ಅಂತರಾಷ್ಟ್ರೀಯ

IND VS NZ 2ND ODI: ಭಾರತ ವಿರುದ್ಧ ಕಿವೀಸ್‌ಗೆ ಭರ್ಜರಿ ಜಯ: ಡೇರಿಲ್ ಮಿಚೆಲ್ ಅಬ್ಬರದ ಶತಕ, ಸರಣಿ ಸಮಬಲ!
ಅಂತರಾಷ್ಟ್ರೀಯ ಕ್ರೀಡೆ

IND VS NZ 2ND ODI: ಭಾರತ ವಿರುದ್ಧ ಕಿವೀಸ್‌ಗೆ ಭರ್ಜರಿ ಜಯ: ಡೇರಿಲ್ ಮಿಚೆಲ್ ಅಬ್ಬರದ ಶತಕ, ಸರಣಿ ಸಮಬಲ!

ರಾಜ್‌ಕೋಟದಲ್ಲಿನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಸ್ಫೋಟಕ ಶತಕ ಸಿಡಿಸಿದ ಡೇರಿಲ್ ಮಿಚೆಲ್ ಕಿವೀಸ್ ಗೆಲುವಿನ ರೂವಾರಿಯಾದರು. ಈ ಗೆಲುವಿನೊಂದಿಗೆ ಪ್ರವಾಸಿ ತಂಡ ಮೂರು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಭಾರತ ನೀಡಿದ್ದ 285 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲಿ ಅಲ್ಪ ಹಿನ್ನಡೆಯಾಯಿತು. ಆದರೆ, ಮೂರನೇ ವಿಕೆಟ್‌ಗೆ ಒಂದಾದ ಡೇರಿಲ್ ಮಿಚೆಲ್ (ಅಜೇಯ 131)…

ರಾಜ್ಯ

ಧಾರ್ಮಿಕ

ಅಯ್ಯಪ್ಪನ ಸನ್ನಿಧಿಯಲ್ಲಿ ಭಕ್ತ ಸಾಗರ: ದಾಖಲೆ ಮುರಿದ ಶಬರಿಮಲೆ ಆದಾಯ, ಕಳೆದ ವರ್ಷಕ್ಕಿಂತ ಭರ್ಜರಿ ಏರಿಕೆ!

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಈ ಬಾರಿಯ ಮಂಡಲ-ಮಕರವಿಳಕ್ಕು ಯಾತ್ರಾ ಸೀಸನ್‌ನಲ್ಲಿ ಭಕ್ತರ ಹರಿವು ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ನವೆಂಬರ್ 16ರಿಂದ ಜನವರಿ 12ರವರೆಗಿನ ಅವಧಿಯಲ್ಲಿ ಬರೋಬ್ಬರಿ 51 ಲಕ್ಷಕ್ಕೂ ಹೆಚ್ಚು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ. ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ​ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. 2024-25ರ ಯಾತ್ರಾ ಹಂಗಾಮಿನಲ್ಲಿ…

ಅಯ್ಯಪ್ಪನ ಸನ್ನಿಧಿಯಲ್ಲಿ ಭಕ್ತ ಸಾಗರ: ದಾಖಲೆ ಮುರಿದ ಶಬರಿಮಲೆ ಆದಾಯ, ಕಳೆದ ವರ್ಷಕ್ಕಿಂತ ಭರ್ಜರಿ ಏರಿಕೆ!
ಧಾರ್ಮಿಕ ರಾಷ್ಟ್ರೀಯ
​ಬೆಂಗಳೂರು: ಧಾರ್ಮಿಕ ಮೆರವಣಿಗೆಯ ಮೇಲೆ ಕಲ್ಲು ತೂರಾಟ – ಜೆಜೆಆರ್ ನಗರದಲ್ಲಿ ಪೊಲೀಸ್ ಬಂದೋಬಸ್ತ್
ಅಪರಾಧ ಧಾರ್ಮಿಕ ರಾಜ್ಯ

​ಬೆಂಗಳೂರು: ಧಾರ್ಮಿಕ ಮೆರವಣಿಗೆಯ ಮೇಲೆ ಕಲ್ಲು ತೂರಾಟ – ಜೆಜೆಆರ್ ನಗರದಲ್ಲಿ ಪೊಲೀಸ್ ಬಂದೋಬಸ್ತ್

ಬೆಂಗಳೂರು: ನಗರದ ಜಗಜೀವನ್ ರಾಮ್ ನಗರ (ಜೆಜೆಆರ್ ನಗರ) ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಧಾರ್ಮಿಕ ಮೆರವಣಿಗೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯ ವಿವರ: ​ಸ್ಥಳೀಯ ಓಂ ಶಕ್ತಿ ದೇವಸ್ಥಾನದಿಂದ ದೇವತಾ ಮೂರ್ತಿಯ ರಥೋತ್ಸವ ಮೆರವಣಿಗೆ ಸಾಗುತ್ತಿದ್ದಾಗ ಈ ಅಹಿತಕರ ಘಟನೆ ಸಂಭವಿಸಿದೆ. ಭಕ್ತರು ರಥವನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ ದಿಢೀರನೆ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಈ ಘಟನೆಯಲ್ಲಿ ಇಬ್ಬರು…

ಮೊಟ್ಟೆತ್ತಡ್ಕದಲ್ಲಿ ಶ್ರೀ ರಕ್ತೇಶ್ವರಿ–ಚಾಮುಂಡೇಶ್ವರಿ ಶಿಲಾಮಯ ದೇವಾಲಯ ಗರ್ಭಗುಡಿ ಶಿಲಾನ್ಯಾಸ; ಶಾಸಕ ಅಶೋಕ್ ಕುಮಾರ್ ರೈ ಭಾಗಿ

ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಮಿಶನ್ ಮೂಲೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಹಾಗೂ ಶ್ರೀ ಚಾಮುಂಡೇಶ್ವರಿ ಶಿಲಾಮಯ ದೇವಾಲಯಗಳ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಭಕ್ತಾದಿಗಳ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಅರೆಮಾದನಹಳ್ಳಿಯ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಮತ್ತು ಮಾಣಿಲ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ…

ಮೊಟ್ಟೆತ್ತಡ್ಕದಲ್ಲಿ ಶ್ರೀ ರಕ್ತೇಶ್ವರಿ–ಚಾಮುಂಡೇಶ್ವರಿ ಶಿಲಾಮಯ ದೇವಾಲಯ ಗರ್ಭಗುಡಿ ಶಿಲಾನ್ಯಾಸ; ಶಾಸಕ ಅಶೋಕ್ ಕುಮಾರ್ ರೈ ಭಾಗಿ
ಧಾರ್ಮಿಕ ಪ್ರಾದೇಶಿಕ
ಶಬರಿಮಲೆ ಚಿನ್ನ ದುರುಪಯೋಗ ಪ್ರಕರಣ: SIT ತನಿಖೆ ತೀವ್ರ, 476 ಗ್ರಾಂ ಚಿನ್ನ ವಶ, ISRO ತಾಂತ್ರಿಕ ನೆರವು
ಅಪಘಾತ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ದುರುಪಯೋಗ ಪ್ರಕರಣ: SIT ತನಿಖೆ ತೀವ್ರ, 476 ಗ್ರಾಂ ಚಿನ್ನ ವಶ, ISRO ತಾಂತ್ರಿಕ ನೆರವು

ಕೇರಳ ಹೈಕೋರ್ಟ್ ನಿರ್ದೇಶನದಂತೆ ರಚಿಸಲಾದ ವಿಶೇಷ ತನಿಖಾ ತಂಡ (SIT) ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಚಿನ್ನದ ಲೇಪಿತ ತಾಮ್ರದ ಫಲಕಗಳು ಮತ್ತು ದ್ವಾರಪಾಲಕ ವಿಗ್ರಹಗಳಲ್ಲಿ ನಡೆದ ಚಿನ್ನದ ದುರುಪಯೋಗ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರು ಮೂಲದ ಉದ್ಯಮಿ ಹಾಗೂ ಮಾಜಿ ಅರ್ಚಕರ ಸಹಾಯಕ ಉನ್ನಿಕೃಷ್ಣನ್ ಪೊಟ್ಟಿಯನ್ನು ಎಸ್‌ಐಟಿ ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ. 2019ರಲ್ಲಿ ದೇಗುಲದ ದ್ವಾರಪಾಲಕ ವಿಗ್ರಹಗಳು ಮತ್ತು ಗರ್ಭಗುಡಿಯ ಬಾಗಿಲುಗಳಿಗೆ ಚಿನ್ನದ ಲೇಪನ ಮಾಡುವ ಗುತ್ತಿಗೆಯನ್ನು ಇವರಿಗೆ ನೀಡಲಾಗಿತ್ತು.…

ಕ್ರೀಡೆ

ಮನೋರಂಜನೆ

ಅರಂತೋಡಿನಲ್ಲಿ ಹೆಂಗಸಿನ ವೇಷ ದರಿಸಿ ಬಿಕ್ಷಾಟನೆ ಮಾಡಿದ ಗಂಡಸು: ಸ್ಥಳೀರಿಂದ ಗೂಸಾ.
ರಾಜ್ಯ

ಅರಂತೋಡಿನಲ್ಲಿ ಹೆಂಗಸಿನ ವೇಷ ದರಿಸಿ ಬಿಕ್ಷಾಟನೆ ಮಾಡಿದ ಗಂಡಸು: ಸ್ಥಳೀರಿಂದ ಗೂಸಾ.

ಅರಂತೋಡಿನಲ್ಲಿ ತೃತೀಯ ಲಿಂಗೀಯ ನಂತೆ ಹೆಂಗಸಿನ ವೇಷ ಭೂಷಣ ಮಾಡಿ ಅಂಗಡಿಗಳಿಗೆ ತೆರಳಿ ಬಿಕ್ಷೆ ಬೇಡುತ್ತಾ ಇದ್ದ ವ್ಯಕ್ತಿಗೆ ಸ್ಥಳೀಯರು ಗೂಸ ನೀಡಿ ಕಳುಹಿಸಿರುವ ಬಗ್ಗೆ ವರದಿಯಾಗಿದೆ.ಅರಂತೋಡಿನಲ್ಲಿ ಬಾಡಿಗೆ ರೂಮಿನಲ್ಲಿ ವಾಸವಿದ್ದ ಗೂನಡ್ಕದ 43 ವರ್ಷದ ಉಮೇಶ್ ಪೂಜಾರಿ ಎಂಬ ವ್ಯಕ್ತಿ ಈ ರೀತಿ ವೇಷ ಹಾಕಿ ಬಿಕ್ಷಾಟನೆ…

ಸುಳ್ಯದಲ್ಲಿ ಭಾರಿ ಮಳೆ: ಅರ್ಧ ಗಂಟೆಗೂ ಮೀರಿ ಸುರಿದ ಮಳೆ..
ರಾಜ್ಯ

ಸುಳ್ಯದಲ್ಲಿ ಭಾರಿ ಮಳೆ: ಅರ್ಧ ಗಂಟೆಗೂ ಮೀರಿ ಸುರಿದ ಮಳೆ..

ಸುಳ್ಯದಲ್ಲಿ ನ.೨೪ ಗುರುವಾರ ಸಂಜೆ ಭಾರಿ ಮಳೆಯಾಗಿದೆ ಹಲವು ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ಇಳೆ ಇಂದು ತಂಪಾಗಿದೆ , ಕಳೆದ ಕೆಲವು ದಿನಗಳಿಂದ ತಾಲೋಕಿನ ಕೆಲವು ಕಡೆ ಹನಿ ಹನಿಯಾಗಿ ಜಿನುಗುತ್ತಿದ್ದ ಮಳೆ ಇಂದು ಸಂಜೆ ಧಾರಾಕಾರವಾಗಿ ಸುರಿದಿದೆ.ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.

ಐವರ್ನಾಡಿನ ರಿಕ್ಷಾ ಚಾಲಕ ನಾಪತ್ತೆ: ಪೋಲಿಸ್ ದೂರು.
ರಾಜ್ಯ

ಐವರ್ನಾಡಿನ ರಿಕ್ಷಾ ಚಾಲಕ ನಾಪತ್ತೆ: ಪೋಲಿಸ್ ದೂರು.

ಐವರ್ನಾಡಿನಲ್ಲಿ ರಿಕ್ಷಾ ಚಾಲಕ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ತಿಳಿದು ಬಂದಿದೆ.ಐವರ್ನಾಡು ಪೇಟೆಯಲ್ಲಿ ರಿಕ್ಷಾ ಓಡಿಸುತ್ತಿದ್ದ ಯತೀಶ (32)ಇವರು ನ.21 ರಂದು ಮನೆಯಿಂದ ತನ್ನ ಅಟೋರಿಕ್ಷಾದಲ್ಲಿ ಪುತ್ತೂರಿಗೆ ಬಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಇದ್ದು ಫೋನ್ ಸಿಗದೆ ಇದ್ದುದರಿಂದ…

ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ: ಕೇಂದ್ರ ಪ್ರಸಾರ ಖಾತೆ ಸಚಿವ.
ರಾಷ್ಟ್ರೀಯ

ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ: ಕೇಂದ್ರ ಪ್ರಸಾರ ಖಾತೆ ಸಚಿವ.

ಭಾರತೀಯ ಡಿಜಿಟಲ್ ಮಾಧ್ಯಮ ನೋಂದಣಿ, ಕಾರ್ಯನಿರ್ವಹಣೆಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನುಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ' ಎಂದುಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಅನುರಾಗ್ ಠಾಕೂರ್ ತಿಳಿಸಿದ್ದಾರೆ.“ವಿಶೇಷವಾಗಿ ಡಿಜಿಟಲ್ ಮಾಧ್ಯಮಗಳಲ್ಲಿಕಾರ್ಯನಿರ್ವಹಿಸುತ್ತಿರುವ ಅರ್ಹ ಪತ್ರಕರ್ತರಿಗೆಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವ ಬಗ್ಗೆಚಿಂತಿಸಲಾಗುತ್ತಿದೆ. ಕೋವಿಡ್‌ನಿಂದ ಮೃತಪಟ್ಟ ಎಲ್ಲ ಪತ್ರಕರ್ತರಿಗೆ ಪರಿಹಾರ ನೀಡುವ…

ಸುಳ್ಯದ ಗಾಂಧಿನಗರದಲ್ಲಿ ವಾಸ್ತವ್ಯ ವಿಂಡೋಟೆಕ್ ಶುಭಾರಂಭ
ರಾಜ್ಯ

ಸುಳ್ಯದ ಗಾಂಧಿನಗರದಲ್ಲಿ ವಾಸ್ತವ್ಯ ವಿಂಡೋಟೆಕ್ ಶುಭಾರಂಭ

ಹೊಸದಾಗಿ ನಿರ್ಮಿಸುವ ಮನೆಗಳಿಗೆ, ವಾಣಿಜ್ಯ ಮಳಿಗೆಗಳಿಗೆ ಅತ್ಯಾಧುನಿಕ ಶೈಲಿಯ ಕಿಟಕಿ, ಬಾಗಿಲುಗಳು ಹೆಚ್ಚು ಸೌಂದರ್ಯ ನೀಡುತ್ತವೆ. ಕಬ್ಬಿಣದ ವಸ್ತುಗಳು ತುಕ್ಕು ಹಿಡಿದರೆ,ಮರದ ವಸ್ತುಗಳು ಗೆದ್ದಲು ಹಿಡಿಯುವ ಸಾಧ್ಯತೆಯಿದೆ.ಇದಕ್ಕೆಲ್ಲ ಪರ್ಯಾಯವಾಗಿ ಸುಳ್ಯದಲ್ಲಿ ಟಾಟಾ ಸ್ಟೀಲ್ ನಿಂದ ಮಾಡಲ್ಪಟ್ಟ ಕಿಟಕಿ, ದಾರಂದ, ಬಾಗಿಲುಗಳು ಸುಳ್ಯದಲ್ಲಿ ಪರಿಚಯಿಸ್ಪಟ್ಟಿದೆ.ಪೆರಾಜೆಯ ಅವಿನ್ ಪೆರುಮುಂಡ ಹಾಗೂ ಬಾಲಕೃಷ್ಣ…

ಸುಳ್ಯ ಶಾಲಾ ಬಳಿ ಶಂಕಾಸ್ಪದ ವ್ಯಕ್ತಿಯ ಠಿಕಾಣಿ: ಪೋಟೊ ಕ್ಲಿಕ್ಕಿಸುವ ವೇಳೆ ಓಡಿ ಹೋದ ವ್ಯಕ್ತಿ..ಕಳ್ಳ..?
ರಾಜ್ಯ

ಸುಳ್ಯ ಶಾಲಾ ಬಳಿ ಶಂಕಾಸ್ಪದ ವ್ಯಕ್ತಿಯ ಠಿಕಾಣಿ: ಪೋಟೊ ಕ್ಲಿಕ್ಕಿಸುವ ವೇಳೆ ಓಡಿ ಹೋದ ವ್ಯಕ್ತಿ..ಕಳ್ಳ..?

ಸುಳ್ಯ ಪೇಟೆಯ ಶಿಕ್ಷಣ ಸಂಸ್ಥೆ ಬಳಿ ವ್ಯಕ್ತಿಯೊಬ್ಬರು ಶಂಕಾಸ್ಪದ ರೀತಿಯಲ್ಲಿ ಕಾಣಿಸಿಕೊಂಡಿದ್ದು ಇದು ಶಿಕ್ಷಣ ಸಂಸ್ಥೆ ಮತ್ತು ಪೋಷಕರ ಆತಂಕಕ್ಕೆ ಕಾರಣವಾಗಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ವಿಭಾಗದ ಬಳಿಯಲ್ಲಿ ಗೇಟಿನ ಹೊರಗೆ ಗಡ್ಡದಾರಿ ವ್ಯಕ್ತಿಯೊಬ್ಬರು ಹಲವು ಗಂಟೆಗಳ ಕಾಲ ಸುತ್ತಾಡುತಿದ್ದ ಎಂದು…

ರಸ್ತೆ ಮಾರ್ಗದಲ್ಲಿ ಕಾಡು ಪ್ರಾಣಿಗಳಿಗೆ ಆಹಾರ ನೀಡುವಂತಿಲ್ಲ:ನಿಯಮ ಮೀರಿದರೆ ಅರಣ್ಯ ಇಲಾಖೆಯಿಂದ ದಂಡ..!
ರಾಜ್ಯ

ರಸ್ತೆ ಮಾರ್ಗದಲ್ಲಿ ಕಾಡು ಪ್ರಾಣಿಗಳಿಗೆ ಆಹಾರ ನೀಡುವಂತಿಲ್ಲ:ನಿಯಮ ಮೀರಿದರೆ ಅರಣ್ಯ ಇಲಾಖೆಯಿಂದ ದಂಡ..!

ರಸ್ತೆಯಲ್ಲಿ ಸಂಚರಿಸುವಾಗ ಕಾಡು ಪ್ರಾಣಿಗಳಿಗೆ ಅದರಲ್ಲೂ ಹೆಚ್ಚಾಗಿ ಕಾಣಸಿಗುವ ಮಂಗಗಳಿಗೆ ಬಾಳೆಹಣ್ಣು, ತರಕಾರಿ ಹಾಗೂ ಇತರ ಆಹಾರ ಪದಾರ್ಥಗಳನ್ನು ಮಾನವೀಯತೆಯಿಂದ ನೀಡಿದರೆ ಇನ್ನು ಮುಂದೆ ಅರಣ್ಯ ಇಲಾಖೆ ಅಂತವರಿಗೆ ದಂಡವನ್ನು ವಿಧಿಸಲು ತೀರ್ಮಾನಿಸಿದೆ. ಕಾಡುಪ್ರಾಣಿಗಳು ಕಾಡಿನಲ್ಲಿ ನೈಸರ್ಗಿಕವಾಗಿ ಸಿಗುವಂತ ಆಹಾರಗಳನ್ನೇ ಸೇವಿಸಬೇಕು. ನಾವು ಕಾಡು ಪ್ರಾಣಿಗಳಿಗೆ ನೀಡುವ ಆಹಾರದಲ್ಲಿ…

ನಾಳೆಯಿಂದ “ಕಾಂತಾರ” ಪ್ರೈಮ್ ವೀಡಿಯೋದಲ್ಲಿ ನೋಡೊ ಅವಕಾಶ ಕಲ್ಪಿಸಲಿದೆ ಹೊಂಬಾಳೆ ತಂಡ.
ಮನೋರಂಜನೆ

ನಾಳೆಯಿಂದ “ಕಾಂತಾರ” ಪ್ರೈಮ್ ವೀಡಿಯೋದಲ್ಲಿ ನೋಡೊ ಅವಕಾಶ ಕಲ್ಪಿಸಲಿದೆ ಹೊಂಬಾಳೆ ತಂಡ.

ಕಾಂತಾರ ಭಾರತ ಕಂಡ ಅತ್ಯುತ್ತಮ ಸಿನಿಮಾಗಳಲ್ಲಿ ಒಂದು, ಅದರಲ್ಲೂ ಕನ್ನಡದ ಸಿನಿಮಾವೊಂದು ದೇಶದ ಗಡಿ ಮೀರಿ ವಿದೇಶದಲ್ಲೂ ಅದ್ಧೂರಿ ಪ್ರದರ್ಶನ ಪಡೆದು ಎಲ್ಲಡೆ ಅಚ್ಚರಿಯ ಕಮಾಲ್ ಮಾಡಿದೆ, ಅಷ್ಟಕ್ಕೂ ತುಳುನಾಡಿನ ಭೂತಾರಾಧನೆ ಎಲ್ಲರನ್ನು ಅಕರ್ಷಿಸುವುದರ ಜೊತೆಗೆ ಇಲ್ಲಿನ ಸಂಸ್ಕೃತಿ, ಆಚಾರ ವಿಚಾರ ಎಲ್ಲವೂ ಎಲ್ಲರನ್ನು ನಿಬ್ಬೆರಗಾಗಿಸಿದೆ ಮತ್ತು ಕುತೂಹಲಿಗರನ್ನಾಗಿಸಿದೆ.…

ಕುಂದಾಪುರ: ಲೈಟಿಂಗ್ ಹಾಕಲೆಂದು ಮರದ ಗೆಲ್ಲು ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶ: ಯುವಕ ಮೃತ್ಯು.
ರಾಜ್ಯ

ಕುಂದಾಪುರ: ಲೈಟಿಂಗ್ ಹಾಕಲೆಂದು ಮರದ ಗೆಲ್ಲು ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶ: ಯುವಕ ಮೃತ್ಯು.

ಕುಂದಾಪುರ: ಲೈಟಿಂಗ್ ಹಾಕಲೆಂದು ಮರದಗೆಲ್ಲು ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿಯುವಕನೊಬ್ಬ ಮೃತಪಟ್ಟ ಘಟನೆ ಗುಜ್ಜಾಡಿಗ್ರಾಮದ ನಾಯಕ್ವಾಡಿ ಜಂಕ್ಷನ್‌ನಲ್ಲಿ ನಡೆದಿದೆ.ಗುಜ್ಜಾಡಿ ಗ್ರಾಮದ ನಿವಾಸಿ ನರಸಿಂಹನಾಯಕ್ವಾಡಿ ಎಂಬುವರ ಮಗ ಸುಜಯ (20)ಮೃತ ಯುವಕ. ಇಂದು ಮಧ್ಯಾಹ್ನ ಸುಮಾರು3.15ಕ್ಕೆ ನಾಲ್ವಾಡಿ ಜಂಕ್ಷನ್ ಬಳಿ ಇರುವನಾಕ್ವಾಡಿಯ ಸಂಗಮೇಶ್ವರ ದೇವಸ್ಥಾನದದೀಪೋತ್ಸವ ಹಿನ್ನೆಲೆಯಲ್ಲಿ ಲೈಟಿಂಗ್ ಹಾಕಲುಸುಜಯ ಮರದ…

ಪುತ್ತೂರಿನಲ್ಲಿ ಲವ್ ಜಿಹಾದ್ ಗೆ ಬಲಿಯಾಗದಂತೆ ಎಚ್ಚರಿಕೆ ಸಂದೇಶ :ಡಾ.ಎಂ.ಕೆ.ಪ್ರಸಾದ್ ಹೆಸರಿನಲ್ಲಿ ಕಟೌಟ್
ರಾಜ್ಯ

ಪುತ್ತೂರಿನಲ್ಲಿ ಲವ್ ಜಿಹಾದ್ ಗೆ ಬಲಿಯಾಗದಂತೆ ಎಚ್ಚರಿಕೆ ಸಂದೇಶ :ಡಾ.ಎಂ.ಕೆ.ಪ್ರಸಾದ್ ಹೆಸರಿನಲ್ಲಿ ಕಟೌಟ್

ಪುತ್ತೂರು: ಡಾ.ಎಂ.ಕೆ. ಪ್ರಸಾದ್ ರವರ ಹೆಸರಿನಲ್ಲಿಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಮುಂಭಾಗದ ಅರಣ್ಯ ಇಲಾಖೆಯ ಕಛೇರಿಯ ಬಳಿ ಕಟೌಟ್ ವೊಂದನ್ನು ಪ್ರತ್ಯಕ್ಷವಾಗಿದೆ.“ಹಿಂದೂ ಯುವತಿ ಶ್ರದ್ದಾಳ ಹತ್ಯೆ, ದೇಹವನ್ನು 35 ತುಂಡು ಮಾಡಿದರು ಕಾರಣ ಲವ್ ಜಿಹಾದ್ ನೀವು ಇದಕ್ಕೆ ಬಲಿಯಾಗಬೇಡಿ” ಎಂದು ಆ ಕಟೌಟ್ ನಲ್ಲಿಬರೆಯಲಾಗಿದ್ದು, ಕೆಳಗೆ ಡಾ.ಎಂ.ಕೆ. ಪ್ರಸಾದ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI