ಅಂತರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

India Wins T20 World Cup: ಅಹಮದಾಬಾದ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತ; ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಭಾನುವಾರ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಜಯವನ್ನು ಇಡೀ ದೇಶವೇ ಸಂಭ್ರಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ. ​ಪ್ರಧಾನಿ ಮೋದಿಯವರ ಅಭಿನಂದನಾ ಸಂದೇಶ​ಯಶಸ್ಸಿನ ಬೆನ್ನಲ್ಲೇ 'X' ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ, "ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಳ್ಯ ನಗರಕ್ಕಿಲ್ಲ ಬೈಪಾಸ್ ರಸ್ತೆ…!ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳ ಮಾಹಿತಿ.
ರಾಜ್ಯ

ಸುಳ್ಯ ನಗರಕ್ಕಿಲ್ಲ ಬೈಪಾಸ್ ರಸ್ತೆ…!ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳ ಮಾಹಿತಿ.

ಸುಳ್ಯದಲ್ಲಿ ರಸ್ತೆ ಅಗಲೀಕರಣವಾದಲ್ಲಿ ಬೈಪಾಸ್ ರಸ್ತೆ ಆಗಬಹುದೇ….ಇಲ್ಲ ನಡು ಪೇಟೆಯಲ್ಲಿ ರಸ್ತೆ ಅಗಲವಾಗಲಿದೆಯೇ… ಎಂಬ ಜಿಜ್ಞಾಸೆ ಹಲವು ಜನರದ್ದು, ಇದರಲ್ಲಿ ಕಟ್ಟಡ ಮಾಲಿಕರ ಚಿಂತೆ ಒಂದಾದರೆ, ಅಂಗಡಿ ಮಾಲಿಕರ ಚಿಂತೆ ಮತ್ತೊಂದು, ರಿಕ್ಷಾ ಚಾಲಕರಿಗೆ ಪಾರ್ಕಿಂಗ್ ಸಮಸ್ಯೆ, ಟೂರಿಸ್ಟ್ ವಾಹನ ಚಾಲಕರ ಪಾರ್ಕಿಂಗ್ ಸಮಸ್ಯೆ, ಹೀಗೆ ಹಲವಾರು ಮಂದಿ…

ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ.
ರಾಜ್ಯ

ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಸಹಯೋಗದಲ್ಲಿ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ಉಚಿತ ಅರೋಗ್ಯ ತಪಾಸಣೆ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು. ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಮುಕ್ತೇಸರರಾದ ಕಿಶೋರ್ ಕುಮಾರ್ ಉಳುವಾರು…

ಸುಳ್ಯದ ಪ್ರತಿಭೆ ಶುಭದಾ ಆರ್ ಪ್ರಕಾಶ್ ಹಾಡಿರುವ ಕನ್ನಡ ಭಕ್ತಿಗೀತೆಗಳ ಆಲ್ಬಂ ಸಾಂಗ್ ಬಿಡುಗಡೆ.
ರಾಜ್ಯ

ಸುಳ್ಯದ ಪ್ರತಿಭೆ ಶುಭದಾ ಆರ್ ಪ್ರಕಾಶ್ ಹಾಡಿರುವ ಕನ್ನಡ ಭಕ್ತಿಗೀತೆಗಳ ಆಲ್ಬಂ ಸಾಂಗ್ ಬಿಡುಗಡೆ.

ಸುಳ್ಯದ ಗಾನ ಪ್ರತಿಭೆ ಶುಭದಾ ಆರ್ ಪ್ರಕಾಶ್ ಹಾಡಿರುವ ಆಲ್ಬಮ್ ಸಾಂಗ್ ಬಿಡುಗಡೆಯಾಗಿದೆ. ಬಿ.ಸಿ ರೋಡ್ ನಲ್ಲಿ ಈ ಆಲ್ಬಂ ಸಾಂಗ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ ಮಾಣಿಕ್ಯದಂಗಣ ಪ್ರೋಡಕ್ಷನ್ ನಲ್ಲಿ ಈ ಆಲ್ಬಂ ತೆರೆಕಂಡಿದೆ ನಮೋ ನಮೋ ಶಂಕರ ಎನ್ನುವ ಕನ್ನಡ ಭಕ್ತಿಗೀತೆ ರಾಜ್ ಕ್ರಿಯೇಷನ್ಸ್ ಯೂಟ್ಯೂಬ್…

ಹಿರಿಯಡ್ಕ: ಸಬ್ಜೈಲಿನಲ್ಲಿ ವಿಚಾರಣಾಧೀನಕೈದಿ ಆತ್ಮಹತ್ಯೆ
ರಾಜ್ಯ

ಹಿರಿಯಡ್ಕ: ಸಬ್
ಜೈಲಿನಲ್ಲಿ ವಿಚಾರಣಾಧೀನ
ಕೈದಿ ಆತ್ಮಹತ್ಯೆ

ಹಿರಿಯಡ್ಕ: ವಿಚಾರಾಣಾಧೀನ ಕೈದಿಯೋರ್ವನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಹಿರಿಯಡಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಮುಂಜಾನೆ ನಡೆದಿದೆ.ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ.ಈತನು ಇತರೆ ಮೂವರೊಂದಿಗೆ ಸೇರಿಕೊಂಡು ಕಾರ್ಕಳದ ಆನಂದ ದೇವಾಡಿಗ ಎಂಬಾತನನ್ನು ಬೈಂದೂರು ತಾಲೂಕಿನ ಒತ್ತಿನೆಣೆ ಹೇನ್ ಬೇರು ಬಳಿ…

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆ.
ರಾಜ್ಯ

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆ.

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆಯು ದಿನಾಂಕ 11ರಂದು ರಬ್ಬರ್ ಉತ್ಪಾದಕರ ಸಂಘದ ಸಭಾ ಭವನ ಅರಂತೋಡಿನಲ್ಲಿ ಸಮಿತಿ ಯ ಅಧ್ಯಕ್ಷರಾದ ಶ್ರೀ ಜಿತ್ ಎ. ಜಿ ರವರ ಅಧ್ಯಕ್ಷ ತೆಯಲ್ಲಿ ನಡೆಯಿತು ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುತ್ತಿಕೋಲು ಶ್ರೀ…

ಸುಳ್ಯ ತಾಲೋಕಿಗೆ ಭೇಟಿ ನೀಡಿದ ತೋಟಗಾರಿಕ ಸಚಿವ: ಹಳದಿ ಎಲೆ ಮತ್ತು ಎಲೆಚುಕ್ಕಿ ರೋಗ ಭಾದಿತ ತೋಟಗಳಿಗೆ ಭೇಟಿ.
ರಾಜ್ಯ

ಸುಳ್ಯ ತಾಲೋಕಿಗೆ ಭೇಟಿ ನೀಡಿದ ತೋಟಗಾರಿಕ ಸಚಿವ: ಹಳದಿ ಎಲೆ ಮತ್ತು ಎಲೆಚುಕ್ಕಿ ರೋಗ ಭಾದಿತ ತೋಟಗಳಿಗೆ ಭೇಟಿ.

ಸುಳ್ಯ ತಾಲೂಕಿನಲ್ಲಿ ಅಡಿಕೆ ತೋಟಗಳಿಗೆ ಬಾದಿಸಿರುವ ಎಲೆಚುಕ್ಕಿ ರೋಗ ಹಾಗು ಹಳದಿ ರೋಗ ಪೀಡಿತ ತೋಟಗಳ ವೀಕ್ಷಣೆ ರಾಜ್ಯ ತೋಟಗಾರಿಕಾ ಸಚಿವ ಮುನಿರತ್ನ ರವರು ನಡೆಸಿದ್ದಾರೆ. ಸುಳ್ಯ ತಾಲೂಕಿಗೆ ಆಗಮಿಸಿದ ಅವರು. ತಾಲೂಕಿನ ವಿವಿಧ ಭಾಗಗಳಲ್ಲಿ ಅಡಿಕೆ ಹಳದಿ ರೋಗ ಹಾಗು ಎಲೆಚುಕ್ಕಿ ರೋಗಪೀಡಿತ ಅಡಿಕೆ ತೋಟಗಳನ್ನು ವೀಕ್ಷಿಸಿ…

ಬೂಡು ಅಂಗನವಾಡಿಗೆ ಆವರಣಗೋಡೆ ನಿರ್ಮಿಸಲು ನಗರ ಪಂಚಾಯತ್ ಸದಸ್ಯರಿಂದ ಸಚಿವರಿಗೆ ಮನವಿ
ರಾಜ್ಯ

ಬೂಡು ಅಂಗನವಾಡಿಗೆ ಆವರಣಗೋಡೆ ನಿರ್ಮಿಸಲು ನಗರ ಪಂಚಾಯತ್ ಸದಸ್ಯರಿಂದ ಸಚಿವರಿಗೆ ಮನವಿ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೂಡು ವಾರ್ಡ್ ಪರಿಸರದಲ್ಲಿರುವ ಅಂಗನವಾಡಿ ಕೇಂದ್ರದಕ್ಕೆ ಆವರಣ ಗೋಡೆ ಇಲ್ಲದೆ ಅಂಗನವಾಡಿಯ ಮಕ್ಕಳು ಹೊರಗೆ ಬಾರದ ಸ್ಥಿತಿ ಇದೆ, ಒಂದು ಕಡೆ ಆಳವಾದ ಕಂದಕ , ಮತ್ತೊಂದು ಕಡೆ ಸಾರ್ವಜನಿಕ ರಸ್ತೆ ಇರುವ ಹಿನ್ನಲೆಯಲ್ಲಿ ಮಕ್ಕಳನ್ನು ಕೋಣೆಯಿಂದ ಹೊರಗೆ ಕಳಿಸಲು ಅಂಗನವಾಡಿ ಕಾರ್ಯಕರ್ತೆಯರು…

ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ತಯ : ಮಧ್ಯರಾತ್ರಿಯಲ್ಲೂ ಟ್ಯಾಂಕರ್ ಮೂಲಕ ನೀರು ಹಂಚಿಕೆಯ ಜವಾಬ್ಧಾರಿ ಮೆರೆದ ನ.ಪಂ.ಅಧ್ಯಕ್ಷ.
Uncategorized ರಾಜ್ಯ

ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ತಯ : ಮಧ್ಯರಾತ್ರಿಯಲ್ಲೂ ಟ್ಯಾಂಕರ್ ಮೂಲಕ ನೀರು ಹಂಚಿಕೆಯ ಜವಾಬ್ಧಾರಿ ಮೆರೆದ ನ.ಪಂ.ಅಧ್ಯಕ್ಷ.

ಸುಳ್ಯ ನಗರದ ಕುರುಂಜಿಗುಡ್ಡೆ ನೀರಿನ ಟ್ಯಾಂಕ್ ಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ರಥಬೀದಿಯಲ್ಲಿ ಒಡೆದು ಹೋಗಿರುವ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕುರುಂಜಿಗುಡ್ಡೆ ಭಾಗದ 5ವಾರ್ಡ್ ಗಳಲ್ಲಿ ನೀರು ಸರಬರಾಜು ವ್ಯತ್ಯಯ ವಾಗಿದ್ದು ಪೈಪ್ ಲೈನ್ ಸರಿಪಡಿಸಲು ಕಳೆದೆರಡು ದಿನಗಳಿಂದ ಹಗಲಿರುಳು ಯತ್ನಿಸುತ್ತಿದ್ದು ಕುರುಂಜಿ…

ಮಾಂಡೌಸ್ ಸೈಕ್ಲೋನ್ ಚಂಡಮಾರುತ ತಮಿಳುನಾಡು ತತ್ತರ: ಭಾರೀ ಬಿರುಗಾಳಿ ಮಳೆಗೆ ನಾಲ್ಕು ಮಂದಿ ಸಾವು..
ರಾಷ್ಟ್ರೀಯ

ಮಾಂಡೌಸ್ ಸೈಕ್ಲೋನ್ ಚಂಡಮಾರುತ ತಮಿಳುನಾಡು ತತ್ತರ: ಭಾರೀ ಬಿರುಗಾಳಿ ಮಳೆಗೆ ನಾಲ್ಕು ಮಂದಿ ಸಾವು..

ತಮಿಳುನಾಡಿನ ಮಾಮಲ್ಲಪುರಂನಲ್ಲಿ ತೀರವನ್ನು ದಾಟಿದ ಮಾಂಡೌಸ್ ಸೈಕ್ಲೋನಿಕ್ ಚಂಡಮಾರುತವು ತಮಿಳುನಾಡು ಜನತೆಯನ್ನು ಹೈರಾಣಾಗಿಸಿದೆ, ಜನರು ಮನೆ ಅಂಗಡಿ ಸಾಕು ಪ್ರಾಣಿಗಳನ್ನು ಕಳೆದುಕೊಂಡಿದ್ದಾರೆ .ಹಲವಾರು ಮರಗಳನ್ನು ಬಿರುಗಾಳಿ ಕಿತ್ತುಹಾಕಿದೆ. 70 ಕಿಲೋಮೀಟರ್ ವೇಗದ ಗಾಳಿಯ ಪ್ರಭಾವದ ಅಡಿಯಲ್ಲಿ ನಗರದಲ್ಲಿ ಸುಮಾರು 400 ಮರಗಳು ಬಿದ್ದಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ…

ಮೇನಾಲದಲ್ಲಿ ಅಕ್ರಮ ಗಣಿಗಾರಿಕೆ ಪ್ರದೇಶಗಳಿಗೆ, ಸುಳ್ಯ ತಹಶೀಲ್ದಾರ್ ಕು ಅನಿತಾಲಕ್ಷ್ಮಿ ನೇತ್ರತ್ವದಲ್ಲಿ ದಿಢೀರ್ ದಾಳಿ..!
ರಾಜ್ಯ

ಮೇನಾಲದಲ್ಲಿ ಅಕ್ರಮ ಗಣಿಗಾರಿಕೆ ಪ್ರದೇಶಗಳಿಗೆ, ಸುಳ್ಯ ತಹಶೀಲ್ದಾರ್ ಕು ಅನಿತಾಲಕ್ಷ್ಮಿ ನೇತ್ರತ್ವದಲ್ಲಿ ದಿಢೀರ್ ದಾಳಿ..!

ಅಜ್ಜಾವರ ಗ್ರಾಮದ ವಿವಿಧ ಭಾಗಗಳಲ್ಲಿ ಅವ್ಯಾಹುತವಾಗಿ ಕೆಂಪು ಕಲ್ಲುಗಣಿಗಾರಿಕೆ ಕಾರ್ಯ ಚಟುವಟಿಕೆ ಮಾಡುತ್ತಿದ್ದು ಇದರಲ್ಲಿ ಕೆಲವು ಅಕ್ರಮ ಗಣಿಗಾರಿಕೆಗಳಾಗಿವೆ, ಇತಂಹ ಕಲ್ಲುಕೋರೆಗಳಿಗೆ ಡಿ 10. ರ ಸಂಜೆ ಸುಳ್ಯ ತಹಶೀಲ್ದಾರ್ ಕು .ಅನಿತಾಲಕ್ಷ್ಮಿ ಮತ್ತುಆರ್ ಎಫ್ ಒ ಮಂಜುನಾಥ್ ತಂಡ ದಿಢೀರ್ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI