ಅಂತರಾಷ್ಟ್ರೀಯ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ
ಅಂತರಾಷ್ಟ್ರೀಯ ಕ್ರೀಡೆ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ

ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ತೀವ್ರ ನಿರಾಶೆಯಾಗಿದೆ. ಭಾನುವಾರ ಬೆಲ್‌ಫಾಸ್ಟ್‌ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಭಾರತ ತಂಡ, 11ನೇ ರ‍್ಯಾಂಕಿಂಗ್‌ನಲ್ಲಿರುವ ಐರ್ಲೆಂಡ್ ವಿರುದ್ಧ 1 ರನ್‌ನಿಂದ ಆಘಾತಕಾರಿ ಸೋಲು ಕಂಡು ಸರಣಿಯನ್ನು ಕೈಚೆಲ್ಲಿದೆ.ಇದರೊಂದಿಗೆ 2 ಪಂದ್ಯಗಳ ಸರಣಿಯನ್ನು ಐರ್ಲೆಂಡ್ 2-0 ಅಂತರದಿಂದ ವಶಪಡಿಸಿಕೊಂಡು, ಭಾರತದ ವಿರುದ್ಧ ತನ್ನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕೆ ವಿ ಜಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.
ರಾಜ್ಯ

ಕೆ ವಿ ಜಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.

ಡಾ.ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವದ ಅಂಗವಾಗಿ ಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಕೆ.ವಿ.ಜಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಯಲ್ಲಿ ಡಿ.26 ರಂದು ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ.ವಿ. ಯವರು, ಡಾ.ಕುರುಂಜಿ ವೆಂಕಟರಮಣ ಗೌಡರವರ ಭಾವ ಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿ ಶ್ರೀ ಕುರುಂಜಿ ಯವರ…

ಬದಿಯಡ್ಕದಲ್ಲಿ CPIM ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ: ಇಬ್ಬರು ಆಸ್ಪತ್ರಗೆ ದಾಖಲು.
ರಾಜ್ಯ

ಬದಿಯಡ್ಕದಲ್ಲಿ CPIM ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ: ಇಬ್ಬರು ಆಸ್ಪತ್ರಗೆ ದಾಖಲು.

ಎಣ್ಮಕಜೆ ಪಂಚಾಯತ್‌ನ ಮಣಿಯಂಪಾರೆಯಲ್ಲಿ ನಿನ್ನೆರಾತ್ರಿ ವಸಂತ, ರಾಜು, ಬಾಲು, ಮನೋಜ್ ಸೇರಿದಂತೆ 6ಮಂದಿ ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳನ್ನು ಬಿಜೆಪಿ ಕಾರ್ಯಕರ್ತರನ್ನು ಆಕ್ರಮಿಸಿ ಗಾಯಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಣಿಯಂಪಾರೆ ಜಯಂತ ನಾಯ್ಕರ ಮಗ ಸೂರ್ಯೋದಯ (19 ವಯಸ್ಸು), ಸಂಟನಡ್ಕ ಐತಪ್ಪ ನಾಯ್ಕರ ಮಗ ರೂಪೇಶ್ (26 ವಯಸ್ಸು) ಎಂಬವರು…

ಮೀನು ಹಿಡಿಯಲು ಹೋಗಿ ನೀರುಪಾಲಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ..! ಎಣ್ಣೆ ಏಟಿಗೆ ಬಯಲಾಯ್ತು ಸಾವಿನ ಸತ್ಯ..!?

ಉಪ್ಪಿನಂಗಡಿ: ಮೀನು ಹಿಡಿಯಲೆಂದುಹೋದ ವ್ಯಕ್ತಿಯೋರ್ವರು ನೇತ್ರಾವತಿ ನದಿಯಲ್ಲಿ ನೀರು ಪಾಲಾದ ಘಟನೆ ಮುಗೇರಡ್ಕದಲ್ಲಿ ಡಿ.26ರಂದು ಸಂಜೆ ನಡೆದಿದ್ದು, ಇಂದು ಅವರ ಮೃತದೇಹ ಪತ್ತೆಯಾಗಿದೆ ಘಟನೆ ತಡವಾಗಿ ಬೆಳಕಿಗೆ ಬಂದ ಕಾರಣ ರಾತ್ರಿ ನೀರು ಪಾಲಾದವರ ಹುಡುಕಾಟವನ್ನು ಸ್ಥಳೀಯರು ನಡೆಸಿದ್ದರು.ಮೊಗ್ರು ಗ್ರಾಮದ ದಂಡುಗ ನಿವಾಸಿ ಜನಾರ್ದನ (40ವ.) ನೀರುಪಾಲಾದ ವ್ಯಕ್ತಿ.…

ಬಾಳುಗೋಡು ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆಯಲ್ಲಿದ್ದ ಬಾಲಕನಿಗೆ ನೆರವು.
ರಾಜ್ಯ

ಬಾಳುಗೋಡು ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆಯಲ್ಲಿದ್ದ ಬಾಲಕನಿಗೆ ನೆರವು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ನಿವಾಸಿಯಾದ ವಿಜಯಕುಮಾರ್ ಮತ್ತು ಪ್ರೇಮಲತಾ ದಂಪತಿಗಳ ಪುತ್ರ"ಹಾರ್ಧಿಕ್" ಪ್ರಾಯದ 4ನೇ ತರಗತಿಯಲ್ಲಿ ಕಲಿಯುತ್ತಿದ ಬಾಲಕ ಕೆಲವು ವರ್ಷಗಳಿಂದೀಚೆ ತೀವ್ರವಾದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾನೆ.ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಈಗಾಗಲೇ 2 ರಿಂದ 3ಲಕ್ಷ ಖರ್ಚಾಗಿದ್ದು ಈಗ ಮನೆಯಲ್ಲಿ ಇದ್ದಾರೆ…

ಕೇಂದ್ರ ಸಚಿವೆ ಸೃತ್ತಿ ಇರಾನಿ ಸುಬ್ರಹ್ಮಣ್ಯ ಭೇಟಿ.           ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಮಹಾಭಿಷೇಕ.
ರಾಜ್ಯ

ಕೇಂದ್ರ ಸಚಿವೆ ಸೃತ್ತಿ ಇರಾನಿ ಸುಬ್ರಹ್ಮಣ್ಯ ಭೇಟಿ. ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಮಹಾಭಿಷೇಕ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೃತಿ ಇರಾನಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರಗಳಾದ ಪ್ರಸನ್ನ ದರ್ಬೆ, ಶ್ರೀವತ್ಸ ಪಿ ಜಿ…

ಕೊರೋನಾ ಒಂದು ವೈದ್ಯಕೀಯ ಮಾಫಿಯಾ: ಡಾ ಅಂಜನಪ್ಪ. ಟಿ .ಎಮ್              ಖಡಕ್ ನುಡಿ.
ರಾಜ್ಯ

ಕೊರೋನಾ ಒಂದು ವೈದ್ಯಕೀಯ ಮಾಫಿಯಾ: ಡಾ ಅಂಜನಪ್ಪ. ಟಿ .ಎಮ್ ಖಡಕ್ ನುಡಿ.

ಕೊರೋನಾ ಎಂಬುದೇ ಒಂದು ವೈದ್ಯಕೀಯ ಮಾಫಿಯಾ ಕೋರೊನಾ ಇಂದು ನೆನ್ನೆಯದಲ್ಲ ಇದು ಹಲವು ವರ್ಷಗಳ ಹಿಂದೆಯೇ ಇತ್ತು, ನಾನು ವೈದ್ಯಕೀಯ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲೇ ಇತ್ತು, ಇದು ಒಂದು ಶೀತ ಭಾದೆಯಷ್ಟೆ, ಇದಕ್ಕೆ ವಿಶೇಷ ಔಷದಿ ಏನೂ ಇಲ್ಲ, ನಮ್ಮ ಹಳ್ಳಿಯ ಮಣ್ಣಿನಲ್ಲಿ ದುಡಿಯುವ ರೈತನಿಗೆ , ಹಳ್ಳಿ…

ಕುರುಂಜಿ ವೆಂಕಟರಮಣ ಗೌಡ ಸುಳ್ಯದ ದಂತಕಥೆ:ಡಾ. ಅಂಜನಪ್ಪ ಟಿ.ಎಮ್ ಕೆ ವಿ ಜಿ ಸುಳ್ಯಹಬ್ಬ ಸಮಾಜ ಸೇವಾ ಸಂಘ ದಿಂದ ಕೆ.ವಿ.ಜಿ ಸುಳ್ಯ ಹಬ್ಬ ಕಾರ್ಯಕ್ರಮದ ಸಮಾರೋಪ ಸಮಾರಂಭ: ಸಾಧಕರಿಗೆ ಸನ್ಮಾನ.

ಆಧುನಿಕ ಸುಳ್ಯದ ನಿರ್ಮಾತೃ ದಿ. ಡಾ. ಕುರುಂಜಿ ವೆಂಕಟರಮಣ ಗೌಡರ 94 ನೇ ಜಯಂತೋತ್ಸವದ ಅಂಗವಾಗಿ ಸುಳ್ಯದಲ್ಲಿ ಅಧ್ದೂರಿಯಾ ಸುಳ್ಯ ಹಬ್ಬವನ್ನು ಕೆ ವಿ ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದಿಂದ ಆಚರಿಸಿಕೊಂಡು ಬರುತ್ತಿದ್ದು, ಡಿ, ೨೬. ರಂದು ಸುಳ್ಯ ಹಬ್ಬದ ಎರಡನೇ ದಿನದ ಕಾರ್ಯಕ್ರಮದ ಸಮಾರೋಪ…

ಗೂನಡ್ಕದಲ್ಲಿ ಸ್ಕೂಟರ್ ಡಿಕ್ಕಿ ಪಾದಾಚಾರಿ ಸಾವು..
ರಾಜ್ಯ

ಗೂನಡ್ಕದಲ್ಲಿ ಸ್ಕೂಟರ್ ಡಿಕ್ಕಿ ಪಾದಾಚಾರಿ ಸಾವು..

ಗೂನಡ್ಕದಲ್ಲಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಅಪರಿಚಿ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನಪ್ಪಿದ ಘಟನೆ ಇದೀಗ ವರದಿಯಾಗಿದೆ, ಅಪರಿಚಿತ ವ್ಯಕ್ತಿ ಮಾಹಿತಿ ಲಭ್ಯವಾಗಿಲ್ಲ ಸ್ಥಳಕ್ಕೆ ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿದ್ದಾರೆ. ಹೆಚ್ಚಿನ ವಿವರ ತಿಳಿದು ಬರಬೇಕಿದೆ. . ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ…

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.
ರಾಜ್ಯ

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.

ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಆಗಿರುವ ಸೋನಿಯಾ (18) ಬೆಂಗಳೂರು ರಾಮನಾಥ ಪುರದ, ಕಾರಮಂಗಲ ತಾಲೋಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ…

ಮನೆಗೆ ನುಗ್ಗಿ ಮಾಲಿಕನ ಕಟ್ಟಿ ಹಾಕಿ ದರೋಡೆ.

ಮಡಿಕೇರಿ ಡಿ.26 : ಮನೆಯ ಮಾಲೀಕನನ್ನುಕಟ್ಟಿ ಹಾಕಿ ನಗದು ಹಾಗೂ ಚಿನ್ನಾಭರಣದೋಚಿರುವ ಘಟನೆ ಸಿದ್ದಾಪುರ ಸಮೀಪದಅವರೆಗುಂದ ಗ್ರಾಮದಲ್ಲಿ ನಡೆದಿದೆ.ನಾಲ್ವರು ಅಪರಿಚಿತ ವ್ಯಕ್ತಿಗಳು ಮನೆಯೊಳಗೆನುಗ್ಗಿ ಒಬ್ಬಂಟಿಯಾಗಿದ್ದ ಮಾಲೀಕ ಎಂ.ಎಂಚಂಗಪ್ಪ ಅವರನ್ನು ಕಟ್ಟಿ ಹಾಕಿ ನಗದು ಮತ್ತುಚಿನ್ನಾಭರಣ ಕದ್ದೊಯ್ದಿದ್ದಾರೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಎಂ.ಎ.ಅಯ್ಯಪ್ಪ, ಸಿದ್ದಾಪುರ ಪೊಲೀಸರು,ಶ್ವಾನದಳ, ಬೆರಳಚ್ಚು ಸಿಬ್ಬಂದಿಗಳು ಭೇಟಿನೀಡಿ ಪರಿಶೀಲಿಸಿದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI