ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ರಬ್ಬರ್ ಬೆಳೆಗಾರರ ಹಿತ ಕಾಯಬೇಕಾದ ಸರಕಾರ ರಬ್ಬರ್ ಬೋರ್ಡ್ ಮುಚ್ಚಲು ಹೊರಟಿರುವುದು ಖೇದಕರ : ಟಿ ಎಂ ಶಹೀದ್
ರಾಜ್ಯ

ರಬ್ಬರ್ ಬೆಳೆಗಾರರ ಹಿತ ಕಾಯಬೇಕಾದ ಸರಕಾರ ರಬ್ಬರ್ ಬೋರ್ಡ್ ಮುಚ್ಚಲು ಹೊರಟಿರುವುದು ಖೇದಕರ : ಟಿ ಎಂ ಶಹೀದ್

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕ ಅಧೀನದಲ್ಲಿರುವ ರಬ್ಬರ್ ಬೋರ್ಡನ್ನು ನೀತಿ ಆಯೋಗ ಕೊಟ್ಟಿರುವ ವರದಿಯ ಆಧರಿಸಿ ಮುಚ್ಚಲು ಹೊರಟಿರುವುದು ಖಂಡನೀಯ ಕೇಂದ್ರ ಸರಕಾರದ ಈ ನಿರ್ಧಾರವನ್ನು ನಾವು ವಿರೋದಿಸುತ್ತೇವೆ ಎಂದು ಕೇಂದ್ರ ನಾರುಮಂಡಳಿಯ ಮಾಜಿ ಸದಸ್ಯ ಟಿ ಎಂ ಶಹೀದ್ ಹೇಳಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಡಿ.೨೪…

ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.
ರಾಜ್ಯ

ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.

ಸುರತ್ಕಲ್ ಡಿಸೆಂಬರ್ 24: ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ನ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದಿದ್ದು, ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡುವ ಹೋಗುವ ವೇಳೆ ಸಾವನಪ್ಪಿದ್ದಾರೆ.ಇರಿತಕ್ಕೊಳಗಾದವರನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು…

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ.
ರಾಜ್ಯ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ.

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆಫ್ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅವರುಅನಾರೋಗ್ಯದಿಂದ ಡಿ.24 ರಂದು ನಿಧನರಾದರು ಸಂಹಿತಾ ಅವರು ಮಾಡಾವು ನಿವಾಸಿಯೆಂದು. ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿದಾಖಲಾಗಿದ್ದರು.ಡಿ.23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು.ಡಿ.24ರಂದುಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ…

ಹಠಾತ್ ತೆರೆದ ಕಾರಿನ ಬಾಗಿಲಿಗೆ ಸ್ಕೂಟರ್ ಡಿಕ್ಕಿ :ಸವಾರನಿಗೆ ಗಾಯ.

ಪುತ್ತೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರೊಂದರ ಬಾಗಿಲು ತೆಗೆದ ಸಂದರ್ಭ ಸ್ಕೂಟರ್ ಡಿಕ್ಕಿಯಾದ ಘಟನೆ ನೆಲ್ಲಿಕಟ್ಟೆ ಸಮಿಪ ನಡೆದಿದ್ದು ಘಟನೆಯಿಂದ ಸ್ಕೂಟರ್ ಸವಾರನಿಗೆ ಗಾಯವಾಗಿದೆ.ಪಡೂರು ಗ್ರಾಮದ ಪಂಜಿಗುಡ್ಡೆ ನಿವಾಸಿ ಕೆ ಗೋಪಾಲಕೃಷ್ಣ ರಾವ್ ಗಾಯಗೊಂಡವರು.ಅವರು ಸ್ಕೂಟರ್‌ನಲ್ಲಿ ಪುತ್ತೂರು ಸಿಟಿ ಅಸ್ಪತ್ರೆ ಕಡೆ ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ…

ಸಿರಿಬಾಗಿಲು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗೊ ಹತ್ಯೆ ಆರೋಪಿ  ಪೊಲೀಸ್ ವಶಕ್ಕೆ:ನ್ಯಾಯಾಂಗ ಬಂಧನ.
ರಾಜ್ಯ

ಸಿರಿಬಾಗಿಲು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗೊ ಹತ್ಯೆ ಆರೋಪಿ ಪೊಲೀಸ್ ವಶಕ್ಕೆ:ನ್ಯಾಯಾಂಗ ಬಂಧನ.

ನೆಲ್ಯಾಡಿ:ದನವೊಂದನ್ನು ಕಡಿದು ಮಾಂಸ ಮಾರಾಟ ಮಾಡಿ ಅದರ ಅವಶೇಷ ಸ್ಥಳದಲ್ಲೇ ಬಿಟ್ಟುಹೋಗಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಡಿ.23ರಂದು ಬಂಧಿಸಿದ ಘಟನೆ ವರದಿಯಾಗಿದೆ.ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಮಿತ್ತಮಜಲು ನಿವಾಸಿ ತೋಮಸ್ ಯಾನೆ ಮನೋಜ್ ಬಂಧನಕ್ಕೊಳಗಾದ ವ್ಯಕ್ತಿ.ಸಿರಿಬಾಗಿಲು ಗ್ರಾಮದ ದೇರಣೆ ಅರಣ್ಯ ಪ್ರದೇಶದಲ್ಲಿ ದನವೊಂದನ್ನು ಕಡಿದು ಮಾಂಸ ಮಾರಾಟ…

ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.
ರಾಜ್ಯ

ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.

ಸುಳ್ಯದ -ಕೇರ್ಪಳದಲ್ಲಿ ಬಂಟರ ಸಂಘದಿಂದವತಿಯಿಂದ ನಿರ್ಮಾಣಗೊಂಡ ನೂತನ.ಬಂಟರ ಸಮುದಾಯ ಭವನವನ್ನು ಆಶಾ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.ಮುಂಬೈಯ ಹೇರಂಭಾ ಗ್ರೂಪ್ ಕೇರ್ ಲಿಮಿಟೆಡ್‌ನ ನಿರ್ದೇಶಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ,ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ರಾಜ್ಯ…

ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ – ಓರ್ವ ಸಾವು.
ರಾಜ್ಯ

ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ – ಓರ್ವ ಸಾವು.

ಬೆಳ್ತಂಗಡಿ: ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.ಮೃತರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಎಂದು ಗುರುತಿಸಲಾಗಿದ್ದು, ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಹನೀಫ್(48) ,…

ಕಂದಕಕ್ಕೆ ಉರುಳಿದ ಸೇನಾ ಟ್ರಕ್ : 16 ಸೇನಾ ಯೋಧರು ಹುತಾತ್ಮ.
ರಾಜ್ಯ

ಕಂದಕಕ್ಕೆ ಉರುಳಿದ ಸೇನಾ ಟ್ರಕ್ : 16 ಸೇನಾ ಯೋಧರು ಹುತಾತ್ಮ.

ಸಿಕ್ಕಿಂ: ಸೇನಾ ಟ್ರಕ್‌ವೊಂದು ರಸ್ತೆಅಪಘಾತಕ್ಕೆ ಒಳಗಾದ ಪರಿಣಾಮ ವಾಹನದ ಒಳಗಿದ್ದ16 ಮಂದಿ ಭಾರತೀಯ ಯೋಧರು ಹುತಾತ್ಮರಾದಘಟನೆಯು ಉತ್ತರ ಸಿಕ್ಕಿಂನ ಝೀಮಾ ಎಂಬಲ್ಲಿಸಂಭವಿಸಿದೆ. ಝೀಮಾದ ಕಡಿದಾದ ತಿರುವಿನಲ್ಲಿವಾಹನವನ್ನು ಇಳಿಸುತ್ತಿದ್ದ ಸಂದರ್ಭದಲ್ಲಿ ವಾಹನವುಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಉತ್ತರ ಸಿಕ್ಕಿಂನಲ್ಲಿ ಅಪಘಾತಕ್ಕೀಡಾದ ಭಾರತೀಯಸೇನಾ ವಾಹನವು ಚಾಟೆನ್‌ನಿಂದ…

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.
ರಾಜ್ಯ

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಫಾರಮ್ ಆಫ್ ಬಿಜಿನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ಬಿಬಿಎ ವಿದ್ಯಾರ್ಥಿಗಳಿಗೆ ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ‌ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ…

ಬೆಳ್ತಂಗಡಿ:ಶಬರಿಮಲೆಗೆ ಹೊರಟ ಮಿನಿ ಬಸ್ಮುಂಡಾಜೆ ಬಳಿ ಬ್ರೇಕ್ ಫೇಲ್:ಹಲವರಿಗೆ ಗಾಯ.
ರಾಜ್ಯ

ಬೆಳ್ತಂಗಡಿ:ಶಬರಿಮಲೆಗೆ ಹೊರಟ ಮಿನಿ ಬಸ್
ಮುಂಡಾಜೆ ಬಳಿ ಬ್ರೇಕ್ ಫೇಲ್:ಹಲವರಿಗೆ ಗಾಯ.

ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಬಳಿ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಾಯಗಳಾಗಿವೆ.ಈ ಪೈಕಿ ಇಬ್ಬರಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕಮಾಹಿತಿ ಬಂದಿದೆ.ಡಿ.23 ರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನಿಂದ ಇವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI