ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ವಕೀಲರ ಮೇಲೆ ಪೋಲೀಸರು ಹಲ್ಲೆ ನಡೆಸಿದ ಪ್ರಕರಣ:ಸುಳ್ಯ ವಕೀಲರ ಸಂಘದ ವತಿಯಿಂದ ಪ್ರತಿಭಟನೆ.
ರಾಜ್ಯ

ವಕೀಲರ ಮೇಲೆ ಪೋಲೀಸರು ಹಲ್ಲೆ ನಡೆಸಿದ ಪ್ರಕರಣ:ಸುಳ್ಯ ವಕೀಲರ ಸಂಘದ ವತಿಯಿಂದ ಪ್ರತಿಭಟನೆ.

ವಕೀಲರ ದಿನಾಚರಣೆಯಂದೇ ಮಂಗಳೂರುವಕೀಲರ ಸಂಘದ ಸದಸ್ಯ, ಯುವ ವಕೀಲ ಕುಲ್ ದೀಪ್ ಶೆಟ್ಟಿಯವರ ಮೇಲೆ ಪುಂಜಾಲ್ಕಟ್ಟೆ ಪೊಲೀಸರುಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ್ದು ಈ ಘಟನೆಯನ್ನು ಸುಳ್ಯ ವಕೀಲರ ಸಂಘ(ರಿ) ತೀವ್ರವಾಗಿ ಖಂಡಿಸಿದೆ. ಇಂದು ಸುಳ್ಯ ನ್ಯಾಯಾಲಯದ ಬಳಿ ಮುಖ್ಯ ರಸ್ತೆಯಲ್ಲಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ಮಾಡಿ…

ಸುಳ್ಯಶಾಲಾ ಆವರಣದಲ್ಲಿದ್ದ ಮರಗಳನ್ನು ಆಸ್ಪತ್ರೆಯವರು ಕಡಿಸಿದ ಆರೋಪ: ವಿವಿಧ ಇಲಾಖೆಗಳಿಗೆ ದೂರು.
ರಾಜ್ಯ

ಸುಳ್ಯಶಾಲಾ ಆವರಣದಲ್ಲಿದ್ದ ಮರಗಳನ್ನು ಆಸ್ಪತ್ರೆಯವರು ಕಡಿಸಿದ ಆರೋಪ: ವಿವಿಧ ಇಲಾಖೆಗಳಿಗೆ ದೂರು.

ಸುಳ್ಯ ಪಟ್ಟಣದ ಜ್ಯೋತಿ ಸರ್ಕಲ್ ಬಳಿ ಇರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮರಗಳನ್ನು ಕಡಿದು ನಾಶಮಾಡಿದ ಆರೋಗ್ಯ ಇಲಾಖೆ ವಿರುದ್ದ ಶಾಲೆಯ ಶಿಕ್ಷಕ ವೃಂದ ಗರಂ ಆಗಿ ಸಂಘಟನೆ ಮೊರೆ ಹೋದ ಘಟನೆ ವರದಿ ಯಾಗಿದೆ.ಸುಳ್ಯದ ಅತ್ಯಂತ ಹಳೆಯ ಕಾಲದ ಸಾವಿರಾರು ಗಣ್ಯಾತಿ ಗಣ್ಯರು…

ಅರಂತೋಡಿನ ಉಳುವಾರಿನಲ್ಲಿ ಕೆಲಸದಾಕೆಯ ಮೇಲೆ ತೆಂಗಿನ ಮರ ಬಿದ್ದು ಗಂಭೀರ ಗಾಯ.

ಅರಂತೋಡು ಉಳುವಾರಿನಲ್ಲಿ ತೆಂಗಿನ ಮರ ಮೈಮೇಲೆ ಬಿದ್ದು ಮಹಿಳೆ ಗಂಭೀರ ಗಾಯಗೊಂಡ ಘಟನೆ ನಿನ್ನೆ ವರದಿಯಾಗಿದೆ.ಅರಂತೋಡು ಉಳುವಾರು ಮೇದಪ್ಪ ಗೌಡರ ತೋಟದಲ್ಲಿ ಕೊಡೆಂಕಿರಿಯ ಬಾಲಣ್ಣರವರ ಪತ್ನಿ ಶ್ರೀಮತಿ ಕಮಲರವರು ಅಡಿಕೆ ಹೆಕ್ಕುತ್ತಿದ್ದಾಗ ಒಣಗಿದ ತೆಂಗಿನಮರವೊಂದು ಕಮಲರವರ ಮೇಲೆ ಬಿದ್ದು ಗಂಭೀರಗಾಯಗಳಾಯಿತು. ಕೂಡಲೇ ಸ್ಥಳಕ್ಕೆ ಬಂದ ಮೇದಪ್ಪರವರು ಕಮಲರವರನ್ನು ಅರಂತೋಡುಪ್ರಾಥಮಿಕ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯಾತ್ರಿಕ ಹಠಾತ್ ಸಾವು : ಸುಬ್ರಹ್ಮಣ್ಯದಲ್ಲಿ ತುರ್ತು ಆರೋಗ್ಯಘಟಕ ಮತ್ತು ವೈದ್ಯರ ನೇಮಕ ಆಗಬೇಕು ಸ್ಥಳೀಯರ ಆಗ್ರಹ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯಾತ್ರಿಕ ಹಠಾತ್ ಸಾವು : ಸುಬ್ರಹ್ಮಣ್ಯದಲ್ಲಿ ತುರ್ತು ಆರೋಗ್ಯಘಟಕ ಮತ್ತು ವೈದ್ಯರ ನೇಮಕ ಆಗಬೇಕು ಸ್ಥಳೀಯರ ಆಗ್ರಹ.

ಕುಕ್ಕೆ ಕ್ಷೇತ್ರ ಪ್ರತಿದಿನ ಸಾವಿರಾರು ಭಕ್ತಾದಿಗಳು ಬರುವಂತಹ ಪ್ರದೇಶ, ದೇಶದ ನಾನಾ ಭಾಗದಿಂದ ಶ್ರೀ ಕ್ಷೇತ್ರಕ್ಕೆ ಭಕ್ತರು ಆಗಮಿಸುವುದರಿಂದ ಸುಬ್ರಹ್ಮಣ್ಯ ಪ್ರದೇಶ ಪುಟ್ಟ ನಗರದಂತೆ ಕಂಗೊಳಿಸುತ್ತದೆ, ಆಗಸದೆತ್ತರದ ಬೆಳೆದು ನಿಂತ ವಸತಿ ಕೇಂದ್ರಗಳು ಬೆರಗು ಮೂಡಿಸುತ್ತದೆ.ಸುಳ್ಯ ದಿಂದ ಸುಬ್ರಹ್ಮಣ್ಯ ಅನತಿ ದೂರದಲ್ಲಿದ್ದರೂ, ಸುಳ್ಯ ಭಾಗದವರು ಕ್ಷೇತ್ರದಲ್ಲಿ ಇಳಿದರೆ ಅವರೂ…

ಕಿಂಡಿ ಅಣೆಕಟ್ಟಿನ ನೀರಿನಲ್ಲಿಮುಳುಗಿ ಉಪ್ಪಿನಂಗಡಿಯವ್ಯಕ್ತಿ ಸಾವು
ರಾಜ್ಯ

ಕಿಂಡಿ ಅಣೆಕಟ್ಟಿನ ನೀರಿನಲ್ಲಿ
ಮುಳುಗಿ ಉಪ್ಪಿನಂಗಡಿಯ
ವ್ಯಕ್ತಿ ಸಾವು

ಕಿಂಡಿ ಅಣೆಕಟ್ಟಿನಲ್ಲಿ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಡಿ.೫ ರಂದು ಮಾಡಾವುಬೊಳಿಕ್ಕಳ ಗೌರಿ ಹೊಳೆಯಲ್ಲಿ ನಡೆದಿದೆ ಮೂಲತಃ ಉಪ್ಪಿನಂಗಡಿ ನಿವಾಸಿಯಾಗಿದ್ದು,ಬೊಳಿಕ್ಕಳದಲ್ಲಿಮಾಡಾವು ಸಂಬಂಧಿಕರ ಮನೆಯಲ್ಲಿರುವ ಹರೀಶ್ಚಂದ್ರ(45ವ) ರವರು ಮೃತಪಟ್ಟವರು.ನಾಲ್ವರ ಬಳಗ ಸಂಜೆ ಬೊಳಿಕ್ಕ ಕಿಂಡಿ ಅಣೆಕಟ್ಟಿನಲ್ಲಿ ಶೇಖರಣೆಗೊಂಡ ನೀರಿನಲ್ಲಿ ಸ್ನಾನಕ್ಕೆ ಹೋಗಿದ್ದರೆನ್ನಲಾಗಿದೆ. ಈ ವೇಳೆ ನೀರಿನಲ್ಲಿಮುಳುಗಿ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ…

ಪಂಚಾಯತ್ ಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳನ್ನು “ಸಿ” ಮತ್ತು “ಡಿ” ದರ್ಜೆಯ ನೌಕರನ್ನಾಗಿ ಖಾಯಂಗೊಳಿಸಿ: ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ದಿ ಸಂಘ ಆಗ್ರಹ.
ರಾಜ್ಯ

ಪಂಚಾಯತ್ ಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳನ್ನು “ಸಿ” ಮತ್ತು “ಡಿ” ದರ್ಜೆಯ ನೌಕರನ್ನಾಗಿ ಖಾಯಂಗೊಳಿಸಿ: ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ದಿ ಸಂಘ ಆಗ್ರಹ.

ಗ್ರಾಮ ಪಂಚಾಯತ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಯಾವುದೇ ಭದ್ರತೆಯಿಲ್ಲದೆ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ , ಇಂತಹ ನೌಕರರನ್ನು ದುಡಿಸಿಕೊಳ್ಳಲಾಗುತ್ತಿದೆಯೇ ಹೊರತು ಯಾವುದೇ ನೌಕರಿ ಭದ್ರತೆಯಾಗಲಿ ಆರೋಗ್ಯಭದ್ರತೆ, ಸೌಲಭ್ಯವಾಗಲಿ ಇಲ್ಲ , ಇಂತಹ ನೌಕರರನ್ನು ಸರಕಾರ "ಸಿ" ಮತ್ತು "ಡಿ" ಧರ್ಜೆಯ ನೌಕರನ್ನಾಗಿ ಖಾಯಂ ಗೊಳಿಸ ಬೇಕು. ಎಂದು…

ಡಿ.9 ರಂದು ನಗರ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಸಚಿವರಿಂದ ಗುದ್ದಲಿ ಪೂಜೆ.
ರಾಜ್ಯ

ಡಿ.9 ರಂದು ನಗರ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಸಚಿವರಿಂದ ಗುದ್ದಲಿ ಪೂಜೆ.

ಸುಳ್ಯ:ಸಚಿವ ಎಸ್.ಅಂಗಾರ ಅವರ ವಿಶೇಷ ಪ್ರಯತ್ನದಿಂದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ನಗರ ಪಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ 5ಕೋಟಿ ಅನುದಾನ ಬಿಡುಗಡೆಯಾಗಿರುವುದಾಗಿ ನಗರ ಪಂಚಾಯತ್ ಅದ್ಯಕ್ಷ ವಿನಯಕುಮಾರ್ ಕಂದಡ್ಕ ಹೇಳಿದ್ದಾರೆ. ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಮತ್ತು ಇನ್ನಿತರ ಅಭಿವೃದ್ಧಿ ಕೆಲಸಗಳು ನಡೆಯಲಿದ್ದು ಡಿ.9 ರಂದು…

ಸುಳ್ಯ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಮಿತಿ ರದ್ದು ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಕ್ಕಿಲ್ಲ: ಸಮಿತಿ ರದ್ದಾಗಿದೆ ಎಂಬುದು ಅಪವಾದ
ರಾಜ್ಯ

ಸುಳ್ಯ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಮಿತಿ ರದ್ದು ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಕ್ಕಿಲ್ಲ: ಸಮಿತಿ ರದ್ದಾಗಿದೆ ಎಂಬುದು ಅಪವಾದ

ಸುಳ್ಯ:ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಮಿತಿ ರದ್ದಾಗಿದೆ ಎನ್ನುವ ಅಪವಾದ ಹೊರಿಸಲಾಗಿದೆ . ‌ಶಾಸಕ‌ ಎಸ್. ‌ಅಂಗಾರ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ಅವಧಿ ಮುಗಿಯಲು ಇನ್ನೂ ಮೂರು ತಿಂಗಳು ಕಾಲಾವಕಾಶವಿದೆ ಎಂದು ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಎಸ್‌ಡಿಎಂಸಿ ಉಪಾಧ್ಯಕ್ಷ ಹಾಗು ಕಾರ್ಯಾಧ್ಯಕ್ಷ ಪ್ರವೀಣ್‌ ನಾಯಕ್ ಪ್ರೆಸ್ ಕ್ಲಬ್…

ಡಿ.20,21,22 ರಂದು ಆದಿಚುಂಚನಗಿರಿ ಮಹಾ ಸ್ವಾಮೀಜಿಯವರು ಸುಳ್ಯ ಭೇಟಿ: ಸಿಧ್ದತೆಗಾಗಿ ಒಕ್ಕಲಿಗರ ರಾಜ್ಯ ಉಪಾದ್ಯಕ್ಷರಿಂದ ಮನವಿ.
ರಾಜ್ಯ

ಡಿ.20,21,22 ರಂದು ಆದಿಚುಂಚನಗಿರಿ ಮಹಾ ಸ್ವಾಮೀಜಿಯವರು ಸುಳ್ಯ ಭೇಟಿ: ಸಿಧ್ದತೆಗಾಗಿ ಒಕ್ಕಲಿಗರ ರಾಜ್ಯ ಉಪಾದ್ಯಕ್ಷರಿಂದ ಮನವಿ.

ಡಿಸೆಂಬರ್ 20, 21, 22ರಂದು ಆದಿ ಚುಂಚನಗಿರಿಮಹಾ ಸಂಸ್ಥಾನ ಮಠದ ಪರಮ ಪೂಜ್ಯಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸುಳ್ಯ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಿ, ಗ್ರಾಮ ದರ್ಶನ ಪಾದ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು.ಅವರ ಆಗಮನ ಸುಳ್ಯದ ನಮ್ಮ ಕುಲ ಬಾಂಧವರಿಗೆ ಒದಗಿಬಂದ ಯೋಗ ಭಾಗ್ಯವೆಂದು…

ಕೊಲ್ಲಮೊಗ್ರದಲ್ಲಿ ವಿದ್ಯಾರ್ಥಿನಿಯರ ಶಿಕ್ಷಣಕ್ಕಾಗಿ ಹೆಚ್ ಎಂ ನಂದಕುಮಾರ್ ಧನಸಹಾಯ.
ರಾಜ್ಯ

ಕೊಲ್ಲಮೊಗ್ರದಲ್ಲಿ ವಿದ್ಯಾರ್ಥಿನಿಯರ ಶಿಕ್ಷಣಕ್ಕಾಗಿ ಹೆಚ್ ಎಂ ನಂದಕುಮಾರ್ ಧನಸಹಾಯ.

ಸುಳ್ಯ:ಕೊಲ್ಲಮೊಗ್ರದಲ್ಲಿ ಪೋಷಕರಿಲ್ಲದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಕೆಪಿಸಿಸಿ ಸದಸ್ಯ ಕಡಬ ಬ್ಲಾಕ್ ಕಾಂಗ್ರೇಸ್ ಉಸ್ತುವಾರಿ ಹೆಚ್ ಎಂ ನಂದಕುಮಾರ್ ಅವರು ವಿದ್ಯಾರ್ಥಿಗಳಿಗೆ ತಲಾ 5000 ದಂತೆ ಧನಸಹಾಯ ಮಾಡಿರುವುದಾಗಿ ತಿಳಿದು ಬಂದಿದೆ, ವಂದನ, ತನುಜ, ಅವರಿಗೆ ಪೋಷಕರಿಲ್ಲದೆ ಉಳಿದು ಕೊಳ್ಳಲು ಸ್ವಂತ ಮನೆಗಳಿಲ್ಲದೆ ನರ್ಸಿಂಗ್ ವಿದ್ಯಾಭಾಸಕ್ಕಾಗಿ ಖರ್ಚು ಬರಿಸಲಾಗದೆ ಕಷ್ಟಪಡುತ್ತಿದ್ದು,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI