ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಳ್ಯ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅಂಗಾರಿಂದ ಚಾಲನೆ.ಸಚಿವರ ವಿಶೇಷ ಮುತುವರ್ಜಿಯಲ್ಲಿ ಬಿಡುಗಡೆಯಾಗಿದೆ 25 ಕೋಟಿ ರೂ ಅನುದಾನ.
ರಾಜ್ಯ

ಸುಳ್ಯ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಅಂಗಾರಿಂದ ಚಾಲನೆ.
ಸಚಿವರ ವಿಶೇಷ ಮುತುವರ್ಜಿಯಲ್ಲಿ ಬಿಡುಗಡೆಯಾಗಿದೆ 25 ಕೋಟಿ ರೂ ಅನುದಾನ.

ಸುಳ್ಯ ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಡಿ.9ರಂದು ಶಂಕುಸ್ಥಾಪನೆ ಮತ್ತು ಗುದ್ಧಲಿ ಪೂಜೆ ನೆರವೇರಿಸಿದರುಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ 4. ರ ಯೋಜನೆಯಡಿ 2.80 ಕೋಟಿ ವೆಚ್ಚದಲ್ಲಿ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಮತ್ತು…

ಸುಳ್ಯ: ಕಾಂತಾರ ಸಿನಿಮಾ ವೀಕ್ಷಿಸಲು ಬಂದವರ ಮೇಲೆ ಹಲ್ಲೆ ಪ್ರಕರಣ| ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಎಫ್ ಐಆರ್ ದಾಖಲು.
ರಾಜ್ಯ

ಸುಳ್ಯ: ಕಾಂತಾರ ಸಿನಿಮಾ ವೀಕ್ಷಿಸಲು ಬಂದವರ ಮೇಲೆ ಹಲ್ಲೆ ಪ್ರಕರಣ| ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಎಫ್ ಐಆರ್ ದಾಖಲು.

ನಗರದ ಸಂತೋಷ್ ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ನೋಡಲು ಬಂದ ಯುವಕ ಯುವತಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಐವರ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಹಲ್ಲೆಗೊಳಗಾದ ಬಂಟ್ವಾಳದ ಮೊಹಮ್ಮದ್ ಇಮ್ತಿಯಾಜ್ ದೂರು ನೀಡಿದ್ದು, ಪರಿಚಿತಳಾದ ತನ್ನದೇ ಕೋಮಿನ ಯುವತಿಯ ಭೇಟಿಗೆಂದು ಸುಳ್ಯಕ್ಕೆ ಬಂದಿದ್ದು, ಈ ವೇಳೆ…

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಮಹಾಯೋಜನೆಗೆ ತಾತ್ಕಾಲಿಕ ಮಂಜೂರಾತಿ: ನಗರದಲ್ಲಿ ಸಾರ್ವಜನಿಕ ಸಭೆಗೆ ನಿರ್ಧಾರ.
ರಾಜ್ಯ

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ
ಮಹಾಯೋಜನೆಗೆ ತಾತ್ಕಾಲಿಕ ಮಂಜೂರಾತಿ: ನಗರದಲ್ಲಿ ಸಾರ್ವಜನಿಕ ಸಭೆಗೆ ನಿರ್ಧಾರ.

ಸುಳ್ಯ: ಸುಳ್ಯ ನಗರದ ಮಹಾಯೋಜನೆ ಸರಕಾರದಿಂದ ತಾತ್ಕಾಲಿಕ ಮಂಜೂರಾತಿಗೊಂಡಿದ್ದು, ಈ ಬಗ್ಗೆ ಸಾರ್ವಜನಿಕರ ಸಭೆ ಕರೆದು ಚರ್ಚೆ ನಡೆಸಲು ತೀರ್ಮಾನ ಕೈಗೊಂಡ ಘಟನೆ ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಡೆದಿದೆಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ಗುರುವಾರ ನಗರ…

ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವ: ಡಿ. 25, 26 ರಂದು ಕೆವಿಜಿ ಸುಳ್ಯ ಹಬ್ಬ 2022 ಆಚರಣೆ: ಮನೆ ಹಸ್ತಾಂತರ.
ರಾಜ್ಯ

ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವ: ಡಿ. 25, 26 ರಂದು ಕೆವಿಜಿ ಸುಳ್ಯ ಹಬ್ಬ 2022 ಆಚರಣೆ: ಮನೆ ಹಸ್ತಾಂತರ.

ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವದ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ ಡಿ.25,26 ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ ಎಂದು ಕೆವಿಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಮತ್ತು ಸುಳ್ಯ ಹಬ್ಬ ಸಮಿತಿಯ ವಿವಿಧ…

ಬೆಳ್ತಂಗಡಿ : ವಕೀಲನಿಗೆ ಹಲ್ಲೆ ಆರೋಪ: ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ವರ್ಗಾವಣೆ.
ರಾಜ್ಯ

ಬೆಳ್ತಂಗಡಿ : ವಕೀಲನಿಗೆ ಹಲ್ಲೆ ಆರೋಪ: ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ವರ್ಗಾವಣೆ.

ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸುತೇಶ್ ಅವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಿರುವುದಾಗಿ ತಿಳಿದು ಬಂದಿದೆ.ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಲದೀಪ್ ಶೆಟ್ಟಿ ಅವರ ಮನೆಗೆ ನುಗ್ಗಿದ ಪೂಂಜಾಲಕಟ್ಟೆ ಪೊಲೀಸರು ಅವರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ…

ಆದಿಚುಂಚನಗಿರಿ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಜನುಮದಿನದ ಸಂಭ್ರಮ.
ರಾಜ್ಯ

ಆದಿಚುಂಚನಗಿರಿ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಜನುಮದಿನದ ಸಂಭ್ರಮ.

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲಾ ಶಾಖಾಮಠಗಳ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರಿಗೆ ಜನುಮ ದಿನದ ಸಂಭ್ರಮ, ಭಕ್ತ ವೃಂದದಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ ಸುಳ್ಯ ಸಮೀಪ ಚೆಂಬು ಗ್ರಾಮ ಸ್ವಾಮೀಜಿಯವರ ಹುಟ್ಟೂರು, ಬಾಲ್ಯದಲ್ಲಿಯೇ ಮನೆ…

ಕಾಂತಾರ ಸಿನೀಮಾ ನೋಡಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಸ್ಥಳಿಯ ಮುಸ್ಲಿಂ ಗುಂಪಿನಿಂದ ಹಲ್ಲೆ: ಪ್ರಕರಣ ದಾಖಲು :ವೀಡಿಯೋ ವೈರಲ್.
ರಾಜ್ಯ

ಕಾಂತಾರ ಸಿನೀಮಾ ನೋಡಲು ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಸ್ಥಳಿಯ ಮುಸ್ಲಿಂ ಗುಂಪಿನಿಂದ ಹಲ್ಲೆ: ಪ್ರಕರಣ ದಾಖಲು :ವೀಡಿಯೋ ವೈರಲ್.

ಸುಳ್ಯ ಸಂತೋಷ ಚಿತ್ರಮಂದಿರದಲ್ಲಿ ಕಾಂತಾರ ತುಳು ಸಿನೀಮಾ ಹಾಕಲಾಗಿದೆ. ಕಳೆದ ಕೆಲ ವಾರಗಳ ಹಿಂದೆ 50 ದಿವಸ, ಹೌಸ್ ಪುಲ್ ಪ್ರದರ್ಶನ ಕಂಡಿದ್ದ ಕನ್ನಡ ಸಿನಿಮಾ ಇಡೀ ದೇಶದಲ್ಲೆ ಏಲ್ಲಾ ದಾಖಲೆ ತನ್ನ ಬುಟ್ಟಿಗೆ ಹಾಕಿಕೊಂಡಿತ್ತು , ಈ ಸಿನಿಮಾ ಹಲವು ಭಾಷೆಗಳಲ್ಲಿ ಪ್ರದರ್ಶನ ಗೊಂಡಿತ್ತು , ಏಲ್ಲಾ…

ಅರಂತೋಡಿನ ಉಳುವಾರಿನಲ್ಲಿ ತೆಂಗಿನ ಮರ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು.
ರಾಜ್ಯ

ಅರಂತೋಡಿನ ಉಳುವಾರಿನಲ್ಲಿ ತೆಂಗಿನ ಮರ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು.

ಅರಂತೋಡು ಉಳುವಾರಿನಲ್ಲಿ ತೆಂಗಿನ ಮರ ಮೈಮೇಲೆ ಬಿದ್ದು ಮಹಿಳೆ ಗಂಭೀರ ಗಾಯಗೊಂಡ ಘಟನೆ ನಿನ್ನೆ ವರದಿಯಾಗಿತ್ತು ,ಆದರೆ ಮಹಿಳೆ ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆಅರಂತೋಡು ಉಳುವಾರು ಮೇದಪ್ಪ ಗೌಡರತೋಟದಲ್ಲಿ ಕೊಡೆಂಕಿರಿಯ ಬಾಲಣ್ಣರವರ ಪತ್ನಿ ಶ್ರೀಮತಿ ಕಮಲರವರು ಅಡಿಕೆ ಹೆಕ್ಕುತ್ತಿದ್ದಾಗ ಒಣಗಿದ ತೆಂಗಿನ ಮರವೊಂದು ಕಮಲರವರ ಮೇಲೆ…

ಏಳು ವರುಷ ಕಳೆದರೂ ಇನ್ನೂ ಕೈಗೂಡದ ಪುತ್ತೂರಿನ ಜನತೆಯ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಕನಸು:ಕನ್ನಡ ಸೇನೆ ಹೋರಾಟಕ್ಕೆ ಸಿದ್ಧತೆ.
ರಾಜ್ಯ

ಏಳು ವರುಷ ಕಳೆದರೂ ಇನ್ನೂ ಕೈಗೂಡದ ಪುತ್ತೂರಿನ ಜನತೆಯ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಕನಸು:ಕನ್ನಡ ಸೇನೆ ಹೋರಾಟಕ್ಕೆ ಸಿದ್ಧತೆ.

ಪುತ್ತೂರು: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ಒಂದು ತಿಂಗಳ ಒಳಗಾಗಿ ಸರಕಾರಿ ಮೆಡಿಕಲ್ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಬೇಕೆಂದು ಕನ್ನಡ ಸೇನೆ ಸರಕಾರವನ್ನು ಒತ್ತಾಯಿಸಿದೆ. ಜನನ ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡಸೇನೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾತನಾಡಿ ವಿದ್ಯಾಕಾಶಿ ಎಂದೇ…

ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆ ಶುಭಾರಂಭ
ರಾಜ್ಯ

ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆ ಶುಭಾರಂಭ

ಪುತ್ತೂರು: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 8ನೇ ಶಾಖೆ ಡಿ.12 ರಂದು ಕಾಣಿಯೂರಿನ ರಾಶಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ತಿಳಿಸಿದ್ದಾರೆ. ಅವರು ಬುಧವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2002 ರಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದ ಕಟ್ಟಡದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI