐದು ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದುಭಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ…

ಸುಳ್ಯ ನಗರ ಪಂಚಾಯತ್ ಗೆ ಜಿಲ್ಲಾಧಿಕಾರಿ ಬೇಟಿ ನಗರ ಪಂಚಾಯತ್ ಆವರಣದಲ್ಲಿ ರಾಶಿ ಬಿದ್ದ ಕಸ ವೀಕ್ಷಿಸಿ ಜಿಲ್ಲಾಧಿಕಾರಿ ಗರಂ.
ರಾಜ್ಯ

ಸುಳ್ಯ ನಗರ ಪಂಚಾಯತ್ ಗೆ ಜಿಲ್ಲಾಧಿಕಾರಿ ಬೇಟಿ ನಗರ ಪಂಚಾಯತ್ ಆವರಣದಲ್ಲಿ ರಾಶಿ ಬಿದ್ದ ಕಸ ವೀಕ್ಷಿಸಿ ಜಿಲ್ಲಾಧಿಕಾರಿ ಗರಂ.

ಸುಳ್ಯ ನಗರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ನಗರ ಪಂಚಾಯತ್ ಆವರಣದಲ್ಲಿರುವ ಕಸದ ರಾಶಿ ಕಂಡು ಕ್ರೋಧಗೊಂಡ ಘಟನೆ ಇಂದು ನಡೆದಿದೆ ಅನಿರೀಕ್ಷಿತ ವಾಗಿ ಸುಳ್ಯ ಬೇಟಿ ಮಾಡಿದ್ದ ಜಿಲ್ಲಾಧಿಕಾರಿ ತಾಲೊಕು ಕಚೇರಿಗೆ ಅಲ್ಲಿಯ ಕೆಲಸಗಳನ್ನು ಪರಿಶೀಲಿಸಿ ನೇರ ನಗರ ಪಂಚಾಯತ್ ಬೇಟಿ ಮಾಡಿದರು, ನಗರ ಪಂಚಾಯತ್ ಎದುರು ಭಾಗದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI